ಎಲ್ಲ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಹಾಕಿಸಿ : ಗುರುದತ್ತ ಹೆಗಡೆ

ಎಲ್ಲ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಹಾಕಿಸಿ : ಗುರುದತ್ತ ಹೆಗಡೆ ಶಿವಮೊಗ್ಗ; ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಏ.1 ರಿಂದ 30 ರವರೆಗೆ ಜಾನುವಾರುಗಳಿಗೆ 5ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಶೇ.100 ಪ್ರಗತಿ ಸಾಧಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಾನುವಾರುಗಳಿಗೆ 5ನೇ ಸುತ್ತಿನ ಉಚಿತ ಕಾಲುಬಾಯಿ ಲಸಿಕಾ ಕಾರ್ಯಕ್ರಮ, ಜಿಲ್ಲಾ ಮಟ್ಟದ ಬೀದಿ…

Read More

ಮಾ.03 ರಂದು ಮಕ್ಕಳಿಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ : ತಹಶೀಲ್ದಾರ್ ಗಿರೀಶ್*

*ಮಾ.03 ರಂದು ಮಕ್ಕಳಿಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ : ತಹಶೀಲ್ದಾರ್ ಗಿರೀಶ್* ಮಾರ್ಚ್ 3 ರಂದು ಶಿವಮೊಗ್ಗ ತಾಲ್ಲೂಕಿನ ಎಲ್ಲ 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕೆಂದು ತಹಶೀಲ್ದಾರ್ ಗಿರೀಶ್ ತಿಳಿಸಿದರು. ಫೆ.22 ರಂದು ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಶಿವಮೊಗ್ಗ ತಾಲ್ಲೂಕು ಟಾಸ್ಕ್‍ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲ್ಲೂಕಿನಲ್ಲಿ 0 ಯಿಂದ 5 ವರ್ಷದೊಳಗಿನ ಒಟ್ಟು 37,829 ಮಕ್ಕಳಿದ್ದಾರೆ. ಗ್ರಾಮಾಂತರದಲ್ಲಿ 17,611 ಮಕ್ಕಳಿದ್ದು 106 ಬೂತ್‍ಗಳಲ್ಲಿ ಹಾಗೂ…

Read More

ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ.ಮಂಜುನಾಥ್ ವಿರುದ್ಧ ಸರ್ಕಾರದ ಕೆಂಗಣ್ಣು?

EXCLUSIVE ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ.ಮಂಜುನಾಥ್ ವಿರುದ್ಧ ಸರ್ಕಾರದ ಕೆಂಗಣ್ಣು? ಅವರ ಅವಧಿಯಲ್ಲಿ ನಡೆದ ನೇಮಕಾತಿ,ಮೈಸೂರು ಸೇರಿದಂತೆ ವಿವಿದೆಡೆ ನಿರ್ಮಿಸಲಾದ ಕಟ್ಟಡ ಕಾಮಗಾರಿಗಳ ಬಗ್ಗೆ ತನಿಖೆ ನಡೆಸಲು ಸಜ್ಜಾಗುತ್ತಿರುವ ಸರ್ಕಾರ ಒಂದೆರಡು ದಿನಗಳಲ್ಲಿ ತನಿಖೆಗೆ ಆದೇಶ ಇತ್ತೀಚೆಗಷ್ಟೇ ಜಯದೇವ ಹೃದ್ರೋಗ ಸಂಸ್ಥೆಯ ಸೇವೆಯಿಂದ ನಿವೃತ್ತರಾಗಿದ್ದ ಡಾ.ಮಂಜುನಾಥ್ ನಿವೃತ್ತಿಯ ನಂತರ ಸಂಸತ್ ಚುನಾವಣೆಗೆ ಸ್ಪರ್ಧಿಸಲು ಮಂಜುನಾಥ್ ಸಜ್ಜಾಗುತ್ತಿದ್ದಾರೆ ಎಂಬ ಮಾತು ರಾಜಕೀಯ ವಲಯಗಳಲ್ಲಿ ಹಬ್ಬಿರುವ ಕಾಲದಲ್ಲೇ ತನಿಖೆಗೆ ಸಜ್ಜಾಗುತ್ತಿರುವ ಸರ್ಕಾರ ಈ ಸಂಬಂಧದ ಕಡತಗಳನ್ನು ಹಗಲಿರುಳು…

Read More