ನೆಲ-ಸಮುದಾಯಗಳಿಗೆ ಇದು *ಅಧಿಕಾರದಾಚೆಗಿನ ಅಧಿಕಾರವಿದ್ದಂತೆ!!*(ಚಿಕ್ಕನಾಯಕನಹಳ್ಳಿ ತಾತಯ್ಯನ ಉರುಸು)

ನೆಲ-ಸಮುದಾಯಗಳಿಗೆ ಇದು *ಅಧಿಕಾರದಾಚೆಗಿನ ಅಧಿಕಾರವಿದ್ದಂತೆ!!* (ಚಿಕ್ಕನಾಯಕನಹಳ್ಳಿ ತಾತಯ್ಯನ ಉರುಸು) ಎಲ್ಲರ ತಾತಯ್ಯ’ನಾಗಿ ಸಾಮರಸ್ಯದ ಹೃದಯರಂಗದಲ್ಲಿ ನೆಲೆಸಿರುವ ಜನ-ಮಾನ್ಯರ ಪಾಲಿನ ಪವಾಡ-ಪುರುಷ, ಹಜ಼ರತ್ ಮೊಹಿಯುದ್ದೀನ್ ಶಾ ಖಾದ್ರಿಯವರ 65’ನೇ ವರ್ಷದ ಉರುಸ್ಸನ್ನು ಆಯೋಜಿಸಲಾಗುತ್ತಿದೆ. ಇದೇ ಫೆಬ್ರುವರಿ ತಿಂಗಳ 17, 18, 19’ರ ಮೂರು ದಿನಗಳ ಕಾಲ ಚಿಕ್ಕನಾಯಕನಹಳ್ಳಿ ಪಟ್ಟಣದ ತಾತಯ್ಯನ ಗೋರಿಯಲ್ಲಿ ಈ ಉರುಸ್ ಆಚರಿಸಲಾಗುವುದು. ಪಟ್ಟಣದ ಹೃದಯಭಾಗದಲ್ಲಿ ನೆಲೆಗೊಂಡಿರುವ ನಾನಾವಲಿ-ತಾತಯ್ಯನ ಗೋರಿ, ದೀನ-ದಮನಿತರ ಸಂಕಟ ಪರಿಹರಿಸುವ ಪವಾಡ-ಪುರುಷನ ಶಕ್ತಿಸೌಧದಂತೆ ಬಹುಜನರ ಎದೆಯಲ್ಲಿ ಕಂಗೊಳಿಸುತ್ತಿದೆ. ಬಡವರ, ಬಲಹೀನರ ಬದುಕು…

Read More

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಂಡ ಬಹರೇನ್‌ನ ರಾಯಭಾರಿಯಾದ ಎಚ್‌.ಇ. ಅಬ್ದುರಹ್ಮಾನ್‌ ಎಐ ಗೌದ್, ಬಹರೇನ್‌ ಚೇಂಬರ್‌ ಅಧ್ಯಕ್ಷರಾದ ಎಚ್‌.ಇ. ಮೊಹಮ್ಮದ್‌ ಕೂಹೆಝ್, ಬಹರೇನ್‌ ಇಂಡಿಯಾ ಸೊಸೈಟಿ ಅಧ್ಯಕ್ಷರಾದ ಎಚ್‌.ಇ. ಅಬ್ದುರಹಮಾನ್‌ ಜುಮಾ, ಸಹರಾ ಗ್ರೂಪ್‌ ಹಾಗೂ ಬಹ್ರೇನ್ ಕ್ರಿಕೆಟ್ ಬೋರ್ಡ್ ಅಧ್ಯಕ್ಷರಾದ ಮೊಹಮ್ಮದ್‌ ಮನ್ಸೂರ್‌ ಅವರು ಇಂದು ನನ್ನನ್ನು ಭೇಟಿ ಮಾಡಿ, ಉಭಯ ದೇಶಗಳ ಹಲವು ವಿಚಾರಗಳ ಕುರಿತು ಚರ್ಚಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಂಡ ಬಹರೇನ್‌ನ ರಾಯಭಾರಿಯಾದ ಎಚ್‌.ಇ. ಅಬ್ದುರಹ್ಮಾನ್‌ ಎಐ ಗೌದ್, ಬಹರೇನ್‌ ಚೇಂಬರ್‌ ಅಧ್ಯಕ್ಷರಾದ ಎಚ್‌.ಇ. ಮೊಹಮ್ಮದ್‌ ಕೂಹೆಝ್, ಬಹರೇನ್‌ ಇಂಡಿಯಾ ಸೊಸೈಟಿ ಅಧ್ಯಕ್ಷರಾದ ಎಚ್‌.ಇ. ಅಬ್ದುರಹಮಾನ್‌ ಜುಮಾ, ಸಹರಾ ಗ್ರೂಪ್‌ ಹಾಗೂ ಬಹ್ರೇನ್ ಕ್ರಿಕೆಟ್ ಬೋರ್ಡ್ ಅಧ್ಯಕ್ಷರಾದ ಮೊಹಮ್ಮದ್‌ ಮನ್ಸೂರ್‌ ಅವರು ಇಂದು ನನ್ನನ್ನು ಭೇಟಿ ಮಾಡಿ, ಉಭಯ ದೇಶಗಳ ಹಲವು ವಿಚಾರಗಳ ಕುರಿತು ಚರ್ಚಿಸಿದರು.

