*ಕಾರಾಗೃಹ ಮತ್ತು ಸುಧಾರಣೆ ಇಲಾಖೆ ಮಾರ್ಗಸೂಚಿ ಬಿಡುಗಡೆ* *ಕರ್ನಾಟಕದ ಜೈಲುಗಳಲ್ಲಿ ಕೈದಿಗಳ ಭೇಟಿಗೆ ಹೊಸ ರೂಲ್ಸ್!* *ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ದಿಟ್ಟ ಹೆಜ್ಜೆ*

*ಕಾರಾಗೃಹ ಮತ್ತು ಸುಧಾರಣೆ ಇಲಾಖೆ ಮಾರ್ಗಸೂಚಿ ಬಿಡುಗಡೆ* *ಕರ್ನಾಟಕದ ಜೈಲುಗಳಲ್ಲಿ ಕೈದಿಗಳ ಭೇಟಿಗೆ ಹೊಸ ರೂಲ್ಸ್!* *ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ದಿಟ್ಟ ಹೆಜ್ಜೆ* ಕರ್ನಾಟಕದ ಜೈಲುಗಳಲ್ಲಿ ( Karnataka jail) ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (Alok Kumar) ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಜೈಲು ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ….

Read More

*ಮದುವೆ ಮನೆಗಳ ಖತರ್ನಾಕ್ ಕಳ್ಳಿ ರುಕ್ಸಾರ್ ಫಿರ್ದೋಸ್ ಬಂಧನ* *4 ಪ್ರಕರಣಗಳಲ್ಲಿ ಬೇಕಾಗಿದ್ದ ಕಳ್ಳಿಯಿಂದ 18 ಲಕ್ಷ ರೂ.,ಗಳ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡ ಪೊಲೀಸರು* *ಇನ್ಸ್ ಪೆಕ್ಟರ್ ಕೆ.ಟಿ.ಗುರುರಾಜ್ ಮತ್ತು ತಂಡವನ್ನು ಅಭಿನಂದಿಸಿದ ಎಸ್ ಪಿ ನಿಖಿಲ್*

*ಮದುವೆ ಮನೆಗಳ ಖತರ್ನಾಕ್ ಕಳ್ಳಿ ರುಕ್ಸಾರ್ ಫಿರ್ದೋಸ್ ಬಂಧನ* *4 ಪ್ರಕರಣಗಳಲ್ಲಿ ಬೇಕಾಗಿದ್ದ ಕಳ್ಳಿಯಿಂದ 18 ಲಕ್ಷ ರೂ.,ಗಳ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡ ಪೊಲೀಸರು* *ಇನ್ಸ್ ಪೆಕ್ಟರ್ ಕೆ.ಟಿ.ಗುರುರಾಜ್ ಮತ್ತು ತಂಡವನ್ನು ಅಭಿನಂದಿಸಿದ ಎಸ್ ಪಿ ನಿಖಿಲ್* ಶಾದಿ ಮಹಲ್ ಗಳಲ್ಲಿ ಮದುವೆಗಳ ಸಂದರ್ಭದಲ್ಲಿ ಬಂಗಾರದ ಆಭರಣಗಳನ್ನು ಕದಿಯುತ್ತಿದ್ದ ಶಿವಮೊಗ್ಗದ ಸೂಳೆಬೈಲಿನ ರುಕ್ಸಾರ್ ಫಿರ್ದೋಸ್ ಎಂಬಾಕೆಯನ್ನು ತುಂಗಾನಗರ ಪೊಲೀಸರು ಬಂಧಿಸಿದ್ದು, 120 ಗ್ರಾಂ ಚಿನ್ನದಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಹಿಳಾ ದಿನಾಚರಣೆಯ ಸಂದರ್ಭದಲ್ಲಿಯೇ ಮಹಿಳಾ ಕಳ್ಳಿ ರುಕ್ಸಾರ್ ಫಿರ್ದೋಸ್…

Read More

*ಬಿಸಿಯೂಟ ತಯಾರಿಸೋ ಮಹಿಳಾ ಕುಕ್​​ ಜತೆ ಹೆಡ್​​ ಮಾಸ್ಟರ್​ ಕುಚ್ಚಿಕ್ಕೂ…* *ಮುಖ್ಯೋಪಾಧ್ಯಾಯನಿಗೆ ಚಪ್ಪಲಿ ಹಾರ ಹಾಕಿ ಊರ ತುಂಬಾ ಪರೇಡ್*

