*ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯ ಕೊಲೆ;* *ಅಸಲಿಗೆ ಅಲ್ಲಿ ನಡೆದಿದ್ದೇನು ಗೊತ್ತೇ?* *ಆಘಾತಕಾರಿ ಮಾಹಿತಿ ಬಯಲು* *ಪೊಲೀಸ್ ಕಟ್ಟೆಚ್ಚರ*

*ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯ ಕೊಲೆ;* *ಅಸಲಿಗೆ ಅಲ್ಲಿ ನಡೆದಿದ್ದೇನು ಗೊತ್ತೇ?* *ಆಘಾತಕಾರಿ ಮಾಹಿತಿ ಬಯಲು* *ಪೊಲೀಸ್ ಕಟ್ಟೆಚ್ಚರ* ಶಿವಮೊಗ್ಗದ (Shivamogga) ಹೊರವಲಯದ ಸೂಳೆಬೈಲು ಸರಕಾರಿ ಪ್ರೌಢಶಾಲೆಯಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಯ (SSLC Exam) ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಪೇಶಲ್ ಕ್ಲಾಸ್ ತೆಗೆದುಕೊಳ್ಳಲಾಗುತ್ತಿತ್ತು. ಇದೇ ಸೂಳೆಬೈಲು ಬಡಾವಣೆಯ ಸಂಕೇತ್ ಕ್ಲಾಸ್ ಮುಗಿಸಿಕೊಂಡು ವಾಪಸ್ ಮನೆಯತ್ತ ಹೋಗುವಾಗ ಸ್ನೇಹಿತ ಗಿರೀಶ್ ಮೇಲೆ ಅದೇ ಬಡಾವಣೆಯ ಐವರು ಬಾಲಕರು ಏಕಾಏಕಿ ಹಲ್ಲೆ ಮಾಡುತ್ತಿದ್ದರು. ಈ ನಡುವೆ ಗಿರೀಶ್​ನನ್ನು ಬಚಾವ್ ಮಾಡಲು ಅಲ್ಲಿಗೆ ಸಂಕೇತ್ ಹೋಗಿದ್ದಾನೆ. ಆ…

Read More

*ಮೇ ತಿಂಗಳಲ್ಲಿ ಹಸಿರುಮಕ್ಕಿ ಸೇತುವೆ ಲೋಕಾರ್ಪಣೆಗೆ ಕ್ರಮ; ಸಚಿವ ಸತೀಶ್ ಜಾರಕಿಹೊಳಿ*

*ಮೇ ತಿಂಗಳಲ್ಲಿ ಹಸಿರುಮಕ್ಕಿ ಸೇತುವೆ ಲೋಕಾರ್ಪಣೆಗೆ ಕ್ರಮ; ಸಚಿವ ಸತೀಶ್ ಜಾರಕಿಹೊಳಿ* ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಸಿರುಮಕ್ಕಿ ಬಳಿ ಶರಾವತಿ ನದಿ ಲಿಂಗನಮಕ್ಕಿ ಜಲಾಶಯದ ಹಿನ್ನೀರಿನಲ್ಲಿ KRDCL ವತಿಯಿಂದ ರೂ. 125.67ಕೋಟಿಗಳ ಅಂದಾಜು ವೆಚ್ಚದ ಸೇತುವೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಮೇ ಮಸಾoತ್ಯದೊಳಗೆ ಜನಸಂಚಾರಕ್ಕೆ ಮುಕ್ತ ಗೊಳಿಸಿ ಕೊಡಲಾಗುವುದು ಎಂದು ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಅವರು ಇಂದು ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಹಸಿರುಮಕ್ಕಿ…

Read More

ಮಿಷನ್ ಪ್ರಕೃತಿ; ಕರ್ನಾಟಕದ 10 ಶಾಲೆಗಳಿಗೆ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ಪ್ರದಾನ ಮಾಡಿದ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ವಿಜೇತ 10 ಶಾಲೆಗಳು

ಮಿಷನ್ ಪ್ರಕೃತಿ; ಕರ್ನಾಟಕದ 10 ಶಾಲೆಗಳಿಗೆ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ಪ್ರದಾನ ಮಾಡಿದ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ವಿಜೇತ 10 ಶಾಲೆಗಳು ಬೆಂಗಳೂರು: ಸಮಗ್ರ ಶಿಕ್ಷಣ ಕರ್ನಾಟಕ (SSK) ಹಾಗೂ ಡಬ್ಲ್ಯೂ.ಡಬ್ಲ್ಯೂ.ಎಫ್ (WWF) ಇಂಡಿಯಾ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಮಿಷನ್ ಪ್ರಕೃತಿ: ತರಗತಿಯಿಂದ ಸಂರಕ್ಷಣೆಯತ್ತ’ (Mission Prakriti: From Classrooms to Conservation – Leading The Change) ಕಾರ್ಯಕ್ರಮದಲ್ಲಿ ರಾಜ್ಯದ ಹತ್ತು ಅತ್ಯುತ್ತಮ ಶಾಲೆಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ  ಮಧು ಬಂಗಾರಪ್ಪ…

