ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸುವ ಸಂಬಂಧ ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಪ್ರದೇಶ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೊಳಪಡುವ 9ಗ್ರಾ.ಪಂ.ಗಳ 19ಹಳ್ಳಿಗಳ ಗುರುತು ಪಾಲಿಕೆ ವ್ಯಾಪ್ತಿ ಪ್ರದೇಶ ವಿಸ್ತರಣೆಗೆ ಸ್ಥಳೀಯರಿಂದ ಅಭಿಪ್ರಾಯ ಸಂಗ್ರಹಿಸಲು ಸೂಚನೆ : ಗುರುದತ್ತ ಹೆಗಡೆ

ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸುವ ಸಂಬಂಧ ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಪ್ರದೇಶ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೊಳಪಡುವ 9ಗ್ರಾ.ಪಂ.ಗಳ 19ಹಳ್ಳಿಗಳ ಗುರುತು ಪಾಲಿಕೆ ವ್ಯಾಪ್ತಿ ಪ್ರದೇಶ ವಿಸ್ತರಣೆಗೆ ಸ್ಥಳೀಯರಿಂದ ಅಭಿಪ್ರಾಯ ಸಂಗ್ರಹಿಸಲು ಸೂಚನೆ : ಗುರುದತ್ತ ಹೆಗಡೆ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸುವ ಸಂಬಂಧ ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಪ್ರದೇಶ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೊಳಪಡುವ 09ಗ್ರಾಮ ಪಂಚಾಯಿತಿಗಳ 19ಹಳ್ಳಿಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ಸೇರ್ಪಡೆಗೊಳಿಸುವ ಪೂರ್ವದಲ್ಲಿ ಜಿಲ್ಲಾ ಉಸ್ತುವಾರಿ…

Read More

ಎಪಿಎಂಸಿ ಎರಡನೇ ಅತಿ ಹೆಚ್ಚು ವಹಿವಾಟು ಕೇಂದ್ರ-ಜಿಲ್ಲೆಗೆ ಕಿರೀಟಪ್ರಾಯ *ರೈತರಿಗೆ ಸಹಕಾರ-ಸೌಲಭ್ಯ ನೀಡಿದಲ್ಲಿ ದೇಶದ ಅಭಿವೃದ್ದಿ ಸಾಧ್ಯ : ಎಸ್ ಮಧು ಬಂಗಾರಪ್ಪ*

ಎಪಿಎಂಸಿ ಎರಡನೇ ಅತಿ ಹೆಚ್ಚು ವಹಿವಾಟು ಕೇಂದ್ರ-ಜಿಲ್ಲೆಗೆ ಕಿರೀಟಪ್ರಾಯ *ರೈತರಿಗೆ ಸಹಕಾರ-ಸೌಲಭ್ಯ ನೀಡಿದಲ್ಲಿ ದೇಶದ ಅಭಿವೃದ್ದಿ ಸಾಧ್ಯ : ಎಸ್ ಮಧು ಬಂಗಾರಪ್ಪ* ಶಿವಮೊಗ್ಗ ನಮ್ಮ ದೇಶದ ಆರ್ಥಿಕತೆಯ ಬೆನ್ನೆಲುಬಾಗಿರುವ ರೈತರಿಗೆ ಉತ್ತಮ ಸಹಕಾರ ಮತ್ತು ಸೌಲಭ್ಯಗಳನ್ನು ನೀಡಿದಲ್ಲಿ ದೇಶದ ಅಭಿವೃದ್ದಿ ಸಹ ಉತ್ತಮವಾಗಿ ಆಗಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಎಪಿಎಂಸಿ ರೈತರಿಗೆ ಸಹಕಾರಿಯಾಗಿದ್ದು ಉತ್ತಮ ವಹಿವಾಟು ಮೂಲಕ ಜಿಲ್ಲೆಗೆ ಕಿರೀಟಪ್ರಾಯವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್….

