*ಕೇಂದ್ರ ಸರ್ಕಾರ ಕುರುಬರನ್ನು ಕೂಡಲೇ ಎಸ್ ಟಿ ಗೆ ಸೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಕುರುಬರ ಸಮಾಜ ಸಂಘದ ಅಧ್ಯಕ್ಷರಾದ ಕೆ.ಇ.ಕಾಂತೇಶ್ ಈಶ್ವರಪ್ಪ ಬೆಂಗಳೂರಿನ ಪ್ರೆಸ್ ಕ್ಲಬ್ಬಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಏನು ಮಾತಾಡಿದರು?*

*ಕೇಂದ್ರ ಸರ್ಕಾರ ಕುರುಬರನ್ನು ಕೂಡಲೇ ಎಸ್ ಟಿ ಗೆ ಸೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಕುರುಬರ ಸಮಾಜ ಸಂಘದ ಅಧ್ಯಕ್ಷರಾದ ಕೆ.ಇ.ಕಾಂತೇಶ್ ಈಶ್ವರಪ್ಪ ಬೆಂಗಳೂರಿನ ಪ್ರೆಸ್ ಕ್ಲಬ್ಬಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಏನು ಮಾತಾಡಿದರು?*

Read More

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ವಾರದಲ್ಲಿ 3 ದಿನ ನರರೋಗ ತಜ್ಞರಿಲ್ಲ!* *ರೋಗಿ- ರೋಗಿಯ ಕುಟುಂಬದಿಂದ ಧರಣಿ*

*ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ವಾರದಲ್ಲಿ 3 ದಿನ ನರರೋಗ ತಜ್ಞರಿಲ್ಲ!* *ರೋಗಿ- ರೋಗಿಯ ಕುಟುಂಬದಿಂದ ಧರಣಿ* ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಬಾಗಿಲಲ್ಲಿ ರೋಗಿ ಮತ್ತು ರೋಗಿಯ ಸಂಬಂಧಿಕರು ಇಂದು ಧರಣಿ ಆರಂಭಿಸಿದರು. ಸಾಗರ ಮೂಲದ ಪಾರ್ಶ್ವವಾಯು ಪೀಡಿತ ರೋಗಿ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ಬಂದಿದ್ದು, ವಾರದಲ್ಲಿ ಮೂರು ದಿನ ಮಾತ್ರ ನರರೋಗ ತಜ್ಞರು ಸಿಗುತ್ತಾರೆಂದು ಹೇಳಿ ಸಿಬ್ಬಂದಿ ಮನೆಗೆ ಹಿಂದಿರುಗಲು ಹೇಳಿದ್ದಾರೆ. ಖಾಸಗಿ ನರ್ಸಿಂಗ್ ಹೋಂಗೆ ಹೋಗುವಷ್ಟು ಶಕ್ತಿಯಿಲ್ಲದ ಈ ರೋಗಿ ವಕೀಲ, ಸಾಮಾಜಿಕ ಹೋರಾಟಗಾರ ಕೆ.ಪಿ.ಶ್ರೀಪಾಲರಿಗೆ…

Read More

ಸಿಸಿ- ಓಸಿ ಪಡೆಯದೇ ಕಟ್ಟಿರೋ ಮನೆಗಳಿಗೆ ನೀರು- ಕರೆಂಟು‌ ನೀಡಲು ಕಾಂಗ್ರೆಸ್ ಸರ್ಕಾರ ನಿರ್ಧಾರ* *ಏನಿದು ಮಹತ್ವದ ನಿರ್ಧಾರ?*

*ಸಿಸಿ- ಓಸಿ ಪಡೆಯದೇ ಕಟ್ಟಿರೋ ಮನೆಗಳಿಗೆ ನೀರು- ಕರೆಂಟು‌ ನೀಡಲು ಕಾಂಗ್ರೆಸ್ ಸರ್ಕಾರ ನಿರ್ಧಾರ* *ಏನಿದು ಮಹತ್ವದ ನಿರ್ಧಾರ?* ಸಿಸಿ , ಓಸಿ ಪಡೆಯದೇ ಕಟ್ಟಿರುವ ನೂತನ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಹಾಗೂ ನೀರು ಸರಬರಾಜು ನೀಡಲು ತೀರ್ಮಾನಿಸಲಾಗಿದೆ. ಈ ಸಂಬಂಧ ಇಂದು (ಅಕ್ಟೋಬರ್ 08) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆದಿದ್ದು, ರಾಜ್ಯದ್ಯಾಂತ 1200 ಅಡಿಯಲ್ಲಿ ಕಟ್ಟಿರುವ ಮನೆಗಳಿಗೆ ವಿದ್ಯುತ್ ಮತ್ತು ನೀರು ನೀಡಲು ನಿರ್ಧರಿಸಲಾಗಿದೆ. ಇನ್ನು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ…

