Category: Special News
ಹೀಗೂ ಇರುತ್ತೆ ಜಗತ್ತು!* *ನಿಮ್ಮ ಸಹಕಾರ ಮತ್ತು ಸಹಾಯಕ್ಕೆ ಧನ್ಯವಾದಗಳು…*
*ಹೀಗೂ ಇರುತ್ತೆ ಜಗತ್ತು!* *ನಿಮ್ಮ ಸಹಕಾರ ಮತ್ತು ಸಹಾಯಕ್ಕೆ ಧನ್ಯವಾದಗಳು…* ನನ್ನಮ್ಮಿ ಇದ್ದಕ್ಕಿದ್ದ ಹಾಗೆ ನಂಬಿದ ವೈದ್ಯನೊಬ್ಬನ ಕಾರಣದಿಂದ ಗ್ಯಾಂಗ್ರೀನ್ ಗೆ ಒಳಗಾದರು. ಆ ನಂತರ ಸುಮ್ಮನೆ ಭರವಸೆ ಕೊಟ್ಟು ಕಾಲ ಕಳೆದ ಆ ಡಾಕ್ಟರ್ ಮಹಾಶಯ ಹಣದ ಆಸೆಗೆ ಬಿದ್ದಿದ್ದನೇನೋ…ದಾರಿ ತಪ್ಪಿಸುತ್ತಲೇ ಹೋದ… ನನ್ನಮ್ಮಿ ಸರಿ ಇದ್ದವರು ಆ ವೈದ್ಯನನ್ನು ನಂಬಿದ್ದರಿಂದ ಬಹಳ ನೋವು ಪಡುವಂತಾಯ್ತು…ಈಗಲೂ ಅದು ಮುಂದುವರೆದಿದೆ… ಈ ನಡುವೆ ಗ್ಯಾಂಗ್ರಿನ್…ಕಾಲಿನ ಎರಡು ಬೆರಳಿನ ಆಪರೇ಼ನ್…ಆಪರೇಷನ್ನಿನ ಸಂದರ್ಭದಲ್ಲೇ ಎರಡೂ ಕಿಡ್ನಿಗಳು ಕೆಲಸ ನಿಲ್ಲಿಸಿ ಅಮ್ಮಿಯ…
ಕಾರು ಅಪಘಾತದಲ್ಲಿ ವೈದ್ಯ ದಂಪತಿಗಳ ಮಗಳ ಸಾವು* *ಕಳೆದ ತಿಂಗಳಷ್ಟೇ ಶಿವಮೊಗ್ಗದ ಸಿಮ್ಸ್ ನಲ್ಲಿ ಎಂಬಿಬಿಎಸ್ ಪದವಿ ಮುಗಿಸಿದ್ದ ಡಾ.ಸನಾ*
*ಕಾರು ಅಪಘಾತದಲ್ಲಿ ವೈದ್ಯ ದಂಪತಿಗಳ ಮಗಳ ಸಾವು* ಶಿವಮೊಗ್ಗ ಸಮೀಪದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ ಬಳಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಡಾ. ಸನಾ ಸಾವು ಕಂಡಿದ್ದಾರೆ. 22 ವರ್ಷದ ಡಾ.ಸನಾ ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾದ ವಾಸಿಗಳಾದ ಡಾ.ಶಕೀಲ್ ಮತ್ತು ಡಾ.ತಾಹೆರಾರವರ ಮಗಳಾಗಿದ್ದು, ಕಳೆದ ತಿಂಗಳಷ್ಟೇ ಎಂಬಿಬಿಎಸ್ ಪದವಿಯನ್ನು ಶಿವಮೊಗ್ಗದ ಸಿಮ್ಸ್ ನಲ್ಲಿ ಮುಗಿಸಿದ್ದರು.