Read More

ಉಚ್ಛಾಟಿತ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದೇನು?* *ಇನ್ನೂ 10-12 ಸೀಟುಗಳು‌ ಬಿಜೆಪಿಯಿಂದ ಖಾಲಿಯಾಗಲಿವೆ!* *ಅಶೋಕ್ ಕಂಡ್ರೆ ಬಿಜೆಪಿಗೇ ಆಗಲ್ಲ* *ರಾಜಕೀಯವಾಗಿ ಬೆಳೆಸಿದ್ದು ಡಿಕೆಶಿ ಎಂದ ಸೋಮಶೇಖರ್ ಮತ್ತೇನಂದ್ರು?*

*ಉಚ್ಛಾಟಿತ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದೇನು?* *ಇನ್ನೂ 10-12 ಸೀಟುಗಳು‌ ಬಿಜೆಪಿಯಿಂದ ಖಾಲಿಯಾಗಲಿವೆ!* *ಅಶೋಕ್ ಕಂಡ್ರೆ ಬಿಜೆಪಿಗೇ ಆಗಲ್ಲ* *ರಾಜಕೀಯವಾಗಿ ಬೆಳೆಸಿದ್ದು ಡಿಕೆಶಿ ಎಂದ ಸೋಮಶೇಖರ್ ಮತ್ತೇನಂದ್ರು?* ಪಕ್ಷವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದಿಂದ ತಮ್ಮನ್ನು ಉಚ್ಛಾಟನೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಎಸ್ ಟಿ ಸೋಮಶೇಖರ್, ಬಿಜೆಪಿಯ 10 ರಿಂದ 12 ಶಾಸಕ ಸ್ಥಾನಗಳು ಖಾಲಿಯಾಗುತ್ತವೆ ಎಂದು ಎಚ್ಚರಿಕೆ ನೀಡಿದ್ದಾರೆ. ಬಿಜೆಪಿಯಿಂದ ಗೆದ್ದು ವಿಧಾನಸಭೆ ಪ್ರವೇಶಿಸಿರುವ ಯಶವಂತಪುರ ಶಾಸಕ…

Read More

ಕನ್ನಡ ಹುಟ್ಟಿದ್ದು ತಮಿಳಿನಿಂದ; ಕಮಲ್ ಹಸನ್ ಬಾಂಬ್!* *ಶಿವಣ್ಣನ ಮುಂದೆಯೇ ವಿವಾದದ ಕಿಡಿ ಹೊತ್ತಿಸಿದ ಕಮಲ್ ಹಸನ್!!*

*ಕನ್ನಡ ಹುಟ್ಟಿದ್ದು ತಮಿಳಿನಿಂದ; ಕಮಲ್ ಹಸನ್ ಬಾಂಬ್!* *ಶಿವಣ್ಣನ ಮುಂದೆಯೇ ವಿವಾದದ ಕಿಡಿ ಹೊತ್ತಿಸಿದ ಕಮಲ್ ಹಸನ್!!* ಕಾಲಿವುಡ್ ನಟ ಕಮಲ್ ಹಾಸನ್ (Kamal Haasan) ನಟನೆಯ ‘ಥಗ್ ಲೈಫ್’ ಸಿನಿಮಾ (Thug Life) ಜೂನ್ 5ರಂದು ರಿಲೀಸ್‌ಗೆ ಸಿದ್ಧವಾಗಿದೆ. ಇತ್ತೀಚೆಗೆ ಚೆನ್ನೈನಲ್ಲಿ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ನಡೆದಿದ್ದು ಈ ವೇಳೆ, ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದ ಕಮಲ್ ಹಾಸನ್ ಹೇಳಿಕೆ ನೀಡಿ ವಿವಾದದ ಕಿಡಿ ಹೊತ್ತಿಸಿದ್ದಾರೆ. ಅದು ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್…

Read More

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಔಷಧ ವಿಭಾಗದಲ್ಲಿ ನಿಜವಾಗಲೂ ನಡೆದಿದ್ದೇನು? ಲೋಕಾಯುಕ್ತ ದಾಳಿಯ ಹಿಂದೆ ಏನಿದೆ? ಲೋಕಾಯುಕ್ತ ದಾಳಿ ಆದ ನಂತರ ಏನಾಯ್ತು? ಇಲ್ಲಿದೆ ಫುಲ್ ವಿವರ…

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಔಷಧ ವಿಭಾಗದಲ್ಲಿ ನಿಜವಾಗಲೂ ನಡೆದಿದ್ದೇನು? ಲೋಕಾಯುಕ್ತ ದಾಳಿಯ ಹಿಂದೆ ಏನಿದೆ? ಲೋಕಾಯುಕ್ತ ದಾಳಿ ಆದ ನಂತರ ಏನಾಯ್ತು? ಇಲ್ಲಿದೆ ಫುಲ್ ವಿವರ…