Read More

*ಪತ್ರಿಕಾಗೋಷ್ಠಿಯಲ್ಲಿ ಎಸ್.ಕೆ.ಮರಿಯಪ್ಪ- ಎನ್.ಮಂಜುನಾಥ್ ವಿವರಣೆ* *ಫೆ.24-28ರವರೆಗೆ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರೆಗೆ ಸಕಲ ಸಿದ್ಧತೆ*

*ಪತ್ರಿಕಾಗೋಷ್ಠಿಯಲ್ಲಿ ಎಸ್.ಕೆ.ಮರಿಯಪ್ಪ- ಎನ್.ಮಂಜುನಾಥ್ ವಿವರಣೆ* *ಫೆ.24-28ರವರೆಗೆ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರೆಗೆ ಸಕಲ ಸಿದ್ಧತೆ* ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಫೆ.24ರಿಂದ 28ರ ವರೆಗೆ ನಡೆಯಲಿದ್ದು, ಈಗಾಗಲೇ ಸಕಲ ಸಿದ್ಧತೆ ಆಗಿದೆ. ದ್ವಾರ ಬಾಗಿಲಲ್ಲಿ ಕಾಳಿ ಅಲಂಕಾರ ರಾಜ್ಯದಲ್ಲೇ ಗಮನ ಸೆಳೆಯುವಂತಿದೆ ಎಂದು ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರಾ ಸಮಿತಿಯ ಅಧ್ಯಕ್ಷ ಎಸ್.ಕೆ.ಮರಿಯಪ್ಪ ಹೇಳಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಿಗೆ ಅನುಕೂಲವಾಗಲು ಜರ್ಮನ್ ಟೆಂಟ್ ಹಾಕಲಾಗಿದೆ. ಜನರಿಗೆ ಸಮಸ್ಯೆ ಆಗದ ಹಾಗೆ ಚರ್ಚ್…

Read More

*ಆರೋಗ್ಯ ಇಲಾಖೆ ಅಲರ್ಟ್;* *ಕಲ್ಲಂಗಡಿ, ಜ್ಯೂಸ್, ಐಸ್ ಕ್ರೀಂ ಸೇವಿಸೋ ಮುನ್ನ ಹುಷಾರ್…* *ಕಲ್ಲಂಗಡಿಗೆ ಎರಿಥ್ರೋಸಿನ್ ಬಳಕೆ?*

*ಆರೋಗ್ಯ ಇಲಾಖೆ ಅಲರ್ಟ್;* *ಕಲ್ಲಂಗಡಿ, ಜ್ಯೂಸ್, ಐಸ್ ಕ್ರೀಂ ಸೇವಿಸೋ ಮುನ್ನ ಹುಷಾರ್…* *ಕಲ್ಲಂಗಡಿಗೆ ಎರಿಥ್ರೋಸಿನ್ ಬಳಕೆ?* ಬೇಸಿಗೆ ಆರಂಭದಲ್ಲೇ ಕಲ್ಲಂಗಡಿ, ಐಸ್ ಕ್ರೀಂ ಹಾಗೂ ಜ್ಯೂಸ್‌ಗಳ ಸುರಕ್ಷತೆ ಬಗ್ಗೆ ಆರೋಗ್ಯ ಇಲಾಖೆ ಸಂಶಯ ವ್ಯಕ್ತಪಡಿಸಿದೆ. ಕಲ್ಲಂಗಡಿ ಹಣ್ಣುಗಳಲ್ಲಿ ಕೃತಕ ಬಣ್ಣಗಳು ಮತ್ತು ರಾಸಾಯನಿಕಗಳ (ಎರಿಥ್ರೋಸಿನ್, ನೈಟ್ರೇಟ್) ಬಳಕೆಯಾಗುವ ಸಾಧ್ಯತೆ ಇದೆ. ಇದು ಆರೋಗ್ಯಕ್ಕೆ ಅಪಾಯಕಾರಿ. ಮಾರ್ಚ್‌ನಲ್ಲಿ ಈ ಆಹಾರಗಳ ಮಾದರಿ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಗ್ರಾಹಕರು ಎಚ್ಚರದಿಂದಿರಲು ಸೂಚಿಸಲಾಗಿದೆ. ಬೇಸಿಗೆ ಕಾಲದ…

Read More

*ಮುಂದಿನ ಜಾತ್ರೆಯೊಳಗೆ ಚಂದ್ರಗುತ್ತಿ ದೇವಾಲಯದ ಸಮಗ್ರ ಮೂಲಸೌಕರ್ಯಗಳ ಅಭಿವೃದ್ಧಿ : ಎಸ್. ಮಧು ಬಂಗಾರಪ್ಪ ಭರವಸೆ*

