ಆರ್.ಟಿ.ವಿಠ್ಠಲಮೂರ್ತಿ; ಕುಮಾರಣ್ಣನ ಲೇಟೆಸ್ಟು ಚಿಂತೆ ದೇವೇಗೌಡ-ಯಡಿಯೂರಪ್ಪ ಜಂಟಿ ಯಾತ್ರೆ ಈಶ್ವರಪ್ಪಾಕೂ ಛೋಡ್ ದೋ ಸಿದ್ದು ಕೈಲಿದೆ ಸೀಕ್ರೆಟ್ ರಿಪೋರ್ಟ್

ಕುಮಾರಣ್ಣನ ಲೇಟೆಸ್ಟು ಚಿಂತೆ ಕಳೆದ ವಾರ ಚೆನ್ನೈಗೆ ಹೋಗುವ ಮೊದಲು ತಮ್ಮ ಅತ್ಯಾಪ್ಯರೊಬ್ಬರನ್ನು ಭೇಟಿ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚಿಂತೆ ಶುರುವಾಗಿದೆ.ಭೇಟಿಯ ಸಂದರ್ಭದಲ್ಲಿ ಈ ಆಪ್ತರು ಹೇಳಿದ ಮಾತೇ ಅವರ ಚಿಂತೆಗೆ ಕಾರಣ. ಅಂದ ಹಾಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ತಾವು ಮಾಡಿಕೊಂಡ ಮೈತ್ರಿ ಕುಮಾರಸ್ವಾಮಿ ಅವರಿಗೆ ಕಿರಿಕಿರಿ ಮಾಡಿಲ್ಲ.ಬದಲಿಗೆ ಬಿಜೆಪಿ ಜತೆಗಿನ ಮೈತ್ರಿಯ ಫಲವಾಗಿ ಜೆಡಿಎಸ್ ಗೆ ಹಾಸನ,ಮಂಡ್ಯ,ಕೋಲಾರ ಲೋಕಸಭಾ ಕ್ಷೇತ್ರಗಳು ಸಿಕ್ಕಿವೆ.ಉಳಿದಂತೆ ದೇವೇಗೌಡರ ಅಳಿಯ ಡಾ.ಮಂಜುನಾಥ್ ಅವರಿಗೆ ಟಿಕೆಟ್ ಕೊಟ್ಟಿರುವ…

Read More

ಮುಖ್ಯಮಂತ್ರಿ ಸಿದ್ದರಾಮಯ್ಯ;ರಾಜ್ಯಕ್ಕೆ ಎನ್.ಡಿ.ಆರ್.ಎಫ್ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರ Bharatiya Janata Party (BJP) ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ.

ರಾಜ್ಯಕ್ಕೆ ಎನ್.ಡಿ.ಆರ್.ಎಫ್ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರ Bharatiya Janata Party (BJP) ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ. ಕೇಂದ್ರದಿಂದ ನಮ್ಮ ಪಾಲಿನ ಪರಿಹಾರವನ್ನು ಇವತ್ತು ಕೊಡ್ತಾರೆ, ನಾಳೆ ಕೊಡ್ತಾರೆ, ಇವತ್ತು ಬರುತ್ತೆ, ನಾಳೆ ಬರುತ್ತೆ ಎಂದು ಕಳೆದ ಐದು ತಿಂಗಳು ಕಾದಿದ್ದಾಯ್ತು. ನಮಗೆ ಬೇರೆ ದಾರಿ ಇಲ್ಲದೆ ಸಂವಿಧಾನದ ಪರಿಚ್ಛೇದ 32ರ ಅಡಿಯಲ್ಲಿ ನಾವು ನಮ್ಮ ಕಾನೂನುಬದ್ಧ ಹಕ್ಕನ್ನು ಚಲಾಯಿಸಿದ್ದೇವೆ. ಬರದ ಸಂದರ್ಭದಲ್ಲಿ, ತುರ್ತು ಸಂದರ್ಭಗಳಲ್ಲಿ ಜನರಿಗೆ ತುರ್ತಾಗಿ ಸ್ಪಂದಿಸಬೇಕು…

Read More

ಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು?

ಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು? ಹೈದರಾಬಾದ್ ಮೂಲದ ಮೇಘಾ ಸಮೂಹ ಸಂಸ್ಥೆಗಳು ಏಪ್ರಿಲ್ 2019 ಮತ್ತು ಜನವರಿ 2024ರ ನಡುವೆ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ರೂ. 664 ಕೋಟಿ ರೂಪಾಯಿಗಳ ಅತಿ ದೊಡ್ಡ ದೇಣಿಗೆ ನೀಡಿವೆ ಎಂದು ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಹೊಸ ಮಾ ಹಿತಿ ಬಹಿರಂಗಪಡಿಸಿದೆ. ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಗ್ರೂಪ್‌ನೊಂದಿಗೆ ಸಂಪರ್ಕ ಹೊಂದಿರುವ ಉದ್ಯಮಗಳು ಮತ್ತು ವ್ಯಕ್ತಿಗಳು ರೂ.545 ಕೋಟಿ ದೇಣಿಗೆ ನೀಡುವ…

Read More

ಎಂ.ಶ್ರೀಕಾಂತ್ ಜನ್ಮದಿನ; ಟೆಲೆಕ್ಸ್ ರವಿಕುಮಾರ್/ ಶಿ.ಜು.ಪಾಶರ ಆತ್ಮೀಯ ಬರಹಗಳು

ಶ್ರೀಕಾಂತ್ ಎಂಬ ‘ ಬುದ್ಧ ಕಾರುಣ್ಯ’ ಕ್ಕೆ ಶುಭಾಶಯಗಳು ಈ ಸಮಾಜದಲ್ಲಿ ಎರಡು ತರಹದ ವ್ಯಕ್ತಿತ್ವಗಳನ್ನು ಕಾಣುತ್ತೇವೆ‌ . ಮೊದಲನೆಯದು ತನ್ನ ವೈಯುಕ್ತಿಕ ಕಷ್ಟ,ದುಃಖಗಳನ್ನೆ ಈ ಸಮಾಜದ ದುಃಖ ಎಂದು ವಂಚಿಸುವವರು. ಸ್ವಾರ್ಥಿಗಳು. ಇಂತಹವರ ಸಂಖ್ಯೆಯೆ ಹೆಚ್ಚು. * ಎರಡನೆಯ ವ್ಯಕ್ತಿತ್ವ ಎಂದರೆ ಈ ಸಮಾಜದಲ್ಲಿ ಬದುಕುವ ಸಾಮಾನ್ಯರ, ಬಡವರ,ಅಸಹಾಯಕರ, ನೋವು,ಕಷ್ಟಗಳನ್ನೆಲ್ಲಾ ತನ್ನ ನೋವು – ದುಃಖಗಳೆಂದೆ ಭಾವಿಸುತ್ತಾ ಅವರಿಗಾಗಿ ಜೀವನಪೂರ್ತಿ ಮರುಗುವವರು,  ನವೆಯುವವರು. ಇಂತಹವರ ಸಂಖ್ಯೆ ಬಹಳ ವಿರಳ.  ಇಂತಹ  ಎರಡನೆ ವರ್ಗದ ಅಪರೂಪದ ವ್ಯಕ್ತಿಗಳ…

Read More

ಮಾ.25 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ-ಅಗತ್ಯ ಸಿದ್ದತೆಗೆ ಎಡಿಸಿ ಸೂಚನೆ*