Read More

ಸಮೀಕ್ಷೆ ಯಶಸ್ಸಿಗೆ ಕಾಂಗ್ರೆಸ್‌ ನಾಯಕರು ಸಹಕರಿಸಿ ಮಂಗಳೂರಿನಲ್ಲಿ ನಡೆದ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗೀಯ ಸಭೆಯಲ್ಲಿ ಮಧುಬಂಗಾರಪ್ಪ ಮನವಿ

ಸಮೀಕ್ಷೆ ಯಶಸ್ಸಿಗೆ ಕಾಂಗ್ರೆಸ್‌ ನಾಯಕರು ಸಹಕರಿಸಿ ಮಂಗಳೂರಿನಲ್ಲಿ ನಡೆದ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗೀಯ ಸಭೆಯಲ್ಲಿ ಮಧುಬಂಗಾರಪ್ಪ ಮನವಿ ಮಂಗಳೂರು: ಸಂವಿಧಾನದ ಮೇಲೆ ಶಪಥ ಮಾಡಿದ ನಾವು ಸಂವಿಧಾನದ ಆಶಯದಂತೆ ಅಧಿಕಾರ ಮಾಡುತ್ತಿದ್ದೇವೆ. ಸಂವಿಧಾನದಲ್ಲಿ ಕೊಟ್ಟಿರುವ ಅಧಿಕಾರ ಬಳಸಿ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದ್ದೇವೆ. ಆದರೆ ಬಿಜೆಪಿಯ ನಾಯಕರುಗಳು ಸಮೀಕ್ಷೆಗೆ ಅವಕಾಶ ಇಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಆದರೆ ಯಾವುದಕ್ಕೂ ಜಗ್ಗದ ನಮ್ಮ ಶಿಕ್ಷಕರು ರಾಜ್ಯದಲ್ಲಿ ಸಮೀಕ್ಷೆಯನ್ನು ಯಶಸ್ವಿಯಾಗಿ ಮಾಡುತ್ತಿದ್ದಾರೆ ಎಂದು ಶಾಲಾ ಶಿಕ್ಷಣ…

Read More

ಅಮ್ಜದ್ ಮರ್ಡರ್ ಕೇಸ್- ಅಕ್ಬರ್ ಮೇಲೆ ಪೊಲೀಸ್ ಗುಂಡು* *ಅಕ್ಬರ್ ಸೇರಿದಂತೆ ರುಮಾನ್, ಸಾಹಿಲ್, ತಂಝಿಲ್, ಜುನೈದ್, ನವಾಝ್ ಬಂಧನ- ಚಿತ್ರದುರ್ಗ ಜೈಲಿಗೆ ಶಿಫ್ಟ್* *ಅಕ್ಬರ್ ಸೇರಿದಂತೆ 6 ಜನರ ಬಂಧನ* *ಅಕ್ಬರ್ ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆ- ಅಕ್ಬರ್ ಕಾಲಿಗೆ ಗುಂಡು ನುಗ್ಗಿಸಿದರು*

*ಅಮ್ಜದ್ ಮರ್ಡರ್ ಕೇಸ್- ಅಕ್ಬರ್ ಮೇಲೆ ಪೊಲೀಸ್ ಗುಂಡು* *ಅಕ್ಬರ್ ಸೇರಿದಂತೆ ರುಮಾನ್, ಸಾಹಿಲ್, ತಂಝಿಲ್, ಜುನೈದ್, ನವಾಝ್ ಬಂಧನ- ಚಿತ್ರದುರ್ಗ ಜೈಲಿಗೆ ಶಿಫ್ಟ್* *ಅಕ್ಬರ್ ಸೇರಿದಂತೆ 6 ಜನರ ಬಂಧನ* *ಅಕ್ಬರ್ ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆ- ಅಕ್ಬರ್ ಕಾಲಿಗೆ ಗುಂಡು ನುಗ್ಗಿಸಿದರು* ಕಳೆದ ಅ.2 ರ ರಾತ್ರಿ ಶಿವಮೊಗ್ಗದ ಮಾರ್ನಮಿ ಬೈಲಿನ ಬಳಿ ಆಯುಧಗಳಿಂದ ತೀವ್ರ ಹಲ್ಲೆಗೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಸಾವು ಕಂಡಿದ್ದ ಅಮ್ಜದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಬರ್ ಸೇರಿದಂತೆ 6 ಜನರನ್ನು…

