ಕಮಲ್ ಹಾಸನ್ ಬಳಿಕ ಕನ್ನಡಕ್ಕೆ ಮಸಿ ಬಳಿಯಲು ಬಂದ ಆರ್​ಜಿವಿ; ಅಣ್ಣಾವ್ರ ಹೀಗಳೆದ ನಿರ್ದೇಶಕ

ಕಮಲ್ ಹಾಸನ್ ಬಳಿಕ ಕನ್ನಡಕ್ಕೆ ಮಸಿ ಬಳಿಯಲು ಬಂದ ಆರ್​ಜಿವಿ; ಅಣ್ಣಾವ್ರ ಹೀಗಳೆದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು ಇತ್ತೀಚೆಗೆ ಕನ್ನಡಿಗರನ್ನು ಕೆಣಕುವ ಕೆಲಸ ಮಾಡಿದ್ದರು. ‘ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಥಗ್​ ಲೈಫ್ ಸಿನಿಮಾವನ್ನು ಬ್ಯಾನ್ ಮಾಡಬೇಕು ಅಂತ ಬೆದರಿಕೆ ಹಾಕುವುದು ಹೊಸ ಥರದ ಗೂಂಡಾಗಿರಿ’ ಎಂದು ರಾಮ್ ಗೋಪಾಲ್ ಹೇಳಿ ಕನ್ನಡಿಗರ ಕೋಪಕ್ಕೆ ಕಾರಣ ಆಗಿದ್ದರು. ಈಗ ಅವರು ಅಮಿತಾಭ್ ಬಚ್ಚನ್ ಹೊಗಳುವ ಭರದಲ್ಲಿ ಅಣ್ಣಾವ್ರನ್ನು ಹೀಗಳೆದಿದ್ದಾರೆ….

Read More

ಜಮೀನು ವಿವಾದದ ಕೊಲೆ;* *ಹೊಳೆಹೊನ್ನೂರಿನ 7 ಜನರಿಗೆ ಜೈಲು ಶಿಕ್ಷೆ* *ಏನೆಲ್ಲಾ ಶಿಕ್ಷೆ ನೀಡಿದೆ ಕೋರ್ಟ್*

*ಜಮೀನು ವಿವಾದದ ಕೊಲೆ;* *ಹೊಳೆಹೊನ್ನೂರಿನ 7 ಜನರಿಗೆ ಜೈಲು ಶಿಕ್ಷೆ* *ಏನೆಲ್ಲಾ ಶಿಕ್ಷೆ ನೀಡಿದೆ ಕೋರ್ಟ್* ಜಮೀನು ವಿಚಾರದಲ್ಲಿ ಹೊಂದಿದ್ದ ದ್ವೇಷದಿಂದ ಕೊಲೆ ಮಾಡಿದ್ದ 7 ಜನ ಆರೋಪಿಗಳಿಗೆ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ *ಭದ್ರಾಪುರ ಗ್ರಾಮದ* ವಾಸಿಗಳಾದ ನಾಗರಾಜ ಹಾಗೂ ಬಡ್ಡಿ ಪರಮೇಶ್ವರಪ್ಪ ಈ ಎರಡೂ ಕುಟುಂಬಗಳ ಮಧ್ಯೆ ಜಮೀನಿನ ವಿಚಾರವಾಗಿ ಹಿಂದಿನಿಂದಲೂ ವೈಮನಸ್ಸಿದ್ದು, ಹಳೆಯ ದ್ವೇಶದ ಕಾರಣಕ್ಕೆ, 2020 ಮಾರ್ಚ್ 5 ರಂದು ರಾತ್ರಿ…

Read More

ಶಿವಮೊಗ್ಗದಲ್ಲಿ ಮತ್ತೆ ಮೊಳಗಿದ ಪೊಲೀಸರ ಗುಂಡಿನ ಸದ್ದು* *ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು* *ಕಲ್ಕೆರೆ ಮಂಜುನಾಥ್ @ ಕಲ್ಕೆರೆ ಮಂಜ(47) ಎಂಬ ಆರೋಪಿ ಕಾಲಿಗೆ ಗುಂಡೇಟು*

