ಕರ್ನಾಟಕ ದಲಿತ ಸಂಘರ್ಷ ಸಮಿತಿ ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಸಂಚಾಲಕರಾಗಿ ಎಂ.ಮನ್ಸೂರ್ ಲಕ್ಕವಳ್ಳಿ ನೇಮಕ…* *ನೇಮಿಸಿ ಆದೇಶ ಹೊರಡಿಸಿದವರು ಡಿ ಎಸ್ ಎಸ್ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ…*

*ಕರ್ನಾಟಕ ದಲಿತ ಸಂಘರ್ಷ ಸಮಿತಿ ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಸಂಚಾಲಕರಾಗಿ ಎಂ.ಮನ್ಸೂರ್ ಲಕ್ಕವಳ್ಳಿ ನೇಮಕ…* *ನೇಮಿಸಿ ಆದೇಶ ಹೊರಡಿಸಿದವರು ಡಿ ಎಸ್ ಎಸ್ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ…* ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಸಂಚಾಲಕರನ್ನಾಗಿ ಕ್ರಿಯಾಶೀಲ ಯುವಕ ಶಿವಮೊಗ್ಗದ ಎಂ.ಮನ್ಸೂರ್ ಲಕ್ಕವಳ್ಳಿಯವರನ್ನು ನೇಮಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಎಂ.ಗುರುಮೂರ್ತಿ ಆದೇಶಿಸಿದ್ದಾರೆ. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಡಿ ಎಸ್ ಎಸ್ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪರವರ ಕನಸನ್ನು…

Read More

ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತ ಬಳಗದ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ; ಜಾತಿ ಜನಗಣತಿ ಕೂಡಲೇ ಬಿಡುಗಡೆ ಮಾಡಿ ತಾಖತ್ತು ತೋರಿಸಲಿ ಸಿದ್ದರಾಮಯ್ಯ ಶಿವಮೊಗ್ಗ ಸೇರಿದಂತೆ ರಾಜ್ಯಾದ್ಯಂತ ಮುಸಲ್ಮಾನ್ ಗೂಂಡಾಗಿರಿ- ಇರ್ಫಾನ್ @ ಗೌತಮ್ ಗೆ ಗಡಿಪಾರು ಮಾಡಿ ಡಿಸಿ ಕಚೇರಿ ಎದುರಿನ ಮೈದಾನ ವಕ್ಫ್ ಸುನ್ನಿ ಈದ್ಗಾ ಮೈದಾನ ಅನ್ನೋದು ತಪ್ಪು- ಆ ಮೈದಾನಕ್ಕೊಂದು ಹೆಸರಿಡಲಿ ಶಿವಮೊಗ್ಗ ಮಹಾನಗರ ಪಾಲಿಕೆ

ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತ ಬಳಗದ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ; ಜಾತಿ ಜನಗಣತಿ ಕೂಡಲೇ ಬಿಡುಗಡೆ ಮಾಡಿ ತಾಖತ್ತು ತೋರಿಸಲಿ ಸಿದ್ದರಾಮಯ್ಯ ಶಿವಮೊಗ್ಗ ಸೇರಿದಂತೆ ರಾಜ್ಯಾದ್ಯಂತ ಮುಸಲ್ಮಾನ್ ಗೂಂಡಾಗಿರಿ- ಇರ್ಫಾನ್ @ ಗೌತಮ್ ಗೆ ಗಡಿಪಾರು ಮಾಡಿ ಡಿಸಿ ಕಚೇರಿ ಎದುರಿನ ಮೈದಾನ ವಕ್ಫ್ ಸುನ್ನಿ ಈದ್ಗಾ ಮೈದಾನ ಅನ್ನೋದು ತಪ್ಪು- ಆ ಮೈದಾನಕ್ಕೊಂದು ಹೆಸರಿಡಲಿ ಶಿವಮೊಗ್ಗ ಮಹಾನಗರ ಪಾಲಿಕೆ ರಾಜ್ಯ, ದೇಶದಲ್ಲಿ ಜಾತಿ ಜನಗಣತಿ ದೊಡ್ಡ ಚರ್ಚೆ ನಡೀತಿದೆ. ಈ ಚರ್ಚೆಗಳು ನಿಲ್ಲಲಿ. ರಾಜ್ಯದಲ್ಲಿ ಜಾತಿ ಜನಗಣತಿ ಬಿಡುಗಡೆಯಾಗಿ…

