*ಕೇರಳದ ಚಿತ್ತೂರು ಕ್ಷೇತ್ರದ ಚುನಾವಣಾ ಉಸ್ತುವಾರಿಯಾಗಿ ಹೆಚ್.ಸಿ.ಯೋಗೇಶ್*
*ಕೇರಳದ ಚಿತ್ತೂರು ಕ್ಷೇತ್ರದ ಚುನಾವಣಾ ಉಸ್ತುವಾರಿಯಾಗಿ ಹೆಚ್.ಸಿ.ಯೋಗೇಶ್* ಕೇರಳ ರಾಜ್ಯದ ಪಾಲಕ ಜಿಲ್ಲೆಯ ಚಿತ್ತೂರು ಕ್ಷೇತ್ರದ ಚುನಾವಣೆಯ ಉಸ್ತುವಾರಿಯನ್ನಾಗಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಹೆಚ್.ಸಿ. ಯೋಗೇಶ್ ರನ್ನು ನೇಮಕ ಮಾಡಿದ್ದು, ಇದರ ಅಂಗವಾಗಿ ಕೇರಳ ರಾಜ್ಯದ ರಾಜಧಾನಿಯಾದ ತಿರುವನಂತಪುರಂನಲ್ಲಿ ಸಭೆ ಏರ್ಪಡಿಸಲಾಗಿತ್ತು. ಈ ಸಭೆಯಲ್ಲಿ ಭಾಗವಹಿಸಿದ ಅವರು, ಇಂದಿನಿಂದ ಏಪ್ರಿಲ್ 7ನೇ ತಾರೀಖಿನವರೆಗೂ ಕೇರಳದ ಚುನಾವಣೆಯ ಉಸ್ತುವಾರಿಗಳನ್ನಾಗಿ ಕಾಂಗ್ರೆಸ್ ಪಕ್ಷವು ನೀಡಿರುವ ಜವಾಬ್ದಾರಿಯ ವಿಚಾರವಾಗಿ ಕೇರಳ ಸಂಪೂರ್ಣ ಚುನಾವಣೆ ಮುಗಿಯುವವರೆಗೂ ಉಸ್ತುವಾರಿಯಾಗಿ ಭಾಗಿಯಾಗಲು ತೆರಳಿದ್ದಾರೆ….


