*ಎಂ.ಶ್ರೀಕಾಂತ್ ರವರ ಜನ್ಮದಿನ ಆಚರಿಸಿದ ಅಭಿಮಾನಿಗಳು* *ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಿಸಿದ ಅಭಿಮಾನಿ ಬಳಗದ ಮಂಜು ನವಲೆ- ಶಾಮೀರ್ ಪಾಷ ಬಳಗ*
*ಎಂ.ಶ್ರೀಕಾಂತ್ ರವರ ಜನ್ಮದಿನ ಆಚರಿಸಿದ ಅಭಿಮಾನಿಗಳು* *ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಿಸಿದ ಅಭಿಮಾನಿ ಬಳಗದ ಮಂಜು ನವಲೆ- ಶಾಮೀರ್ ಪಾಷ ಬಳಗ* ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ವಾರ್ಡಲ್ಲಿ ಕಾಂಗ್ರೆಸ್ ಮುಖಂಡರಾದ ಎಂ.ಶ್ರೀಕಾಂತ್ ರವರ ಜನ್ಮದಿನದ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ಬ್ರೆಡ್ಡು ಹಂಚಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಎಂ.ಶ್ರೀಕಾಂತ್ ಬಳಗದ ಅಧ್ಯಕ್ಷ ಮಂಜುನಾಥ್ ನವಲೆ, ಶಾಮೀರ್ ಪಾಷ ಎನ್, ಶಿ.ಜು.ಪಾಶ, ಕಸಬಾ ಸೊಸೈಟಿ ನಿರ್ದೇಶಕ ಸಂದೀಪ್ ಆರ್, ಮಾಜಿ ಉಪಮೇಯರ್ ಪಾಲಾಕ್ಷಿ, ಬಸವರಾಜ್,…


