ಎಂ. ಶ್ರೀಕಾಂತ್ ರಿಂದ ರಾಷ್ಟ್ರಮಟ್ಟದ ಟಗರು ಕಾಳಗದ ಪೋಸ್ಟರ್ ಬಿಡುಗಡೆ- ಶುಭ ಹಾರೈಕೆ
ಎಂ. ಶ್ರೀಕಾಂತ್ ರಿಂದ ರಾಷ್ಟ್ರಮಟ್ಟದ ಟಗರು ಕಾಳಗದ ಪೋಸ್ಟರ್ ಬಿಡುಗಡೆ- ಶುಭ ಹಾರೈಕೆ ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 15ರಂದು ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಭಾರಿ ಟಗರು ಕಾಳಗದ ಪೋಸ್ಟರನ್ನು ಡಿಸಿಸಿ ಬ್ಯಾಂಕಿನ ನಿರ್ದೇಶಕರು, ರಾಜ್ಯ ಕಾಂಗ್ರೆಸ್ ಮುಖಂಡರಾದ ಎಂ ಶ್ರೀಕಾಂತ್ ಇಂದು ಬಿಡುಗಡೆಗೊಳಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ನಮ್ಮೂರ ಬಳಗದ ಸಂಚಾಲಕರಾದ ಕೆ. ರಂಗನಾಥ್,ನಾಗರಾಜ್ ಕಂಕಾರಿ,ಎಚ್ ಪಾಲಾಕ್ಷಿ, ಐಡಿಯಲ್ ಗೋಪಿ ,…