*ಬಿಸಿಯೂಟ ತಯಾರಿಸೋ ಮಹಿಳಾ ಕುಕ್​​ ಜತೆ ಹೆಡ್​​ ಮಾಸ್ಟರ್​ ಕುಚ್ಚಿಕ್ಕೂ…* *ಮುಖ್ಯೋಪಾಧ್ಯಾಯನಿಗೆ ಚಪ್ಪಲಿ ಹಾರ ಹಾಕಿ ಊರ ತುಂಬಾ ಪರೇಡ್* ಒಡಿಶಾದ ರೂರ್ಕೆಲಾದಲ್ಲಿ ಹೆಡ್​​ ಮಾಸ್ಟರ್ ಶಾಲೆಯಲ್ಲಿ ಕೆಲಸ ಮಾಡುವ​​ ಮಹಿಳೆಯ ಜತೆಗೆ ಸಂಬಂಧ ಇಟ್ಟುಕೊಂಡಿರುವ ಘಟನೆಯೊಂದು ನಡೆದಿದೆ. ಅಡುಗೆ ಸಹಾಯಕಿ ಜೊತೆ ಅಕ್ರಮ ಸಂಬಂಧ ಬೆಳೆಸಿ ಸಿಕ್ಕಿಬಿದ್ದ ಘಟನೆ ಸುಂದರಘಡ ಜಿಲ್ಲೆಯ ಸೇವಾಶ್ರಮ ಶಾಲೆಯಲ್ಲಿ ನಡೆದಿದೆ. ಆಕ್ರೋಶಗೊಂಡ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಗ್ರಾಮಸ್ಥರು ಮುಖ್ಯೋಪಾಧ್ಯಾಯನಿಗೆ ಚಪ್ಪಲಿ ಹಾರ ಹಾಕಿ ಊರ ತುಂಬಾ ಪರೇಡ್…

Read More

*ಪತ್ರಕರ್ತ ಬಿಟಿವಿ ಅನಿಲ್ ನಿಧನ;* *ದ್ವಿಚಕ್ರ ವಾಹನಗಳ ಅಪಘಾತದಲ್ಲಿ ಘಟನೆ*

*ಪತ್ರಕರ್ತ ಬಿಟಿವಿ ಅನಿಲ್ ನಿಧನ;* *ದ್ವಿಚಕ್ರ ವಾಹನಗಳ ಅಪಘಾತದಲ್ಲಿ ಘಟನೆ* ಶಿವಮೊಗ್ಗದ ಶುಭಮಂಗಳ ಪಕ್ಕದ ಆಟೋ ಕಾಂಪ್ಲೆಕ್ಸ್ ರಸ್ತೆಯಲ್ಲಾದ ವಾಹನ ಅಪಘಾತದಲ್ಲಿ ಪತ್ರಕರ್ತ ಬಿtv ಅನಿಲ್ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅಪಘಾತ ಭಾನುವಾರ ರಾತ್ರಿ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಅನಿಲ್(44) ನಿಧನರಾಗಿದ್ದಾರೆ. ಮೃತ ಪತ್ರಕರ್ತ ಅನಿಲ್ ತಮ್ಮ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಮತ್ತೊಂದು ದ್ವಿಚಕ್ರ ವಾಹನ ಬಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಿಂತಾಜನಕ ಸ್ಥಿತಿ ತಲುಪಿದ್ದರು. ಮೃತರು, ಮೂವರು ಮಕ್ಕಳು, ಪತ್ರಿ,…

Read More

ಆ್ಯಸಿಡ್ ದಾಳಿಯಿಂದ ಮೂರು ವರ್ಷಗಳ ಕಾಲ ಜೀವನ್ಮರಣ ಹೋರಾಟ ಮಾಡಿದ, ತನ್ನ ಸೌಂದರ್ಯದಿಂದಾಗಿ ತನ್ನ ಗಂಡನಿಂದಲೇ ಆ್ಯಸಿಡ್ ದಾಳಿಗೆ ಒಳಗಾದ ಶಾನು ಎಂಬ ಮಹಿಳೆಯ ಕಥೆ…ಆಕೆಯ ಮೂಲಕವೇ…