Read More

ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ*

*ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ* ಕೊಪ್ಪಳದ ದೇವಿಕ್ಯಾಂಪ್​ನಿಂದ ಗಂಗಾವತಿಗೆ ಬೈಕ್​ ನಲ್ಲಿ ಬರುತ್ತಿದ್ದ ಗಂಗಾವತಿ ಬಿಜೆಪಿ (BJP) ಯುವ ಮೋರ್ಚಾ ಅಧ್ಯಕ್ಷನ ಭೀಕರ ಹತ್ಯೆಯಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿನಗರದಲ್ಲಿ ತಡರಾತ್ರಿ ಈ ಘಟನೆ ನಡೆದಿದ್ದು, ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಘಟನೆ ನಡೆದ ಸ್ಥಳಕ್ಕೆ ಧಾವಿಸಿರುವ ಡಿವೈಎಸ್ಪಿ ಸಿದ್ದನಗೌಡ ಪಾಟೀಲ್ ಪರಿಶೀಲನೆ ನಡೆಸಿದ್ದಾರೆ. ಗಂಗಾವತಿಯ ಹೆಚ್​​​ಆರ್​ಎಸ್​ ಕಾಲೋನಿಯಲ್ಲಿ ದುಷ್ಕರ್ಮಿಗಳು ಬಳಸಿರುವ ಟಾಟಾ ಇಂಡಿಕಾ ಕಾರು ಪತ್ತೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಯುವ ಮೋರ್ಚಾದ ಅಧ್ಯಕ್ಷ ವೆಂಕಟೇಶ್(31) ಕೊಲೆಯಾದ…

Read More

ತಲೆಮರೆಸಿಕೊಂಡರಾ ಯೂ ಆರ್ ಲಕ್ಕಿ ಸ್ಟಾರ್ ಸ್ಪಾ ಅಂಡ್ ಬ್ಯೂಟಿ ಪಾರ್ಲರಿನ ರೂಪಾ ಮತ್ತು ಅನಿಲ್?* *ಯೂ ಆರ್ ಲಕ್ಕಿ ಸ್ಟಾರ್ ಅಂತ ಹೆಸರು ಇಟ್ಟುಕೊಂಡಿರೋ ಈ ಯೂನಿಸೆಕ್ಸ್ ಫ್ಯಾಮಿಲಿ ಪಾರ್ಲರಲ್ಲಿ ಸಂಬಳ ಕೇಳಿದ್ದಕ್ಕೆ ಹೆಂಡತಿ ಇಶಾರೆ ಮೇಲೆ ನಡೆಯಿತಾ ಅತ್ಯಾಚಾರ ಪ್ರಯತ್ನ?!* *ಅವತ್ತು ಶಿವಮೊಗ್ಗದ ಶೇಷಾದ್ರಿ ಪುರಂ ಬಳಿಯ ಯೂ ಆರ್ ಲಕ್ಕಿ ಸ್ಟಾರ್ ಸ್ಪಾ ದಲ್ಲಿ ನಡೆದಿದ್ದೇನು?*

*ತಲೆಮರೆಸಿಕೊಂಡರಾ ಯೂ ಆರ್ ಲಕ್ಕಿ ಸ್ಟಾರ್ ಸ್ಪಾ ಅಂಡ್ ಬ್ಯೂಟಿ ಪಾರ್ಲರಿನ ರೂಪಾ ಮತ್ತು ಅನಿಲ್?* *ಯೂ ಆರ್ ಲಕ್ಕಿ ಸ್ಟಾರ್ ಅಂತ ಹೆಸರು ಇಟ್ಟುಕೊಂಡಿರೋ ಈ ಯೂನಿಸೆಕ್ಸ್ ಫ್ಯಾಮಿಲಿ ಪಾರ್ಲರಲ್ಲಿ ಸಂಬಳ ಕೇಳಿದ್ದಕ್ಕೆ ಹೆಂಡತಿ ಇಶಾರೆ ಮೇಲೆ ನಡೆಯಿತಾ ಅತ್ಯಾಚಾರ ಪ್ರಯತ್ನ?!* *ಅವತ್ತು ಶಿವಮೊಗ್ಗದ ಶೇಷಾದ್ರಿ ಪುರಂ ಬಳಿಯ ಯೂ ಆರ್ ಲಕ್ಕಿ ಸ್ಟಾರ್ ಸ್ಪಾ ದಲ್ಲಿ ನಡೆದಿದ್ದೇನು?* ಕಳೆದ ಮೂರು ತಿಂಗಳುಗಳಿಂದ ಸಿಗದ ಸಂಬಳವನ್ನು ಕೊಡಿ ಎಂದು ಕೇಳಿದ್ದಕ್ಕೆ ಯೂ ಆರ್ ಲಕ್ಕಿ ಸ್ಟಾರ್…

