Category: Special News
*ಶಿವಮೊಗ್ಗದ ಕೇಕ್ ಮನೆ ಮೇಲೆ ಎಸಿ ಸತ್ಯನಾರಾಯಣ್ ನೇತೃತ್ವದಲ್ಲಿ ದಾಳಿ* *ಕೇಕ್, ಸ್ವೀಟ್ ಸೆಂಟರ್ ಗಳ ಮೇಲೆಯೂ ಮುಂದುವರೆಯಲಿದೆಯೇ ಅಧಿಕಾರಿಗಳ ದಾಳಿ?*
*ಶಿವಮೊಗ್ಗದ ಕೇಕ್ ಮನೆ ಮೇಲೆ ಎಸಿ ಸತ್ಯನಾರಾಯಣ್ ನೇತೃತ್ವದಲ್ಲಿ ದಾಳಿ* *ಕೇಕ್, ಸ್ವೀಟ್ ಸೆಂಟರ್ ಗಳ ಮೇಲೆಯೂ ಮುಂದುವರೆಯಲಿದೆಯೇ ಅಧಿಕಾರಿಗಳ ದಾಳಿ?* ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾ ಅಂಕಿತ ಅಧಿಕಾರಿಗಳೂ ಆಗಿರುವ ಸತ್ಯನಾರಾಯಣ್ ನೇತೃತ್ವದ ತಂಡ ಮಂಗಳವಾರದಂದು ಶಿವಮೊಗ್ಗದ ರವೀಂದ್ರನಗರದ ಕೇಕ್ ತಯಾರಿಕಾ ಘಟಕವೊಂದರ ಮೇಲೆ ದಾಳಿ ನಡೆಸಿ ನೋಟಿಸ್ ನೀಡಿದೆ. ರವೀಂದ್ರನಗರದ ಕೇಕ್ ಮನೆ ಎಂಬ ಕೇಕ್ ತಯಾರಿಕಾ ಘಟಕದ ಮೇಲೆ ಈ ದಾಳಿ ನಡೆದಿದ್ದು, ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಆಹಾರ ಸುರಕ್ಷತಾ ಇಲಾಖೆ, ಉಪ…
*ಶಿವಮೊಗ್ಗ ಜಿಲ್ಲೆಯಲ್ಲಿ ನವೆಂಬರ್- ಡಿಸೆಂಬರಲ್ಲಿ ಗಾಂಜಾ ವಿರುದ್ಧ ಪೊಲೀಸರ ಯುದ್ಧ* *ಒಟ್ಟು 4,51,500/- ರೂ ಮೌಲ್ಯದ 8 ಕೆಜಿ 969 ಗ್ರಾಂ ಒಣ ಗಾಂಜಾ ವಶಕ್ಕೆ*
*ಶಿವಮೊಗ್ಗ ಜಿಲ್ಲೆಯಲ್ಲಿ ನವೆಂಬರ್- ಡಿಸೆಂಬರಲ್ಲಿ ಗಾಂಜಾ ವಿರುದ್ಧ ಪೊಲೀಸರ ಯುದ್ಧ* *ಒಟ್ಟು 4,51,500/- ರೂ ಮೌಲ್ಯದ 8 ಕೆಜಿ 969 ಗ್ರಾಂ ಒಣ ಗಾಂಜಾ ವಶಕ್ಕೆ* ಶಿವಮೊಗ್ಗ ಜಿಲ್ಲೆಯಾದ್ಯಂತ ನವೆಂಬರ್ ಮತ್ತು ಡಿಸೆಂಬರ್ ನಲ್ಲಿ ಮಾದಕ ವಸ್ತು ಗಾಂಜಾ ವಿರುದ್ಧ ವಿಶೇಷ ಕಾರ್ಯಾಚರಣೆ (Special Drive) ನಡೆಸಿದ್ದು, 4.51 ಲಕ್ಷ ರೂ.,ಗಳ ಮೌಲ್ಯದ ಗಾಂಜಾ ವಶಪಡಿಕೊಳ್ಳಲಾಗಿದೆ. ನವೆಂಬರ್ ತಿಂಗಳಲ್ಲಿ ಒಟ್ಟು 82 ಪ್ರಕರಣಗಳನ್ನು ದಾಖಲಿಸಿದ್ದು, ಮಾದಕ ವಸ್ತು ಗಾಂಜಾ ಸೇವನೆ* ಮಾಡಿದ ಒಟ್ಟು 76 ಜನ ಆರೋಪಿತರ…
