ಕುವೆಂಪು ವಿಶ್ವವಿದ್ಯಾಲಯದ ಫಲಿತಾಂಶ ಸಮಸ್ಯೆಗಳಿಗೆ ಶಾಶ್ವತ  ಎನ್ ಎಸ್ ಯು ಐನಿಂದ ಪರಿಹಾರಕ್ಕೆ ಆಗ್ರಹ

ಕುವೆಂಪು ವಿಶ್ವವಿದ್ಯಾಲಯದ ಫಲಿತಾಂಶ ಸಮಸ್ಯೆಗಳಿಗೆ ಶಾಶ್ವತ  ಎನ್ ಎಸ್ ಯು ಐನಿಂದ ಪರಿಹಾರಕ್ಕೆ ಆಗ್ರಹ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಪ್ರತಿ ಸೆಮಿಸ್ಟರ್‌ನ ಫಲಿತಾಂಶ ಪ್ರಕಟಣೆಯ ಸಂದರ್ಭದಲ್ಲಿ ಹಲವು ಸಮಸ್ಯೆಗಳನ್ನು ನಿರಂತರವಾಗಿ ಎದುರಿಸುತ್ತಿದ್ದಾರೆ. ಈ ಹಿಂದೆ ಇದೇ ವಿಚಾರವಾಗಿ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸಿ, ವಿದ್ಯಾರ್ಥಿಗಳ ಫಲಿತಾಂಶ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವಂತೆ ಆಗ್ರಹಿಸಲಾಗಿತ್ತು. ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಆಡಳಿತವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದ್ದರೂ, ಇದುವರೆಗೂ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆತಿಲ್ಲ….

Read More

*ಶಿವಮೊಗ್ಗ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ @ ಚನ್ನಿಯವರನ್ನು ಹೊತ್ತು ಮೆರೆದು ಕುಣಿದ ಈ ಇಬ್ಬರು ಟ್ರಾಫಿಕ್ ಪೊಲೀಸರು ಯಾರು?* *ಹೀಗೆ, ಓರ್ವ ಶಾಸಕರನ್ನು( ಯಾವುದೇ ಪಕ್ಷದವರಿರಲಿ) ಹೊತ್ತು ಪೊಲೀಸರು ಕುಣಿಯಬಹುದೇ?* *ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ…ಉತ್ತರಿಸುವವರು ಯಾರು?* *ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್…*

*ಶಿವಮೊಗ್ಗ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ @ ಚನ್ನಿಯವರನ್ನು ಹೊತ್ತು ಮೆರೆದು ಕುಣಿದ ಈ ಇಬ್ಬರು ಟ್ರಾಫಿಕ್ ಪೊಲೀಸರು ಯಾರು?* *ಹೀಗೆ, ಓರ್ವ ಶಾಸಕರನ್ನು( ಯಾವುದೇ ಪಕ್ಷದವರಿರಲಿ) ಹೊತ್ತು ಪೊಲೀಸರು ಕುಣಿಯಬಹುದೇ?* *ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ…ಉತ್ತರಿಸುವವರು ಯಾರು?* *ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್…*

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಅಪ್ಪಿಕೊಳ್ಳುವ ಜನರಿಲ್ಲಿ ಹೃದಯವನ್ನೇ ಕಿತ್ತುಕೊಳ್ಳುವರು… 2. ಕಾಲ ನಿನ್ನದೋ ಎಲ್ಲರೂ ನಿನ್ನವರೇ… 3. ನೊಣ ಚಹಾದಲ್ಲಿ ಬಿದ್ದರೆ ಚಹಾ ಎಸೆಯುವರು… ತುಪ್ಪದಲ್ಲಿ ಬಿದ್ದರೆ ನೊಣತೆಗೆದೆಸೆಯುವರು… ಲಾಭ ನಷ್ಟದ ಲೆಕ್ಕಾಚಾರದಲ್ಲಿ ಢೋಂಗಿ ಸಿದ್ಧಾಂತಗಳಿಲ್ಲಿ! – *ಶಿ.ಜು.ಪಾಶ* 8050112067 (15/9/2026)

