*ಪತ್ರಿಕಾಗೋಷ್ಠಿಯಲ್ಲಿ ಕಿಡಿಕಾರಿದ ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತರ ಬಳಗದ ಕೆ.ಎಸ್.ಈಶ್ವರಪ್ಪ…* *ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಅಕ್ರಮ; ದಾಖಲೆಗಳಿದ್ದರೂ ರಾಜ್ಯ ಚುನಾವಣಾಧಿಕಾರಿಗಳಿಂದ ಕ್ರಮ ಏಕಿಲ್ಲ?*

*ಪತ್ರಿಕಾಗೋಷ್ಠಿಯಲ್ಲಿ ಕಿಡಿಕಾರಿದ ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತರ ಬಳಗದ ಕೆ.ಎಸ್.ಈಶ್ವರಪ್ಪ…* *ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಅಕ್ರಮ; ದಾಖಲೆಗಳಿದ್ದರೂ ರಾಜ್ಯ ಚುನಾವಣಾಧಿಕಾರಿಗಳಿಂದ ಕ್ರಮ ಏಕಿಲ್ಲ?*

Read More

ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಿಂದ ಎಸ್ಐಆರ್ ತರಬೇತಿ: ಸಕ್ರಿಯವಾಗಿ ಭಾಗವಹಿಸಲು ಎಂ ಶ್ರೀಕಾಂತ್ ಕರೆ….

ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಿಂದ ಎಸ್ಐಆರ್ ತರಬೇತಿ: ಸಕ್ರಿಯವಾಗಿ ಭಾಗವಹಿಸಲು ಎಂ ಶ್ರೀಕಾಂತ್ ಕರೆ…. ಶಿವಮೊಗ್ಗ: ಜಿಲ್ಲೆಯಾದ್ಯಂತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣ ಪಟ್ಟಿಯಲ್ಲಿ ಜಿಲ್ಲೆಯ ಎಲ್ಲಾ ಮತದಾರರನ್ನು ಸೇರಿಸಲು ಜಿಲ್ಲಾ ಹಿಂದುಳಿದ ವರ್ಗಗಳ ಪದಾಧಿಕಾರಿಗಳು ಸಕ್ರಿಯವಾಗಿ ಭಾಗವಹಿಸಬೇಕೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಸಲಹಾ ಸಮಿತಿ ಸದಸ್ಯರು ಹಾಗೂ ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾದ ಎಂ ಶ್ರೀಕಾಂತ್ ಕರೆ ನೀಡಿದರು. ಅವರು ಇಂದು ಶಿವಮೊಗ್ಗದ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ…

Read More

*ಎಂ.ಕೆ.ಸುರೇಶ್ ಕುಮಾರ್ (ಚಾಲುಕ್ಯ ಸೂರಿ) ನಿಧನ*

*ಎಂ.ಕೆ.ಸುರೇಶ್ ಕುಮಾರ್ (ಚಾಲುಕ್ಯ ಸೂರಿ) ನಿಧನ* ಶಿವಮೊಗ್ಗ ನಗರಸಭೆಯ ಮಾಜಿ ಅಧ್ಯಕ್ಷ , ಕೋಟೆ ಶ್ರೀ ಮಾರಿಕಾಂಬ ಸಮಿತಿಯ ಉಪಾಧ್ಯಕ್ಷ ,ಹಿಂದೂ ಮಹಾಸಭಾ ಮಂಡಳದ ಅಧ್ಯಕ್ಷ ಎಂ.ಕೆ.ಸುರೇಶ್‌ಕುಮಾರ್(೬೫) ಶುಕ್ರವಾರ ಸಂಜೆ ನಿಧನರಾದರು. ನಗರದ ವಿನೋಬನಗರ ಬಡಾವಣೆ ನಿವಾಸಿಯಾದ ಇವರು, ಓ ಟಿ ರಸ್ತೆಯಲ್ಲಿ ಚಾಲುಕ್ಯ ಬಾರ್ ಅಂಡ್ ರೆಸ್ಟೋರೆಂಟ್‌ನ ಮಾಲೀಕರಾಗಿದ್ದರಿಂದ ಚಾಲುಕ್ಯ ಸೂರಿ ಎಂದೇ ಪ್ರಸಿದ್ದಿಯಾಗಿದ್ದರು. ಸಿಟಿ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷರಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಽಕಾರಿಗಳಾಗಿ ಕಾರ್ಯ ನಿರ್ವಹಿಸಿದ್ದ ಇವರು ಕಾಂಗ್ರೆಸ್ ಮುಖಂಡರಾಗಿ ಪಕ್ಷದ…

