*ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಪತ್ರಿಕಾಗೋಷ್ಠಿ* *ನೀಟ್ ರದ್ದುಗೊಳಿಸಿ- ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಪಡೆಯಲು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ* *ಜುಲೈ 1ರಂದು ಗೋಪಿ ಸರ್ಕಲಲ್ಲಿ ಪ್ರತಿಭಟನೆ*
*ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಪತ್ರಿಕಾಗೋಷ್ಠಿ* *ನೀಟ್ ರದ್ದುಗೊಳಿಸಿ- ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಪಡೆಯಲು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ* *ಜುಲೈ 1ರಂದು ಗೋಪಿ ಸರ್ಕಲಲ್ಲಿ ಪ್ರತಿಭಟನೆ* ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಸೂಚನೆ ಮೇರೆಗೆ ನೀಟ್ ವ್ಯವಸ್ಥೆಯ ವಿರುದ್ಧ, ಪ್ರಧಾನಿ ಮೋದಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಆಡಳಿತ ವ್ಯವಸ್ಥೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಜುಲೈ 1 ರಂದು ಬೃಹತ್ ಬಹಿರಂಗ ಸಭೆ…


