ಆರೇಳು ತಿಂಗಳಲ್ಲಿ ರಾತ್ರಿ ವಿಮಾನ ಸಂಚಾರಕ್ಕೆ ಕ್ರಮ; ನಂಜಯ್ಯನಮಠ್

ಆರೇಳು ತಿಂಗಳಲ್ಲಿ ರಾತ್ರಿ ವಿಮಾನ ಸಂಚಾರಕ್ಕೆ ಕ್ರಮ; ನಂಜಯ್ಯನಮಠ್ ಶಿವಮೊಗ್ಗ : ಮುಂದಿನ ಆರೇಳು ತಿಂಗಳ ಅವಧಿಯೊಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ರಾತ್ರಿ ವೇಳೆಯಲ್ಲಿ ವಿಮಾನಗಳು ಏರಿಳಿಯಲು ಅನುಕೂಲವಾಗುವಂತೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಫೆಬ್ರವರಿ ಮಾಸಾಂತ್ಯದೊಳಗಾಗಿ ಸುಮಾರು 6 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳು ಆರಂಭಗೊಳ್ಳಲಿವೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅ‍ಧ್ಯಕ್ಷ ನಂಜಯ್ಯನಮಠ್‌ ಅವರು ಹೇಳಿದರು. ಅವರು ಇಂದು ನಗರದ ಹೊರವಲಯದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು….

Read More

*ಏನಿದು 400 ಕೋಟಿ ರೂ. ದರೋಡೆ ಪ್ರಕರಣ?* *400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್!*

*ಏನಿದು 400 ಕೋಟಿ ರೂ. ದರೋಡೆ ಪ್ರಕರಣ?* *400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್!* ಕರ್ನಾಟಕ-ಗೋವಾ ಗಡಿಯಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂ. ದರೋಡೆ (Rs 400 Crore Robbery Case) ಪ್ರಕರಣಕ್ಕೆ ಈಗ ಮತ್ತೊಂದು ಟ್ವಿಸ್ಟ್ ದೊರೆತಿದೆ. ಘಟನೆ ನಡೆದದ್ದೇ ಸುಳ್ಳು ಎಂಬ ಅನುಮಾನಕ್ಕೆ ಬಲ ಸಿಕ್ಕಿದೆ. ಬೆಳಗಾವಿ ಸಮೀಪದ ಗಡಿ ಪ್ರದೇಶದಲ್ಲಿ ಹಣ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳನ್ನು ದರೋಡೆ ಮಾಡಲಾಗಿದೆ ಎಂದು ನೀಡಿದ್ದ ದೂರಿನ ಮೇಲೆ ಮಹಾರಾಷ್ಟ್ರ ಸರ್ಕಾರ…

Read More

*ಪರೇಶಾನ್ ಪಾಲಿಕೆಯಲ್ಲಿ ನೆಮ್ಮದಿ ಕಾಣುತ್ತಿರುವ ಮ್ಯಾಪಿಂಗ್ ಮತದಾರರು!* *ಅನುಶ್ರೀಯವರಿಗೆ ಜನಾಭಿನಂದನೆ*

