*ಸರ್ಜಿ ಕನ್ವೆನ್ಷನ್ ಹಾಲ್ ನಲ್ಲಿ ಬಂಗಾರ ಕಳವು ಪ್ರಕರಣ;* *6 ಗಂಟೆಯೊಳಗೇ ಕಳ್ಳನನ್ನು ಬಂಧಿಸಿದ ತಿರುಮಲೇಶ್ ತಂಡ*
*ಸರ್ಜಿ ಕನ್ವೆನ್ಷನ್ ಹಾಲ್ ನಲ್ಲಿ ಬಂಗಾರ ಕಳವು ಪ್ರಕರಣ;* *6 ಗಂಟೆಯೊಳಗೇ ಕಳ್ಳನನ್ನು ಬಂಧಿಸಿದ ತಿರುಮಲೇಶ್ ತಂಡ* ಪ್ರಕರಣ ದಾಖಲಾದ 6 ಗಂಟೆಯೊಳಗೆ ಮದುವೆ ಮನೆಯ ಬಂಗಾರದ ಕಳ್ಳರನ್ನು ಶಿವಮೊಗ್ಗ ವಿನೋಬನಗರ ಠಾಣೆ ಪೊಲೀಸರು ಬಂಧಿಸಿದ್ದು, ಇವರಲ್ಲಿ ಅಪ್ರಾಪ್ತರೂ ಇರುವುದು ಆತಂಕಕ್ಕೀಡು ಮಾಡಿದೆ. ಏ.30 ರಂದು ನವುಲೆಯ ಸರ್ಜಿ ಕನ್ವೆನ್ಷನ್ ಹಾಲ್ ನಲ್ಲಿ ಮದುವೆ ಸಂದರ್ಭದಲ್ಲಿ ರೂಮ್ ನಲ್ಲಿ ಬ್ಯಾಗೊಂದರಲ್ಲಿದ್ದ 2.40 ಲಕ್ಷ ರೂ., ಮೌಲ್ಯದ 28 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ಯಾರೋ ಕದ್ದೊಯ್ದಿದ್ದರು. ಈ…