Read More

ಟ್ರಾಫಿಕ್ ಪೊಲೀಸರ ಎಡವಟ್ಟು; ಮಗು ಸಾವು*

*ಟ್ರಾಫಿಕ್ ಪೊಲೀಸರ ಎಡವಟ್ಟು; ಮಗು ಸಾವು* ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮೂರೂವರೆ ವರ್ಷದ ಮಗು (child) ಬಲಿಯಾಗಿರುವಂತಹ (death) ಘಟನೆ ಸ್ವರ್ಣಸಂದ್ರ ಬಳಿಯ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಜಿಲ್ಲೆಯ ಮದ್ದೂರು ತಾಲೂಕಿನ ಗೊರವನಹಳ್ಳಿ ನಿವಾಸಿಗಳಾದ ಅಶೋಕ್, ವಾಣಿ ದಂಪತಿಯ ಪುತ್ರಿ ಹೃತೀಕ್ಷಾ ಸ್ಥಳದಲ್ಲೇ ಮೃತಪಟ್ಟ ಮಗು. ಮಂಡ್ಯ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಗು ಹೃತೀಕ್ಷಾಗೆ ನಾಯಿ ಕಚ್ಚಿದ್ದರಿಂದ ತಂದೆ, ತಾಯಿ ಬೈಕ್​ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಹೆಲ್ಮೆಟ್ ತಪಾಸಣೆಗಾಗಿ ಸ್ವರ್ಣಸಂದ್ರ ಬಳಿ…

Read More

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

*ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ* ಶಿವಮೊಗ್ಗ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇಕಡಾ 90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಪ್ರತಿಭಾನ್ವಿತ ಸರ್ಕಾರಿ ನೌಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವ ಸಲುವಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಸರ್ಕಾರಿ ನೌಕರರ ಮಕ್ಕಳು ದಿನಾಂಕ: 31-05-2025 ರೊಳಗಾಗಿ ಆನ್ ಲೈನ್ https://ksgeanews.blogspot.com/2025/05/sslc-puc-2025.html ಮೂಲಕ ಅರ್ಜಿ…

Read More

ಪಕ್ಷದ ಕಚೇರಿಯಲ್ಲೇ ಮಹಿಳೆಯನ್ನು ಅಪ್ಪಿ ಮುದ್ದಾಡಿದ ರಾಜಕಾರಣಿ!* *ವೀಡಿಯೋ ವೈರಲ್!!*

*ಪಕ್ಷದ ಕಚೇರಿಯಲ್ಲೇ ಮಹಿಳೆಯನ್ನು ಅಪ್ಪಿ ಮುದ್ದಾಡಿದ ರಾಜಕಾರಣಿ!* *ವೀಡಿಯೋ ವೈರಲ್!!* ಪಕ್ಷದ ಕಚೇರಿಯಲ್ಲಿ ಮಹಿಳೆಯನ್ನು ಅಪ್ಪಿಕೊಂಡಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ಬೆನ್ನಲ್ಲಿಯೇ ಉತ್ತರ ಪ್ರದೇಶದ ಬಿಜೆಪಿ ನಾಯಕನಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಲಕ್ನೋದಿಂದ ಸುಮಾರು 120 ಕಿ.ಮೀ ದೂರದಲ್ಲಿರುವ ಗೊಂಡಾದಲ್ಲಿರುವ ಜಿಲ್ಲಾ ಪಕ್ಷದ ಕಚೇರಿಯಲ್ಲಿ ಬಿಜೆಪಿ ನಾಯಕನ ಲವ್ವಿ-ಡವ್ವಿ ವಿಡಿಯೋ ವೈರಲ್‌ ಆಗಿತ್ತು. ಈ ಅನುಚಿತ ವಿಡಿಯೋ ಕುರಿತು ವಿವರಣೆ ನೀಡುವಂತೆ ಪಕ್ಷವು ನೋಟಿಸ್ ಕಳುಹಿಸಿದೆ. ಪಕ್ಷದ ಕಾರ್ಯಕರ್ತರು ಈ ವಿಡಿಯೋವನ್ನು “ನಾಚಿಕೆಗೇಡಿನದು” ಎಂದು…