Read More

ಶಿವಮೊಗ್ಗ ಶಾಸಕರ ಕಚೇರಿಯಲ್ಲಿ ಮಹತ್ವದ ಸಭೆ;ಇ- ಸ್ವತ್ತು ಜನಸ್ನೇಹಿ ಮಾಡಿ- ಶಾಸಕ ಚನ್ನಬಸಪ್ಪ ಕಿವಿಮಾತು

ಶಿವಮೊಗ್ಗ ಶಾಸಕರ ಕಚೇರಿಯಲ್ಲಿ ಮಹತ್ವದ ಸಭೆ; ಇ- ಸ್ವತ್ತು ಜನಸ್ನೇಹಿ ಮಾಡಿ- ಶಾಸಕ ಚನ್ನಬಸಪ್ಪ ಕಿವಿಮಾತು ಇಂದು ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಶಾಸಕರ ಕಚೇರಿ ಕರ್ತವ್ಯ ಭವನದಲ್ಲಿ ಮಹಾನಗರ ಪಾಲಿಕೆ ಆಯುಕ್ತರು, ಕಂದಾಯ ವಿಭಾಗದ ಅಧಿಕಾರಿಗಳು, ಉಪನೋಂದಣಿ ಅಧಿಕಾರಿಗಳು, ಜಿಲ್ಲಾ ಕೈಗಾರಿಕಾ ಸಂಘ (ಆಟೋ ಕಾಂಪ್ಲೆಕ್ಸ್), ಸಣ್ಣ ಕೈಗಾರಿಕೆಗಳ ಸಂಘ, ಚೇಂಬರ್ ಆಫ್ ಕಾಮರ್ಸ್ ಹಾಗೂ ನಾಗರಿಕ ಹಿತರಕ್ಷಣಾ ವೇದಿಕೆಯ ಪ್ರಮುಖರೊಂದಿಗೆ ‘ಇ-ಸ್ವತ್ತು’ ಗೆ ಸಂಬಂಧಿಸಿದಂತೆ ಉಂಟಾಗಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸುದೀರ್ಘ…

Read More

ತಾಲ್ಲೂಕುಗಳಲ್ಲಿ ಕೆಎಫ್‌ಡಿ ಪ್ರಕರಣ ಹೆಚ್ಚದಂತೆ ಎಚ್ಚರಿಕೆ ವಹಿಸಿ: ತಹಶೀಲ್ದಾರ್ ವಿ.ಎಸ್.ರಾಜೀವ್*

*ತಾಲ್ಲೂಕುಗಳಲ್ಲಿ ಕೆಎಫ್‌ಡಿ ಪ್ರಕರಣ ಹೆಚ್ಚದಂತೆ ಎಚ್ಚರಿಕೆ ವಹಿಸಿ: ತಹಶೀಲ್ದಾರ್ ವಿ.ಎಸ್.ರಾಜೀವ್* ಶಿವಮೊಗ್ಗ, ತಾಲ್ಲೂಕುಗಳಲ್ಲಿ ಕೆಎಫ್‌ಡಿ ಪ್ರಕರಣಗಳು ಹೆಚ್ಚದಂತೆ ಎಚ್ಚರಿಕೆ ವಹಿಸಬೇಕು. ಕೆಎಫ್‌ಡಿ ಕುರಿತು ಜನರಲ್ಲಿರುವ ಭಯ ಮುಕ್ತಗೊಳಿಸಿ, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕೆಂದು ತಹಶೀಲ್ದಾರ್ ವಿ.ಎಸ್.ರಾಜೀವ್ ಸಲಹೆ ನೀಡಿದರು. ಬುಧವಾರ ಶಿವಮೊಗ್ಗ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಹಾಗೂ ವಿವಿಧ ಇಲಾಖೆಗಳ ಸಮನ್ವಯ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಸಾಗರದ ಭಾಗದಲ್ಲಿ…