Read More

ರೌಡಿ ಹಂದಿ ಅಣ್ಣಿ ಮರ್ಡರ್ ಕೇಸ್;* *ಕಾಡಾ ಕಾರ್ತಿಕ್ ಮತ್ತು ಸಹಚರರ ಖುಲಾಸೆಗೊಳಿಸಿ ಆದೇಶಿಸಿದ ಕೋರ್ಟ್* *2022ರ ಜುಲೈ 14ರಂದು ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ಬಳಿಯೇ ನಡೆದಿತ್ತು ಹಂದಿ ಅಣ್ಣಿಯ ಭೀಕರ ಕೊಲೆ…* *ಹಂದಿ ಅಣ್ಣಿಯನ್ನು ನಿಜವಾಗಲೂ ಕೊಂದವರು ಯಾರು?*

*ರೌಡಿ ಹಂದಿ ಅಣ್ಣಿ ಮರ್ಡರ್ ಕೇಸ್;* *ಕಾಡಾ ಕಾರ್ತಿಕ್ ಮತ್ತು ಸಹಚರರ ಖುಲಾಸೆಗೊಳಿಸಿ ಆದೇಶಿಸಿದ ಕೋರ್ಟ್* *2022ರ ಜುಲೈ 14ರಂದು ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ಬಳಿಯೇ ನಡೆದಿತ್ತು ಹಂದಿ ಅಣ್ಣಿಯ ಭೀಕರ ಕೊಲೆ…* *ಹಂದಿ ಅಣ್ಣಿಯನ್ನು ನಿಜವಾಗಲೂ ಕೊಂದವರು ಯಾರು?* 2022ರ ಜುಲೈ 14 ರಂದು ಶಿವಮೊಗ್ಗದ ವಿನೋಬ‌ನಗರ ಪೊಲೀಸ್ ಠಾಣೆ ಬಳಿ ನಡೆದಿದ್ದ ರೌಡಿ ಹಂದಿ ಅಣ್ಣಿ ಕೊಲೆ ಪ್ರಕರಣದ ಆರೋಪಿಗಳಾದ ಕಾಡಾ ಕಾರ್ತಿಕ್ ಮತ್ತು ಸಹಚರರನ್ನು ಕೋರ್ಟ್ ಆರೋಪ ಮುಕ್ತ ಗೊಳಿಸಿ ಆದೇಶಿಸಿದೆ….

Read More

ಕರ್ನಾಟಕ SSLC ಫಲಿತಾಂಶ ಪ್ರಕಟ* *ಯಾವ ಜಿಲ್ಲೆಗೆ ಯಾವ ಸ್ಥಾನ?* *ಶಿವಮೊಗ್ಗ ಜಿಲ್ಲೆಗೆ 4ನೇ ಸ್ಥಾನ(ಶೇ.82.21)* *144 ಶಾಲೆಗಳಲ್ಲಿ ಶೂನ್ಯ ಫಲಿತಾಂಶ* *ಉತ್ತರ ಪತ್ರಿಕೆ ಸ್ಕ್ಯಾನ್ ಪಡೆಯಲು ಮೇ.7 ರ ವರೆಗೆ ಅವಕಾಶ* *kseab.karnataka.gov.in ನಲ್ಲಿ ರಿಸಲ್ಟ್​*