ಶಿವಮೊಗ್ಗ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನಿಂದ ರಾಹುಲ್ ಗಾಂಧಿ ಹುಟ್ಟು ಹಬ್ಬ ಆಚರಣೆ; ಉತ್ತರ ಬ್ಲಾಕ್ ಅಧ್ಯಕ್ಷ ಗಿರೀಶ್ ಅಧ್ಯಕ್ಷತೆಯಲ್ಲಿ ಮೆಗ್ಗಾನ್ ಆಸ್ಪತ್ರೆ ಗರ್ಭಿಣಿಯರ ವಾರ್ಡಿನಲ್ಲಿ ಹಣ್ಣು ವಿತರಣೆ
ಶಿವಮೊಗ್ಗ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನಿಂದ ರಾಹುಲ್ ಗಾಂಧಿ ಹುಟ್ಟು ಹಬ್ಬ ಆಚರಣೆ; ಉತ್ತರ ಬ್ಲಾಕ್ ಅಧ್ಯಕ್ಷ ಗಿರೀಶ್ ಅಧ್ಯಕ್ಷತೆಯಲ್ಲಿ ಮೆಗ್ಗಾನ್ ಆಸ್ಪತ್ರೆ ಗರ್ಭಿಣಿಯರ ವಾರ್ಡಿನಲ್ಲಿ ಹಣ್ಣು ವಿತರಣೆ ಶಿವಮೊಗ್ಗ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬದ ಅಂಗವಾಗಿ ಮೆಗ್ಗಾನ್ ಆಸ್ಪತ್ರೆಯ ಸ್ತ್ರೀರೋಗ ವಿಭಾಗದ ಗರ್ಭಿಣಿಯರ ವಾರ್ಡಿನಲ್ಲಿ ವಿವಿಧ ರೀತಿಯ ಹಣ್ಣು ಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಉತ್ತರ ಬ್ಲಾಕ್ ಅಧ್ಯಕ್ಷ ಗಿರೀಶ್ ಅವರು ಮಾತನಾಡಿ,…
ರಾಹುಲ್ ಗಾಂಧಿಯವರ ಹುಟ್ಟುಹಬ್ಬ – ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ವನಮಹೋತ್ಸವ*
*ರಾಹುಲ್ ಗಾಂಧಿಯವರ ಹುಟ್ಟುಹಬ್ಬ – ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ವನಮಹೋತ್ಸವ* ಕಾಂಗ್ರೆಸ್ ಪಕ್ಷದ ಅಧಿನಾಯಕರು, ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬದ ಅಂಗವಾಗಿ ಇಂದು ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ಗಿಡಗಳನ್ನು ನೆಡುವ ಮುಖಾಂತರ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ , ಸೂಡ ಸದಸ್ಯರಾದ ಎಂ ಪ್ರವೀಣ್ ಕುಮಾರ್ , ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೋನಿಯಾ ಎಂ, ಜಿಲ್ಲಾ ಯುವ…
ಸಿಕ್ಕಿಬಿದ್ದ ಭಯಾನಕ ಕಾಮುಕ;* *ಬರೋಬ್ಬರಿ 13 ಸಾವಿರ ಮಹಿಳೆಯರ ಅಶ್ಲೀಲ ಫೋಟೋ, ವಿಡಿಯೋ ಪತ್ತೆ*
