ಏಪ್ರಿಲ್ 13 ರ ವರೆಗೆ ಶಿವಮೊಗ್ಗದಲ್ಲೂ ಮಳೆ*

*ಏಪ್ರಿಲ್ 13 ರ ವರೆಗೆ ಶಿವಮೊಗ್ಗದಲ್ಲೂ ಮಳೆ* ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 13ರವರೆಗೂ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Read More

ಸೊರಬ ತಾಲೂಕು ಹುರುಳಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸರ್ಕಾರಿ ಶಾಲೆಗೆ ನೂತನ ಶಾಲಾ ಕಾಂಪೌAಡ್ ಮತ್ತು ಅಡುಗೆ ಕೋಣೆಯ ಕಾಮಗಾರಿಗಳಿಗೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಯೋಜನೆ ಮತ್ತು ಸಾಂಕಿಕ ಸಚಿವ ಡಿ. ಸುಧಾಕರ್ ಹಾಗೂ ಸ್ಥಳೀಯರೊಂದಿಗೆ ಭಾಗವಹಿಸಿ, ಶಾಲಾ ಕಾಂಪೌಂಡ್ ಮತ್ತು ಅಡುಗೆ ಕೋಣೆ ನಿರ್ಮಾಣಕ್ಕೆ ಶ್ರಮದಾನ *ಎಲ್ಲರಲ್ಲೂ ನಮ್ಮೂರು, ನಮ್ಮ ಶಾಲೆ ಎಂಬ ಅಭಿಮಾನವಿರಲಿ : ಎಸ್. ಮಧು ಬಂಗಾರಪ್ಪ*

ಸೊರಬ ತಾಲೂಕು ಹುರುಳಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸರ್ಕಾರಿ ಶಾಲೆಗೆ ನೂತನ ಶಾಲಾ ಕಾಂಪೌAಡ್ ಮತ್ತು ಅಡುಗೆ ಕೋಣೆಯ ಕಾಮಗಾರಿಗಳಿಗೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಯೋಜನೆ ಮತ್ತು ಸಾಂಕಿಕ ಸಚಿವ ಡಿ. ಸುಧಾಕರ್ ಹಾಗೂ ಸ್ಥಳೀಯರೊಂದಿಗೆ ಭಾಗವಹಿಸಿ, ಶಾಲಾ ಕಾಂಪೌಂಡ್ ಮತ್ತು ಅಡುಗೆ ಕೋಣೆ ನಿರ್ಮಾಣಕ್ಕೆ ಶ್ರಮದಾನ *ಎಲ್ಲರಲ್ಲೂ ನಮ್ಮೂರು, ನಮ್ಮ ಶಾಲೆ ಎಂಬ ಅಭಿಮಾನವಿರಲಿ : ಎಸ್. ಮಧು…

Read More

ಆರ್.ಟಿ.ವಿಠ್ಠಲಮೂರ್ತಿ;* *ಕೃಷ್ಣ ಭೈರೇಗೌಡ ಅಂದ್ರೆ ರಾಹುಲ್ ಗೇಕೆ ಇಷ್ಟ?* *ಜೆಡಿಎಸ್ ಬಗ್ಗೆ ಬಿಜೆಪಿಗೆ ಆತಂಕವೇ?* *ವಿಜಯೇಂದ್ರ ಇರಲಿ ಅಂದ್ರು ಭಿನ್ನರು* *ರೇಣುಕಾರ್ಯ ಉಚ್ಛಾಟನೆ ಆಗ್ಲೇಬೇಕು*

*ಆರ್.ಟಿ.ವಿಠ್ಠಲಮೂರ್ತಿ;* *ಕೃಷ್ಣ ಭೈರೇಗೌಡ ಅಂದ್ರೆ ರಾಹುಲ್ ಗೇಕೆ ಇಷ್ಟ?* *ಜೆಡಿಎಸ್ ಬಗ್ಗೆ ಬಿಜೆಪಿಗೆ ಆತಂಕವೇ?* *ವಿಜಯೇಂದ್ರ ಇರಲಿ ಅಂದ್ರು ಭಿನ್ನರು* *ರೇಣುಕಾರ್ಯ ಉಚ್ಛಾಟನೆ ಆಗ್ಲೇಬೇಕು* ಕೃಷ್ಣ ಭೈರೇಗೌಡ ಅಂದ್ರೆ ರಾಹುಲ್ ಗೇಕೆ ಇಷ್ಟ? ಕಳೆದ ವಾರ ದಿಲ್ಲಿಗೆ ಹೋದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮಾಧಾನದಿಂದಲೇ ವಾಪಸ್ಸಾದರು.ಕಾರಣ?ರಾಹುಲ್ ಗಾಂಧಿ ಅವರು ಸಿದ್ಧರಾಮಯ್ಯ ನಾಯಕತ್ವದ ಪರವಾಗಿ ಮಾತನಾಡಿದರೆ,ಸೋನಿಯಾಗಾಂಧಿಯವರು ಸ್ವಲ್ಪ ಕಾಲ ತಾಳ್ಮೆಯಿಂದಿರಿ ಅಂತ ಡಿ.ಕೆ.ಶಿವಕುಮಾರ್ ಅವರಿಗೆ ಸಂದೇಶ ತಲುಪಿಸಿದ್ದಾರಂತೆ. ಉಳಿದಂತೆ ಸಂಪುಟ ಪುನರ್ರಚನೆಯಿಂದ ಹಿಡಿದು ಕೆಪಿಸಿಸಿ ಅಧ್ಯಕ್ಷ…

