ಅತಿಥಿ ಶಿಕ್ಷಕರ ಮತ್ತು ಉಪನ್ಯಾಸಕರ ವೇತನ ಹೆಚ್ಚಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರಿಗೆ ಅಭಿನಂದನೆ ಸಲ್ಲಿಸಿದ ಕೆ ಪಿ ಸಿ ಸಿ ಸದಸ್ಯ ವೈ.ಹೆಚ್. ನಾಗರಾಜ್
ಅತಿಥಿ ಶಿಕ್ಷಕರ ಮತ್ತು ಉಪನ್ಯಾಸಕರ ವೇತನ ಹೆಚ್ಚಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರಿಗೆ ಅಭಿನಂದನೆ ಸಲ್ಲಿಸಿದ ಕೆ ಪಿ ಸಿ ಸಿ ಸದಸ್ಯ ವೈ.ಹೆಚ್. ನಾಗರಾಜ್ ಶಿವಮೊಗ್ಗ: ಅತಿಥಿ ಶಿಕ್ಷಕರ ಮತ್ತು ಉಪನ್ಯಾಸಕರ ವೇತನವನ್ನು ಹೆಚ್ಚಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು ಎಂದು ಕೆ ಪಿ ಸಿ ಸಿ ಸದಸ್ಯ ವೈ.ಹೆಚ್. ನಾಗರಾಜ್ ತಿಳಿಸಿದ್ದಾರೆ. ಸರ್ಕಾರ ಅತಿಥಿ ಶಿಕ್ಷಕರ ವೇತನವನ್ನು ಎರಡು ಸಾವಿರ ರೂ.ಗಳಿಗೆ…