ಎಪಿಎಂಸಿ ಮಳಿಗೆಯೊಂದರ ಸಂಬಂಧ 50,000₹ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿವಮೊಗ್ಗ ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಮತ್ತು ಹಿರಿಯ ಮಾರುಕಟ್ಟೆ ಮೇಲ್ವಿಚಾರಕ ಎ.ಯೋಗೀಶ್*

*ಎಪಿಎಂಸಿ ಮಳಿಗೆಯೊಂದರ ಸಂಬಂಧ 50,000₹ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿವಮೊಗ್ಗ ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಮತ್ತು ಹಿರಿಯ ಮಾರುಕಟ್ಟೆ ಮೇಲ್ವಿಚಾರಕ ಎ.ಯೋಗೀಶ್*  ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ಹಾಗೂ ಕಛೇರಿಯಲ್ಲಿ ಎಪಿಎಂಸಿ ಮಳಿಗೆ ಮಂಜೂರು ಮಾಡಲು ೨ ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಹಾಗೂ ಮೇಲ್ವಿಚಾರಕ ಯೋಗೀಶ್ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದು, ೫೦ ಸಾವಿರ ಲಂಚ ಸ್ವೀಕರಿಸುವ ವೇಳೆಗೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೊಸನಗರ…

Read More

ಡಾ.ಪ್ರೀತಂರ ಡಯಾಬಿಟಿಸ್ ರಿವರ್ಸಲ್- ಸತ್ಯ ಮತ್ತು ಮಿಥ್ಯ ಪುಸ್ತಕ ಬಿಡುಗಡೆ* *ಸರಳ ಸತ್ಯ ಅರ್ಥ ಮಾಡಿಕೊಂಡರೆ ಸಕ್ಕರೆ ರೋಗ ಗೆಲ್ಲಬಹುದು; ಡಾ.ಎಚ್.ಎಸ್.ಶಿವಪ್ರಕಾಶ್*

ಡಾ.ಪ್ರೀತಂರ ಡಯಾಬಿಟಿಸ್ ರಿವರ್ಸಲ್- ಸತ್ಯ ಮತ್ತು ಮಿಥ್ಯ ಪುಸ್ತಕ ಬಿಡುಗಡೆ* *ಸರಳ ಸತ್ಯ ಅರ್ಥ ಮಾಡಿಕೊಂಡರೆ ಸಕ್ಕರೆ ರೋಗ ಗೆಲ್ಲಬಹುದು; ಡಾ.ಎಚ್.ಎಸ್.ಶಿವಪ್ರಕಾಶ್* ಇಡೀ ಜಗತ್ತಲ್ಲಿ ಸಕ್ಕರೆ ಖಾಯಿಲೆಯ ಎರಡನೇ ರಾಜಧಾನಿ ಭಾರತ. ಮೊದಲ ಸ್ಥಾನದಲ್ಲಿ ಚೈನಾ ಮತ್ತು ಮೂರನೇ ಸ್ಥಾನದಲ್ಲಿ ಪಾಕಿಸ್ತಾನವಿದೆ. ಈ ಸಕ್ಕರೆ ಖಾಯಿಲೆ ಯಥೇಚ್ಛವಾಗಲು ನಮ್ಮ ಆಹಾರದಲ್ಲಿರುವ ಕಾರ್ಬೋಹೈಡ್ರೇಡ್ ಕಾರಣ. ನಮ್ಮ ದಿನನಿತ್ಯದ ಅನ್ನದಲ್ಲಿರುವ ಈ ಕಾರ್ಬೋಹೈಡ್ರೇಡ್ ಕಡಿಮೆ ಮಾಡಿಕೊಂಡರೆ ಸಕ್ಕರೆ ಖಾಯಿಲೆ ಇನ್ನಿಲ್ಲವಾಗಿಸಬಹುದೆಂಬ ಸರಳ ಸತ್ಯ ಈ ಪುಸ್ತಕದಲ್ಲಿದೆ ಎಂದು ಖ್ಯಾತ ಸಾಹಿತಿ…

Read More

ಶಿಷ್ಯನಾಗದಿದ್ದರೂ ನಮ್ಮಂತವರಲ್ಲಿ ಅಭಿಮಾನ ಮೂಡಿಸಿದ ಮೇಷ್ಟ್ರು …- ದೇಶಾದ್ರಿ ಹೊಸ್ಮನೆ ವಿಶೇಷ ಬರಹ

