*ಎಂ.ಕೆ.ಸುರೇಶ್ ಕುಮಾರ್ (ಚಾಲುಕ್ಯ ಸೂರಿ) ನಿಧನ*
*ಎಂ.ಕೆ.ಸುರೇಶ್ ಕುಮಾರ್ (ಚಾಲುಕ್ಯ ಸೂರಿ) ನಿಧನ* ಶಿವಮೊಗ್ಗ ನಗರಸಭೆಯ ಮಾಜಿ ಅಧ್ಯಕ್ಷ , ಕೋಟೆ ಶ್ರೀ ಮಾರಿಕಾಂಬ ಸಮಿತಿಯ ಉಪಾಧ್ಯಕ್ಷ ,ಹಿಂದೂ ಮಹಾಸಭಾ ಮಂಡಳದ ಅಧ್ಯಕ್ಷ ಎಂ.ಕೆ.ಸುರೇಶ್ಕುಮಾರ್(೬೫) ಶುಕ್ರವಾರ ಸಂಜೆ ನಿಧನರಾದರು. ನಗರದ ವಿನೋಬನಗರ ಬಡಾವಣೆ ನಿವಾಸಿಯಾದ ಇವರು, ಓ ಟಿ ರಸ್ತೆಯಲ್ಲಿ ಚಾಲುಕ್ಯ ಬಾರ್ ಅಂಡ್ ರೆಸ್ಟೋರೆಂಟ್ನ ಮಾಲೀಕರಾಗಿದ್ದರಿಂದ ಚಾಲುಕ್ಯ ಸೂರಿ ಎಂದೇ ಪ್ರಸಿದ್ದಿಯಾಗಿದ್ದರು. ಸಿಟಿ ಕೋ ಆಪರೇಟಿವ್ ಬ್ಯಾಂಕ್ನ ಅಧ್ಯಕ್ಷರಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಽಕಾರಿಗಳಾಗಿ ಕಾರ್ಯ ನಿರ್ವಹಿಸಿದ್ದ ಇವರು ಕಾಂಗ್ರೆಸ್ ಮುಖಂಡರಾಗಿ ಪಕ್ಷದ…