*ಸಿಕ್ಕಿಬಿದ್ದ ಭಯಾನಕ ಕಾಮುಕ;* *ಬರೋಬ್ಬರಿ 13 ಸಾವಿರ ಮಹಿಳೆಯರ ಅಶ್ಲೀಲ ಫೋಟೋ, ವಿಡಿಯೋ ಪತ್ತೆ* ನಕಲಿ ಖಾತೆ ಸೃಷ್ಟಿಸಿ (Fake Accounts) ಮಹಿಳೆ ಹಾಗೂ ಯುವತಿಯರ ನಗ್ನ ಪೋಟೋ, ವಿಡಿಯೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಮೋಸ್ಟ್ ವಾಂಟೆಡ್ ಕಾಮುಕ ಕೊನೆಗೂ ಬಳ್ಳಾರಿಯ (Bellary) ಸಂಡೂರಿನಲ್ಲಿ (Sandur) ಸಿಕ್ಕಿಬಿದ್ದಿದ್ದಾನೆ. ಶುಭಂ ಕುಮಾರ್ ಮನೋಜ್ ಪ್ರಸಾದ್ ಸಿಂಗ್(25) ಎನ್ನುವಾತ ನಕಲಿ ಖಾತೆಯಲ್ಲಿ ಬೆತ್ತಲೆ ಫೋಟೋ, ವಿಡಿಯೋ ಅಪ್ಲೋಡ್ ಮಾಡಿ ಮಹಿಳೆಯರ ಮಾನಹಾನಿ ಮಾಡುತ್ತಿದ್ದ. ಈ ಸಂಬಂಧ ವಿದ್ಯಾರ್ಥಿನಿಯೋರ್ವಳು ನೀಡಿದ್ದ…
ಮಣಪುರಂ ಫೈನಾನ್ಸ್ ಸೇವಾ ನ್ಯೂನ್ಯತೆ: ಪರಿಹಾರ ನೀಡಲು ಆಯೋಗ ಆದೇಶ*
*ಮಣಪುರಂ ಫೈನಾನ್ಸ್ ಸೇವಾ ನ್ಯೂನ್ಯತೆ: ಪರಿಹಾರ ನೀಡಲು ಆಯೋಗ ಆದೇಶ* ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗೌರಾಪುರ ಅಜ್ಜಂಪುರದ ತಾಲಿಬ್ ಪಾಷ ಬಿನ್ ಅನ್ಸರ್ ಪಾಷ ಇವರು ಮಣಪುರಂ ಫೈನಾನ್ಸ್ ಲಿಮಿಟೆಡ್ ಶಿವಮೊಗ್ಗ, ಮುಜೀರ್ಪಾಷ, ಕೇರಾಫ್ ವಿನಸ್ ಆಟೋಮೊಬೈಲ್ಸ್ ಹಾಸನ ಮತ್ತು ರೀಜನಲ್ ಟ್ರಾನ್ಸ್ಪೋರ್ಟ್ ಅಥಾರಿಟಿ ಎಆರ್ಟಿಓ ತರೀಕೆರೆ ಇವರ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ದೂರುದಾರಿಗೆ ಸೂಕ್ತ ಪರಿಹಾರ ನೀಡುವಂತೆ ತೀರ್ಪು ನೀಡಿದೆ. ದೂರುದಾರರು…
ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ರಿಂದ ಮುಖ್ಯಮಂತ್ರಿಗಳಿಗೊಂದು ಬಹಿರಂಗ ಪತ್ರ ಏನಿದೆ ಈ ಬಹಿರಂಗ ಪತ್ರದಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ
ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ರಿಂದ ಮುಖ್ಯಮಂತ್ರಿಗಳಿಗೊಂದು ಬಹಿರಂಗ ಪತ್ರ ಏನಿದೆ ಈ ಬಹಿರಂಗ ಪತ್ರದಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ ಮಾನ್ಯ ಸಿದ್ದರಾಮಯ್ಯನವರೇ, ಜಾತಿಗಣತಿ ವಿಷಯವಾಗಿ ನಿಮಗೊಂದು ಬಹಿರಂಗ ಪತ್ರ ಬರೆಯುತ್ತಿದ್ದೇನೆ. ಈ ಹಿಂದೆ ಸುಮಾರು 10 ವರ್ಷಗಳ ಹಿಂದೆ ಸಿದ್ದಪಡಿಸಿದ್ದ ಜಾತಿಗಣತಿ ವರದಿಯನ್ನು ನಿಮ್ಮ ನೇತೃತ್ವದ ಹಿಂದಿನ 2013-2018 ಅವರಿಯ ಸರ್ಕಾರದಲ್ಲಿ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲು ನಾನು ಆಗ ವಿಧಾನಪರಿಷತ್ನಲ್ಲಿ ಒತ್ತಾಯಿಸಿದ್ದೆ, ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕನಾಗಿದ್ದ ನಾನು ಅಂದಿನ ಸಮಾಜಕಲ್ಯಾಣ ಸಚಿವರಾಗಿದ್ದ ಹೆಚ್.ಆಂಜನೇಯ ಅವರನ್ನು…