Read More

*ಚಾಲುಕ್ಯ ಸುರೇಶ್ ಕುಮಾರ್ ನಿಧನ*

*ಚಾಲುಕ್ಯ ಸುರೇಶ್ ಕುಮಾರ್ ನಿಧನ* ಶಿವಮೊಗ್ಗದ ಮಾಜಿ ನಗರಸಭಾ ಅಧ್ಯಕ್ಷರಾಗಿದ್ದ ಚಾಲುಕ್ಯ ಸೂರಿ @ ಎಂ.ಕೆ.ಸುರೇಶ್ ಕುಮಾರ್(65) ಇಂದು ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇಂದು ಶಿವಮೊಗ್ಗದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಅವರು, ಆರೋಗ್ಯ ಹದಗೆಟ್ಟಿದ್ದರಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

Read More

*ಕೆ.ಎಸ್.ಈಶ್ವರಪ್ಪ ವಿರುದ್ಧದ ಲೋಕಾಯುಕ್ತ ಪ್ರಕರಣ…* *ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಕೆಎಸ್ ಇ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪೀಠ* *ಶಿವಮೊಗ್ಗದ ವಕೀಲ ಬಿ.ವಿನೋದ್ ದಾಖಲಿಸಿದ್ದ ಖಾಸಗಿ ದೂರು* ಅರ್ಜಿ ವಜಾ ಮಾಡಿದ ಕೋರ್ಟ್: ಕೆಎಸ್ ಈಶ್ವರಪ್ಪರಿಗೆ ಸಂಕಷ್ಟ ತಂದಿಟ್ಟ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್

*ಕೆ.ಎಸ್.ಈಶ್ವರಪ್ಪ ವಿರುದ್ಧದ ಲೋಕಾಯುಕ್ತ ಪ್ರಕರಣ…* *ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಕೆಎಸ್ ಇ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪೀಠ* *ಶಿವಮೊಗ್ಗದ ವಕೀಲ ಬಿ.ವಿನೋದ್ ದಾಖಲಿಸಿದ್ದ ಖಾಸಗಿ ದೂರು* ಅರ್ಜಿ ವಜಾ ಮಾಡಿದ ಕೋರ್ಟ್: ಕೆಎಸ್ ಈಶ್ವರಪ್ಪರಿಗೆ ಸಂಕಷ್ಟ ತಂದಿಟ್ಟ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಅವರ ಪುತ್ರ ಕೆ.ಇ.ಕಾಂತೇಶ್ ಮತ್ತು ಸೊಸೆ ಆರ್.ಶಾಲಿನಿ ವಿರುದ್ಧ ಲೋಕಾಯುಕ್ತರು ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ ದಾಖಲಿಸಿದ್ದು, ಇದೀಗ ಈ ಪ್ರಕರಣ ಈಶ್ವರಪ್ಪನವರಿಗೆ ಸಂಕಷ್ಟ…

Read More

*ಕೆ.ಎಸ್.ಈಶ್ವರಪ್ಪ ವಿರುದ್ಧದ ಲೋಕಾಯುಕ್ತ ಪ್ರಕರಣ…* *ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಕೆಎಸ್ ಇ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪೀಠ* *ಶಿವಮೊಗ್ಗದ ವಕೀಲ ಬಿ.ವಿನೋದ್ ದಾಖಲಿಸಿದ್ದ ಖಾಸಗಿ ದೂರು*