Read More

ಹೊನ್ನಾಳಿ ದುರ್ಗಿಗುಡಿ ಓಂ ಗಣಪತಿಗೆ 1.5 ಕೆ.ಜಿ. ಬೆಳ್ಳಿ ಕಿರೀಟ ಸಮರ್ಪಣೆ: ಬರಗಾಲದ ಹಿನ್ನೆಲೆ ಅದ್ದೂರಿತನಕ್ಕೆ ಬ್ರೇಕ್

*“ಹೊನ್ನಾಳಿ ದುರ್ಗಿಗುಡಿ ಓಂ ಗಣಪತಿಗೆ 1.5 ಕೆ.ಜಿ. ಬೆಳ್ಳಿ ಕಿರೀಟ ಸಮರ್ಪಣೆ: ಬರಗಾಲದ ಹಿನ್ನೆಲೆ ಅದ್ದೂರಿತನಕ್ಕೆ ಬ್ರೇಕ್”* ಹೊನ್ನಾಳಿ: ತಾಲೂಕಿನಲ್ಲಿ ಎದುರಾಗಿರುವ ಮಳೆ ಅಭಾವ ಹಾಗೂ ಬರಗಾಲದ ಪರಿಸ್ಥಿತಿಗೆ ಸ್ಪಂದಿಸಿ, ದುರ್ಗಿಗುಡಿ ಪಟ್ಟಣದ ‘ಶ್ರೀ ದುರ್ಗಮ್ಮ ದೇವಿ ಮತ್ತು ಓಂ ಗಣೇಶ ಸೇವಾ ಸಮಿತಿ’ ಆಡಳಿತ ಮಂಡಳಿಯು ಈ ಬಾರಿಯ ಗಣೇಶೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದೆ. ಕಳೆದ 40 ವರ್ಷಗಳಿಂದ ಶ್ರದ್ಧಾಭಕ್ತಿಯಿಂದ ಗಣೇಶೋತ್ಸವ ನಡೆಸಿಕೊಂಡು ಬರುತ್ತಿರುವ ಸಮಿತಿಯು, ಸಾರ್ವಜನಿಕರ ಸಂಕಷ್ಟದ ಸಮಯದಲ್ಲಿ ಅದ್ದೂರಿತನಕ್ಕೆ…

Read More

ಕವಿಸಾಲು

*ಗಣಪತಿ ಹಬ್ಬದ ಶುಭಾಶಯಗಳನ್ನು ನಿಮಗೆ ಕೋರುತ್ತಾ…* *Gm ಶುಭೋದಯ💐💐* *ಕವಿಸಾಲು* ಯಾರೂ ಉಪವಾಸವಿರಬಾರದೆಂದು ಹಬ್ಬದಲ್ಲಿ ತನಗೆ ತಾನೇ ಮಾರಿಕೊಳ್ಳುವನು ಗಣಪನಿಲ್ಲಿ… – *ಶಿ.ಜು.ಪಾಶ* 8050112067 (14/9/2026)

Read More

*ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ನೀಡುವ ಚಿಂತನೆ ಇದೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ*

*ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ನೀಡುವ ಚಿಂತನೆ ಇದೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ* ಬೆಂಗಳೂರು, ಸೆ.12: ಖಾಸಗಿ ಶಾಲೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಪರಿಗಣಿಸುವಂತೆ ಬೇಡಿಕೆ ಇದ್ದು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಮುಂದೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಆನೇಕಲ್ ತಾಲ್ಲೂಕಿನ ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ…

Read More

ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ ಜನ್ಮದಿನ: ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ ಜನ್ಮದಿನ: ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಶಿವಮೊಗ್ಗ: ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರ ಜನ್ಮದಿನದ ಪ್ರಯುಕ್ತ, ಅವರ ಅಭಿಮಾನಿ ಬಳಗದ ವತಿಯಿಂದ ಇಂದು ನಗರದ ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗಿನಿ ಸ್ವಾತಿ ಅವರ ದಿವ್ಯಸಾನ್ನಿಧ್ಯದಲ್ಲಿ ಜರುಗಿದ ಈ ಭಕ್ತಿಪೂರ್ವಕ ಕಾರ್ಯಕ್ರಮದಲ್ಲಿ, ಶಾಸಕರ ಆಯುರಾರೋಗ್ಯ, ಯಶಸ್ಸು ಹಾಗೂ ಜನಸೇವೆಯ ಕಾರ್ಯಗಳಿಗೆ ಶುಭಕೋರಿ ವಿಘ್ನನಿವಾರಕ ಗಣಪತಿಗೆ…