*ಕರ್ನಾಟಕ SSLC ಫಲಿತಾಂಶ ಪ್ರಕಟ* *ಯಾವ ಜಿಲ್ಲೆಗೆ ಯಾವ ಸ್ಥಾನ?* *ಶಿವಮೊಗ್ಗ ಜಿಲ್ಲೆಗೆ 4ನೇ ಸ್ಥಾನ(ಶೇ.82.21)* *144 ಶಾಲೆಗಳಲ್ಲಿ ಶೂನ್ಯ ಫಲಿತಾಂಶ* *ಉತ್ತರ ಪತ್ರಿಕೆ ಸ್ಕ್ಯಾನ್ ಪಡೆಯಲು ಮೇ.7 ರ ವರೆಗೆ ಅವಕಾಶ* *kseab.karnataka.gov.in ನಲ್ಲಿ ರಿಸಲ್ಟ್​* 2024-2025ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1 ಫಲಿತಾಂಶ (SSLC Result) ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಈ ಬಾರಿ ಶೇ.66.14ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ. ಈ…

Read More

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ* *ಆನ್ ಲೈನಲ್ಲಿ ನೋಡುವುದು ಹೇಗೆ?*

*ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ* *ಆನ್ ಲೈನಲ್ಲಿ ನೋಡುವುದು ಹೇಗೆ?* ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸುವ ಎಸ್ಎಸ್​​ಎಲ್​ಸಿ ಪರೀಕ್ಷೆ-1 (SSLC Exam-1) ಮುಕ್ತಾಯಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶಕ್ಕೆ ಕಾಯುತ್ತಿದ್ದಾರೆ. ಈಗಾಗಲೇ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶುಕ್ರವಾರ (ಮೇ.02) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಿದೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ SSLC…

Read More

ಕುವೆಂಪು ವಿಶ್ವವಿದ್ಯಾಲಯ;* *ರಾಷ್ಟ್ರೀಯ ಸೇವಾ ಯೋಜನೆ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಮೇ 3 ರಿಂದ ಪ್ರಾರಂಭ*

*ಕುವೆಂಪು ವಿಶ್ವವಿದ್ಯಾಲಯ;* *ರಾಷ್ಟ್ರೀಯ ಸೇವಾ ಯೋಜನೆ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಮೇ 3 ರಿಂದ ಪ್ರಾರಂಭ* ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾದ ರಾಷ್ಟ್ರೀಯ ಭಾವೈಕ್ಯತಾ ಶಿಬಿರವು ಮೇ 3ರಿಂದ ಪ್ರಾರಂಭಗೊಳ್ಳಲಿದೆ. ಮೇ 9ರವರೆಗೆ ನಡೆಯುವ ಏಳು ದಿನಗಳ ಈ ಶಿಬಿರದಲ್ಲಿ ಒಟ್ಟು ಆರು ರಾಜ್ಯಗಳಿಂದ ಸುಮಾರು ವಿದ್ಯಾರ್ಥಿ 150 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಕರ್ನಾಟಕವೂ ಸೇರಿದಂತೆ ಪಾಂಡಿಚೇರಿ, ತಮಿಳುನಾಡು, ಕೇರಳ, ಮಹಾರಾಷ್ಟ್ರ, ಆಂಧ್ರಪ್ರದೇಶ ದ ವಿಶ್ವವಿದ್ಯಾಲಯಗಳಿಂದ ಎನ್ಎಸ್ಎಸ್ ಸ್ವಯಂಸೇವಕರು ಕಾರ್ಯಕ್ರಮಾಧಿಕಾರಿಗಳು ಈ ಶಿಬಿರದಲ್ಲಿ ಭಾಗವಹಿಸಲಿದ್ದಾರೆ….

Read More

ಕುವೆಂಪು ವಿಶ್ವವಿದ್ಯಾಲಯ : ರಾಷ್ಟ್ರೀಯ ಸೇವಾ ಯೋಜನೆ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಮೇ 3 ರಿಂದ ಪ್ರಾರಂಭ