*ಶಿವಮೊಗ್ಗದಲ್ಲಿ ಮತ್ತೆ ಮೊಳಗಿದ ಪೊಲೀಸರ ಗುಂಡಿನ ಸದ್ದು* *ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು* *ಕಲ್ಕೆರೆ ಮಂಜುನಾಥ್ @ ಕಲ್ಕೆರೆ ಮಂಜ(47) ಎಂಬ ಆರೋಪಿ ಕಾಲಿಗೆ ಗುಂಡೇಟು* *ಬೆಂಗಳೂರಿನ‌ ಕಲ್ಕೆರೆ ನಿವಾಸಿಯಾದ ಆರೋಪಿ ಮಂಜುನಾಥ್* ಕಳ್ಳತನಕ್ಕಾಗಿ ಶಿವಮೊಗ್ಗ ನಗರದಲ್ಲಿ ಮುರ್ನಾಲ್ಕು ದಿನದಿಂದ ಓಡಾಡುತ್ತಿದ್ದ ಮಂಜ. *ಈ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ದೊರಕಿದ್ದ ಹಿನ್ನೆಲೆ* ಜಯನಗರ ಠಾಣೆಯ ಕೇಸ್(32/2025) ರಲ್ಲಿ ಬಂಧನಕ್ಕೆ ತೆರಳಿದ್ದ ಪೊಲೀಸರು. *ಈ ವೇಳೆ ಪೊಲೀಸ್ ಸಿಬ್ಬಂದಿ ದ್ಯಾಮಪ್ಪನ ಮೇಲೆ ಹಲ್ಲೆ ಮಾಡಿರುವ ಕಳ್ಳ…

Read More

ಬೆಂಗಳೂರು ನಗರ ಪೊಲೀಸ್ ಕಮಿಷನರ್​ ದಯಾನಂದ್ ಅಮಾನತು* *ಆದೇಶ ಹೊರಡಿಸಿದ ಕೆಲವೇ ಗಂಟೆಗಳಲ್ಲಿ ಹೊಸ ಆಯುಕ್ತರ ನೇಮಕ*

*ಬೆಂಗಳೂರು ನಗರ ಪೊಲೀಸ್ ಕಮಿಷನರ್​ ದಯಾನಂದ್ ಅಮಾನತು* *ಆದೇಶ ಹೊರಡಿಸಿದ ಕೆಲವೇ ಗಂಟೆಗಳಲ್ಲಿ ಹೊಸ ಆಯುಕ್ತರ ನೇಮಕ* ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಈ ಬಾರಿಯ ಐಪಿಎಲ್ ಚಾಂಪಿಯನ್ ಆಗಿದ್ದು, ಈ​ ವಿಜಯೋತ್ಸವದ ವೇಳೆ ಚಿನ್ನಾಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ (RCB victory parade stampede Case) 11 ಜನರು ಸಾವನ್ನಪ್ಪಿದ್ದಾರೆ. ಈ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಹಲವು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್…

Read More

ಗಪ್ ಚುಪ್ ತುಷಾರ- ಯಾಕೀ ಮೌನಾವತಾರ?* *ಉಪ ಆಯುಕ್ತ ತುಷಾರ್ ಕೈಗೆ ಸಿಕ್ಕದ ಶಿವಮೊಗ್ಗ ಮಹಾ‌ನಗರ ಪಾಲಿಕೆಯ ಆಡಳಿತ ಶಾಖೆ!* *ಹೋಟೆಲ್ಲು-ಊಟ-ಹರಟೆಯಲ್ಲೇ ತಲ್ಲೀನ ಈ ಸಿಬ್ಬಂದಿ-ಆದರೂ ತುಷಾರರಿಂದ ಕ್ರಮವಿಲ್ಲ ಯಾಕೆ?*

*ಗಪ್ ಚುಪ್ ತುಷಾರ- ಯಾಕೀ ಮೌನಾವತಾರ?* *ಉಪ ಆಯುಕ್ತ ತುಷಾರ್ ಕೈಗೆ ಸಿಕ್ಕದ ಶಿವಮೊಗ್ಗ ಮಹಾ‌ನಗರ ಪಾಲಿಕೆಯ ಆಡಳಿತ ಶಾಖೆ!* *ಹೋಟೆಲ್ಲು-ಊಟ-ಹರಟೆಯಲ್ಲೇ ತಲ್ಲೀನ ಈ ಸಿಬ್ಬಂದಿ-ಆದರೂ ತುಷಾರರಿಂದ ಕ್ರಮವಿಲ್ಲ ಯಾಕೆ?* ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಫೈಲುಗಳಿಗೆ ಕೈ ಹಾಕುವ ಮಟ್ಟಕ್ಕೆ ಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತ ಕುಸಿದಿದೆ. ಉಪ ಆಯುಕ್ತರಾದ ತುಷಾರ್ ಕೈಯಿಂದ ಪಾಲಿಕೆಯ ಆಡಳಿತ ಜಾರುತ್ತಿದೆ! ಆಡಳಿತ ಶಾಖೆಯಲ್ಲಿ ಆಡಿದ್ದೇ ಆಟ ಎನ್ನುವಂಥ ವಾತಾವರಣ ಸೃಷ್ಟಿಯಾಗುತ್ತಿದೆ. ಕೋರ್ಟ್ ಸೆಕ್ಷನ್ ಅಶೋಕ ಎಂಬ ಮಹಾನುಭಾವರಂತೂ ಸಾಮ್ರಾಟ್…