Read More

*ಸೆ.14ರ ಸೋಮವಾರ ಅಧಿಕಾರ ಸ್ವೀಕರಿಸಲಿರುವ ಹೆಚ್.ಸಿ.ಯೋಗೇಶ್…* *ಹಾರ- ಶಾಲು ತರಲೇಬೇಡಿ…ತರುವುದಾದರೆ ಪುಸ್ತಕ ಮಾತ್ರ ತನ್ನಿ ಎಂದು ವಿಶೇಷ ವಿನಂತಿ ಮಾಡಿಕೊಂಡಿರುವ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿನ ನೂತನ ಅಧ್ಯಕ್ಷರು…*

*ಸೆ.14ರ ಸೋಮವಾರ ಅಧಿಕಾರ ಸ್ವೀಕರಿಸಲಿರುವ ಹೆಚ್.ಸಿ.ಯೋಗೇಶ್…* *ಹಾರ- ಶಾಲು ತರಲೇಬೇಡಿ…ತರುವುದಾದರೆ ಪುಸ್ತಕ ಮಾತ್ರ ತನ್ನಿ ಎಂದು ವಿಶೇಷ ವಿನಂತಿ ಮಾಡಿಕೊಂಡಿರುವ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿನ ನೂತನ ಅಧ್ಯಕ್ಷರು…* ನೂತನ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಹೆಚ್.ಸಿ.ಯೋಗೇಶ್ ರವರು ಸೆ.14 ರ ಸೋಮವಾರ ಬೆಳಿಗ್ಗೆ 10.30ಕ್ಕೆ ಕಾಂಗ್ರೆಸ್ ಕಾರ್ಯಾಲಯದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಹಾಲಿ ಅಧ್ಯಕ್ಷರಾಗಿರುವ ಆರ್.ಪ್ರಸನ್ನ ಕುಮಾರ್ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.ಈ ಕಾರ್ಯಕ್ರಮ ಗಣಪತಿ ಹಬ್ಬವಿರುವ ಕಾರಣ ಬೆಳಿಗ್ಗೆ 10.30ಕ್ಕೆ ಆರಂಭವಾಗಿ 12 ಕ್ಕೆ ಮುಕ್ತಾಯವಾಗಲಿದೆ….

Read More

*ಅತ್ಯಾಧುನಿಕ ಸೌಲಭ್ಯ ಇರುವ ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ* * *ಸರ್ಕಾರಿ ಪ್ರೌಢಶಾಲೆಗೂ ದಿಢೀರ್‌ ಭೇಟಿ: ಶೂ-ಸಾಕ್ಸ್‌ ಗುಣಮಟ್ಟ ಪರಿಶೀಲನೆ*

*ಅತ್ಯಾಧುನಿಕ ಸೌಲಭ್ಯ ಇರುವ ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ* * *ಸರ್ಕಾರಿ ಪ್ರೌಢಶಾಲೆಗೂ ದಿಢೀರ್‌ ಭೇಟಿ: ಶೂ-ಸಾಕ್ಸ್‌ ಗುಣಮಟ್ಟ ಪರಿಶೀಲನೆ* ಶಿವಮೊಗ್ಗ, ಸೆ.11: ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಮಧು ಬಂಗಾರಪ್ಪ ಅವರು ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿರುವ ಅತ್ಯಾಧುನಿಕ ಸೌಲಭ್ಯ ಹೊಂದಿರುವ ನೂತನ ಹೃದ್ರೋಗ ಆಸ್ಪತ್ರೆಗೆ ಶುಕ್ರವಾರ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ಕಾರ್ಯವೈಖರಿ…

Read More