ಕುವೆಂಪು ವಿಶ್ವವಿದ್ಯಾಲಯ : ರಾಷ್ಟ್ರೀಯ ಸೇವಾ ಯೋಜನೆ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಮೇ 3 ರಿಂದ ಪ್ರಾರಂಭ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾದ ರಾಷ್ಟ್ರೀಯ ಭಾವೈಕ್ಯತಾ ಶಿಬಿರವು ಮೇ 3ರಿಂದ ಪ್ರಾರಂಭಗೊಳ್ಳಲಿದೆ. ಮೇ 9ರವರೆಗೆ ನಡೆಯುವ ಏಳು ದಿನಗಳ ಈ ಶಿಬಿರದಲ್ಲಿಒಟ್ಟು ಆರು ರಾಜ್ಯಗಳಿಂದ ಸುಮಾರು ವಿದ್ಯಾರ್ಥಿ 150 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಕರ್ನಾಟಕವೂ ಸೇರಿದಂತೆ ಪಾಂಡಿಚೇರಿ, ತಮಿಳುನಾಡು, ಕೇರಳ, ಮಹಾರಾಷ್ಟ್ರ, ಆಂಧ್ರಪ್ರದೇಶ ದ ವಿಶ್ವವಿದ್ಯಾಲಯಗಳಿಂದ ಎನ್ಎಸ್ಎಸ್ ಸ್ವಯಂಸೇವಕರುಕಾರ್ಯಕ್ರಮಾಧಿಕಾರಿಗಳು…

Read More

ಗಿಗ್ ಕಾರ್ಮಿಕರೊಂದಿಗೆ – ಯುವ ಕಾಂಗ್ರೆಸ್ ನಿಂದ ಕಾರ್ಮಿಕ ದಿನ ಆಚರಣೆ – ಸಿಹಿ ವಿತರಣೆ*

*ಗಿಗ್ ಕಾರ್ಮಿಕರೊಂದಿಗೆ – ಯುವ ಕಾಂಗ್ರೆಸ್ ನಿಂದ ಕಾರ್ಮಿಕ ದಿನ ಆಚರಣೆ – ಸಿಹಿ ವಿತರಣೆ* *ಕಾರ್ಮಿಕ ದಿನಾಚರಣೆ ಅಂಗವಾಗಿ ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ನಗರದ ಬ್ಲಿಂಕ್ ಇಟ್ , ಫ್ಲಿಪ್ ಕರ್ಟ್ , ಸ್ವಿಗ್ಗಿ ಜೋಮೋಟೊ ಅಮೆಜಾನ್ ಹೊಮ್ ಡೆಲಿವರಿ ಕಂಪನಿಗಳಲ್ಲಿ ಕಾರ್ಯನಿರ್ವಹಿಸುವ ಡೆಲಿವರಿ ಬಾಯ್ಸ್ ಗೀಗ್ ಕಾರ್ಮಿಕರಿಗೆ ಸಿಹಿ ಹಂಚಿಕಾರ್ಮಿಕ ದಿನಾಚರಣೆಯ ಶುಭಾಶಯಗಳು ಕೋರಲಾಯಿತು* *ಭಾರತ್ ಜೋಡೊ.ಪಾದಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ಗೀಗ್ ಕಾರ್ಮಿಕರೊಂದಿಗೆ ನಡೆಸಿದ ಸಂವಾದದಲ್ಲಿ ಕಾರ್ಮಿಕರ ಸಮ್ಮುಖದಲ್ಲಿ ದೇಶದಲ್ಲಿ ಮೊಟ್ಟಮೊದಲ…

Read More

ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ- ಬಂಧಿಸಿದ ಪೊಲೀಸರು

ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ- ಬಂಧಿಸಿದ ಪೊಲೀಸರು ಮೈಕ್ರೋ ಫೈನಾನ್ಸ್ ನಲ್ಲಿ ಸಾಲ ಪಡೆಯುವ ಮಹಿಳೆಯರೇ ಎಚ್ಚರ.! ಸಾಲದ ಕಿರುಕುಳ ಅಷ್ಟೇ ಅಲ್ಲಾ ಲೈಂಗಿಕ ಕಿರುಕುಳ ನೀಡ್ತಿದ್ದಾರೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ. ಸಾಲ ವಸೂಲಾತಿ ನೆಪದಲ್ಲಿ ನಿಮ್ಮ ಮನೆಯ ಹೆಣ್ಣು ಮಕ್ಕಳ ಮೇಲೆ ಎರಗುತ್ತಾರೆ ದೂತರು. ಮೈಕ್ರೋ ಫೈನಾನ್ಸ್ ಗಳಲ್ಲಿದ್ದಾರೆ ರೇಪಿಸ್ಟ್ ಗಳು… ತುಮಕೂರಿನಲ್ಲಿ ಸಾಲ ವಸೂಲಾತಿ ನೆಪದಲ್ಲಿ ಮನೆಗೆ ನುಗ್ಗಿ ಬಾಲಕಿ ಮೇಲೆ ಎರಗಿದ ಮೈಕ್ರೋ ಫೈನಾನ್ಸ್ ಸಿಬ್ಬಂದಿ. ತುಮಕೂರು‌ ಜಿಲ್ಲೆಯ…