ಶಿಷ್ಯನಾಗದಿದ್ದರೂ ನಮ್ಮಂತವರಲ್ಲಿ ಅಭಿಮಾನ ಮೂಡಿಸಿದ ಮೇಷ್ಟ್ರು .. ಕೂಡಿಗೆ ಮೇಷ್ಟ್ರು ಫೆ. ೨೮ಕ್ಕೆ ಪ್ರತಿಷ್ಠಿತ ಜಿಎಸ್‌ ಎಸ್‌ ಪುರಸ್ಕಾರಕ್ಕೆ ಪಾತ್ರವಾಗುತ್ತಿದ್ದಾರೆ. ಶಿವಮೊಗ್ಗದ ರಾಷ್ಟ್ರ ಕವಿ ಜಿ.ಎಸ್ . ಶಿವರುದ್ರಪ್ಪ ಪ್ರತಿಷ್ಠಾನವೂ ಈ ಪುರಸ್ಕಾರಕ್ಕೆ ಅವರನ್ನು ಆಯ್ಕೆ ಮಾಡಿದ್ದು ಸಂತಸ ತಂದಿದೆ. ಪ್ರಶಸ್ತಿ-ಪುರಸ್ಕಾರಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಒಂದ್ರೀತಿಯ ತಾತ್ಸಾರ, ವಾಕರಿಕೆ, ಬೇಸರ, ಭಿನ್ನಾಭಿಪ್ರಾಯಗಳೇ ತುಂಬಿಕೊಂಡಿದ್ದಾಗ್ಯೂ, ಕೂಡಿಗೆ ಅವರ ಆಯ್ಕೆ ಬಗೆಗೆ ಇದುವರೆಗೂ ಯಾವ ಆಕ್ಷೇಪಣೆಗಳು ವ್ಯಕ್ತವಾಗಿಲ್ಲ. ಇದು ನಿಜಕ್ಕೂ ಸಮಾಧಾನಕರ ಸಂಗತಿ. ಅದರರ್ಥ ಕೂಡಿಗೆ ಯವರು ಇದಕ್ಕೆ…

Read More

ಯುವನಿಧಿ ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ* *ಫೆ.29 ರೊಳಗೆ ಸ್ವಯಂಘೋಷಣೆ ಅಪ್‌ಲೋಡ್ ಮಾಡಲು ಸೂಚನೆ*

*ಯುವನಿಧಿ ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ* *ಫೆ.29 ರೊಳಗೆ ಸ್ವಯಂಘೋಷಣೆ ಅಪ್‌ಲೋಡ್ ಮಾಡಲು ಸೂಚನೆ* ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಲ್ಲಿ ಪದವಿ | ಸ್ನಾತಕೊತ್ತರ ಪದವಿ ಮತ್ತು ಡಿಪ್ಲೊಮಾಗಳನ್ನು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024 ರಂದು ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ. ಅಭ್ಯರ್ಥಿಗಳು…

Read More

ನೀತಿಯುತ ಯೋಜನೆಗಳ ಮೂಲಕ ಭದ್ರತೆ ಒದಗಿಸುವುದು ಸರ್ಕಾರದ ಬದ್ದತೆ : ಡಿ.ಕೆ.ಶಿವಕುಮಾರ್

ನೀತಿಯುತ ಯೋಜನೆಗಳ ಮೂಲಕ ಭದ್ರತೆ ಒದಗಿಸುವುದು ಸರ್ಕಾರದ ಬದ್ದತೆ : ಡಿ.ಕೆ.ಶಿವಕುಮಾರ್ ನೀತಿಯುತ ಯೋಜನೆಗಳ ಮೂಲಕ ಬಡತನ ನರ್ಮೂಲನೆ ಮಾಡಿ, ಭದ್ರತೆ ಒದಗಿಸುವುದು ನಮ್ಮ ಸರ್ಕಾರದ ಹೋರಾಟವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಇಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ ಏರ್ಪಡಿಸಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಾತಿಯ ಆಧಾರದಲ್ಲಿ ಅಲ್ಲ. ಬದಲಾಗಿ ನೀತಿಯ ಆಧಾರದಲ್ಲಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು…