*ಮಾ.25 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ-ಅಗತ್ಯ ಸಿದ್ದತೆಗೆ ಎಡಿಸಿ ಸೂಚನೆ* ಶಿವಮೊಗ್ಗ; ಜಿಲ್ಲೆಯಲ್ಲಿ ಮಾ.25 ರಿಂದ ಏಪ್ರಿಲ್ 06 ರವರೆಗೆ ಎಸ್‍ಸ್‍ಎಲ್‍ಸಿ ಪರೀಕ್ಷೆಗಳು ನಡೆಯಲಿದ್ದು, ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಒಟ್ಟು 78 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ನಿಯೋಜನೆಗೊಂಡಿರುವ…

Read More

ಕೆ.ಎಸ್. ಈಶ್ವರಪ್ಪ ಜೊತೆ ಮಾತುಕತೆ; ಮೋದಿ- ಶಾ ಫೋನ್ ಮಾಡಿ ಹೇಳಿದ್ರೂ ಶಿವಮೊಗ್ಗದಲ್ಲಿ ಸ್ಪರ್ಧೆ ಖಚಿತ…ಹಿಂದೆ ಸರಿಯೋ ಪ್ರಶ್ನೆ ಇಲ್ವೇ ಇಲ್ಲ…ಯಡಿಯೂರಪ್ಪ ಎಷ್ಟು ಶಕ್ತಿವಂತ ಅಂತ ತೋರ್ಸೇ ತೋರಿಸ್ತೀನಿ

ಕೆ.ಎಸ್. ಈಶ್ವರಪ್ಪ ಜೊತೆ ಮಾತುಕತೆ; ಮೋದಿ- ಶಾ ಫೋನ್ ಮಾಡಿ ಹೇಳಿದ್ರೂ ಶಿವಮೊಗ್ಗದಲ್ಲಿ ಸ್ಪರ್ಧೆ ಖಚಿತ…ಹಿಂದೆ ಸರಿಯೋ ಪ್ರಶ್ನೆ ಇಲ್ವೇ ಇಲ್ಲ…ಯಡಿಯೂರಪ್ಪ ಎಷ್ಟು ಶಕ್ತಿವಂತ ಅಂತ ತೋರ್ಸೇ ತೋರಿಸ್ತೀನಿ ಯಡಿಯೂರಪ್ಪ ಇಲ್ಲಾಂದ್ರೆ ಲಿಂಗಾಯತರ ಓಟ್ ಬರಲ್ಲ, ಯಡಿಯೂರಪ್ಪ ಇಲ್ಲಾಂದ್ರೆ ಪಕ್ಷ ಬೆಳೆಯೋಲ್ಲ ಅಂತ ಭ್ರಮೆ ಇದೆ. ನಾನು ಕುಟುಂಬ ರಾಜಕಾರಣ ಮಾಡ್ತಿಲ್ಲ. ಒಂದು ಕುಟುಂಬದಿಂದ ಒಬ್ಬ ವ್ಯಕ್ತಿ ರಾಜಕಾರಣ ಮಾಡಲಿ ಎಂದು ಮೋದಿ ಹೇಳುತ್ತಾರೆ. ಅದರಂತೆ ಮಗನಿಗೆ ಟಿಕೇಟ್ ಕೇಳಿದ್ದೀನಿ. ನಾನೇನೂ ಅಲ್ವಲ್ಲ ಈಗ… ರಾಜ್ಯಾಧ್ಯಕ್ಷ ತನ್ನ…