ನಮ್ಮ ಮನೆಯಂತೆ ಪರಿಸರವನ್ನೂ ಸ್ವಚ್ಛವಿಡೋಣ; ಡಾ.ಚಂದ್ರಶೇಖರ್
ನಮ್ಮ ಮನೆಯಂತೆ ಪರಿಸರವನ್ನೂ ಸ್ವಚ್ಛವಿಡೋಣ; ಡಾ.ಚಂದ್ರಶೇಖರ್ ನಾವು ನಮ್ಮ ಮನೆಯನ್ನು ಹೇಗೆ ಸ್ವಚ್ಛವಾಗಿ ಇಟ್ಟುಕೊಳ್ಳುತ್ತೆವೆಯೋ ಅದೇರೀತಿ ಹೊರಗಿನ ಪ್ರಕೃತಿ ಪರಿಸರವನ್ನು ಕೂಡ ಅಷ್ಟೇ ಸ್ವಚ್ಛವಾಗಿ ಕಾಪಾಡಿಕೊಳ್ಳಬೇಕೆಂದು ಖ್ಯಾತ ಕಿಡ್ನಿ ಮತ್ತು ಮೂತ್ರಕೋಶ ರೋಗಗಳ ತಜ್ಞರಾದ ಡಾ. ಚಂದ್ರಶೇಖರ್ ಅಭಿಪ್ರಾಯ ವ್ಯಕ್ತಪಡಿಸಿದರು. ಶಿವಮೊಗ್ಗದ ಹೊಳೆ ಬಸ್ ಸ್ಟಾಪ್ ಆವರಣದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ವಾಹಿನಿ ಸಂಸ್ಥೆ ವಿಜಯನಗರ ಸಂಯುಕ್ತಾಶ್ರಯದಲ್ಲಿ ಸ್ವಚ್ಛ ಭಾರತ ಮಿಷನ್ 2.0 ಅಡಿಯಲ್ಲಿ ಮಾರುತಿ ಶಿಕ್ಷಣ ಸಂವಹನ ಕಾರ್ಯಕ್ರಮದಲ್ಲಿ ಬೀದಿ ನಾಟಕದ ಮೂಲಕ ಅರಿವು…
ವಿಧಾನಸಭಾ ಕಾಂಗ್ರೆಸ್ ಅಭ್ಯರ್ಥಿಯೂ ನಗರ ಪಾಲಿಕೆ ಮಾಜಿ ಸದಸ್ಯರೂ ಆದ ಹೆಚ್.ಸಿ.ಯೋಗೇಶ್ ಪತ್ರಿಕಾಗೋಷ್ಠಿ ದ್ವೇಷ ಭಾಷಣ ವಿರೋಧಿ ವಿಧೇಯಕ ವಿರೋಧಿಸುವವರೇ ಅಭಿವೃದ್ಧಿ ರಾಜಕಾರಕ್ಕೆ ಈಗಲಾದರೂ ಮುಂದಾಗಿ… ಮೊದಲು ಜೈಲಿಗೆ ಹೋಗೋದೇ ಈಶ್ವರಪ್ಪ- ಚನ್ನಿ
ವಿಧಾನಸಭಾ ಕಾಂಗ್ರೆಸ್ ಅಭ್ಯರ್ಥಿಯೂ ನಗರ ಪಾಲಿಕೆ ಮಾಜಿ ಸದಸ್ಯರೂ ಆದ ಹೆಚ್.ಸಿ.ಯೋಗೇಶ್ ಪತ್ರಿಕಾಗೋಷ್ಠಿ ದ್ವೇಷ ಭಾಷಣ ವಿರೋಧಿ ವಿಧೇಯಕ ವಿರೋಧಿಸುವವರೇ ಅಭಿವೃದ್ಧಿ ರಾಜಕಾರಕ್ಕೆ ಈಗಲಾದರೂ ಮುಂದಾಗಿ… ಮೊದಲು ಜೈಲಿಗೆ ಹೋಗೋದೇ ಈಶ್ವರಪ್ಪ- ಚನ್ನಿ “ ದ್ವೇಷ ಭಾಷಣ ವಿರೋಧಿ ವಿಧೇಯಕವನ್ನು ಕಾಂಗ್ರೆಸ್ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿ ಪಾಸ್ ಮಾಡಿದೆ. ದ್ವೇಷ ಮಾಡುವವರ ಪಾಲಿಗೆ ಇದು ಅಪಥ್ಯ. ಕಾನೂನು ಸುವ್ಯವಸ್ಥೆ ದೃಷ್ಟಿಯಲ್ಲಿ ಈ ವಿಧೇಯಕ ಮಂಡನೆ ಮಾಡಲಾಗಿದೆ. ದ್ವೇಷದ ಬೀಜ ಬಿತ್ತುವವರಿಗೆ ಆತಂಕ ಶುರುವಾಗಿದೆ ಶಿವಮೊಗ್ಗ ಜಿಲ್ಲೆಯಲ್ಲಿ…
*ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಜ.3 ರಂದು ನಗರಪಾಲಿಕೆ ವಿರುದ್ಧ ರಾಷ್ಟ್ರಭಕ್ತರ ಬೃಹತ್ ಪ್ರತಿಭಟನಾ ಮೆರವಣಿಗೆ* *ಎಚ್ಚರಿಕೆ ನೀಡಿದ ಕೆ.ಇ.ಕಾಂತೇಶ್*
*ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಜ.3 ರಂದು ನಗರಪಾಲಿಕೆ ವಿರುದ್ಧ ರಾಷ್ಟ್ರಭಕ್ತರ ಬೃಹತ್ ಪ್ರತಿಭಟನಾ ಮೆರವಣಿಗೆ* *ಎಚ್ಚರಿಕೆ ನೀಡಿದ ಕೆ.ಇ.ಕಾಂತೇಶ್* ಶಿವಮೊಗ್ಗ ಮಹಾನಗರ ಪಾಲಿಕೆಯು ಜನಪ್ರತಿನಿಧಿಗಳಿಲ್ಲದೆ ಆಡಳಿತ ವೈಫಲ್ಯ ಮತ್ತು ಅಧಿಕಾರಿಗಳ ದುರಾಡಳಿತದಿಂದ ನಾಗರಿಕರಿಗೆ ಆಗುತ್ತಿರುವ ತೊಂದರೆಗಳು ಮತ್ತು ಸಾರ್ವಜನಿಕರ ಹಣ ವ್ಯರ್ಥವಾಗುತ್ತಿರುವ ಬಗ್ಗೆ ಈ ಹಿಂದೆ ‘ರಾಷ್ಟ್ರಭಕ್ತರ ಬಳಗ” ಹಲವು ಹೋರಾಟಗಳನ್ನು ಮಾಡಿದೆ. ಆದರೂ ಪಾಲಿಕೆ ಆಡಳಿತ ಎಚ್ಚೆತ್ತುಕೊಂಡಿಲ್ಲವಾದ್ದರಿಂದ ಜ.3ರ ಶನಿವಾರ ಕೆ.ಎಸ್.ಈಶ್ವರಪ್ಪ ಮತ್ತು ಕೆ.ಈ.ಕಾಂತೇಶ್ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ…
*ಕೆನರಾ ಬ್ಯಾಂಕಿನ ಮತ್ತೊಂದು ಮಹಾ ಮೋಸ!* *ಅಡವಿಟ್ಟ ಚಿನ್ನದ ತೂಕದಲ್ಲಿ ವ್ಯತ್ಯಾಸ ಮಾಡಿ ಗ್ರಾಹಕರಿಗೆ ವಂಚನೆ…* *ಕೆನರಾ ಬ್ಯಾಂಕಲ್ಲಿ ಚಿನ್ನ ಇಡುವವರೇ ಹುಷಾರ್…*
*ಕೆನರಾ ಬ್ಯಾಂಕಿನ ಮತ್ತೊಂದು ಮಹಾ ಮೋಸ!* *ಅಡವಿಟ್ಟ ಚಿನ್ನದ ತೂಕದಲ್ಲಿ ವ್ಯತ್ಯಾಸ ಮಾಡಿ ಗ್ರಾಹಕರಿಗೆ ವಂಚನೆ…* *ಕೆನರಾ ಬ್ಯಾಂಕಲ್ಲಿ ಚಿನ್ನ ಇಡುವವರೇ ಹುಷಾರ್…* ಬ್ಯಾಂಕ್ನಲ್ಲಿ ಅಡವಿಟ್ಟ ಚಿನ್ನದ ತೂಕದಲ್ಲಿ ವ್ಯತ್ಯಾಸ ಮಾಡಿ ಗ್ರಾಹಕರಿಗೆ ವಂಚಿಸುತ್ತಿದ್ದ ಪ್ರಕರಣವೊಂದು ಮೈಸೂರಿನ ಕೆನರಾ ಬ್ಯಾಂಕ್ನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ಯಾಂಕ್ನ ಅಧಿಕೃತ ಅಕ್ಕಸಾಲಿಗ (Appraiser) ಅಶ್ವಿನ್ ಆಚಾರ್ ಎಂಬಾತನ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಅಗಸ್ಟ್ 4 ರಿಂದ ಡಿ.9ರವರೆಗೆ ನಕಲಿ ಗೋಲ್ಡ್ ಲೋನ್ ಸೃಷ್ಟಿಸಿದ್ದ ರಘು,…