*ಕೆ.ಎಸ್.ಈಶ್ವರಪ್ಪ ವಿರುದ್ಧದ ಲೋಕಾಯುಕ್ತ ಪ್ರಕರಣ…* *ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಕೆಎಸ್ ಇ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪೀಠ* *ಶಿವಮೊಗ್ಗದ ವಕೀಲ ಬಿ.ವಿನೋದ್ ದಾಖಲಿಸಿದ್ದ ಖಾಸಗಿ ದೂರು* ಹೇಳಿಕೆ ದಾಖಲಿಸಿಕೊಂಡು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ಇರುವ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ರದ್ದುಪಡಿಸಿದೆ. ನ್ಯಾ.ಎಂ.ನಾಗಪ್ರಸನ್ನರವರಿದ್ದ ಹೈಕೋರ್ಟ್ ಪೀಠ ಈ ಆದೇಶ ಮಾಡಿದ್ದು, ಲೋಕಾಯುಕ್ತ ಪ್ರಕರಣಕ್ಕೆ ಮತ್ತೆ ಮರುಜೀವ ಸಿಕ್ಕಂತಾಗಿದೆ. ಲೋಕಾಯುಕ್ತ ಪ್ರಕರಣದಲ್ಲಿ ತಮ್ಮ ಬಂಧನದಿಂದ ರಕ್ಷಣೆ ನೀಡಬೇಕು. ಹೇಳಿಕೆ ದಾಖಲಿಸಿಕೊಂಡು ಪ್ರಕರಣ ರದ್ದು…

Read More

*ಅಜ್ಜಿಯನ್ನು ಕೊಂದಿದ್ದ ಮಿಳಘಟ್ಟದ ಗಾಂಜಾ ಗಿರಾಕಿ ಕಿಶೋರ್ ಮೇಲೆ ಪೊಲೀಸ್ ಫೈರಿಂಗ್* *ಎಸ್ ಪಿ ನಿಖಿಲ್ ರವರೇ, ಮಿಳಘಟ್ಟ ಬಡಾವಣೆಯ ಗಾಂಜಾ ಹಾವಳಿಗೆ ಈಗಲಾದರೂ ಫುಲ್ ಸ್ಟಾಪ್ ಬೀಳುತ್ತಾ?!*

*ಅಜ್ಜಿಯನ್ನು ಕೊಂದಿದ್ದ ಮಿಳಘಟ್ಟದ ಗಾಂಜಾ ಗಿರಾಕಿ ಕಿಶೋರ್ ಮೇಲೆ ಪೊಲೀಸ್ ಫೈರಿಂಗ್* *ಎಸ್ ಪಿ ನಿಖಿಲ್ ರವರೇ, ಮಿಳಘಟ್ಟ ಬಡಾವಣೆಯ ಗಾಂಜಾ ಹಾವಳಿಗೆ ಈಗಲಾದರೂ ಫುಲ್ ಸ್ಟಾಪ್ ಬೀಳುತ್ತಾ?!* ಶಿವಮೊಗ್ಗದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯಲ್ಲಿ ಗಾಂಜಾ ವಿರುದ್ಧ ಪೊಲೀಸರಿಗೆ ದೂರು ನೀಡಲು ಹೊರಟಿದ್ದ ತನ್ನ ಅಜ್ಜಿಯನ್ನೇ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಂದು ಪರಾರಿಯಾಗಿದ್ದ ಆರೋಪಿ ಕಿಶೋರನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕೊಲೆ ನಂತರ ನಾಪತ್ತೆಯಾಗಿದ್ದ ಕಿಶೋರನ ಪತ್ತೆಗಾಗಿ ದೊಡ್ಡಪೇಟೆ ಪೊಲೀಸ್ ಠಾಣೆಯ ಇನ್ಸ್…

