*ಹುಲಿಕಲ್ ಘಾಟ್ನಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದ ಸಚಿವ ಸತೀಶ ಜಾರಕಿಹೊಳಿ* ಹೊಸನಗರ ಶಾಲೆಗಳಿಗೂ ದಿಢೀರ್ ಭೇಟಿಕೊಟ್ಟ ಸಚಿವರು
*ಹುಲಿಕಲ್ ಘಾಟ್ನಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದ ಸಚಿವ ಸತೀಶ ಜಾರಕಿಹೊಳಿ* ಹೊಸನಗರ ಶಾಲೆಗಳಿಗೂ ದಿಢೀರ್ ಭೇಟಿಕೊಟ್ಟ ಸಚಿವರು ಹುಲಿಕಲ್ ಘಾಟ್ ನಲ್ಲಿ ರೂ. 4.35 ಕೋಟಿ ಮತ್ತು ರೂ. 1 ಕೋಟಿ ವೆಚ್ಚದಲ್ಲಿ ತಡೆಗೋಡೆ ಮತ್ತು ಇತರೆ ರಸ್ತೆ ಸುರಕ್ಷತಾ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ತ್ವರಿತ ಮತ್ತು ಗುಣಮಟ್ಟದಿಂದ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ತಿಳಿಸಿದರು. ಅವರು ಮಂಗಳವಾರ ಸಂಜೆ ಹುಲಿಕಲ್ ಘಾಟ್ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿ…