*ಪರೇಶಾನ್ ಪಾಲಿಕೆಯಲ್ಲಿ ನೆಮ್ಮದಿ ಕಾಣುತ್ತಿರುವ ಮ್ಯಾಪಿಂಗ್ ಮತದಾರರು!* *ಅನುಶ್ರೀಯವರಿಗೆ ಜನಾಭಿನಂದನೆ* ಎಲ್ಲಾ ಕಡೆ ಇರುವಂತೆಯೇ ಶಿವಮೊಗ್ಗದ ವಿವಿಧ ವಾರ್ಡ್ ಗಳಲ್ಲಿಯೂ 2002 ಮತದಾರರು 2025 ರಲ್ಲಿ ಮ್ಯಾಪಿಂಗ್ ಮಾಡಿಸಿಕೊಳ್ಳುವ ಗೊಂದಲ ಮುಂದುವರೆದಿದೆ. ಬಹಳಷ್ಟು ಬಿಎಲ್ ಓಗಳು ಮತದಾರರಿಗೆ ಸ್ಪಂದಿಸಬೇಕಾದ ರೀತಿಯಲ್ಲಿ ಸ್ಪಂದಿಸದ ಕಾರಣದಿಂದ ಮತದಾರರು ಗೊಂದಲ ನಿವಾರಣೆಗೆ ಶಿವಮೊಗ್ಗ ಮಹಾನಗರ ಪಾಲಿಕೆಯ ಚುನಾವಣಾ ಶಾಖೆ‌ ಮೇಲೆ ಮುಗಿ ಬೀಳುತ್ತಿದ್ದಾರೆ. ದಿನಕಳೆದಂತೆಲ್ಲ ಪಾಲಿಕೆಯ ಚುನಾವಣಾ ಶಾಖೆ ಮತದಾರರ ಸಮಸ್ಯೆ ನಿವಾರಿಸುವ ಶಾಖೆಯಾಗಿ ಪರಿವರ್ತನೆಯಾಗುತ್ತಿದೆ. ಜಗಳ, ಗೊಂದಲದ ಕೇಂದ್ರಬಿಂದುವಾಗಲಿದ್ದ ಚುನಾವಣಾ…

Read More

*ಮೊಹಮ್ಮದ್ ಹ್ಯಾರಿಸ್ ನಲಪಾಡ್ ರವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ “ಕಂಬಳಿಯ ಜುಲ ” ಅನಾವರಣ*

*ಮೊಹಮ್ಮದ್ ಹ್ಯಾರಿಸ್ ನಲಪಾಡ್ ರವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ “ಕಂಬಳಿಯ ಜುಲ ” ಅನಾವರಣ* *ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 15ರಂದು ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾರಿ ಟಗರು ಕಾಳಗದ ದ ‘ಸಂಗೊಳ್ಳಿ ರಾಯಣ್ಣ , ವೀರ ಶಿವಪ್ಪ ನಾಯಕ, ಭಗೀರಥ,ವೀರ ಸಿಂಧೂರ ಲಕ್ಷ್ಮಣ ಬಿರುದಿನ “ಕಂಬಳಿಯ ಜುಲವನ್ನು ” ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ನಿಕಟ ಪೂರ್ವ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಲಪಾಡ್  ಫ್ರೀಡಂ ಪಾರ್ಕಲ್ಲಿ …

Read More

*ಗಾಜನೂರಲ್ಲಿ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ ಮಾಡಿದ್ದ ಇಬ್ಬರ ಬಂಧನ* *ಕುಡಿದ ಮತ್ತಲ್ಲಿ ಆದ ಜಗಳ ಕೊಲೆಯಲ್ಲಿ ಅಂತ್ಯ* *ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಇನ್ಸ್ ಪೆಕ್ಟರ್ ಗುರುರಾಜ್ & ಟೀಂ*

*ಗಾಜನೂರಲ್ಲಿ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ ಮಾಡಿದ್ದ ಇಬ್ಬರ ಬಂಧನ* *ಕುಡಿದ ಮತ್ತಲ್ಲಿ ಆದ ಜಗಳ ಕೊಲೆಯಲ್ಲಿ ಅಂತ್ಯ* *ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಇನ್ಸ್ ಪೆಕ್ಟರ್ ಗುರುರಾಜ್ & ಟೀಂ* ಕಲ್ಲು ಎತ್ತಿಹಾಕಿ ಸ್ನೇಹಿತನನ್ನೇ ಕೊಲೆ ಮಾಡಿದ್ದ ಇಬ್ಬರನ್ನು ತಡ ಮಾಡದೇ ಚಾಣಕ್ಯತನದ ತನಿಖೆ ನಡೆಸಿ ಶಿವಮೊಗ್ಗದ ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಫೆ.12 ರಾತ್ರಿ ಗಾಜನೂರಿನ ಸೊಸೈಟಿ ಬಳಿ ಸ್ನೇಹಿತನನ್ನು ಕುಡಿದ ಮತ್ತಿನಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದ ಗಾಜನೂರಿನ ದೊಡ್ಡಕೇರಿ ನಿವಾಸಿ,…