ಶಿವಮೊಗ್ಗದ ವಿನೋಬನಗರದಲ್ಲಿ ಯುವಕನ ಕಗ್ಗೊಲೆ*
*ಶಿವಮೊಗ್ಗದ ವಿನೋಬನಗರದಲ್ಲಿ ಯುವಕನ ಕಗ್ಗೊಲೆ* ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಯುವಕನೊಬ್ಬನ ಕೊಲೆಯಾಗಿದೆ. 26 ವರ್ಷದ ಅರುಣ್ ಎಂಬಾತನೇ ಕೊಲೆಯಾಗಿರುವ ಯುವಕ. ಆತನ ಸಂಬಂಧಿಕರೇ ಈ ಕೃತ್ಯ ಎಸಗಿದ್ದಾರೆಂದು ಶಂಕಿಸಲಾಗಿದೆ. ವೈವಾಹಿಕ ವಿವಾದವೇ ಕೊಲೆಗೆ ಕಾರಣ ಎಂದು ಮಾಹಿತಿ ಸಿಕ್ಕಿದ್ದು, ಇಬ್ಬರು ಆರೋಪಿಗಳನ್ನು ಗುರುತಿಸಲಾಗಿದ್ದು, ಬಂಧಿಸಲಾಗಿದೆ. ಕೊಲೆಯಾದ ಸ್ಥಳಕ್ಕೆ ಎಸ್ ಪಿ ಮಿಥುನ್ ಕುಮಾರ್ ಭೇಟಿ ನೀಡಿದ್ದಾರೆ.
*ತಮಿಳುನಾಡಿನ ಈ ಲೇಡಿ ಗ್ಯಾಂಗ್ಗೆ ಕದಿಯೋದೇ ಕೆಲಸ!* *ದೇವಸ್ಥಾನಗಳಲ್ಲಿ ಸರ ಎಗರಿಸುತ್ತಿದ್ದ ‘ಕಳ್ಳಿಯರ ಗ್ಯಾಂಗ್’ ಈಗ ಅರೆಸ್ಟ್*
*ತಮಿಳುನಾಡಿನ ಈ ಲೇಡಿ ಗ್ಯಾಂಗ್ಗೆ ಕದಿಯೋದೇ ಕೆಲಸ!* *ದೇವಸ್ಥಾನಗಳಲ್ಲಿ ಸರ ಎಗರಿಸುತ್ತಿದ್ದ ‘ಕಳ್ಳಿಯರ ಗ್ಯಾಂಗ್’ ಈಗ ಅರೆಸ್ಟ್* ದೇವಸ್ಥಾನಗಳ ಜನಸಂದಣಿಯನ್ನೇ ಟಾರ್ಗೆಟ್ ಮಾಡಿ ಗೃಹಿಣಿಯರು, ವೃದ್ಧೆಯರ ಕತ್ತಿಗೆ ಕೈ ಹಾಕುತ್ತಿದ್ದ ತಮಿಳುನಾಡು ಮೂಲದ ಮೂವರು ಲೇಡಿ ಗ್ಯಾಂಗ್ ಪ್ಲಾನ್ ಪ್ಲಾಪ್ ಆಗಿದೆ. ಉಡುಪಿ ಹೆಜಮಾಡಿಯ ಬ್ರಹ್ಮಬೈದರ್ಕಳ ಗರೋಡಿಯ ನೇಮೋತ್ಸವದಲ್ಲಿ ವೃದ್ಧೆಯ ಸರ ಕದ್ದಿದ್ದ ಈ ಗ್ಯಾಂಗ್, ಪುತ್ತೂರಿನ ಕೆಮ್ಮಿಂಜೆ ದೇವಾಲಯದಲ್ಲಿ ಮತ್ತೊಂದು ಕಳ್ಳತನಕ್ಕೆ ಸ್ಕೆಚ್ ಹಾಕುವಾಗ ಸಾರ್ವಜನಿಕರ ಕಣ್ಣಿಗೆ ಬಿದ್ದು ಪೋಲಿಸರ ಅತಿಥಿಗಳಾಗಿದ್ದಾರೆ. ಕಳೆದ ಗುರುವಾರ ಹೆಜಮಾಡಿಯ…