ಆ್ಯಸಿಡ್ ದಾಳಿಯಿಂದ ಮೂರು ವರ್ಷಗಳ ಕಾಲ ಜೀವನ್ಮರಣ ಹೋರಾಟ ಮಾಡಿದ, ತನ್ನ ಸೌಂದರ್ಯದಿಂದಾಗಿ ತನ್ನ ಗಂಡನಿಂದಲೇ ಆ್ಯಸಿಡ್ ದಾಳಿಗೆ ಒಳಗಾದ ಶಾನು ಎಂಬ ಮಹಿಳೆಯ ಕಥೆ…ಆಕೆಯ ಮೂಲಕವೇ…

Read More

ಬೆಂಗಳೂರಿನ ಸಿಟಿ ಸೆಂಟರ್ ಸ್ಥಳದಿಂದ ಐ ಫೋನ್ ಕದ್ದು ಓಡಿ ಹೋದ ಶಿವಮೊಗ್ಗದವನಾ? ರಿಪ್ಪನ್ ಪೇಟೆ ಠಾಣೆಯಲ್ಲಿ ದಾಖಲಾದ ಕೇಸ್ ಏನು?*

*ಬೆಂಗಳೂರಿನ ಸಿಟಿ ಸೆಂಟರ್ ಸ್ಥಳದಿಂದ ಐ ಫೋನ್ ಕದ್ದು ಓಡಿ ಹೋದ ಶಿವಮೊಗ್ಗದವನಾ? ರಿಪ್ಪನ್ ಪೇಟೆ ಠಾಣೆಯಲ್ಲಿ ದಾಖಲಾದ ಕೇಸ್ ಏನು?*

Read More

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ *ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು: ಶಾಸಕಿ ಶ್ರೀಮತಿ ಬಲ್ಕೀಶ್ ಬಾನು*

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ *ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು: ಶಾಸಕಿ ಶ್ರೀಮತಿ ಬಲ್ಕೀಶ್ ಬಾನು* ಶಿವಮೊಗ್ಗ; ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು‌. ಮಹಿಳೆ ಪ್ರಗತಿ ಹೊಂದಲು ಶಿಕ್ಷಣ ಮತ್ತು ಕುಟುಂಬದ ಬೆಂಬಲ ಅತಿ ಅವಶ್ಯ ಎಂದು‌ ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾನುವಾರ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯಡಿ ಏರ್ಪಡಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ…

Read More

*ಮಹಿಳೆಯ ಖಾಸಗಿ ವೀಡಿಯೋ ಫೇಸ್ ಬುಕ್ ಗೆ ಅಪ್ಲೋಡ್ ಮಾಡಿದ್ದ ಮಹಿಳೆ ಮತ್ತು ಪುರುಷನ ಬಂಧನ*

*ಮಹಿಳೆಯ ಖಾಸಗಿ ವೀಡಿಯೋ ಫೇಸ್ ಬುಕ್ ಗೆ ಅಪ್ಲೋಡ್ ಮಾಡಿದ್ದ ಮಹಿಳೆ ಮತ್ತು ಪುರುಷನ ಬಂಧನ* ಮತ್ತೊಬ್ಬರ ಖಾಸಗಿ ವೀಡಿಯೋವೊಂದನ್ನು ಫೇಸ್ಬುಕ್ ನಕಲಿ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದ ಓರ್ವ ಮಹಿಳೆಯೂ ಸೇರಿದಂತೆ ಇಬ್ಬರನ್ನು ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೊಪ್ಪಿಸಿದ್ದಾರೆ. ಹೊಸನಗರದ ಬ್ಯೂಟೀಷಿಯನ್ ಸೀಮಾ ಜೂಲಿಯನ್ ಸೆರಾವೋ ಕೋಂ ಅರುಣ್ ಕುಮಾರ್ ಕರ್ವಾಲೋ(45) ಮತ್ತು ಬೆಂಗಳೂರು ದಾಸನಪುರದ ನಿವಾಸಿ ಸಿ.ಜೆ.ನಿಶಾಂತ್ ಬಿನ್ ಹೆಚ್.ವಿ.ಜಯಪ್ರಕಾಶ್(29) ಬಂಧಿತರು. ಇವರ ವಿರುದ್ಧ ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ…

