ರೆಫ್ರಿಜರೇಟರ್ ಪ್ರಾಬ್ಲಂ : ಸೂಕ್ತ ಪರಿಹಾರ ನೀಡಲು ರಿಲಯನ್ಸ್ ಡಿಜಿಟಲ್ ಗೆ ಕೋರ್ಟ್  ಆದೇಶ*

*ರೆಫ್ರಿಜರೇಟರ್ ಪ್ರಾಬ್ಲಂ : ಸೂಕ್ತ ಪರಿಹಾರ ನೀಡಲು ರಿಲಯನ್ಸ್ ಡಿಜಿಟಲ್ ಗೆ ಕೋರ್ಟ್  ಆದೇಶ* ಶಿವಮೊಗ್ಗ, ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ ರಿಲಯನ್ಸ್ ರಿಟೇಲ್ ಲಿ., ರಿಲಯನ್ಸ್ ಡಿಜಿಟಲ್ ಶಿವಮೊಗ್ಗ ಇವರ ವಿರುದ್ದ ರೆಫ್ರಿಜರೇಟರ್‌ಗೆ ಸಂಬAಧಿಸಿದAತೆ ಸೇವಾನ್ಯೂನತೆ ಕುರಿತು ಸಲ್ಲಿಸಿದ್ದ ದೂರನ್ನು ಪುರಸ್ಕರಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಆದೇಶಿಸಿದೆ. ಅರ್ಜಿದಾರರಾದ ಎಸ್ ವಿ ಲೋಹಿತಾಶ್ವ ಇವರು ರಿಲಯನ್ಸ್ ಡಿಜಿಟಲ್ ಶಿವಮೊಗ್ಗ ಇಲ್ಲಿ ರೆಫ್ರಿಜರೇಟರ್‌ನ್ನು ಕೊಂಡಿದ್ದು 02 ವರ್ಷಗಳ ವಾರಂಟಿ…

Read More

ಕೊಲೆ ಮಾಡಿದ ಅನಿಲ್ ಕುಮಾರನಿಗೆ ಜೀವಾವಧಿ ಶಿಕ್ಷೆ-ದಂಡ* *ಕಿರಣ ಎಂದು ಭಾವಿಸಿ ಸಂತೋಷನ ಹತ್ಯೆ ಮಾಡಿದ್ದ!* *ಅವನಲ್ಲ ಅಂತ ಗೊತ್ತಾದರೂ ಬಿಡದೇ ಭೀಕರ ಕೊಲೆ*

*ಕೊಲೆ ಮಾಡಿದ ಅನಿಲ್ ಕುಮಾರನಿಗೆ ಜೀವಾವಧಿ ಶಿಕ್ಷೆ-ದಂಡ* *ಕಿರಣ ಎಂದು ಭಾವಿಸಿ ಸಂತೋಷನ ಹತ್ಯೆ ಮಾಡಿದ್ದ!* *ಅವನಲ್ಲ ಅಂತ ಗೊತ್ತಾದರೂ ಬಿಡದೇ ಭೀಕರ ಕೊಲೆ* ಶಿವಮೊಗ್ಗ : ಕೊಲೆ ಆರೋಪಿ ನಗರದ ರೈಲ್ವೇ ಕಾಲೋನಿಯ ಅನಿಲ್‌ಕುಮಾರ್‌ನು ತಪ್ಪಿತಸ್ಥನೆಂದು ತೀರ್ಮಾನಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುನಾಥ ನಾಯಕ ಎಂ ರವರು ಐಪಿಸಿ ಕಲಂ 302 ಅಡಿಯಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ಮತ್ತು ರೂ.50 ಸಾವಿರ ದಂಡ ಮತ್ತು ದಂಡ ಕಟ್ಟಲು ತಪ್ಪಿದಲ್ಲಿ ಪುನಃ 6…

Read More

ಮಂಜುನಾಥ್ ಭಂಡಾರಿ ಅಳಿಯ ಪ್ರಶಾಂತ್ ನಿಧನ

ಮಂಜುನಾಥ್ ಭಂಡಾರಿ ಅಳಿಯ ಪ್ರಶಾಂತ್ ನಿಧನ ಶಿವಮೊಗ್ಗ ಭದ್ರಾವತಿ ತಾಲೂಕು ಹೊಳೆಹೊನ್ನೂರು ಬಳಿಯ ಅಗಸನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಬಂಡಾರಿ ಅವರ ಅಕ್ಕನ ಮಗ ಪ್ರಶಾಂತ್ ಆಳ್ವಾ ಇಂದು ಬೆಳಗ್ಗೆ ಹೃದಯಘಾತದಿಂದ ನಿಧನ ಹೊಂದಿದರು. ಅವರಿಗೆ 59 ವರ್ಷ ವಯಸ್ಸಾಗಿತ್ತು ಮೃತರು ಪತ್ನಿ, ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ. ಮಂಜುನಾಥ್ ಬಂಡಾರಿ ಅವರು ಇಂದು ಸ್ವಂತ ಊರಿಗೆ ಭೇಟಿ ನೀಡಿ ಅಳಿಯನ…

