ಶಿವಮೊಗ್ಗದಲ್ಲಿ ಮೊದಲ ಮಳೆಯ ಚುಂಚನ…ಹಿತಕರ- ರುಚಿಕರವೂ, ತೃಪ್ತಿಕರ- ಮುದುಕರವೂ…
ಶಿವಮೊಗ್ಗದಲ್ಲಿ ಮೊದಲ ಮಳೆಯ ಚುಂಚನ…ಹಿತಕರ- ರುಚಿಕರವೂ, ತೃಪ್ತಿಕರ- ಮುದುಕರವೂ…
ಶಿವಮೊಗ್ಗದಲ್ಲಿ ಮೊದಲ ಮಳೆಯ ಚುಂಚನ…ಹಿತಕರ- ರುಚಿಕರವೂ, ತೃಪ್ತಿಕರ- ಮುದುಕರವೂ…
*ಕೆ.ಎಸ್.ಈಶ್ವರಪ್ಪ ವಿರುದ್ಧ ಲಿಖಿತ ದೂರು ದಾಖಲಿಸಲಿದ್ದಾರಾ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್?* *ನೀರಿಳಿಸಿದ ಈಶ್ವರಪ್ಪ ವಿರುದ್ಧ ಬೆವರಿಳಿಸಲು ಹೊರಟರಾ ರಕ್ಷಣಾಧಿಕಾರಿ?* ನಿಮಗೆ ಕಣ್ ಕಾಣೋದಿಲ್ವಾ? ನೀವ್ ಯಾಕೆ ಎಸ್ ಪಿ ಆಗಿದೀರಾ? ಎಂದೆಲ್ಲಾ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ, ರಾಷ್ಟ್ರಭಕ್ತರ ಬಳಗದ ಸ್ಥಾಪಕ ಕೆ.ಎಸ್.ಈಶ್ವರಪ್ಪ ವರ್ತನೆಯ ವಿರುದ್ಧ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಲಿಖಿತ ದೂರು ದಾಖಲಿಸಿ ಎಫ್ ಐ ಆರ್ ಮಾಡಿಸಲಿದ್ದಾರಾ? ಶಿವಮೊಗ್ಗದ ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ, ಆ ಮೈದಾನಕ್ಕೆ ಬೇಲಿ ಹಾಕಲು…
ಏಪ್ರಿಲ್ 7 ರ ಸೋಮವಾರ ಬೆಳಿಗ್ಗೆ ಉದ್ಯೋಗ ಖಾತ್ರಿ (MNREGA) ಯೋಜನೆಯಡಿ ಸೊರಬ ತಾಲೂಕು ಹುರಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಹಾಗು ಅಡುಗೆ ಮನೆ ನಿರ್ಮಾಣದ ಶಂಕುಸ್ಥಾಪನೆಗೆ ಶ್ರಮದಾನ ಕಾರ್ಯಕ್ರಮ *ಆತ್ಮೀಯರೇ…* ದಿನಾಂಕ 07.04.2025ರ ಸೋಮವಾರ ಬೆಳಗ್ಗೆ 8 ಗಂಟೆಗೆ ಉದ್ಯೋಗ ಖಾತ್ರಿ (MNREGA) ಯೋಜನೆಯಡಿ ಸೊರಬ ತಾಲೂಕು ಹುರಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಹಾಗು ಅಡುಗೆ ಮನೆ ನಿರ್ಮಾಣದ ಶಂಕುಸ್ಥಾಪನೆಗೆ ಶ್ರಮದಾನ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಈ…
*ಐಪಿಎಲ್ಗೆ ಧೋನಿ ವಿದಾಯ?* 2025 ರ ಐಪಿಎಲ್ನ (IPL 2025) 17ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (CSK vs DC) ನಡುವೆ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ವಾಸ್ತವವಾಗಿ ಈ ಪಂದ್ಯದಲ್ಲಿ ಸಿಎಸ್ಕೆ ತಂಡವನ್ನು ಎಂಎಸ್ ಧೋನಿ (MS Dhoni) ಮುನ್ನಡೆಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ರುತುರಾಜ್ ಗಾಯಗೊಂಡಿರುವ ಕಾರಣ ಅವರ ಅನುಪಸ್ಥಿತಿಯಲ್ಲಿ ಧೋನಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಈ ಪಂದ್ಯಕ್ಕೂ ಮುನ್ನ ರುತುರಾಜ್ ಫಿಟ್ ಆದ ಕಾರಣ…