Read More

ಗ್ಯಾರಂಟಿಗಳು ಜಾತಿಗಲ್ಲ ನೀತಿಗೆ; ಡಿ.ಕೆ.ಶಿವಕುಮಾರ್*

*ಗ್ಯಾರಂಟಿಗಳು ಜಾತಿಗಲ್ಲ ನೀತಿಗೆ; ಡಿ.ಕೆ.ಶಿವಕುಮಾರ್* *ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಶಿವಮೊಗ್ಗ ಜಿಲ್ಲಾ ಸಮಾವೇಶ* *ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್;* ಹೋರಾಟಗಾರರ, ಸಮಾಜವಾದಿ ಚಿಂತಕರ ನಾಡಿದು. ಈ ಬೀಡಿನಲ್ಲಿ ವಿದ್ಯಾರ್ಥಿಯಾಗಿದ್ದಾಗ ಕಾಗೋಡು, ಬಂಗಾರಪ್ಪರ, ಶಾಂತವೇರಿಗಳ ಹೋರಾಟ ಕೇಳಿದ್ದೆ. ಚಿಕ್ಕ ಜಿಲ್ಲೆಯಾದ್ರೂ ಹೆಚ್ಚು ಮುಖ್ಯಮಂತ್ರಿಗಳನ್ನು ಕೊಟ್ಟ ನಾಡಿದು. ನಾನು ಬಂಗಾರಪ್ಪರ ಶಿಷ್ಯ. ನಾನಿಟ್ಟುಕೊಂಡ ಕ್ವಾಟ್ರಸ್ ಆಯ್ಕೆ ಮಾಡಿಕೊಂಡಿದ್ದಕ್ಕೆ ಕಾರಣವಿದೆ. ಬಂಗಾರಪ್ಪರ ಭೇಟಿಗೆ ಹೋಗ್ತಿದ್ದೆ. ಮಾವಿನ ಮರದ ಕೆಳಗೆ ನಾಲ್ಕುವರ್ಷ ಕಾಯ್ತಾ ಕುತ್ಕೋತಿದ್ದೆ. ಬಂಗಾರಪ್ಪ ಕಾಂಗ್ರೆಸ್ ಅಧ್ಯಕ್ಷರಾಗಿದ್ರು. ರೆವಿನ್ಯೂ ಮಿನಿಸ್ಟ್ರು ಆಗಿದ್ರು. ಈ…

Read More

*ನಾಳೆ ಪಂಚ ಗ್ಯಾರಂಟಿ ಸಮಾವೇಶಕ್ಕೆ ಬನ್ನಿ: ಶ್ರೀಕಾಂತ್*

*ನಾಳೆ ಪಂಚ ಗ್ಯಾರಂಟಿ ಸಮಾವೇಶಕ್ಕೆ ಬನ್ನಿ: ಶ್ರೀಕಾಂತ್* ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತಿ ಅರ್ಹರಿಗೆ ತಲುಪಿಸುವ ಉದ್ದೇಶದಿಂದ ನಡೆಸುತ್ತಿರುವ ಗ್ಯಾರಂಟಿ ಸಮಾವೇಶಕ್ಕೆ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರೆಂಟಿ ಯೋಜನೆಗಳ ಜಿಲ್ಲಾಮಟ್ಟದ ಫಲಾನುಭವಿಗಳ ಸಮಾವೇಶ ಫೆ.24 ರಂದು ನಗರದ ಅಲ್ಲಮ ಪ್ರಭು (ಫ್ರೀಡಂ ಪಾರ್ಕ್ ) ಆವರಣದಲ್ಲಿ ಆಯೋಜಿಸಲಾಗಿದ್ದು, ಅರ್ಹ ಫಲಾನುಭವಿಗಳ ಕಾರ್ಯಕ್ರಮದಲ್ಲಿ…