Read More

ಅಖಿಲ ಕುಂಚಿಟಿಗರ ಮಹಾಮಂಡಲದ ಅಧ್ಯಕ್ಷ ಹೆಚ್.ರಂಗ ಹನುಮಯ್ಯ ಪತ್ರಿಕಾಗೋಷ್ಠಿ* *ಕುಂಚಿಟಿಗ ಜನಾಂಗದ ತಪ್ಪು ಜನಗಣತಿ- ಕೂಡಲೇ ಸರಿಪಡಿಸಿ* *ಕೇಂದ್ರದ ಜಾತಿ ಜನಗಣತಿಯಲ್ಲಿ ಆಧಾರ್ ಲಿಂಕ್ ಕಡ್ಡಾಯ ಮಾಡಿ ಗ್ರಾಮಪಂಚಾಯತ್ ವಾರು ಕೆಲಸ ಮಾಡಿದರೆ ಎಲ್ಲದೂ ಪಕ್ಕಾ ಲೆಕ್ಕ ಸಿಗಲಿದೆ – ಜಿಲ್ಲಾಧ್ಯಕ್ಷರಾದ ಕಾಂತರಾಜ್ ಸೋಮಿನಕೊಪ್ಪ*

*ಅಖಿಲ ಕುಂಚಿಟಿಗರ ಮಹಾಮಂಡಲದ ಅಧ್ಯಕ್ಷ ಹೆಚ್.ರಂಗ ಹನುಮಯ್ಯ ಪತ್ರಿಕಾಗೋಷ್ಠಿ* *ಕುಂಚಿಟಿಗ ಜನಾಂಗದ ತಪ್ಪು ಜನಗಣತಿ- ಕೂಡಲೇ ಸರಿಪಡಿಸಿ* *ಕೇಂದ್ರದ ಜಾತಿ ಜನಗಣತಿಯಲ್ಲಿ ಆಧಾರ್ ಲಿಂಕ್ ಕಡ್ಡಾಯ ಮಾಡಿ ಗ್ರಾಮಪಂಚಾಯತ್ ವಾರು ಕೆಲಸ ಮಾಡಿದರೆ ಎಲ್ಲದೂ ಪಕ್ಕಾ ಲೆಕ್ಕ ಸಿಗಲಿದೆ – ಜಿಲ್ಲಾಧ್ಯಕ್ಷರಾದ ಕಾಂತರಾಜ್ ಸೋಮಿನಕೊಪ್ಪ* ರಾಜ್ಯ ಸರ್ಕಾರದಿಂದ ಬಿಡುಗಡೆಯಾಗಿರುವ ಕಾಂತರಾಜ್ ಜನಗಣತಿ ವರದಿಯಲ್ಲಿ ಕುಂಚಿಟಿಗ ಜನಾಂಗಕ್ಕೆ ಆಗಿರುವ ತಪ್ಪು ಜನಗಣತಿಯನ್ನು ಸರಿಪಡಿಸಿ ಆಯೋಗದಿಂದ ಮತ್ತೆ ಜನಗಣತಿ ಮಾಡಿಸಿ ಕರ್ನಾಟಕ ಸರ್ಕಾರದ ಕ್ಯಾಬಿನೆಟ್ ನಲ್ಲಿ ಅನುಮೋದನೆ ಮಾಡಬೇಕೆಂದು ಅಖಿಲ…

Read More