*ರಾಜಾ ಕಾಲುವೆ ಮತ್ತು ಚರಂಡಿಗಳ ಹೂಳು ತೆಗೆದು – ಮಳೆಯ ನೀರು ಮನೆಗಳಿಗೆ ನುಗ್ಗಿ ಅವಾಂತರ- ಕೂಡಲೇ ಸೂಕ್ತ ಪರಿಹಾರ ನೀಡಿ – ಯುವ ಕಾಂಗ್ರೆಸ್ ಮುಖಂಡ ಹೆಚ್.ಪಿ.ಗಿರೀಶ್ ಆಗ್ರಹ*
*ರಾಜಾ ಕಾಲುವೆ ಮತ್ತು ಚರಂಡಿಗಳ ಹೂಳು ತೆಗೆದು – ಮಳೆಯ ನೀರು ಮನೆಗಳಿಗೆ ನುಗ್ಗಿ ಅವಾಂತರ- ಕೂಡಲೇ ಸೂಕ್ತ ಪರಿಹಾರ ನೀಡಿ – ಯುವ ಕಾಂಗ್ರೆಸ್ ಮುಖಂಡ ಹೆಚ್.ಪಿ.ಗಿರೀಶ್ ಆಗ್ರಹ* *ಶಿವಮೊಗ್ಗ ನಗರದ 35 ವಾರ್ಡ್ ಗಳ ವ್ಯಾಪ್ತಿಯಲ್ಲಿ ಹಾದು ಹೋಗುವ ರಾಜಕಾಲುವೆ ಮತ್ತು ಚರಂಡಿಗಳ ಹೂಳು ತೆಗೆಯದ ಕಾರಣ ಮೊನ್ನೆ ರಾತ್ರಿ ಬಂದ ಮಳೆಗೆ ಮನೆಗಳಿಗೆ ನೀರು ನುಗ್ಗಿ ಎಲ್ಲ ವಾರ್ಡ್ಗಳಲ್ಲಿ ರಸ್ತೆ ಮೇಲೆ ಹರಿಯುತ್ತಿದ್ದು ಹಲವಾರು ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಆಹಾರ ವಸ್ತುಗಳು…