Read More

ಸಂಗೀತ ಮೊಬೈಲ್ಸ್ ಸೇವಾ ನ್ಯೂನತೆ:* *ಪರಿಹಾರ ನೀಡಲು ಆಯೋಗ ಆದೇಶ* *ಮೊಬೈಲ್ ಇನ್ಸ್ಯೂರೆನ್ಸ್ ಪ್ರಕರಣದಲ್ಲಿ ಗೆದ್ದ ಗ್ರಾಹಕ ಶಿಕಾರಿಪುರದ ಸಂದೇಶ್ ಕುಮಾರ್*

*ಸಂಗೀತ ಮೊಬೈಲ್ಸ್ ಸೇವಾ ನ್ಯೂನತೆ:* *ಪರಿಹಾರ ನೀಡಲು ಆಯೋಗ ಆದೇಶ* *ಮೊಬೈಲ್ ಇನ್ಸ್ಯೂರೆನ್ಸ್ ಪ್ರಕರಣದಲ್ಲಿ ಗೆದ್ದ ಗ್ರಾಹಕ ಶಿಕಾರಿಪುರದ ಸಂದೇಶ್ ಕುಮಾರ್* ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಐಸೂರು ವಾಸಿ ಸಂದೇಶ್ ಕುಮಾರ್ ಎಂಬುವವರು ಮ್ಯಾನೇಜರ್, ಸಂಗೀತ ಮೊಬೈಲ್ಸ್ ಫ್ರೈ. ಲಿ., ಶಿವಮೊಗ್ಗ ಮತ್ತು ಮ್ಯಾನೇಜರ್, ಸಂಗೀತ ಮೊಬೈಲ್ಸ್ ಫ್ರೈ. ಲಿ., ಬೆಂಗಳೂರು ಇವರ ವಿರುದ್ಧ ಮೊಬೈಲ್ ಇನ್ಷೂರನ್ಸ್ ಸಂಬಂಧ ಸೇವಾ ನ್ಯೂನತೆ ಕುರಿತು ವಕೀಲರ ಮೂಲಕ ಸಲ್ಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ…

Read More

NEET UG ಉತ್ತರ ಕೀ ಬಿಡುಗಡೆ* *ಪರಿಶೀಲಿಸುವುದು ಹೇಗೆ?*

*NEET UG ಉತ್ತರ ಕೀ ಬಿಡುಗಡೆ* *ಪರಿಶೀಲಿಸುವುದು ಹೇಗೆ?* ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು NEET UG ಪರೀಕ್ಷೆಯ ತಾತ್ಕಾಲಿಕ ಉತ್ತರ ಕೀಲಿಯನ್ನು ಬಿಡುಗಡೆ ಮಾಡಿದೆ. ಪರೀಕ್ಷೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ neet.nta.nic.in ಗೆ ಭೇಟಿ ನೀಡಿ ನೋಂದಣಿ ಸಂಖ್ಯೆಯನ್ನು ನಮೂದಿಸುವ ಮೂಲಕ ಉತ್ತರ ಕೀಲಿಯನ್ನು ಪರಿಶೀಲಿಸಬಹುದು ಮತ್ತು ಡೌನ್‌ಲೋಡ್ ಮಾಡಬಹುದು. ಅಭ್ಯರ್ಥಿಗಳು ಇಂದು ಜೂನ್ 3 ರಿಂದ ಜೂನ್ 5 ರವರೆಗೆ ಬಿಡುಗಡೆಯಾದ ತಾತ್ಕಾಲಿಕ ಉತ್ತರ ಕೀಲಿಯ ಬಗ್ಗೆ ಆಕ್ಷೇಪಣೆಗಳನ್ನು ನೋಂದಾಯಿಸಬಹುದು. ಮೇ 4 ರಂದು…

