ಶೋಭಾ ಮಳವಳ್ಳಿ ಟಿಪ್ಪಣಿ; ಪಲ್ಲವಿ ಎಂಬ ಬೆಂಕಿಯಲ್ಲಿ ಅರಳಿದ ಹೂವು*
*ಪಲ್ಲವಿ ಎಂಬ ಬೆಂಕಿಯಲ್ಲಿ ಅರಳಿದ ಹೂವು* ಪಲ್ಲವಿ, ಓದಿನಲ್ಲಿ, ಕೆಲಸದಲ್ಲಿ, ಕುಟುಂಬದಲ್ಲಿಯೂ ಜಾಣೆ. ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಗಂಡನನ್ನು ಕಳೆದುಕೊಂಡರೂ, ಧೈರ್ಯಗೆಡದೆ ಮಗನನ್ನು ರಕ್ಷಿಸಿ, ಮನೋಬಲದಿಂದ ಎದುರಿಸಿದ್ದಾರೆ. ಆಕೆ ಓದಿನಲ್ಲಿ ಸದಾ ಮುಂದು, ಜಾಣೆ, ಬುದ್ಧಿವಂತೆ, ಧೈರ್ಯವಂತೆ. ಡಿಗ್ರಿ ಮುಗಿಸಿ, 2006ರಲ್ಲಿ ಮಂಜುನಾಥ್ ಜತೆ ಮದುವೆ. ಆಮೇಲೆಲ್ಲ ಗಂಡ, ಮಗ, ಮನೆ, ಕುಟುಂಬದ ಪಾಲನೆ. ಮಗ ಬೆಳೆಯುತ್ತಿದ್ದಂತೆ ಮತ್ತೆ ದುಡಿಯುವ ಹಂಬಲ. ಕಳೆದ 7-8 ವರ್ಷಗಳಿಂದ ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘದಲ್ಲಿ ಉದ್ಯೋಗ. ಸದ್ಯ ಬಿರೂರಿನ…