*ಕರಡಿ ದಾಳಿ; ವ್ಯಕ್ತಿ ಗಂಭೀರ ಸ್ಥಿತಿಯಲ್ಲಿ*
*ಕರಡಿ ದಾಳಿ; ವ್ಯಕ್ತಿ ಗಂಭೀರ ಸ್ಥಿತಿಯಲ್ಲಿ* ಶಿಕಾರಿಪುರ ತಾಲೂಕಿನ ಹಾರೆಗೊಪ್ಪ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ಕರಡಿ ದಾಳಿಗೆ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗ್ರಾಮದ ಸೋಮ್ಲಾ ನಾಯಕ್ ಎಂಬುವವರು ತಮ್ಮ ಜಮೀನಿನಲ್ಲಿ ಮುಂಜಾನೆ ಮೋಟರ್ ಹಾಕಲು ಹೋದಾಗ ಹಿಂದಿನಿಂದ ಬಂದ ಕರಡಿ ದಿಢೀರ್ ದಾಳಿ ನಡೆಸಿದೆ. ಈ ಹಿನ್ನಲೆಯಲ್ಲಿ ಕುತ್ತಿಗೆ, ಬೆನ್ನು, ಹೊಟ್ಟಯ ಭಾಗದಲ್ಲಿ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಕಿರುಚಾಟಕ್ಕೆ ಕರಡಿ ಓಡಿ ಹೋಗಿದೆ. ಪ್ರಾಣಪಾಯದಿಂದ ಸೋಮ್ಲಾ ನಾಯಕ್ ಸ್ಥಳದಿಂದ ಓಡಿ ಬಂದು ಹಾರೆಗೊಪ್ಪದ ಬಸ್…