Read More

ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಇಂದು ಬೆಳಗಿನ ಜಾವ ನಿಧನ*ಅನಾರೋಗ್ಯದಿಂದ ಜಾನಪದ ಕೋಗಿಲೆ ವಿಧಿವಶ

*ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಇಂದು ಬೆಳಗಿನ ಜಾವ ನಿಧನ* ಅನಾರೋಗ್ಯದಿಂದ ಜಾನಪದ ಕೋಗಿಲೆ ವಿಧಿವಶ ಹಾಡುಹಕ್ಕಿ, ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ (Sukri Bommagowda) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದು (ಫೆಬ್ರವರಿ 13) ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ‌ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಆಗಿದ್ದರು. ಹಾಲಕ್ಕಿ ಒಕ್ಕಲಿಗ ಬುಡಕಟ್ಟು…

Read More

ಸಾಗರ ನಗರೇಶ್ವರ ದೇವಸ್ಥಾನದಲ್ಲಿ ದೇವಿ ಕೊರಳ ಚಿನ್ನದ ತಾಳಿ ಕದ್ದಿದ್ದ ಶಿರವಂತೆ ಶಿವಕುಮಾರ ಅರೆಸ್ಟ್…*

*ಸಾಗರ ನಗರೇಶ್ವರ ದೇವಸ್ಥಾನದಲ್ಲಿ ದೇವಿ ಕೊರಳ ಚಿನ್ನದ ತಾಳಿ ಕದ್ದಿದ್ದ ಶಿರವಂತೆ ಶಿವಕುಮಾರ ಅರೆಸ್ಟ್…* ಸಾಗರದ ನಗರೇಶ್ವರ ದೇವಸ್ಥಾನದಲ್ಲಿ ದೇವಿಯ ಕೊರಳಲ್ಲಿದ್ದ ಬಂಗಾರದ ತಾಳಿ ಕದ್ದ ಕಳ್ಳರನ್ನು ಸಾಗರ ಪೇಟೆ ಠಾಣೆ ಪೊಲೀಸರು ಬೇಟೆಯಾಡಿದ್ದು, ಶಿರವಂತೆ ವಾಸಿ ಶಿವಕುಮಾರನನ್ನು ಬಂಧಿಸಿದೆ. ಬಂಧಿತ ಶಿವಕುಮಾರನಿಂದ 2 ಲಕ್ಷ ರೂ.,ಗಳ ಮೌಲ್ಯದ 30.570 ಗ್ರಾಂ ತೂಕದ ಚಿನ್ನದ ತಾಳಿ ಸರವನ್ನು ಅಮಾನತು ಪಡಿಸಿಕೊಳ್ಳಲಾಗಿದೆ. ಎಸ್ ಪಿ ಮಿಥುನ್ ಕುಮಾರ್, ಅಡಿಷನಲ್ ಎಸ್ ಪಿ ಗಳಾದ ಅನಿಲ್ ಕುಮಾರ್ ಭೂಮರೆಡ್ಡಿ, ಎ.ಜಿ.ಕಾರಿಯಪ್ಪ…