Read More

ರಾಜಕಾಲುವೆಗಳ ರಹಸ್ಯ ತೆರೆದಿಟ್ಟ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಭದ್ರಾವತಿ ವಿಐಎಸ್ ಎಲ್ ಗೆ ಮರುಜೀವ- ಹೆಚ್ ಡಿ ಕೆ ಕೇಂದ್ರ ಮಂತ್ರಿ ಆಗಿರೋದು ನಮ್ಮ ಭಾಗ್ಯ ಎಂದ ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್

ರಾಜಕಾಲುವೆಗಳ ರಹಸ್ಯ ತೆರೆದಿಟ್ಟ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಭದ್ರಾವತಿ ವಿಐಎಸ್ ಎಲ್ ಗೆ ಮರುಜೀವ- ಹೆಚ್ ಡಿ ಕೆ ಕೇಂದ್ರ ಮಂತ್ರಿ ಆಗಿರೋದು ನಮ್ಮ ಭಾಗ್ಯ ಎಂದ ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್ ಶಿವಮೊಗ್ಗ : ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರ ಪ್ರಯತ್ನದಿಂದ ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಗೆ ಮರುಜೀವ ಬಂದಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಐಎಸ್‌ಎಲ್ ಕಾರ್ಖಾನೆ…

Read More

ಶಾಸಕ ಎಸ್.ಎನ್.ಚನ್ನಬಸಪ್ಪ ಪತ್ರಿಕಾಗೋಷ್ಠಿ; ಅಮಾನತು ವಾಪಸ್- ಸಭಾಧ್ಯಕ್ಷರು, ಸಿಎಂ,ಡಿಸಿಎಂ, ಕಾನೂನು ಸಚಿವರು, ಅಶೋಕ್ ರವರಿಗೆ ಅಭಿನಂದಿಸಿದ ಶಾಸಕರು ಮೇ.28ರಿಂದ ಶಾಸಕರ ಅಸ್ಸಾಂ ಸೇರಿದಂತೆ ವಿವಿಧ ರಾಜ್ಯಗಳ ಅಧ್ಯಯನ ಪ್ರವಾಸದಲ್ಲಿ ಭಾಗಿ ಶಿವಮೊಗ್ಗದ ಈದ್ಗಾ ಮೈದಾನ ಈಗ ಲೋಕಮಾನ್ಯ ತಿಲಕರ ಆಟದ ಮೈದಾನ ಎಂದು ನಾನೇ ನಾಮಕರಣ ಮಾಡಿದ್ದೇನೆ .ನ್ಯಾಯಾಲಯದ ಆದೇಶದ ಪ್ರತಿ ಸಿಕ್ಕಿದೆ ಎಂದ ಶಾಸಕ ಚನ್ನಿ

ಶಾಸಕ ಎಸ್.ಎನ್.ಚನ್ನಬಸಪ್ಪ ಪತ್ರಿಕಾಗೋಷ್ಠಿ; ಅಮಾನತು ವಾಪಸ್- ಸಭಾಧ್ಯಕ್ಷರು, ಸಿಎಂ,ಡಿಸಿಎಂ, ಕಾನೂನು ಸಚಿವರು, ಅಶೋಕ್ ರವರಿಗೆ ಅಭಿನಂದಿಸಿದ ಶಾಸಕರು ಮೇ.28ರಿಂದ ಶಾಸಕರ ಅಸ್ಸಾಂ ಸೇರಿದಂತೆ ವಿವಿಧ ರಾಜ್ಯಗಳ ಅಧ್ಯಯನ ಪ್ರವಾಸದಲ್ಲಿ ಭಾಗಿ ಶಿವಮೊಗ್ಗದ ಈದ್ಗಾ ಮೈದಾನ ಈಗ ಲೋಕಮಾನ್ಯ ತಿಲಕರ ಆಟದ ಮೈದಾನ ಎಂದು ನಾನೇ ನಾಮಕರಣ ಮಾಡಿದ್ದೇನೆ .ನ್ಯಾಯಾಲಯದ ಆದೇಶದ ಪ್ರತಿ ಸಿಕ್ಕಿದೆ ಎಂದ ಶಾಸಕ ಚನ್ನಿ 18 ಶಾಸಕರ ಅಮಾನತ್ ವಾಪಸ್ ತಗೊಂಡ ಸಭಾಧ್ಯಕ್ಷರಿಗೆ ಅಭಿನಂದನೆ. ಮಾ.21 ರ ವಿಧಾನಸಭೆ ಅಧಿವೇಶನದ ಕೊನೆ ದಿನ ನಡೆದ…

Read More