Read More

ಕಲಾವಿದೆ ಲಕ್ಷ್ಮೀಯವರಿಗೆ* *ಸರ್ವಮಂಗಳಮ್ಮ ಶಿವಶಂಕರಯ್ಯ ಪ್ರಶಸ್ತಿ ಪ್ರದಾನ*

*ಕಲಾವಿದೆ ಲಕ್ಷ್ಮೀಯವರಿಗೆ* *ಸರ್ವಮಂಗಳಮ್ಮ ಶಿವಶಂಕರಯ್ಯ ಪ್ರಶಸ್ತಿ ಪ್ರದಾನ* ಭದ್ರಾವತಿ ತಾಲ್ಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜ ಮಹಿಳಾ ದಿನಾಚರಣೆ ಅಂಗವಾಗಿ ಕೊಡುವ ಸರ್ವಮಂಗಳಮ್ಮ ಶಿವಶಂಕರಯ್ಯ ಪ್ರಶಸ್ತಿಯನ್ನು ಈ ವರ್ಷ ರಂಗ ಕಲಾವಿದೆ ಹಾಗೂ ಶಿಕ್ಷಕಿ ಶ್ರೀಮತಿ ಎಸ್.ಲಕ್ಷ್ಮೀಯವರಿಗೆ ಪ್ರದಾನ ಮಾಡಲಾಯಿತು. ಭದ್ರಾವತಿಯ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಶ್ರೀಮತಿ ಗೌರಮ್ಮ ಶಂಕರಯ್ಯ ಉದ್ಘಾಟಿಸಿದರು.ಅಧ್ಯಕ್ಷತೆಯನ್ನು ಶ್ರೀಮತಿ ಆರ್.ಎಸ್.ಶೋಭ ವಹಿಸಿದ್ದರು.ಪ್ರಾಸ್ತಾವಿಕ ನುಡಿಗಳನ್ನು ಡಾ.ವಿಜಯಾದೇವಿ ಆಡಿದರು. ವೀರಶೈವ ಸೇವಾ ಸಮಿತಿ ಅಧ್ಯಕ್ಷ ಆರ್.ಮಹೇಶ್ ಕುಮಾರ್,ಮಹಿಳಾ ಸಮಾಜದ ಉಪಾಧ್ಯಕ್ಷೆ ಶ್ರೀಮತಿ…

Read More

ಶಿವಮೊಗ್ಗ ಜಿಲ್ಲೆಗೂ ಕಾಲಿಟ್ಟ ಏಲಕ್ಕಿ ಗಿಡ ಹಗರಣ!

ಈಗ ಶಿವಮೊಗ್ಗ ಜಿಲ್ಲೆಗೂ ಏಲಕ್ಕಿ ಗಿಡ ಹಗರಣ ಕಾಲಿಟ್ಟಿದೆ. ರೈತರನ್ನು ನಂಬಿಸಿ ವ್ಯವಸ್ಥಿತವಾಗಿ ಅವರನ್ನು ಲೂಟಿ ಮಾಡಲಾಗುತ್ತಿದ್ದು, ಈ ಬಗ್ಗೆ ರೈತರನೇಕರು ಸಾಗರ ತಾಲ್ಲೂಕಿನ ಕಾರ್ಗಲ್ ಪೊಲೀಸ್ ಠಾಣೆಗೆ ಲಿಖಿತ ದೂರನ್ನು ನೀಡಿದ್ದಾರೆ. ಬಹಳಷ್ಟು ಜಿಲ್ಲೆಗಳಲ್ಲಿ ಈ ರೀತಿಯ ಏಲಕ್ಕಿ ಗಿಡ ಹಗರಣ ನಡೆದಿರುವುದು ಗಮನಕ್ಕೆ ಬರುತ್ತಿದೆ. ಸುಳ್ಳು ದಾಖಲೆಗಳನ್ನು ಸೃಷ್ಟಿಸಿಕೊಂಡು, ಸುಳ್ಳು ಬಿಲ್ಲನ್ನು ಸಿದ್ಧಪಡಿಸಿಕೊಂಡು, ಅದರಲ್ಲಿ ಯಾರದ್ದೋ ಜಿಎಸ್‌ಟಿ ಸಂಖ್ಯೆ ದಾಖಲಿಸಿ ಏಲಕ್ಕಿ ಗಿಡ ಕೊಳ್ಳುವ ರೈತರಿಗೆ ಹಣ ಪಡೆದ ರಶೀದಿಗಳನ್ನು ನೀಡಲಾಗುತ್ತಿರುವುದು ಹಾಡಹಗಲಿನ ದರೋಡೆಯಂತಿದೆ….