Read More

*ರಹಸ್ಯ ಸ್ಥಳದಲ್ಲಿ ಜೀವಂತವಾಗಿದ್ದಾರಾ ಖಮೇನಿ?* *ಅವರ ಅಧಿಕೃತ ಎಕ್ಸ್ ಖಾತೆಯಿಂದ ಪ್ರತೀಕಾರದ ಮೊದಲ ಪೋಸ್ಟ್!*

*ರಹಸ್ಯ ಸ್ಥಳದಲ್ಲಿ ಜೀವಂತವಾಗಿದ್ದಾರಾ ಖಮೇನಿ?* *ಅವರ ಅಧಿಕೃತ ಎಕ್ಸ್ ಖಾತೆಯಿಂದ ಪ್ರತೀಕಾರದ ಮೊದಲ ಪೋಸ್ಟ್!* ರಹಸ್ಯ ಸ್ಥಳದಲ್ಲಿ ಜೀವಂತವಾಗಿದ್ದಾರಾ ಖಮೇನಿ? ಅಧಿಕೃತ ಎಕ್ಸ್ ಖಾತೆಯಿಂದ ಪ್ರತೀಕಾರದ ಮೊದಲ ಪೋಸ್ಟ್ ಮಾಡಲಾಗಿದೆ. ಖಮೇನಿ ಹತ್ಯೆಯಾದ ಬಳಿಕ ಇದೀಗ ಪ್ರತೀಕಾರದ ಪೋಸ್ಟ್ ಖಮೇನಿ ಅಧಿಕೃತ ಖಾತೆಯಿಂದ ಪೋಸ್ಟ್ ಆಗಿದೆ. ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ನಡೆಸಿದ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲ ಖಮೇನಿ ಹತ್ಯೆಯಾಗಿದ್ದಾರೆ. ಈ ಕುರಿತು ಇರಾನ್ ಸ್ಪಷ್ಟಪಡಿಸಿತ್ತು. ಇರಾನ್, ಭಾರತದ ಕೆಲವೆಡೆ ಸೇರಿದಂತೆ ವಿಶ್ವದೆಲ್ಲೆಡೆ…

Read More

*ಮಾರಿ ಹಬ್ಬದ ವೇಳೆ 100ಕ್ಕೂ ಹೆಚ್ಚು ಕುರಿಗಳ ಬಲಿ;* *ರಕ್ತ ಹೀರಿದ ಅರ್ಚಕ, ಭಯಾನಕ ವಿಡಿಯೋ ವೈರಲ್*

*ಮಾರಿ ಹಬ್ಬದ ವೇಳೆ 100ಕ್ಕೂ ಹೆಚ್ಚು ಕುರಿಗಳ ಬಲಿ;* *ರಕ್ತ ಹೀರಿದ ಅರ್ಚಕ, ಭಯಾನಕ ವಿಡಿಯೋ ವೈರಲ್* ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ (Gundlupet) ತಾಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿ ಮಾರಿ ಹಬ್ಬದ ವೇಳೆ ವಿಚಿತ್ರ ಹಾಗೂ ಭಯಾನಕ ಆಚರಣೆ ನಡೆದಿರುವುದು ಬೆಳಕಿಗೆ ಬಂದಿದೆ. ದೇವಿಯ ಜಾತ್ರೆ ಸಂದರ್ಭದಲ್ಲಿ ಗ್ರಾಮಸ್ಥರು ಹರಕೆ ತೀರಿಸುವ ಸಲುವಾಗಿ 100ಕ್ಕೂ ಹೆಚ್ಚು ಕುರಿಗಳನ್ನು ಬಲಿ ನೀಡಿದ್ದಾರೆ. ಗ್ರಾಮದಲ್ಲಿರುವ ದೊಡ್ಡಮ್ಮ ತಾಯಿ ದೇವಿಯ ಮಾರಿ ಹಬ್ಬದ ಅಂಗವಾಗಿ ಈ ಆಚರಣೆ ನಡೆಯುತ್ತದೆ ಎಂದು ತಿಳಿದುಬಂದಿದೆ….

Read More