Read More

ಎನ್‌ಯು ಆಸ್ಪತ್ರೆಗೆ ‘ ಶಿವಮೊಗ್ಗ ಕಿಡ್ನಿ ಆಸ್ಪತ್ರೆ’ ಎಂದು ಮರು ನಾಮಕರಣ* *ಎನ್‌ಯು ಆಸ್ಪತ್ರೆ ಇನ್ನುಂದೆ ‘ ಶಿವಮೊಗ್ಗ ಕಿಡ್ನಿ ಆಸ್ಪತ್ರೆ’ ಯಾಗಿ ಅನಾವರಣ*

*ಎನ್‌ಯು ಆಸ್ಪತ್ರೆಗೆ ‘ ಶಿವಮೊಗ್ಗ ಕಿಡ್ನಿ ಆಸ್ಪತ್ರೆ’ ಎಂದು ಮರು ನಾಮಕರಣ* *ಎನ್‌ಯು ಆಸ್ಪತ್ರೆ ಇನ್ನುಂದೆ ‘ ಶಿವಮೊಗ್ಗ ಕಿಡ್ನಿ ಆಸ್ಪತ್ರೆ’ ಯಾಗಿ ಅನಾವರಣ* ಶಿವಮೊಗ್ಗ ಮಲೆನಾಡು ಭಾಗದಲ್ಲಿ ಕಿಡ್ನಿ ಸಂಬಂಧಿತ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಹೆಸರುವಾಸಿಯಾಗಿರುವ ಏಕೈಕ ಆಸ್ಪತ್ರೆ ಆದು ಎನ್‌ಯು ಆಸ್ಪತ್ರೆ. ಇನ್ನು ಮುಂದೆ ಎನ್‌ಯು ಆಸ್ಪತ್ರೆಯು ಮಲೆನಾಡು ಭಾಗದಾಚೆಗೂ ಯುರಾಲಜಿ ಮತ್ತು ನೆಫ್ರಾಲಜಿ ಸಂಬಂಧಿತ ರೋಗಿಗಳಿಗೆ ಚಿಕಿತ್ಸೆ ನೀಡಲು ಯೋಚಿಸಿದ್ದು, ಶಿವಮೊಗ್ಗ ಕಿಡ್ನಿ ಆಸ್ಪತ್ರೆಯಾಗಿ ಪರಿವರ್ತನೆಗೊಳ್ಳುತ್ತಿದೆ. ಆರಂಭಿಕ ಪತ್ತೆ ಅಗತ್ಯ ಚಿಕಿತ್ಸಾ ವಿಧಾನಗಳನ್ನು…

Read More

ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪತ್ರಿಕಾಗೋಷ್ಠಿ; ಲವ್ ಜಿಹಾದ್ ಮುಸ್ಲೀಮರ ಜನಸಂಖ್ಯೆ ಹೆಚ್ಚಿಸಿಕೊಳ್ಳುವ ಒಂದು ಮಾರ್ಗ ವಿದ್ಯಾರ್ಥಿನಿ- ಮಹಿಳೆಯರಿಗೆ ನೂರು ಕಡೆಗೆ ತ್ರಿಶೂಲ ದೀಕ್ಷೆ ಚಕ್ರವರ್ತಿ ಸೂಲಿಬೆಲೆ ಅನ್ಯಧರ್ಮ ಹುಡುಗಿಯರನ್ನು ಪ್ರೀತಿಸುವ ಹೇಳಿಕೆಗೆ ಸಂಪೂರ್ಣ ಬೆಂಬಲ ಸೂಚಿಸಿದ ಪ್ರಮೋದ್ ಮುತಾಲಿಕ್

ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪತ್ರಿಕಾಗೋಷ್ಠಿ; ಲವ್ ಜಿಹಾದ್ ಮುಸ್ಲೀಮರ ಜನಸಂಖ್ಯೆ ಹೆಚ್ಚಿಸಿಕೊಳ್ಳುವ ಒಂದು ಮಾರ್ಗ ವಿದ್ಯಾರ್ಥಿನಿ- ಮಹಿಳೆಯರಿಗೆ ನೂರು ಕಡೆಗೆ ತ್ರಿಶೂಲ ದೀಕ್ಷೆ ಚಕ್ರವರ್ತಿ ಸೂಲಿಬೆಲೆ ಅನ್ಯಧರ್ಮ ಹುಡುಗಿಯರನ್ನು ಪ್ರೀತಿಸುವ ಹೇಳಿಕೆಗೆ ಸಂಪೂರ್ಣ ಬೆಂಬಲ ಸೂಚಿಸಿದ ಪ್ರಮೋದ್ ಮುತಾಲಿಕ್ ಫೆ.28ರ ರಾತ್ರಿ ತಡದರು.ವಾದ ವಿವಾದವಾಯ್ತು. ಸಂಪೂರ್ಣ ಬೆಂಬಲಕ್ಕೆ ನಿಂತವರಿಗೆ, ಶಾಸಕರಿಗೆ ಧನ್ಯವಾದ. ಎಂಪಿಯವರು ಕೂಡ ಡಿಸಿ, ನನ್ನ ಜೊತೆ ಮಾತಾಡಿ ಖಂಡಿಸಿದರು.ಎರಡೇ ದಿನಗಳಲ್ಲಿ ಹೈಕೋರ್ಟ್ ತಡೆಯಾಜ್ಞೆ ಬಂತು. ಪುಸ್ತಕ ಬಿಡುಗಡೆಗೆ ಹಾದಿ ಸುಗಮವಾಯ್ತು….

Read More

ಕುವೆಂಪು ವಿವಿ: ಮಹಿಳಾ ದಿನಾಚರಣೆ ಕಾರ್ಯಕ್ರಮ* *ಲೈಂಗಿಕ ದೌರ್ಜನ್ಯ ಮಹಿಳೆಯರನ್ನು ಮಾನಸಿಕವಾಗಿ ಘಾಸಿಗೊಳಿಸುತ್ತದೆ: ಡಾ. ಅನಲ*

*ಕುವೆಂಪು ವಿವಿ: ಮಹಿಳಾ ದಿನಾಚರಣೆ ಕಾರ್ಯಕ್ರಮ* *ಲೈಂಗಿಕ ದೌರ್ಜನ್ಯ ಮಹಿಳೆಯರನ್ನು ಮಾನಸಿಕವಾಗಿ ಘಾಸಿಗೊಳಿಸುತ್ತದೆ: ಡಾ. ಅನಲ* ಶಂಕರಘಟ್ಟ : ಲೈಂಗಿಕ ದೌರ್ಜನ್ಯ ಹಿಂಸಾರಹಿತವಾಗಿರುತ್ತದೆ. ಆ ಕ್ರಿಯೆಯಲ್ಲಿ ಭೌತಿಕ ಹಿಂಸೆ ಇಲ್ಲದಿದ್ದರೂ, ಮಾನಸಿಕವಾಗಿ ಹೆಣ್ಣನ್ನು ಘಾಸಿಗೊಳಿಸುತ್ತದೆ ಎಂದು ಸಿಆರ್ ಬಿ ಕಾನೂನು ಕಾಲೇಜಿನ ಪ್ರಾಂಶುಪಾಲೆ ಡಾ. ಅನಲ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ಕೇಂದ್ರದ ವತಿಯಿಂದ ಮಂಗಳವಾರ ಬಸವ ಸಭಾ ಭವನದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 19(1)(g) ಪ್ರಕಾರ ಮಹಿಳೆ ಕರ್ತವ್ಯ ನಿರ್ವಹಿಸಲು…

Read More

ಮಾರ್ಚ್ 29ಕ್ಕೆ- ರಮ್ಜಾನ್- ಯುಗಾದಿ ಸೌಹಾರ್ದ ಉತ್ಸವ

*ಮುಸ್ಲೀಮರ ರಮ್ಜಾನ್- ಹಿಂದೂಗಳ ಯುಗಾದಿ ಎರಡೂ ಒಟ್ಟೊಟ್ಟಿಗೇ ಬಂದು ಕೋಮು ಸೌಹಾರ್ದದ ಪಾಠ ಹೇಳುತ್ತಿವೆ…* *ಬನ್ನೀ, ನಾವೂ ಆಚರಿಸೋಣ…* *ರಮ್ಜಾನ್-ಯುಗಾದಿ ಸೌಹಾರ್ದ ಉತ್ಸವ* *ಇದೇ ಮಾರ್ಚ್ 29 ರಂದು ಸಂಜೆ 5.30 ರಿಂದ…* ನಿಮ್ಮ ಸಹಕಾರ ಕೋರುತ್ತಾ… – *ಶಿ.ಜು.ಪಾಶ* ಮುಖ್ಯ ಸಂಚಾಲಕ 8050112067