Read More

*ಗಾಜನೂರಲ್ಲಿ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ ಮಾಡಿದ್ದ ಇಬ್ಬರ ಬಂಧನ* *ಕುಡಿದ ಮತ್ತಲ್ಲಿ ಆದ ಜಗಳ ಕೊಲೆಯಲ್ಲಿ ಅಂತ್ಯ* *ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಇನ್ಸ್ ಪೆಕ್ಟರ್ ಗುರುರಾಜ್ & ಟೀಂ*

*ಗಾಜನೂರಲ್ಲಿ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ ಮಾಡಿದ್ದ ಇಬ್ಬರ ಬಂಧನ* *ಕುಡಿದ ಮತ್ತಲ್ಲಿ ಆದ ಜಗಳ ಕೊಲೆಯಲ್ಲಿ ಅಂತ್ಯ* *ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಇನ್ಸ್ ಪೆಕ್ಟರ್ ಗುರುರಾಜ್ & ಟೀಂ* ಕಲ್ಲು ಎತ್ತಿಹಾಕಿ ಸ್ನೇಹಿತನನ್ನೇ ಕೊಲೆ ಮಾಡಿದ್ದ ಇಬ್ಬರನ್ನು ತಡ ಮಾಡದೇ ಚಾಣಕ್ಯತನದ ತನಿಖೆ ನಡೆಸಿ ಶಿವಮೊಗ್ಗದ ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಫೆ.12 ರಾತ್ರಿ ಗಾಜನೂರಿನ ಸೊಸೈಟಿ ಬಳಿ ಸ್ನೇಹಿತನನ್ನು ಕುಡಿದ ಮತ್ತಿನಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದ ಗಾಜನೂರಿನ ದೊಡ್ಡಕೇರಿ ನಿವಾಸಿ,…

Read More

ಸೆಪ್ಟಿಕ್ ಟ್ಯಾಂಕಲ್ಲಿ ಕಬ್ಬಿಣದ ಟ್ರಂಕ್… ಆ ಟ್ರಂಕಲ್ಲಿತ್ತು ಮಹಿಳೆಯ ಶವ!

ಸೆಪ್ಟಿಕ್ ಟ್ಯಾಂಕಲ್ಲಿ ಕಬ್ಬಿಣದ ಟ್ರಂಕ್… ಆ ಟ್ರಂಕಲ್ಲಿತ್ತು ಮಹಿಳೆಯ ಶವ! ಸೆಪ್ಟಿಕ್ ಟ್ಯಾಂಕ್ ಒಳಗೆ ಕಬ್ಬಿಣದ ಟ್ರಂಕ್​​ನಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಭೋಪಾಲ್​​ನಲ್ಲಿ ನಡೆದಿದೆ. ಭೋಪಾಲ್​​ನ ಕಮಲ್​ ನಗರದಲ್ಲಿ ಈ ಘಟನೆ ನಡೆದಿದೆ. ಖಾಲಿ ಜಾಗದಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಎಸೆಯಲಾಗಿದ್ದ ಕಬ್ಬಿಣದ ಟ್ರಂಕ್‌ನೊಳಗೆ ಶವವನ್ನು ಮರೆಮಾಡಲಾಗಿತ್ತು. ಈ ಪ್ರದೇಶವು ನಿರ್ಜನವಾಗಿದ್ದು, ಅಪರಾಧ(Crime)ವನ್ನು ಮರೆಮಾಡಲು ಈ ಸ್ಥಳವನ್ನು ಉದ್ದೇಶಪೂರ್ವಕವಾಗಿ ಆಯ್ಕೆ ಮಾಡಲಾಗಿದೆ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಪ್ರಾಥಮಿಕ ಅಂದಾಜಿನ ಪ್ರಕಾರ ಶವವು ಸುಮಾರು ಮೂರರಿಂದ ನಾಲ್ಕು…

