*ಸಚಿವ ಆಕಾಂಕ್ಷಿಗಳ ಅತೃಪ್ತಿ; ರಾಜೀನಾಮೆ ನೀಡಿದರೆ ಕ್ಷಣದಲ್ಲಿ ಅಂಗೀಕಾರ: ಸಿಎಂ ಡಿ ಕೆ ಶಿವಕುಮಾರ್* *ನಿಗಮ‌ ಮಂಡಳಿಗಳಲ್ಲಿ ಕಾರ್ಯಕರ್ತರಿಗೆ ಅವಕಾಶ* *ತಕ್ಷಣದಿಂದಲೇ ಬರ ಅಧ್ಯಯನ ನಡೆಸಲು ಸಚಿವರಿಗೆ ಸೂಚನೆ*

*ಸಚಿವ ಆಕಾಂಕ್ಷಿಗಳ ಅತೃಪ್ತಿ; ರಾಜೀನಾಮೆ ನೀಡಿದರೆ ಕ್ಷಣದಲ್ಲಿ ಅಂಗೀಕಾರ: ಸಿಎಂ ಡಿ ಕೆ ಶಿವಕುಮಾರ್* *ನಿಗಮ‌ ಮಂಡಳಿಗಳಲ್ಲಿ ಕಾರ್ಯಕರ್ತರಿಗೆ ಅವಕಾಶ* *ತಕ್ಷಣದಿಂದಲೇ ಬರ ಅಧ್ಯಯನ ನಡೆಸಲು ಸಚಿವರಿಗೆ ಸೂಚನೆ* *ಬೆಂಗಳೂರು, ಆ. 4:* “ರಾಜೀನಾಮೆ ಕೊಡುವವರನ್ನು ಯಾರೂ ತಡೆಯೋಕೆ ಆಗುವುದಿಲ್ಲ. ರಾಜೀನಾಮೆ ‌ನೀಡಿದ ಕೆಲವೇ ಕ್ಷಣಗಳಲ್ಲಿ ಅಂಗೀಕರಿಸುತ್ತೇನೆ. ಇದೆಲ್ಲ ರಾಜಕೀಯದಲ್ಲಿ ನಡೆಯೊದೇ. ಈ ಹಿಂದೆ ನಾನು, ಪರಮೇಶ್ವರ್ ಮಂತ್ರಿ ಸ್ಥಾನ ಸಿಗದಿದ್ದಾಗ ತಾಳ್ಮೆಯಿಂದ ಇರಲಿಲ್ಲವೇ? ರಾಜಕೀಯ ಭವಿಷ್ಯ ಬೇಕು ಎಂದರೆ ಪಕ್ಷ ಮುಖ್ಯ” ಎಂದು ಸಿಎಂ ಡಿ…

Read More

*ಅಪಘಾತಕ್ಕೆ ಮೂರು ತುಂಡಾದ ಕಾರು* *ಶಿವಮೊಗ್ಗ ಕುಂಬಾರಗುಂಡಿಯ ರಾಕೇಶ ಸಾವು*

*ಅಪಘಾತಕ್ಕೆ ಮೂರು ತುಂಡಾದ ಕಾರು* *ಶಿವಮೊಗ್ಗ ಕುಂಬಾರಗುಂಡಿಯ ರಾಕೇಶ ಸಾವು* ಶಿವಮೊಗ್ಗದ ಕುಂಬಾರಗುಂಡಿ( ಸೀಗೆಹಟ್ಟಿ ಸಮೀಪ) ನಿವಾಸಿ ರಾಕೇಶ್ @ ರಾಕಿ(23) ಕಾರು ಚಲಾಯಿಸುತ್ತಿದ್ದಾಗ ಬಿ.ಹೆಚ್.ರಸ್ತೆ ಹರಿಗೆ ಬಳಿಯ ಸಕ್ಕರೆ ಕಾರ್ಖಾನೆ ಹತ್ತಿರ ಮರಕ್ಕೆ ಡಿಕ್ಕಿ ಹೊಡೆದು ಸಾವು ಕಂಡ ಘಟನೆ ಬೆಳಗಿನ ಜಾವ ನಡೆದಿದೆ. ಶಿವಮೊಗ್ಗ ನಗರದ ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಭೀಕರತೆಗೆ ಕಾರು ಮೂರು ತುಂಡಾಗಿದೆ.