Read More

ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ; ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪರಿಗೆ ಸಂಕಷ್ಟ

ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ; ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪರಿಗೆ ಸಂಕಷ್ಟ ಕೆ.ಎಸ್.ಈಶ್ವರಪ್ಪ ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಮೂರು ತಿಂಗಳಲ್ಲಿ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಕೆಎಸ್​ ಈಶ್ವರಪ್ಪ ಅವರು ಜಲಸಂಪನ್ಮೂಲ ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂದು 2016ರಲ್ಲಿ ವಕೀಲ ಬಿ.ವಿನೋದ್ ಎಂಬುವರು ಶಿವಮೊಗ್ಗ ಲೋಕಾಯುಕ್ತ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಆದರೆ, ಶಿವಮೊಗ್ಗ ಲೋಕಾಯುಕ್ತ…

Read More

ಭೀಮಾದ ಇನ್ಸ್ ಪೆಕ್ಟರ್ ಗಿರಿಜಾ ಜೊತೆ ಒಂದು ಕ್ಷಣದ ಸೆರೆ!*

*ಭೀಮಾದ ಇನ್ಸ್ ಪೆಕ್ಟರ್ ಗಿರಿಜಾ ಜೊತೆ ಒಂದು ಕ್ಷಣದ ಸೆರೆ!* ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಆಕಸ್ಮಿಕ ಭೇಟಿಯಾದವರು ಪ್ರಿಯಾ ಶಠಮರ್ಷನ್! ಅವರ ನಿಜ ಹೆಸರು ಹೇಳಿದರೆ ನಿಮಗೆ ಗೊತ್ತಾಗೋದು ತಕ್ಷಣಕ್ಕೆ ಸಾಧ್ಯವಾಗದಿರಬಹುದು. ಬಹಳಷ್ಟು ಸಿನೆಮಾಗಳಲ್ಲಿ ನಟಿಸಿದ್ದರೂ ದುನಿಯಾ ವಿಜಯ್ ನಟನೆಯ ಭೀಮಾ ಸಿನೆಮಾದ ಇನ್ಸ್ ಪೆಕ್ಟರ್ ಗಿರಿಜಾ ಎಂಬ ರಗಡ್ ಲುಕ್ಕಿನಿಂದ ಮನೆ ಮಾತಾದವರು ಈ ಪ್ರಿಯಾ… ಪ್ರಿಯಾ ಎಂಬ ಹೆಸರೆಲ್ಲಿ?ರಗಡ್ ಲುಕ್ಕಿನ ಘನಘೋರ ಬೈಗುಳ ಬೈಯುವ ಪೊಲೀಸ್ ಇನ್ಸ್ ಪೆಕ್ಟರ್ ಗಿರಿಜಾ ಎಲ್ಲಿ? ಹೋಲಿಕೆ ಕಷ್ಟವಾಗುತ್ತೆ!…

Read More

ಕೆ.ಎಸ್.ಈಶ್ವರಪ್ಪ ವಿರುದ್ಧ ಲಿಖಿತ ದೂರು ದಾಖಲಿಸಲಿದ್ದಾರಾ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್?* *ನೀರಿಳಿಸಿದ ಈಶ್ವರಪ್ಪ ವಿರುದ್ಧ ಬೆವರಿಳಿಸಲು ಹೊರಟರಾ ರಕ್ಷಣಾಧಿಕಾರಿ?*

*ಕೆ.ಎಸ್.ಈಶ್ವರಪ್ಪ ವಿರುದ್ಧ ಲಿಖಿತ ದೂರು ದಾಖಲಿಸಲಿದ್ದಾರಾ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್?* *ನೀರಿಳಿಸಿದ ಈಶ್ವರಪ್ಪ ವಿರುದ್ಧ ಬೆವರಿಳಿಸಲು ಹೊರಟರಾ ರಕ್ಷಣಾಧಿಕಾರಿ?* ನಿಮಗೆ ಕಣ್ ಕಾಣೋದಿಲ್ವಾ? ನೀವ್ ಯಾಕೆ ಎಸ್ ಪಿ ಆಗಿದೀರಾ? ಎಂದೆಲ್ಲಾ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ, ರಾಷ್ಟ್ರಭಕ್ತರ ಬಳಗದ ಸ್ಥಾಪಕ ಕೆ.ಎಸ್.ಈಶ್ವರಪ್ಪ ವರ್ತನೆಯ ವಿರುದ್ಧ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಲಿಖಿತ ದೂರು ದಾಖಲಿಸಿ ಎಫ್ ಐ ಆರ್ ಮಾಡಿಸಲಿದ್ದಾರಾ? ಶಿವಮೊಗ್ಗದ ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ, ಆ ಮೈದಾನಕ್ಕೆ ಬೇಲಿ ಹಾಕಲು…