Read More

ಅಂತಾರಾಷ್ಟ್ರೀಯ ನ್ಯಾಯ ದಿನ : ಭಾರತದ ಹೊಸ ಕ್ರಿಮಿನಲ್ ಕಾನೂನುಗಳನ್ನು ಬಗ್ಗೆ ತಿಳಿಯೋಣ*

*ಅಂತಾರಾಷ್ಟ್ರೀಯ ನ್ಯಾಯ ದಿನ : ಭಾರತದ ಹೊಸ ಕ್ರಿಮಿನಲ್ ಕಾನೂನುಗಳನ್ನು ಬಗ್ಗೆ ತಿಳಿಯೋಣ* ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ರಚನೆಗೆ ಕಾರಣವಾದ ರೋಮ್ ಶಾಸನ ಒಪ್ಪಂದದ ಸವಿ ನೆನಪಿಗಾಗಿ ‘ಅಂತರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನ’ ವನ್ನು ಪ್ರತಿವರ್ಷ ಜುಲೈ 17 ರಂದು ಆಚರಿಸಲಾಗುತ್ತದೆ. ಈ ದಿನಕ್ಕೆ ಅಂತಾರಾಷ್ಟ್ರೀಯ ಅಪರಾಧ ನ್ಯಾಯ ದಿನ ಅಥವಾ ಅಂತಾರಾಷ್ಟ್ರೀಯ ನ್ಯಾಯ ದಿನ ಎಂದು ಕರೆಯಲಾಗುತ್ತದೆ. ಆಧುನಿಕತೆಗೆ ಹೊಂದಿಕೊಳ್ಳುವಂತೆ ದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಬದಲಾವಣೆಯನ್ನು ಮಾಡಲಾಗುತ್ತಿದ್ದು ಭಾರತ ದೇಶದ ಕಾನೂನುಗಳಲ್ಲೂ ಕೂಡ ಸಾಕಷ್ಟು ಬದಲಾವಣೆಯನ್ನು…

Read More

ಜಲೈ 16 ಮಂಗಳವಾರ ಶಾಲಾ ಕಾಲೇಜಿಗೆ ರಜೆ

ಜಲೈ 16 ಮಂಗಳವಾರ ಶಾಲಾ ಕಾಲೇಜಿಗೆ ರಜೆ ಜಿಲ್ಲೆಯಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಾಲಾ ಕಾಲೇಜುಗಳಿಗೆ ಜುಲೈ 16 ರಂದು ರಜೆ ಘೋಷಿಸಿ ಮಾನ್ಯ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.

Read More

ಹುಷಾರ್…ಕಿಡಿಗೇಡಿಗಳೇ…ಹುಷಾರ್… ಶಿವಮೊಗ್ಗದಲ್ಲಿ ಚೆನ್ನಮ್ಮ ಪಡೆ ಇದೆ! ಪೊಲೀಸ್ ಪ್ರಕಟಣೆಯಲ್ಲೇನಿದೆ?

ಹುಷಾರ್…ಕಿಡಿಗೇಡಿಗಳೇ…ಹುಷಾರ್… ಶಿವಮೊಗ್ಗದಲ್ಲಿ ಚೆನ್ನಮ್ಮ ಪಡೆ ಇದೆ! ಪೊಲೀಸ್ ಪ್ರಕಟಣೆಯಲ್ಲೇನಿದೆ? ಶಿವಮೊಗ್ಗದಲ್ಲೀಗ ಚೆನ್ನಮ್ಮ ಪಡೆ ಸದ್ದು ಮಾಡುತ್ತಿದೆ. ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವವರ ವಿರುದ್ಧ ಸಮರ ಸಾರಲಿರುವ ಈ ಚೆನ್ನಮ್ಮ ಪಡೆ ಈ ಹಿಂದೆ ಓಬವ್ವ ಪಡೆಯಾಗಿ ಕಾರ್ಯನಿರ್ವಹಿಸುತ್ತಿತ್ತು. ಈಗ ಚೆನ್ನವ್ವ ಪಡೆ ಆಗಿ ಗಮನ ಸೆಳೆಯಲಿದೆ. ಶಿವಮೊಗ್ಗದಲ್ಲಿ ಕಿಡಿಗೇಡಿ ಕೃತ್ಯಗಳಿಗೆ ಕಡಿವಾಣ ಹಾಕಲೆಂದೇ ಈ ಚೆನ್ನಮ್ಮ ಪಡೆ ರೂಪಿಸಲಾಗಿದೆ. ಈ ಪಡೆಯಲ್ಲಿ ನುರಿತ ಮಹಿಳಾ ಪೊಲೀಸ್ ಸಿಬ್ಬಂದಿ ಎರಡು ಶಿಫ್ಟ್ ಗಳಲ್ಲಿ ಕೆಲಸ ಮಾಡಲಿದೆ. ಕರಾಟೆ ಸೇರಿದಂತೆ ಹತ್ತು…

Read More