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಹಣತೆ ಹಚ್ಚುವ ಕೈಗಳಿಗೆ ಹಣತೆಯದೇ ಬೆಂಕಿ ತಾಗುವುದಲ್ಲ ಹೃದಯವೇ… 2. ಫುಟ್ ಬಾಲಿನಂತೆ ಬದುಕು ಒದ್ದರಷ್ಟೇ ಗುರಿ ತಲುಪುವುದು! 3. ಹೃದಯದ ಲೋಕದಲ್ಲಿ ಇದೇನಿದು ಸಂತೆ ಸದ್ದು… ಹುಡುಕಿದರೆ ಒಬ್ಬರೂ ನನ್ನವರಿಲ್ಲ ಇಲ್ಲಿ! 4. ನೀನು ಸಿಹಿಯಲ್ಲ ಎಂಬುದೇ ಸಂತೋಷ ಸಮುದ್ರವೇ… ಇದ್ದಿದ್ದರೇ, ಬಾಟಲಿಗಳಲ್ಲಿ ಬಂಧಿಸಿ ಮಾರಿ ಬಿಡುತ್ತಿದ್ದರು ನಿನ್ನ… – *ಶಿ.ಜು.ಪಾಶ* 8050112067 (4/8/2026)

Read More

*ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ: ಸಿಎಂ ಡಿ ಕೆ ಶಿವಕುಮಾರ್* *ನಾನು ತಾಳ್ಮೆಯಿಂದ ಇದ್ದ ಕಾರಣಕ್ಕೆ ಈ ಸ್ಥಾನದಲ್ಲಿದ್ದೇನೆ*

*ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ: ಸಿಎಂ ಡಿ ಕೆ ಶಿವಕುಮಾರ್* *ನಾನು ತಾಳ್ಮೆಯಿಂದ ಇದ್ದ ಕಾರಣಕ್ಕೆ ಈ ಸ್ಥಾನದಲ್ಲಿದ್ದೇನೆ* *ಬೆಂಗಳೂರು, ಆ. 03:* “ನಾವು ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ಶಾಸಕರು ತಾಳ್ಮೆಯಿಂದ ಇರಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನಾನು ರಾಜ್ಯಪಾಲರಿಗೆ ನೂತನ ಸಚಿವರ ಪಟ್ಟಿ ರವಾನಿಸಿದ್ದೇನೆ. ನಮ್ಮಲ್ಲಿ ಸಾಕಷ್ಟು ಜನ…

Read More

ಕೈ ತಪ್ಪಿದ ಸಚಿವ ಸ್ಥಾನ; ಶಿವಮೊಗ್ಗ ಜಿಲ್ಲೆಯ ಗೋಪಾಲ ಕೃಷ್ಣ ಬೇಳೂರು, ಬಿ.ಕೆ.ಸಂಗಮೇಶ್ವರ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧಾರ

ಕೈ ತಪ್ಪಿದ ಸಚಿವ ಸ್ಥಾನ; ಶಿವಮೊಗ್ಗ ಜಿಲ್ಲೆಯ ಗೋಪಾಲ ಕೃಷ್ಣ ಬೇಳೂರು, ಬಿ.ಕೆ.ಸಂಗಮೇಶ್ವರ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧಾರ ಬೆಂಗಳೂರು: ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯ ವೇಳೆಯಲ್ಲಿ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸೋಮವಾರ ೨೦ ಸಚಿವರ ಪಟ್ಟಿ ಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಯಾಗಿದೆ. ಮಂತ್ರಿ ಸ್ಥಾನದ ನಿರೀಕ್ಷೆ ಯಲ್ಲಿದ್ದ ಸಾಗರ-ಹೊಸನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ, ಭದ್ರಾವತಿ ಕ್ಷೇತ್ರದ ಹಿರಿಯ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಮತ್ತೊಮ್ಮೆ ನಿರಾಸೆ ಯಾಗಿದೆ….

Read More

*ನೂತನ ಸಚಿವ ಮಧು ಬಂಗಾರಪ್ಪರನ್ನು ಅಭಿನಂದಿಸಿದ ಶಿವಮೊಗ್ಗದ ಪ್ರಮುಖರು*

*ನೂತನ ಸಚಿವ ಮಧು ಬಂಗಾರಪ್ಪರನ್ನು ಅಭಿನಂದಿಸಿದ ಶಿವಮೊಗ್ಗದ ಪ್ರಮುಖರು* ನೂತನ ಸಚಿವ ಸಂಪುಟದಲ್ಲಿ ಮತ್ತೆ ಸಚಿವರಾಗಿ ಹೆಸರು ಸೂಚಿಸಲ್ಪಡುತ್ತಿದ್ದಂತೆಯೇ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ ಸಂತಸ ಗರಿಗೆದರಿದ್ದು, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಾಯಕರು ಬೆಂಗಳೂರಿನ ನಿವಾಸದಲ್ಲೇ ಮಧು ಬಂಗಾರಪ್ಪರನ್ನು ಅಭಿನಂದಿಸಿದ್ದಾರೆ. ಬೆಂಗಳೂರಿನ ಸದಾಶಿವ ನಗರದ ಅವರ ನಿವಾಸದಲ್ಲೇ ಎಂಎಲ್ ಸಿ ಶ್ರೀಮತಿ ಬಲ್ಕೀಸ್ ಬಾನು, ಸೂಡಾ ಮಾಜಿ ಅಧ್ಯಕ್ಷರೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳೂ ಆದ ಎನ್.ರಮೇಶ್, ಮುಖಂಡರಾದ ನಗರದ ಮಹಾದೇವಪ್ಪ, ರಮೇಶ್ ಶಂಕರಘಟ್ಟ, ಹನುಮಂತು ಸೇರಿದಂತೆ ಹಲವರು…