Read More

*ಶಿವಮೊಗ್ಗದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯಲ್ಲಿ ಭೀಕರ ದುರಂತ* *ಗಾಂಜಾ ವಿರುದ್ಧ ದೂರು ಕೊಡಲು ಹೊರಟ ಅಜ್ಜಿ ಮೇಲೆ ಸೈಜುಕಲ್ಲು ಎತ್ತಿಹಾಕಿ ಭೀಕರ ಕೊಲೆ* *ಗಾಂಜಾ ಗಿರಾಕಿ ಮೊಮ್ಮಗನಿಂದಲೇ ನಡೆಯಿತು ಭೀಕರ ಕೃತ್ಯ*

*ಶಿವಮೊಗ್ಗದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯಲ್ಲಿ ಭೀಕರ ದುರಂತ* *ಗಾಂಜಾ ವಿರುದ್ಧ ದೂರು ಕೊಡಲು ಹೊರಟ ಅಜ್ಜಿ ಮೇಲೆ ಸೈಜುಕಲ್ಲು ಎತ್ತಿಹಾಕಿ ಭೀಕರ ಕೊಲೆ* *ಗಾಂಜಾ ಗಿರಾಕಿ ಮೊಮ್ಮಗನಿಂದಲೇ ನಡೆಯಿತು ಭೀಕರ ಕೃತ್ಯ* ತನ್ನ ಮೊಮ್ಮಗನ ಗಾಂಜಾ ಹಿಡಿಸಬೇಕೆಂದು ದೊಡ್ಡಪೇಟೆ ಪೊಲೀಸ್ ಠಾಣೆಗೆ ಹೊರಟಿದ್ದ ಅಜ್ಜಿಯ ಮೇಲೆ ಹಲ್ಲೆ ಮಾಡಿದ ಗಾಂಜಾ ಗಿರಾಕಿ ಯುವಕ ಆಕೆ ಕೆಳಕ್ಕೆ ಬೀಳುತ್ತಿದ್ದಂತೆಯೇ ತಲೆಯ ಮೇಲೆ ಸೈಜುಕಲ್ಲು ಹಾಕಿ ಭೀಕರವಾಗಿ ಕೊಂದಿರುವ ಘಟನೆ ಶಿವಮೊಗ್ಗದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯಲ್ಲಿ ಬುಧವಾರ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಕಳೆದುಕೊಂಡಿದ್ದು ಯಾವತ್ತಿಗೂ ಸುಂದರವೂ ಉದಾಹರಣೆಗೆ ನೀನು! 2. ನಾನು ತೆರೆದ ಪುಸ್ತಕ; ನೀ ಓದಲು ಪ್ರಯತ್ನಿಸಲೇ ಇಲ್ಲ! 3. ಬದಲಾವಣೆಯೇ ಅತ್ಯಂತ ಸುಂದರ ಪಯಣವು! 4. ಅಹಂಕಾರ ತಲೆಗೇರಿಬಿಟ್ಟರೆ ಕನ್ನಡಿಯೂ ಶತೃವಂತೆ ಕಾಣುವುದು! – *ಶಿ.ಜು.ಪಾಶ* (1/7/2026) 8050112067

Read More

*ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಪತ್ರಿಕಾಗೋಷ್ಠಿ* *ನೀಟ್ ರದ್ದುಗೊಳಿಸಿ- ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಪಡೆಯಲು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ* *ಜುಲೈ 1ರಂದು ಗೋಪಿ ಸರ್ಕಲಲ್ಲಿ ಪ್ರತಿಭಟನೆ*

*ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಪತ್ರಿಕಾಗೋಷ್ಠಿ* *ನೀಟ್ ರದ್ದುಗೊಳಿಸಿ- ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಪಡೆಯಲು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ* *ಜುಲೈ 1ರಂದು ಗೋಪಿ ಸರ್ಕಲಲ್ಲಿ ಪ್ರತಿಭಟನೆ*   ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಸೂಚನೆ ಮೇರೆಗೆ ನೀಟ್ ವ್ಯವಸ್ಥೆಯ ವಿರುದ್ಧ, ಪ್ರಧಾನಿ ಮೋದಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಆಡಳಿತ ವ್ಯವಸ್ಥೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಜುಲೈ 1 ರಂದು ಬೃಹತ್ ಬಹಿರಂಗ ಸಭೆ…

Read More