*ಎಸ್ಎಸ್ಎಲ್ಸಿ ವಿದ್ಯಾರ್ಥಿಯ ಕೊಲೆ;* *ಅಸಲಿಗೆ ಅಲ್ಲಿ ನಡೆದಿದ್ದೇನು ಗೊತ್ತೇ?* *ಆಘಾತಕಾರಿ ಮಾಹಿತಿ ಬಯಲು* *ಪೊಲೀಸ್ ಕಟ್ಟೆಚ್ಚರ*
*ಎಸ್ಎಸ್ಎಲ್ಸಿ ವಿದ್ಯಾರ್ಥಿಯ ಕೊಲೆ;* *ಅಸಲಿಗೆ ಅಲ್ಲಿ ನಡೆದಿದ್ದೇನು ಗೊತ್ತೇ?* *ಆಘಾತಕಾರಿ ಮಾಹಿತಿ ಬಯಲು* *ಪೊಲೀಸ್ ಕಟ್ಟೆಚ್ಚರ* ಶಿವಮೊಗ್ಗದ (Shivamogga) ಹೊರವಲಯದ ಸೂಳೆಬೈಲು ಸರಕಾರಿ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ (SSLC Exam) ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಪೇಶಲ್ ಕ್ಲಾಸ್ ತೆಗೆದುಕೊಳ್ಳಲಾಗುತ್ತಿತ್ತು. ಇದೇ ಸೂಳೆಬೈಲು ಬಡಾವಣೆಯ ಸಂಕೇತ್ ಕ್ಲಾಸ್ ಮುಗಿಸಿಕೊಂಡು ವಾಪಸ್ ಮನೆಯತ್ತ ಹೋಗುವಾಗ ಸ್ನೇಹಿತ ಗಿರೀಶ್ ಮೇಲೆ ಅದೇ ಬಡಾವಣೆಯ ಐವರು ಬಾಲಕರು ಏಕಾಏಕಿ ಹಲ್ಲೆ ಮಾಡುತ್ತಿದ್ದರು. ಈ ನಡುವೆ ಗಿರೀಶ್ನನ್ನು ಬಚಾವ್ ಮಾಡಲು ಅಲ್ಲಿಗೆ ಸಂಕೇತ್ ಹೋಗಿದ್ದಾನೆ. ಆ…


