*ಪುನರ್ ನಿರ್ಮಾಣಗೊಂಡ ಸಂಕೇತ್ ಸಮಾಧಿ ಬಳಿ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದ್ದೇನು?*
*ಪುನರ್ ನಿರ್ಮಾಣಗೊಂಡ ಸಂಕೇತ್ ಸಮಾಧಿ ಬಳಿ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದ್ದೇನು?* ಹತ್ಯೆಯಾದ ಬಾಲಕ ಸಂಕೇತ್ನ ಸಮಾಧಿಯನ್ನು ಧ್ವಂಸಗೊಳಿಸಿರುವ ದುಷ್ಕರ್ಮಿಗಳ ಈ ಹೇಯ ಕೃತ್ಯ ಕೇವಲ ಖಂಡನೀಯವಲ್ಲ, ಇದು ಅತ್ಯಂತ ಅಸಹನೀಯ ಮತ್ತು ವಿಕೃತ ಮನಸ್ಥಿತಿಯ ಪರಮಾವಧಿ ಎಂದು ಶಿವಮೊಗ್ಗ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು. ಸತ್ತ ಮೇಲೆಯೂ ಹಗೆತನ ಸಾಧಿಸುವ ಇಂತಹ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಎಂದರು. ಭಗ್ನಗೊಂಡಿದ್ದ ಸಮಾಧಿಯನ್ನು ಕುಟುಂಬಸ್ಥರು ಈಗ ಪುನರ್ ಸ್ಥಾಪಿಸಿದ್ದಾರೆ. ಸಂಕೇತ್ ತಂದೆಯ ಬೆನ್ನಿಗೆ ನಿಂತು ಸ್ಪಷ್ಟವಾಗಿ ಹೇಳಿದ್ದೇನೆ…