Read More

ಏಪ್ರಿಲ್ 7 ರ ಸೋಮವಾರ ಬೆಳಿಗ್ಗೆ ಉದ್ಯೋಗ ಖಾತ್ರಿ (MNREGA) ಯೋಜನೆಯಡಿ ಸೊರಬ ತಾಲೂಕು ಹುರಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಹಾಗು ಅಡುಗೆ ಮನೆ ನಿರ್ಮಾಣದ ಶಂಕುಸ್ಥಾಪನೆಗೆ   ಶ್ರಮದಾನ ಕಾರ್ಯಕ್ರಮ

ಏಪ್ರಿಲ್ 7 ರ ಸೋಮವಾರ ಬೆಳಿಗ್ಗೆ ಉದ್ಯೋಗ ಖಾತ್ರಿ (MNREGA) ಯೋಜನೆಯಡಿ ಸೊರಬ ತಾಲೂಕು ಹುರಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಹಾಗು ಅಡುಗೆ ಮನೆ ನಿರ್ಮಾಣದ ಶಂಕುಸ್ಥಾಪನೆಗೆ   ಶ್ರಮದಾನ ಕಾರ್ಯಕ್ರಮ *ಆತ್ಮೀಯರೇ…* ದಿನಾಂಕ 07.04.2025ರ ಸೋಮವಾರ ಬೆಳಗ್ಗೆ 8 ಗಂಟೆಗೆ ಉದ್ಯೋಗ ಖಾತ್ರಿ (MNREGA) ಯೋಜನೆಯಡಿ ಸೊರಬ ತಾಲೂಕು ಹುರಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಹಾಗು ಅಡುಗೆ ಮನೆ ನಿರ್ಮಾಣದ ಶಂಕುಸ್ಥಾಪನೆಗೆ   ಶ್ರಮದಾನ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಈ…

Read More

ಐಪಿಎಲ್​ಗೆ ಧೋನಿ ವಿದಾಯ?*

*ಐಪಿಎಲ್​ಗೆ ಧೋನಿ ವಿದಾಯ?* 2025 ರ ಐಪಿಎಲ್​ನ (IPL 2025) 17ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (CSK vs DC) ನಡುವೆ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ವಾಸ್ತವವಾಗಿ ಈ ಪಂದ್ಯದಲ್ಲಿ ಸಿಎಸ್​ಕೆ ತಂಡವನ್ನು ಎಂಎಸ್ ಧೋನಿ (MS Dhoni) ಮುನ್ನಡೆಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ರುತುರಾಜ್ ಗಾಯಗೊಂಡಿರುವ ಕಾರಣ ಅವರ ಅನುಪಸ್ಥಿತಿಯಲ್ಲಿ ಧೋನಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಈ ಪಂದ್ಯಕ್ಕೂ ಮುನ್ನ ರುತುರಾಜ್ ಫಿಟ್ ಆದ ಕಾರಣ…

Read More

ಶಿವಮೊಗ್ಗ ವಿನೋಬ ನಗರ ಪೊಲೀಸ್ ಇನ್ಸ್ ಪೆಕ್ಟರ್ ಚಂದ್ರಕಲಾ ಸಸ್ಪೆಂಡ್! ಅಡಿಷನಲ್ ಎಸ್ ಪಿ ಭೂಮರೆಡ್ಡಿ ಠಾಣೆಗೆ ಹೋದಾಗ ಕಂಡಿದ್ದೇನು? ಅಮಾನತ್ತು ಆಗುವಂಥದ್ದು ಚಂದ್ರಕಲಾ ಮಾಡಿದ್ದೇನು?

ಶಿವಮೊಗ್ಗ ವಿನೋಬ ನಗರ ಪೊಲೀಸ್ ಇನ್ಸ್ ಪೆಕ್ಟರ್ ಚಂದ್ರಕಲಾ ಸಸ್ಪೆಂಡ್! ಅಡಿಷನಲ್ ಎಸ್ ಪಿ ಭೂಮರೆಡ್ಡಿ ಠಾಣೆಗೆ ಹೋದಾಗ ಕಂಡಿದ್ದೇನು? ಅಮಾನತ್ತು ಆಗುವಂಥದ್ದು ಚಂದ್ರಕಲಾ ಮಾಡಿದ್ದೇನು? ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಚಂದ್ರಕಲಾರವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಮೂರು ದಿನಗಳ ಹಿಂದೆ ಪೊಲೀಸ್ ಇನ್ಸ್ ಪೆಕ್ಟರ್ ಚಂದ್ರಕಲಾ ರವರ ಅಧಿಕಾರವಿದ್ದ ವಿನೋಬನಗರ ಪೊಲೀಸ್ ಠಾಣೆಗೆ ಅಡಿಷನಲ್ ಎಸ್ ಪಿ ಅನಿಲ್ ಕುಮಾರ್ ಭೂಮರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದರು. ಇಲಾಖಾ ತನಿಖೆಯ ವೇಳೆ ಪಿ…

Read More