*ಶಿವಮೊಗ್ಗದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯಲ್ಲಿ ಭೀಕರ ದುರಂತ* *ಗಾಂಜಾ ವಿರುದ್ಧ ದೂರು ಕೊಡಲು ಹೊರಟ ಅಜ್ಜಿ ಮೇಲೆ ಸೈಜುಕಲ್ಲು ಎತ್ತಿಹಾಕಿ ಭೀಕರ ಕೊಲೆ* *ಗಾಂಜಾ ಗಿರಾಕಿ ಮೊಮ್ಮಗನಿಂದಲೇ ನಡೆಯಿತು ಭೀಕರ ಕೃತ್ಯ*
*ಶಿವಮೊಗ್ಗದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯಲ್ಲಿ ಭೀಕರ ದುರಂತ* *ಗಾಂಜಾ ವಿರುದ್ಧ ದೂರು ಕೊಡಲು ಹೊರಟ ಅಜ್ಜಿ ಮೇಲೆ ಸೈಜುಕಲ್ಲು ಎತ್ತಿಹಾಕಿ ಭೀಕರ ಕೊಲೆ* *ಗಾಂಜಾ ಗಿರಾಕಿ ಮೊಮ್ಮಗನಿಂದಲೇ ನಡೆಯಿತು ಭೀಕರ ಕೃತ್ಯ* ತನ್ನ ಮೊಮ್ಮಗನ ಗಾಂಜಾ ಹಿಡಿಸಬೇಕೆಂದು ದೊಡ್ಡಪೇಟೆ ಪೊಲೀಸ್ ಠಾಣೆಗೆ ಹೊರಟಿದ್ದ ಅಜ್ಜಿಯ ಮೇಲೆ ಹಲ್ಲೆ ಮಾಡಿದ ಗಾಂಜಾ ಗಿರಾಕಿ ಯುವಕ ಆಕೆ ಕೆಳಕ್ಕೆ ಬೀಳುತ್ತಿದ್ದಂತೆಯೇ ತಲೆಯ ಮೇಲೆ ಸೈಜುಕಲ್ಲು ಹಾಕಿ ಭೀಕರವಾಗಿ ಕೊಂದಿರುವ ಘಟನೆ ಶಿವಮೊಗ್ಗದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯಲ್ಲಿ ಬುಧವಾರ…