Read More

ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಬಹುಮಾನಕ್ಕೆ ಆಹ್ವಾನ*

*ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಬಹುಮಾನಕ್ಕೆ ಆಹ್ವಾನ* ಕರ್ನಾಟಕ ಸಾಹಿತ್ಯ ಅಕಾಡೆಮಿಯು 2024 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಲೇಖಕರು/ಪ್ರಕಾಶಕರು/ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜಿಸ್ಟಾçರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ರಿಜಿಸ್ಟರ್ ಅಂಚೆ/ಕೊರಿಯರ್ ಮೂಲಕ ಅಥವಾ ಖುದ್ದಾಗಿ 2025 ರ ಜುಲೈ 15 ರೊಳಗೆ ತಲುಪುವಂತೆ ಕಳುಹಿಸಬೇಕು. 2024 ನೆಯ ವರ್ಷದ ಅತ್ಯುತ್ತಮ ಕೃತಿಗಳಿಗೆ ಬಹುಮಾನ:- ಕರ್ನಾಟಕ…

Read More

ನಿಮ್ಮ ತಪ್ಪಿಗೆ ಪೊಲೀಸರು ಭದ್ರತೆ ನೀಡಬೇಕೇ?’;* *ಕಮಲ್ ಹಾಸನ್​ಗೆ ಕೋರ್ಟ್ ತರಾಟೆ*

*ನಿಮ್ಮ ತಪ್ಪಿಗೆ ಪೊಲೀಸರು ಭದ್ರತೆ ನೀಡಬೇಕೇ?’;* *ಕಮಲ್ ಹಾಸನ್​ಗೆ ಕೋರ್ಟ್ ತರಾಟೆ* ಕಮಲ್ ಹಾಸನ್ ಅವರ ನಟನೆಯ ‘ಥಗ್ ಲೈಫ್’ (Thug Life Movie) ಸಿನಿಮಾಗೆ ಕರ್ನಾಟಕದಲ್ಲಿ ಬಿಡುಗಡೆ ಆಗಲು ಅಡಚಣೆ ಉಂಟಾಗಿದೆ. ಕನ್ನಡದ ಬಗ್ಗೆ ತಪ್ಪು ಹೇಳಿಕೆ ನೀಡಿ ಆ ಬಳಿಕ ಕ್ಷಮೆ ಕೇಳುವುದಿಲ್ಲ ಎಂದು ಕಮಲ್ ಹಾಸನ್ ವಾದ ಮಾಡಿದ್ದೇ ಇದಕ್ಕೆ ಕಾರಣ. ಈ ಮಧ್ಯೆ ‘ಥಗ್ ಲೈಫ್ ‘ ರಿಲೀಸ್​ಗೆ ಭದ್ರತೆ ಕೋರಿ ಕಮಲ್ ಹಾಸನ್ ಅವರು ಕರ್ನಾಟಕ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ…

Read More

ಸುಬ್ಬಯ್ಯ ಮೆಡಿಕಲ್ ಕಾಲೇಜು*; *ಗಲ್ಫಿನ ಬೆಹರೈನ್ ಮೂಲದ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ* *ಆಂಧ್ರ ಮೂಲದ ಹುಡುಗನಿಗೆ ಪ್ರೀತಿಸುತ್ತಿದ್ದ ಮಗಳಿಗೆ ತಂದೆ ಬುದ್ದಿ ಹೇಳಿದ್ದೇ ಆತ್ಮಹತ್ಯೆಗೆ ಕಾರಣಾನಾ?*

*ಸುಬ್ಬಯ್ಯ ಮೆಡಿಕಲ್ ಕಾಲೇಜು*; *ಗಲ್ಫಿನ ಬೆಹರೈನ್ ಮೂಲದ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ* *ಆಂಧ್ರ ಮೂಲದ ಹುಡುಗನಿಗೆ ಪ್ರೀತಿಸುತ್ತಿದ್ದ ಮಗಳಿಗೆ ತಂದೆ ಬುದ್ದಿ ಹೇಳಿದ್ದೇ ಆತ್ಮಹತ್ಯೆಗೆ ಕಾರಣಾನಾ?* ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಪೋಷಕರೊಂದಿಗೆ ಪ್ರೇಮದ ವಿಚಾರದಲ್ಲಿ ಜಗಳ ಮಾಡಿಕೊಂಡು ಆತ್ಯಹತ್ಯೆ ಮಾಡಿಕೊಂಡಿರೋ ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಕುಮಾರಿ ವಿಷ್ಣುಪ್ರಿಯಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಕುಮಾರಿ ವಿಷ್ಣುಪ್ರಿಯಾಳ ತಂದೆ ಮತ್ತು ತಾಯಿ ಬಹರೈನ್ ನಲ್ಲಿ ವಾಸಿಸುತ್ತಿದ್ದು, ತಮ್ಮ ಮಗಳ…

Read More