Read More

ಮಾ.20ರಿಂದ ಕಾಂಗ್ರೆಸ್ ಅಭ್ಯರ್ಥಿಯಿಂದ ಪ್ರಚಾರ ಆರಂಭ ಶ್ರೀಮತಿ ಗೀತಾಶಿವರಾಜ್‌ಕುಮಾರ್ ಗೆಲುವು ನಿಶ್ಚಿತ : ಮಧುಬಂಗಾರಪ್ಪ

ಮಾ.20ರಿಂದ ಕಾಂಗ್ರೆಸ್ ಅಭ್ಯರ್ಥಿಯಿಂದ ಪ್ರಚಾರ ಆರಂಭ ಶ್ರೀಮತಿ ಗೀತಾಶಿವರಾಜ್‌ಕುಮಾರ್ ಗೆಲುವು ನಿಶ್ಚಿತ : ಮಧುಬಂಗಾರಪ್ಪ ಶಿವಮೊಗ್ಗ : ಮಾ.20ರಿಂದ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪ್ರಚಾರ ಕಾರ್ಯಕ್ರಮ ಅಧಿಕೃತ ಚಾಲನೆ ನೀಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ತಿಳಿಸಿದರು. ಅವರು ಕಾಂಗ್ರೆಸ್ ಕಛೇರಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಜಿಲ್ಲೆಯ ಎಲ್ಲಾ ಮುಖಂಡರೊಂದಿಗೆ ಚರ್ಚೆಸಲಾಗಿದೆ. ಪ್ರತಿಯೊಬ್ಬರ ಕಾಂಗ್ರೆಸ್ ಕಾರ್ಯಕರ್ತರ ಬೂತ ಮಟ್ಟದ ಪ್ರಚಾರ ಕಾರ್ಯ ಕೈಗೊಳ್ಳುವರ ಅವರ ಜೊತೆ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್‌ಕುಮಾರ್ ಭಾಗವಹಿಸುವವರು…

Read More

ಕೆ.ಎಸ್.ಈಶ್ವರಪ್ಪರಿಗೆ ಬಿಗ್ ಶಾಕ್ ಮಗ ಕಾಂತೇಶ್ ಗೆ ಸಿಗದ ಟಿಕೆಟ್… ಬಂಡಾಯದ ಹಾದಿಯಲ್ಲಿ ಈಶ್ವರಪ್ಪ

ಕೆ.ಎಸ್.ಈಶ್ವರಪ್ಪರಿಗೆ ಬಿಗ್ ಶಾಕ್ ಮಗ ಕಾಂತೇಶ್ ಗೆ ಸಿಗದ ಟಿಕೆಟ್… ಬಂಡಾಯದ ಹಾದಿಯಲ್ಲಿ ಈಶ್ವರಪ್ಪ ಲೋಕಸಭಾ ಚುನಾವಣೆಗೆ ಬಿಜೆಪಿಯ 2ನೇ ಪಟ್ಟಿ ಪ್ರಕಟ, ಕರ್ನಾಟಕದ ಹಲವು ಹಾಲಿ ಸಂಸದರಿಗೆ ಟಿಕೆಟ್ ಕಟ್ ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದೆ. ಅದರಲ್ಲಿ ಕರ್ನಾಟಕದ ಪೈಕಿ ಮೊದಲ ಪಟ್ಟಿ ಪ್ರಕಟವಾಗಿದ್ದು, ಕೆಲ ಹಾಲಿ ಸಂಸದರಿಗೆ ಹೈಕಮಾಂಡ್ ಬಿಗ್ ಶಾಕ್ ಕೊಟ್ಟಿದೆ. ಒಟ್ಟು 28 ಕ್ಷೇತ್ರಗಳಲ್ಲಿ ಮೂರು ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ 25 ಕ್ಷೇತ್ರಗಳ ಪೈಕಿ ಈಗ 20…

Read More