ಶಿವಮೊಗ್ಗ ವಿನೋಬ ನಗರ ಪೊಲೀಸ್ ಇನ್ಸ್ ಪೆಕ್ಟರ್ ಚಂದ್ರಕಲಾ ಸಸ್ಪೆಂಡ್! ಅಡಿಷನಲ್ ಎಸ್ ಪಿ ಭೂಮರೆಡ್ಡಿ ಠಾಣೆಗೆ ಹೋದಾಗ ಕಂಡಿದ್ದೇನು? ಅಮಾನತ್ತು ಆಗುವಂಥದ್ದು ಚಂದ್ರಕಲಾ ಮಾಡಿದ್ದೇನು? ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಚಂದ್ರಕಲಾರವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಮೂರು ದಿನಗಳ ಹಿಂದೆ ಪೊಲೀಸ್ ಇನ್ಸ್ ಪೆಕ್ಟರ್ ಚಂದ್ರಕಲಾ ರವರ ಅಧಿಕಾರವಿದ್ದ ವಿನೋಬನಗರ ಪೊಲೀಸ್ ಠಾಣೆಗೆ ಅಡಿಷನಲ್ ಎಸ್ ಪಿ ಅನಿಲ್ ಕುಮಾರ್ ಭೂಮರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದರು. ಇಲಾಖಾ ತನಿಖೆಯ ವೇಳೆ ಪಿ…
*ದುರ್ಬಲ ಸಮಾಜದ ಉನ್ನತಿಗೆ ಗ್ಯಾರಂಟಿ ಯೋಜನೆಗಳು ಸಹಕಾರಿ : ಎಸ್.ಮಧು ಬಂಗಾರಪ್ಪ* ಶತಶತಮಾನಗಳಿಂದ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರನ್ನು, ಶೋ಼ಷಿತರನ್ನು ಮಾತ್ರವಲ್ಲದೇ ಸಮಾಜದ ಎಲ್ಲಾ ವರ್ಗದವರನ್ನು ದೃಷ್ಟಿಯಲ್ಲಿಟ್ಟುಕೊಂಡು ರೂಪಿಸಲಾದ ಗ್ಯಾರಂಟಿ ಯೋಜನೆಗಳು ಸರ್ವರ ಸರ್ವೋದಯಕ್ಕೆ ಸಹಕಾರಿಯಾಗಿವೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಅವರು ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಡಾ|| ಬಾಬು ಜಗಜೀವನರಾಮ್ಜಯಂತಿ ಕಾರ್ಯಕ್ರಮದಲ್ಲಿ ಆಡಳಿತಾರೂಢ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ…
ಈದ್ಗಾ ಮೈದಾನ ಪಾಲಿಕೆ ಆಸ್ತಿ ತರಾತುರಿಯಲ್ಲಿ ಖಾತೆ ಮಾಡಲಾಗಿದೆ ಏಪ್ರಿಲ್ 8 ರೊಳಗೆ ಬ್ಯಾರಿಕೇಡ್ ತೆಗೆಯದಿದ್ದರೆ ಏ.9 ರಿಂದ ಬಿಜೆಪಿ ಹೋರಾಟ ಸುದ್ದಿಗೋಷ್ಠಿಯಲ್ಲಿ ಶಾಸಕ ಚನ್ನಿ… ಶಿವಮೊಗ್ಗ: ನಗರ ಮಧ್ಯದಲ್ಲಿರುವ ಆಟದ ಮೈದಾನವನ್ನು ಅದು ವಕ್ಫ್ ಆಸ್ತಿ ಎಂದು ಹೇಳಿ ಲಪಟಾಯಿಸುವ ಹುನ್ನಾರ ನಡೆಯುತ್ತಿದ್ದು, ಕೆಲವು ದುಷ್ಟ ಮುಸ್ಲಿಂರು ಲ್ಯಾಂಡ್ ಮಾಫಿಯಾ ಮೂಲಕ ಭೂ ಕಬಳಿಕೆ ಹುನ್ನಾರ ನಡೆಸುತ್ತಿದ್ದಾರೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದ್ದಾರೆ. ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಕ್ಫ್ ಸಮಿತಿಯ…
ಡಿಸಿ ಕಚೇರಿ ಮುಂದೆ ರಾಷ್ಟ್ರಭಕ್ತರ ಬಳಗದ ಪ್ರತಿಭಟನೆ ಇದು ಈದ್ಗಾ ಮೈದಾನವಲ್ಲ- ನಮಾಜ್ ಮಾಡುವಂತಿಲ್ಲ ಆಟದ ಮೈದಾನ ಉಳಿಸಲು ರಕ್ತ ಚೆಲ್ಲಲೂ ಸಿದ್ಧ- ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ: ರಕ್ತ ಚೆಲ್ಲಿಯಾದರೂ ಡಿಸಿ ಕಚೇರಿ ಎದುರು ಇರುವ ಆಟದ ಮೈದಾನದ ಜಾಗವನ್ನು ಉಳಿಸಿಕೊಳ್ಳುತ್ತೇವೆ. ಇದಕ್ಕಾಗಿ ನ್ಯಾಯಬದ್ಧ ಹೋರಾಟ ಆರಂಭವಾಗಿದೆ ಎಂದು ರಾಷ್ಟ್ರ ಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಅಬ್ಬರಿಸಿದರು. ಈದ್ಗಾ ಮೈದಾನವೆಂದು ಈ ಜಾಗವನ್ನು ಯಾರೂ ಕರೆಯಬಾರದು….
*ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗೆ ಕಠಿಣ ಕಾರಾಗೃಹ ಶಿಕ್ಷೆ* ಭದ್ರಾವತಿ ತಾಲೂಕು ಕಲ್ಲಹಳ್ಳಿ ಗ್ರಾಮದ ಮುರುಗ ಎಲ್. ಬಿನ್ ಲಕ್ಷ್ಮಣ ಎಂಬ ವ್ಯಕ್ತಿ 2021ರಲ್ಲಿ ಓಮಿನಿ ವ್ಯಾನ್ ಮೂಲಕ ಆಂಧ್ರದ ರಾಜಮಂಡ್ರಿಯಿಂದ 50 ಕೆ.ಜಿ.430 ಗ್ರಾಂ ತೂಕದ ಒಣ ಗಾಂಜಾವನ್ನು ಕಾನೂನು ಬಾಹಿರವಾಗಿ ಸಾಕಾಣಿಕೆ ಮಾಡುವಾಗ ಸೊರಬ ವಲಯ ಅಬಕಾರಿ ನಿರೀಕ್ಷಕರ ತಂಡವು ಸೆರೆಹಿಡಿದು, ಪ್ರಕರಣ ದಾಖಲಿಸಿಕೊಂಡು ಕಲಂ: 8(ಸಿ), 20(ii)(ಸಿ), 20(ಬಿ), 25 ಎನ್.ಡಿ.ಪಿ.ಎಸ್. ಕಾಯ್ದೆ 1985 ರಡಿಯಲ್ಲಿ ಆರೋಪಿತನ ವಿರುದ್ಧ ದೋಷಾರೋಪಣೆ ಪಟ್ಟಿ…
*ಮಲೆನಾಡಿನ ಭಾಗದಲ್ಲಿ ಮೊಟ್ಟ ಮೊದಲ ಬಾರಿಗೆ ಕರುಳಿನ ಕ್ಯಾನ್ಸರ್ ತೊಂದರೆಗೆ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಮೂಲಕ ಯಶಸ್ವಿ ಚಿಕಿತ್ಸೆ* *ಮಲೆನಾಡಿನ ಮೊದಲ ಎಂಡೋಸ್ಕೋಪಿಕ್ ಆಂಪ್ಯೂಲೆಕ್ಟಮಿ ವೃದ್ಧ ರೋಗಿಗೆ ಮರುಜನ್ಮ ನೀಡಿದ ಸಹ್ಯಾದ್ರಿ ನಾರಾಯಣ ಆಸ್ಪತ್ರೆ ವೈದ್ಯರು* ಮಲೆನಾಡು ಹಾಗೂ ಮಧ್ಯ ಕರ್ನಾಟಕದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ಕನ್ನಾಗಿ ನಾರಾಯಣ ಆಸ್ಪತ್ರೆಯು ಮತ್ತೊಂದು ಕ್ಲಿಷ್ಟಕರ ಚಿಕಿತ್ಸೆಯನ್ನು ಯಶಸ್ವಿಯಾಗಿ ನೇರವೇರಿಸಿದ್ದು ಮಭನಾಡಿನ ಭಾಗವಲ್ಲಿ ಪ್ರಥಮ ಬಾರಿಗೆ ಅಂಪುಲ್ಲರಿ ಅಡಿನೋಮಾಗಳನ್ನು (ಕ್ಯಾನ್ಸರ್ನ ಪೂರ್ವ ಉಂಟಾಗುವ ಗಡ್ಡೆಗಳು) ಎಂತೋನೋಟಕ್ ಆಂಪ್ಪುಲೆಕ್ಟಮಿ ಚಿಕಿತ್ಸೆ…