ರಾಜ್ಯ, ದೇಶಕ್ಕೆ ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭಯಾನಕ ಭವಿಷ್ಯ*
*ರಾಜ್ಯ, ದೇಶಕ್ಕೆ ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭಯಾನಕ ಭವಿಷ್ಯ* ಕರ್ನಾಟಕ ಹಾಗೂ ಭಾರತಕ್ಕೆ ಜನವರಿ ಒಳಗೆ ಭಾರಿ ದೊಡ್ಡ ಗಂಡಾಂತರ ಇದೆ. ಯಾರೂ ಊಹಿಸಿರದ ದುಃಖ ಬರಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು ಮೇಘಸ್ಫೋಟ, ಜಲಪ್ರಳಯ ಹಾಗೂ ವಾಯುವಿನಿಂದ ಆಪತ್ತು ಬರುವ ಬಗ್ಗೆ ಮೊದಲೇ ಹೇಳಿದ್ದೆ. ವಿಮಾನ ಅಪಘಾತ ಸೇರಿದಂತೆ ಕೆಲವು ಆಪತ್ತುಗಳು ಸಂಭವಿಸಿವೆ. ಮುಂದೆ ಇನ್ನೊಂದು ದೊಡ್ಡ ಮೇಘಸ್ಫೋಟ ಸಂಭವಿಸಲಿದೆ….