Read More

ಗೌರವ ಡಾಕ್ಟರೇಟ್ ಹೆಸರಿನ ಮುಂದೆ ‘ಡಾ.’ ಪದ ಬಳಕೆ ನಿರ್ಬಂಧಿಸಿದ ರಾಜ್ಯ ಸರ್ಕಾರ

ಗೌರವ ಡಾಕ್ಟರೇಟ್ ಹೆಸರಿನ ಮುಂದೆ ‘ಡಾ.’ ಪದ ಬಳಕೆ ನಿರ್ಬಂಧಿಸಿದ ರಾಜ್ಯ ಸರ್ಕಾರ ಗೌರವ ಡಾಕ್ಟರೇಟ್ ಪಡೆದಿದ್ದರೂ ಅವರು ತಮ್ಮ ಹೆಸರಿನ ಮುಂದೆ ‘ಡಾ.’ ಎಂದು ಹಾಕಿಕೊಳ್ಳುವಂತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕ‌ರ್ ತಿಳಿಸಿದರು.ಪ್ರಶೋತ್ತರ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಗೌರವ ಡಾಕ್ಟರೇಟ್ ಕೊಡುವುದಕ್ಕೂ ನಿಯಮ ಇದೆ. ಗೌರವ ಡಾಕ್ಟರೇಟ್ ಪಡೆದವರು ಹೆಸರಿನ ಮೊದಲು ‘ಡಾ.’ ಎಂದು ಹಾಕಿಕೊಳ್ಳುವಂತಿಲ್ಲ. ಈ ಬಗ್ಗೆ ಸುಪ್ರಿಂ ಕೋರ್ಟ್‌…

Read More

ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಯೋಣ : ಡಿವೈಎಸ್‍ಪಿ ಸುರೇಶ್*

*ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಯೋಣ : ಡಿವೈಎಸ್‍ಪಿ ಸುರೇಶ್* ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಯುವಲ್ಲಿ ಎಲ್ಲ ಭಾಗೀದಾರ ಇಲಾಖೆಗಳು ಕಾಯ್ದೆಯನ್ನು ಸಮರ್ಪಕವಾಗಿ ಅರಿತು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕೆಂದು ಡಿವೈಎಸ್‍ಪಿ ಸುರೇಶ್ ಹೇಳಿದರು. ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಭಾಗೀದಾರ ಇಲಾಖೆಗಳ ಸಹಯೋಗದಲ್ಲಿ ಇಂದು ಆಲ್ಕೊಳದ ಚೈತನ್ಯ ಇಲ್ಲಿ ಕ್ಷೇತ್ರ ಮಟ್ಟದ ವಿವಿಧ ಇಲಾಖೆಯ ಭಾಗೀದಾರರಿಗೆ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಒಂದು ದಿನದ…

Read More

ಫೆ.24ಕ್ಕೆ ಜಿಲ್ಲಾಮಟ್ಟದ ಬೃಹತ್ ಗ್ಯಾರಂಟಿ ಸಮಾವೇ- ಸ್ಥಳ ಪರಿಶೀಲಿಸಿದ ಮಧು ಬಂಗಾರಪ್ಪ- ಅಕ್ಕ ಮಹಾದೇವಿ ಹೆಸರು ಅಂತಿಮ*

*ಫೆ.24ಕ್ಕೆ ಜಿಲ್ಲಾಮಟ್ಟದ ಬೃಹತ್ ಗ್ಯಾರಂಟಿ ಸಮಾವೇ- ಸ್ಥಳ ಪರಿಶೀಲಿಸಿದ ಮಧು ಬಂಗಾರಪ್ಪ- ಅಕ್ಕ ಮಹಾದೇವಿ ಹೆಸರು ಅಂತಿಮ* ಶಿವಮೊಗ್ಗ ಜಿಲ್ಲಾ ಮಟ್ಟದ ಬೃಹತ್ ಗ್ಯಾರಂಟಿ ಸಮಾವೇಶ ಫೆ.24 ರಂದು ನಡೆಯಲಿದ್ದು, ಈ ಸಮಾವೇಶ ನಡೆಯಲಿರುವ ಅಲ್ಲಮ ಪ್ರಭು ಮೈದಾನಕ್ಕೆ ಇಂದು ಬೆಳಿಗ್ಗೆ ಶಾಲಾ ಶಿಕ್ಷಣ, ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಭೇಟಿ ಮಾಡಿ ಅಧಿಕಾರಿಗಳೊಂದಿಗೆ ಪರಿಶೀಲಿಸಿ ಚರ್ಚಿಸಿದರು. ಪರಿಶೀಲನೆಯ ನಂತರ ಮಾತನಾಡಿದ ಅವರು, ಈ ಸಮಾವೇಶಕ್ಕೆ ಜಿಲ್ಲೆಯ ಫಲಾನುಭವಿಗಳು ಸುಮಾರು 60 ಸಾವಿರ ಸಂಖ್ಯೆಯಲ್ಲಿ ಆಗಮಿಸಿ…

Read More