Read More

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ; ಸಿಕ್ಕಿತ್ತು 13 ಪುಟಗಳ ಡೆತ್ ನೋಟ್!♨️ 🦀ಸಿಐಡಿ ಡಿವೈಎಸ್ ಪಿ ಕನಕಲಕ್ಷ್ಮೀಯನ್ನು ಅರೆಸ್ಟ್ ಮಾಡಿದ ಎಸ್ ಐ ಟಿ🦀 ❗ಕರ್ನಾಟಕ ಭೋವಿ ನಿಗಮ ಹಗರಣ ತನಿಖೆ ವೇಳೆ ನಗ್ನ ಗೊಳಿಸಿ ವಿಚಾರಣೆ…❗ 🔴25 ಲಕ್ಷ ರೂ.,ಗಳ ಲಂಚಕ್ಕೆ ಬೇಡಿಕೆ…🔴

♨️ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ; ಸಿಕ್ಕಿತ್ತು 13 ಪುಟಗಳ ಡೆತ್ ನೋಟ್!♨️ 🦀ಸಿಐಡಿ ಡಿವೈಎಸ್ ಪಿ ಕನಕಲಕ್ಷ್ಮೀಯನ್ನು ಅರೆಸ್ಟ್ ಮಾಡಿದ ಎಸ್ ಐ ಟಿ🦀 ❗ಕರ್ನಾಟಕ ಭೋವಿ ನಿಗಮ ಹಗರಣ ತನಿಖೆ ವೇಳೆ ನಗ್ನ ಗೊಳಿಸಿ ವಿಚಾರಣೆ…❗ 🔴25 ಲಕ್ಷ ರೂ.,ಗಳ ಲಂಚಕ್ಕೆ ಬೇಡಿಕೆ…🔴 ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್​ಪಿ ಕನಕಲಕ್ಷ್ಮೀ ಬಂಧನವಾಗಿದೆ. ಎಸ್ ಐಟಿ ಅಧಿಕಾರಿಗಳು ಇಂದು (ಮಾರ್ಚ್​ 11) ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ. ಕರ್ನಾಟಕ ಭೋವಿ ನಿಗಮ ಹಗರಣದ…

Read More

ನಟಿ ರನ್ಯಾರಾವ್ ಚಿನ್ನ ಸ್ಮಗ್ಲಿಂಗ್;* *ಅವಳ ಮೊಬೈಲಲ್ಲಿತ್ತು ಆ ಪ್ರಭಾವಿ ರಾಜಲಾರಣಿಯ ಫೋಟೋ!*

*ನಟಿ ರನ್ಯಾರಾವ್ ಚಿನ್ನ ಸ್ಮಗ್ಲಿಂಗ್;* *ಅವಳ ಮೊಬೈಲಲ್ಲಿತ್ತು ಆ ಪ್ರಭಾವಿ ರಾಜಲಾರಣಿಯ ಫೋಟೋ!* ಕನ್ನಡ ಚಿತ್ರರಂಗದ ನಟಿ ರನ್ಯಾ ರಾವ್ ದುಬೈನಿಂದ ಭಾರತಕ್ಕೆ ಚಿನ್ನವನ್ನು ಕದ್ದು ತರುವಾಗ ಗೋಲ್ಡ್ ಸ್ಮಗ್ಲಿಂಗ್ ಕೇಸಿನಲ್ಲಿ ಸಿಕ್ಕಿಬಿದ್ದಿದ್ದಾರೆ. ಇದೀಗ ನಟಿಯ ಹಿಂದೆ ಯಾರಾರಿದ್ದಾರೆ ಎಂಬುದರ ತನಿಖೆ ನಡೆಯುತ್ತಿದ್ದಾಗ ನಟಿಯ ಮೊಬೈಲ್‌ನಿಂದ ಡಿಲೀಟ್ ಮಾಡಲಾಗಿದ್ದ ದಾಖಲೆಗಳನ್ನು ರಿಟ್ರೀವ್ ಮಾಡಲಾಗಿದ್ದು, ಪ್ರಭಾವಿ ರಾಜಕಾರಣಿಯೊಬ್ಬರ ಫೋಟೋ ಹಾಗೂ ವಿವಿಧ ಆಡಿಯೋಗಳು ಲಭ್ಯವಾಗಿವೆ. ಹೌದು, ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸಿನಲ್ಲಿ ಆಕೆಯ ಮೊಬೈಲ್ ನಲ್ಲಿ…

Read More