Read More

*ಮಧ್ಯ ರಸ್ತೆಯಲ್ಲೇ ಕೆಎಸ್​ಆರ್​ಟಿಸಿ ಬಸ್ ಜಪ್ತಿ ಮಾಡಿಕೊಂಡ ಕೋರ್ಟ್!*

*ಮಧ್ಯ ರಸ್ತೆಯಲ್ಲೇ ಕೆಎಸ್​ಆರ್​ಟಿಸಿ ಬಸ್ ಜಪ್ತಿ ಮಾಡಿಕೊಂಡ ಕೋರ್ಟ್!* ಮೃತರ ಕುಟುಂಬಕ್ಕೆ ಪರಿಹಾರ ನೀಡದ ಕಾರಣ ಕೋರ್ಟ್​​ ಸಿಬ್ಬಂದಿ ನಡು ರಸ್ತೆಯಲ್ಲೇ ಕೆಎಸ್‌ಆರ್‌ಟಿಸಿ ಬಸ್ ಜಪ್ತಿ ಮಾಡಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. 2023ರಲ್ಲಿ ನಡೆದ ಅಪಘಾತದಲ್ಲಿ ಬಸ್ ಡಿಕ್ಕಿಯಾಗಿ ರೇಣುಕಪ್ಪ ಹಾಗೂ ರವಿಕಿರಣ್ ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 32 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿತ್ತು. ಆದರೆ ಪರಿಹಾರ ನೀಡಲು ವಿಳಂಬವಾದ ಹಿನ್ನೆಲೆ ಕೋರ್ಟ್ ಕಠಿಣ ಕ್ರಮಕ್ಕೆ ಮುಂದಾಗಿದೆ. ಕೆಎಸ್‌ಆರ್‌ಟಿಸಿಗೆ…

Read More

ಗಾಂಧಿ ಪಾರ್ಕ್‌ನಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸೌಲಭ್ಯ: ವಾರದೊಳಗೆ ವಿಜ್ಞಾನ ಉದ್ಯಾನವನ ಲೋಕಾರ್ಪಣೆ

ಗಾಂಧಿ ಪಾರ್ಕ್‌ನಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸೌಲಭ್ಯ: ವಾರದೊಳಗೆ ವಿಜ್ಞಾನ ಉದ್ಯಾನವನ ಲೋಕಾರ್ಪಣೆ ​ಶಿವಮೊಗ್ಗ: ನಗರದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಗಾಂಧಿ ಪಾರ್ಕ್‌ನಲ್ಲಿ ಸ್ಥಗಿತಗೊಂಡಿದ್ದ ಸೌಲಭ್ಯಗಳನ್ನು ಪುನಾರಂಭಿಸಿ, ಹೊಸ ಆಕರ್ಷಣೆಗಳನ್ನು ಸಾರ್ವಜನಿಕರಿಗೆ ನೀಡುವ ನಿಟ್ಟಿನಲ್ಲಿ ಶಾಸಕರಾದ ಶ ಎಸ್.ಎನ್. ಚನ್ನಬಸಪ್ಪ ಅವರು ಇಂದು ಮಹಾನಗರ ಪಾಲಿಕೆ ಆಯುಕ್ತರಾದ  ಮಾಯಣ್ಣ ಗೌಡ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ​ಬಳಿಕ ಮಾತನಾಡಿದ ಶಾಸಕರು, “ಪಾರ್ಕ್‌ನ ಭದ್ರತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಎರಡು ಶಿಫ್ಟ್‌ಗಳಲ್ಲಿ ಹೋಮ್ ಗಾರ್ಡ್ಸ್‌ಗಳನ್ನು ನೇಮಿಸಲಾಗಿದೆ. ಕಳೆದ ಕೆಲವು ದಿನಗಳಿಂದ…

Read More