Read More

ಗಮನ ಸೆಳೆಯುತ್ತಿರುವ ಮಹಿಳಾ ದಸರಾ;* *ಸಂಸಾರವೇ ಸ್ವರ್ಗದಲ್ಲಿ ತೇಲಿದ ಕುಟುಂಬಗಳು*

*ಗಮನ ಸೆಳೆಯುತ್ತಿರುವ ಮಹಿಳಾ ದಸರಾ;* *ಸಂಸಾರವೇ ಸ್ವರ್ಗದಲ್ಲಿ ತೇಲಿದ ಕುಟುಂಬಗಳು* ಮಹಿಳಾ ದಸರಾ ಪ್ರಯುಕ್ತ ನಡೆದ ಸಂಸಾರವೇ ಸ್ವರ್ಗ ಕಾರ್ಯಕ್ರಮ ವಿಶೇಷ ಗಮನ ಸೆಳೆಯಿತು. ಒಟ್ಟು 21ಕುಟುಂಬಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಯಶೋದಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಸದಸ್ಯರಾದ ಶ್ರೀಮತಿ ಅರ್ಚನಾ, ಶ್ರೀಮತಿ ರಂಜನಿ ದತ್ತಾತ್ರಿ, ಪಾಲಿಕೆಯ ಅಧಿಕಾರಿ ಶ್ರೀಮತಿ ಅನುಪಮಾ ಮತ್ತು ಮಹಿಳಾ ದಸರಾ ಸಮಿತಿ ಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದು ಸಂಭ್ರಮಿಸಿದರು.

Read More

ವಿದ್ಯಾರ್ಥಿಗಳಿಗೆ ಅನ್ನದ ವಿಷ!!!* *ಬಿಸಿಎಂ ಜಿಲ್ಲಾಧಿಕಾರಿ ಶೋಭಾ- ತಾಲ್ಲೂಕು ಅಧಿಕಾರಿ ಪವಿತ್ರಾನಂದ ರಾಜು- ಹುಳ ಹಿಡಿಯುತ್ತಿರುವ ಅಕ್ಕಿ, ಗೋದಿಯ ಅಕ್ರಮ ದಾಸ್ತಾನು ಮತ್ತು ನರ ನರ ನರಕದಲ್ಲಿ ಹಿಂದುಳಿದ ವರ್ಗಗಳ ಮಕ್ಕಳು!* *ಏನಿದು ಬ್ರಹ್ಮಾಂಡ ಭ್ರಷ್ಟಾಚಾರದ ಕಥೆ?*

*ವಿದ್ಯಾರ್ಥಿಗಳಿಗೆ ಅನ್ನದ ವಿಷ!!!* *ಬಿಸಿಎಂ ಜಿಲ್ಲಾಧಿಕಾರಿ ಶೋಭಾ- ತಾಲ್ಲೂಕು ಅಧಿಕಾರಿ ಪವಿತ್ರಾನಂದ ರಾಜು- ಹುಳ ಹಿಡಿಯುತ್ತಿರುವ ಅಕ್ಕಿ, ಗೋದಿಯ ಅಕ್ರಮ ದಾಸ್ತಾನು ಮತ್ತು ನರ ನರ ನರಕದಲ್ಲಿ ಹಿಂದುಳಿದ ವರ್ಗಗಳ ಮಕ್ಕಳು!* ಶಿವಮೊಗ್ಗ ತಾಲ್ಲೂಕಿನ 26 ಬಿಸಿಎಂ ಹಾಸ್ಟೆಲ್ ಗಳ ಮಕ್ಕಳು ನರ ನರ ನರಕ ನೋಡುತ್ತಿದ್ದಾರಾ? ತಿನ್ನುವ ಅನ್ನ, ಗೋದಿಯಲ್ಲಿ ಹುಳು ಹುಡುಕುತ್ತಿದ್ದಾರಾ? ಇಂಥ ಪ್ರಶ್ನೆಗಳನ್ನು ಮಾನವೀಯ ದೃಷ್ಟಿಯಲ್ಲಿ ಕೇಳಲೇಬೇಕಾದ ಅನಿವಾರ್ಯತೆ ಬಂದು ಬಿಟ್ಟಿದೆ! ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ…

Read More

Ambedkar’s Perspective in News Media” Seminar in Chitradurga*ಚಿತ್ರದುರ್ಗದಲ್ಲಿ “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ” ವಿಚಾರಸಂಕಿರಣ*

*“Ambedkar’s Perspective in News Media” Seminar in Chitradurga* Bengaluru, Karnataka Media Academy in collaboration with the Department of Information and Public Relations, Karnataka S.C./ S.T. Newspaper Editors Association and Chitradurga District Working Journalists Association has organized a one-day seminar on the topic “Ambedkar’s Perspective in News Media” on August 30 at the Dr. B.R. Ambedkar…

Read More