“ಸಚಿವ ಸಂಪುಟ ಪುನರ್ರಚನೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಿ;ಬಲ್ಕೀಸ್ ಬಾನುರವರಿಗೆ ಮಂತ್ರಿ ಮಾಡಿ”
“ಸಚಿವ ಸಂಪುಟ ಪುನರ್ರಚನೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಿ;ಬಲ್ಕೀಸ್ ಬಾನುರವರಿಗೆ ಮಂತ್ರಿ ಮಾಡಿ” ಶಿವಮೊಗ್ಗ, ಮೇ 30: ಕರ್ನಾಟಕ ರಾಜ್ಯ ಸಚಿವ ಸಂಪುಟದ ಪುನರ್ರಚನೆ ಹಿನ್ನೆಲೆಯಲ್ಲಿ ಸಾಮಾಜಿಕ ನ್ಯಾಯ, ಸಮಾನ ಪ್ರಾತಿನಿಧ್ಯ ಹಾಗೂ ಸರ್ವ ಸಮುದಾಯಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕತ್ವಕ್ಕೆ ಮನವಿ ಸಲ್ಲಿಸಲಾಗಿದೆ. ಮನವಿಯಲ್ಲಿ ರಾಜ್ಯದ ಗಮನಾರ್ಹ ಜನಸಂಖ್ಯೆ ಹೊಂದಿರುವ ಮುಸ್ಲಿಂ ಸಮುದಾಯಕ್ಕೆ ನ್ಯಾಯಯುತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಉದ್ದೇಶದಿಂದ ಸಚಿವ ಸಂಪುಟದಲ್ಲಿ ಐದು…


