ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಪತ್ರಿಕಾಗೋಷ್ಠಿ; ಉಗ್ರರಿಂದ ಹತರಾದ ಮಂಜುನಾಥ್ ಕುಟುಂಬಕ್ಕೆ ಸಿಎಂ ಭೇಟಿ ನೀಡಿ 50 ಲಕ್ಷ ಪರಿಹಾರ ಘೋಷಿಸಲಿ ಶಿವಮೊಗ್ಗ ಆಡಳಿತ ಸಂಕೀರ್ಣ ಕಾಮಗಾರಿ ಭರವಸೆ ಕೊಡಲಿ ಬೊಮ್ಮನಕಟ್ಟೆ ಫ್ಲೈಓವರ್ ಕಾಮಗಾರಿ ಬಗ್ಗೆ ಮಾತಾಡಲಿ ಶಿವಮೊಗ್ಗದ ಅಭಿವೃದ್ಧಿ ಕಾಮಗಾರಿಗಳ ಘೋಷಣೆ ಮಾಡಲಿ
ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಪತ್ರಿಕಾಗೋಷ್ಠಿ; ಉಗ್ರರಿಂದ ಹತರಾದ ಮಂಜುನಾಥ್ ಕುಟುಂಬಕ್ಕೆ ಸಿಎಂ ಭೇಟಿ ನೀಡಿ 50 ಲಕ್ಷ ಪರಿಹಾರ ಘೋಷಿಸಲಿ ಶಿವಮೊಗ್ಗ ಆಡಳಿತ ಸಂಕೀರ್ಣ ಕಾಮಗಾರಿ ಭರವಸೆ ಕೊಡಲಿ ಬೊಮ್ಮನಕಟ್ಟೆ ಫ್ಲೈಓವರ್ ಕಾಮಗಾರಿ ಬಗ್ಗೆ ಮಾತಾಡಲಿ ಶಿವಮೊಗ್ಗದ ಅಭಿವೃದ್ಧಿ ಕಾಮಗಾರಿಗಳ ಘೋಷಣೆ ಮಾಡಲಿ ಮೇ.18 ರಂದು ಶಿವಮೊಗ್ಗಕ್ಕೆ ಸಿಎಂ ಬರುತ್ತಿದ್ದು, ಜೆಡಿಎಸ್ ನಿಂದ ಒಂದಿಷ್ಟು ಬೇಡಿಕೆಗಳಿವೆ. ಕಾಶ್ಮೀರದಲ್ಲಿ ಉಗ್ರರಿಂದ ಹತ್ಯೆಯಾದ ಇಬ್ಬರು ಕನ್ನಡಿಗರು. ಶಿವಮೊಗ್ಗದ ಒಬ್ಬರು ಮಂಜುನಾಥ್. ಶಿವಮೊಗ್ಗದ ಮಂಜುನಾಥ್ ರವರ ನಿವಾಸಕ್ಕೆ ಸಿಎಂ ತೆರಳಿ,…