Read More

*ಡಿಕೆ ಶಿವಕುಮಾರ್ ಕೈ ಸೇರಿದ ನೂತನ ಸಚಿವರ ಲಿಸ್ಟ್;* *ಮತ್ತೊಮ್ಮೆ ಮಂತ್ರಿಯಾಗುತ್ತಿರುವ ಮಧು ಬಂಗಾರಪ್ಪ* *ಅಜ್ಜಯ್ಯನ ಮಠಕ್ಕೆ ತೆರಳಿದ ಸಿಎಂ*

*ಡಿಕೆ ಶಿವಕುಮಾರ್ ಕೈ ಸೇರಿದ ನೂತನ ಸಚಿವರ ಲಿಸ್ಟ್;* *ಮತ್ತೊಮ್ಮೆ ಮಂತ್ರಿಯಾಗುತ್ತಿರುವ ಮಧು ಬಂಗಾರಪ್ಪ* *ಅಜ್ಜಯ್ಯನ ಮಠಕ್ಕೆ ತೆರಳಿದ ಸಿಎಂ* ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿ ಬಂದಿದೆ. ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಇಂದು ಅಥವಾ ನಾಳೆ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ಅವರು ಸಲ್ಲಿಸಿರುವ ಪ್ರತ್ಯೇಕ ಸಚಿವರ ಪಟ್ಟಿ ಬಗ್ಗೆ ಹೈಕಮಾಂಡ್‌ ಸೋಮವಾರ…

Read More

*ರಾಹುಲ್ ಗಾಂಧಿ ಅವರಿಗೆ ಭಿನ್ನರ ಚಿಂತೆ!* *ಈಡಿಗರ ಕೋಟಾದಲ್ಲಿ ಸಾಗರದ ಬೇಳೂರು ಗೋಪಾಲಕೃಷ್ಣ ಅವರ ಬೆನ್ನಿಗೆ ಒಬ್ಬರು ನಿಂತರೆ,ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರ ಮಧು ಬಂಗಾರಪ್ಪ ಅವರ ಹೆಸರು ಸುರ್ಜೇವಾಲ ಅವರಿಂದ ಪ್ರಸ್ತಾಪ…*

*ರಾಹುಲ್ ಗಾಂಧಿ ಅವರಿಗೆ ಭಿನ್ನರ ಚಿಂತೆ!* *ಈಡಿಗರ ಕೋಟಾದಲ್ಲಿ ಸಾಗರದ ಬೇಳೂರು ಗೋಪಾಲಕೃಷ್ಣ ಅವರ ಬೆನ್ನಿಗೆ ಒಬ್ಬರು ನಿಂತರೆ,ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರ ಮಧು ಬಂಗಾರಪ್ಪ ಅವರ ಹೆಸರು ಸುರ್ಜೇವಾಲ ಅವರಿಂದ ಪ್ರಸ್ತಾಪ…* ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಂಪುಟಕ್ಕೆ ಯಾರ್ಯಾರು ಸೇರಬೇಕು ಎಂಬ ವಿಷಯ ರಾಹುಲ್ ಗಾಂಧಿ ಸುಸ್ತಾಗುವಂತೆ ಮಾಡಿದೆಯಂತೆ. ಕಾರಣ?ಡಿ.ಕೆ.ಶಿವಕುಮಾರ್ ಅವರ ಸಂಪುಟದಲ್ಲಿ ಇಪ್ಪತ್ತು ಸ್ಥಾನಗಳು ಖಾಲಿ ಇದ್ದರೆ,ಅದಕ್ಕೆ ಕನಿಷ್ಟ ಎಪ್ಪತ್ತು ಮಂದಿ ಲಗ್ಗೆ ಹಾಕಿದ್ದು. ಹೀಗಾಗಿ ಮೊನ್ನೆ ಸಂಜೆ,ಮಂತ್ರಿ ಮಂಡಲದ ಪಟ್ಟಿ ಒಂದು ರೂಪ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಕಲ್ಲು ಹೃದಯಿಗಳು ಕಣ್ಣೀರು ಸುರಿಸುವುದಿಲ್ಲ ಎಂದು ಕೇಳಿದ್ದೆ; ಆದರಿಲ್ಲಿ ಬೆಟ್ಟಗಳಿಂದಲೇ ಜಲಪಾತಗಳು ಉಕ್ಕುತ್ತಿವೆ! 2. ದೇಹ ವಯಸ್ಸಿನ ಏಣಿ ಹತ್ತುತ್ತಿದೆ ಮನಸೋ ಬಾಲ್ಯದ ಕಡೆ ಓಡುತ್ತಿದೆ! – *ಶಿ.ಜು.ಪಾಶ* 8050112067 (2/8/2026)

Read More