*ಮುಂದಿನ ಜಾತ್ರೆಯೊಳಗೆ ಚಂದ್ರಗುತ್ತಿ ದೇವಾಲಯದ ಸಮಗ್ರ ಮೂಲಸೌಕರ್ಯಗಳ ಅಭಿವೃದ್ಧಿ : ಎಸ್. ಮಧು ಬಂಗಾರಪ್ಪ ಭರವಸೆ* ಶಿವಮೊಗ್ಗ ಚಂದ್ರಗುತ್ತಿ ದೇವಾಲಯವನ್ನು ಸಮಗ್ರ ಅಭಿವೃದ್ಧಿ ಮಾಡುವ ಉದ್ದೇಶದಿಂದಾಗಿ ಪ್ರಾಧಿಕಾರ ರಚಿಸಲಾಗಿದ್ದು, ಅಭಿವೃದ್ದಿಗೆ ಸಂಪೂರ್ಣ ಅನುದಾನ ತರುವ ಜವಾಬ್ದಾರಿ ನನ್ನದು. ಮುಂದಿನ ಜಾತ್ರೆಯೊಳಗೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಭರವಸೆ ನೀಡಿದರು. ಶನಿವಾರ ಅವರು ಚಂದ್ರಗುತ್ತಿಯ ರೇಣುಕಾಂಬ ದೇವಾಲಯದ ಮೂಲಭೂತ…

Read More

*ದೇಶದ ಮಾನವನ್ನು ಹರಾಜಿಗಿಟ್ಟಿರುವ ಕಾಂಪ್ರಮೈಸ್ PM ನರೇಂದ್ರಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾ ಗೊಳಿಸಿ* ಯುವ ಕಾಂಗ್ರೆಸ್ ಪ್ರತಿಭಟನೆ*

*ದೇಶದ ಮಾನವನ್ನು ಹರಾಜಿಗಿಟ್ಟಿರುವ ಕಾಂಪ್ರಮೈಸ್ PM ನರೇಂದ್ರಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾ ಗೊಳಿಸಿ* ಯುವ ಕಾಂಗ್ರೆಸ್ ಪ್ರತಿಭಟನೆ* ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶದ ಮರ್ಯಾದೆಯನ್ನು ಕಳೆಯುತ್ತಿರುವ ನರೇಂದ್ರ ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ವೈಜಾಗ್ ಉಳಿಸಲು ಆಗ್ರಹಿಸಿ ನಗರ ಯುವ ಕಾಂಗ್ರೆಸ್ ವತಿಯಿಂದ ಶಿವಪ್ಪ ನಾಯಕ ಪ್ರತಿಮೆ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್.ಪ್ರಸನ್ನಕುಮಾರ್, ಎಪ್ಸ್ಟೀನ್ ಫೈಲ್ಸ್ ಬಹಿರಂಗಪಡಿಸಿರುವ ದಾಖಲೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಸ್ರೇಲ್ ದೊರೆ ಭೇಟಿ ಸಂದರ್ಭದಲ್ಲಿ…

Read More

*ಮಾಜಿ ಉಪ ಮುಖ್ಯಮಂತ್ರಿ, ರಾಷ್ಟ್ರಭಕ್ತರ ಬಳಗದ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿಯಲ್ಲಿ ಏನಂದ್ರು?*

*ಮಾಜಿ ಉಪ ಮುಖ್ಯಮಂತ್ರಿ, ರಾಷ್ಟ್ರಭಕ್ತರ ಬಳಗದ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿಯಲ್ಲಿ ಏನಂದ್ರು?*

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಆತ್ಮದ ಆಳದವರೆಗೂ ಸುನಾಮಿ ಎಬ್ಬಿಸುತ್ತೆ ಕಣ್ಣಿಂದ ಸುರಿಯದೇ ಉಳಿದ ಕಣ್ಣೀರು! 2. ಒಂದಿಷ್ಟು ಅಹಂಕಾರವಿರಲಿ ಹೃದಯವೇ… ಇಲ್ಲದಿದ್ದರೆ, ವಿದ್ಯುತ್ ಹರಿಯದ ತಂತಿಯ ಮೇಲೆ ಜನ ಬಟ್ಟೆ ಒಣಹಾಕಿಬಿಡುವರು! 3. ರಾಕ್ಷಸರಂಥ ಜನ ಸಿಕ್ಕಾಗ ಮನುಷ್ಯನಾಗಿಬಿಡುವುದೇ ಬ್ರಹ್ಮಾಸ್ತ್ರವೂ… – *ಶಿ.ಜು.ಪಾಶ* 8050112067 (21/2/2026)

Read More