RCB ಸಂಭ್ರಮ ಸೂತಕ;* *ಸರ್ಕಾರದ ವಿರುದ್ಧ ಜೂ.13 ಕ್ಕೆ ಬಿಜೆಪಿಯಿಂದ ಫ್ರೀಡಂ ಪಾರ್ಕಲ್ಲಿ ಬೃಹತ್ ಪ್ರತಿಭಟನೆ*

*RCB ಸಂಭ್ರಮ ಸೂತಕ;* *ಸರ್ಕಾರದ ವಿರುದ್ಧ ಜೂ.13 ಕ್ಕೆ ಬಿಜೆಪಿಯಿಂದ ಫ್ರೀಡಂ ಪಾರ್ಕಲ್ಲಿ ಬೃಹತ್ ಪ್ರತಿಭಟನೆ* ಶಿವಮೊಗ್ಗ : ಆರ್ ಸಿ ಬಿ ಕ್ರಿಕೇಟ್ ಸಂಭ್ರಮದ ಕಾಲ್ತುಳಿತದಲ್ಲಿ 11 ಯುವಜನರ ಸಾವಿಗೆ ಕಾರಣವಾದ ರಾಜ್ಯ ಸರ್ಕಾರದ ವಿರುದ್ಧ ಜೂನ್ 13 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಕಾರ್ಯಕ್ರಮವನ್ನು ರಾಜ್ಯ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಅವರು ಇಂದು ಬಿಜೆಪಿ ಕಚೇರಿಯಲ್ಲಿ ಕರೆದಿದ್ದ…

Read More

ಎರಡನೇ ಬಾರಿಗೆ ಶಿವಮೊಗ್ಗ ಮಹಾನಗರ ಅಲಿಕೆ ಆಯುಕ್ತರಾಗಿ ಅಧಿಕಾರವಹಿಸಿಕೊಂಡ ಮಾಯಣ್ಣ ಗೌಡರು…* *ಪಾಲಿಕೆಯಲ್ಲಿ ಸಂಭ್ರಮವೋ ಸಂಭ್ರಮ…*

*ಎರಡನೇ ಬಾರಿಗೆ ಶಿವಮೊಗ್ಗ ಮಹಾನಗರ ಅಲಿಕೆ ಆಯುಕ್ತರಾಗಿ ಅಧಿಕಾರವಹಿಸಿಕೊಂಡ ಮಾಯಣ್ಣ ಗೌಡರು…* *ಪಾಲಿಕೆಯಲ್ಲಿ ಸಂಭ್ರಮವೋ ಸಂಭ್ರಮ…* ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಮಾಯಣ್ಣ ಗೌಡರನ್ನು ರಾಜ್ಯ ಸರ್ಕಾರ ಮತ್ತೊಮ್ಮೆ ಶಿವಮೊಗ್ಗ ಮಹಾನಗರ ಪಾಲಿಕೆಗೆ ಆಯುಕ್ತರನ್ನಾಗಿ ನೇಮಿಸಿದ್ದು, ಇಂದು ಅಪರಾಹ್ನ ಅಧಿಕಾರ ಸ್ವೀಕರಿಸಿದರು. ಪಾಲಿಕೆಯ ಬಹುತೇಕ ಸಿಬ್ಬಂದಿಗಳಿಗೂ ಪ್ರೀತಿಪಾತ್ರರಾಗಿರುವ ಮಾಯಣ್ಣ ಗೌಡರು ಮತ್ತೆ ಶಿವಮೊಗ್ಗಕ್ಕೆ ವರ್ಗವಾಗಿ ಬರುತ್ತಾರೆಂಬ ಚರ್ಚೆಗಳು ಆಗಾಗ್ಗೆ ಕೇಳಿಸುತ್ತಲೇ ಇದ್ದವು. ಕೆ.ಮಾಯಣ್ಣ ಗೌಡರ ವರ್ಗಾವಣೆಯ ನಂತರ ಶ್ರೀಮತಿ ಕವಿತಾ…

Read More

ಡಿ. ಮಲ್ಕಪ್ಪ ಅಂಡ್ ಸನ್ಸ್ ನಿಂದ ಶಿವಮೊಗ್ಗದ ಎಪಿಎಂಸಿ ಯಾರ್ಡ್ ನಲ್ಲಿ ಜೂ.12 ರಿಂದ 14 ರ ವರೆಗೆ ಮೂರುದಿನಗಳ ಹೊಂಬಾಳೆ ಉತ್ಸವ*

*ಡಿ. ಮಲ್ಕಪ್ಪ ಅಂಡ್ ಸನ್ಸ್ ನಿಂದ ಶಿವಮೊಗ್ಗದ ಎಪಿಎಂಸಿ ಯಾರ್ಡ್ ನಲ್ಲಿ ಜೂ.12 ರಿಂದ 14 ರ ವರೆಗೆ ಮೂರುದಿನಗಳ ಹೊಂಬಾಳೆ ಉತ್ಸವ* ಶಿವಮೊಗ್ಗ ನಗರದಲ್ಲಿ ಇದೇ ಮೊದಲ ಬಾರಿಗೆ ಜೂನ್ 12, 13,14ರಂದು ವೈವಿಧ್ಯಮಯ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟದ ‘ಹೊಂಬಾಳೆ ಉತ್ಸವ’ ಆಯೋಜಿಸಲಾಗಿದೆ. ಎಪಿಎಂಸಿ ಯಾರ್ಡ್ ನಲ್ಲಿರುವ ಡಿ.ಮಲ್ಕಪ್ಪ ಅಂಡ್ ಸನ್ಸ್ ಸಂಸ್ಥೆ ಆವರಣದಲ್ಲಿ ಈ ಉತ್ಸವ ಆಯೋಜಿಸಲಾಗಿದ್ದು, ಬೆಳಿಗ್ಗೆ ಗಂಟೆಯಿಂದ ರಾತ್ರಿ ಗಂಟೆಯವರೆಗೆ ನಡೆಯಲಿದೆ. ಮುಖ್ಯವಾಗಿ ಮಾವು, ಹಲಸು, ಬಾಳೆಯ ವೈವಿಧ್ಯಮಯ ತಳಿಗಳು…

Read More

ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾಗಿ ಮತ್ತೆ ಮಾಯಣ್ಣ ಗೌಡರು*

*ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾಗಿ ಮತ್ತೆ ಮಾಯಣ್ಣ ಗೌಡರು* ಶ್ರೀಮತಿ ಕವಿತಾ ಯೋಗಪ್ಪನವರ್ ಒಂದು ವರ್ಷದ ಅವಧಿ ಪಾಲಿಕೆ ಆಯುಕ್ತರಾಗಿ ಮುಗಿಸಿದ ನಂತರ ಮತ್ತೆ ಮಾಯಣ್ಣ ಗೌಡರನ್ನು ಪಾಲಿಕೆ ಆಯುಕ್ತರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

Read More

500 ರೂ ನೋಟು ಬ್ಯಾನ್ ಆಗುತ್ತಾ?*

*500 ರೂ ನೋಟು ಬ್ಯಾನ್ ಆಗುತ್ತಾ?* ಸೋಷಿಯಲ್ ಮೀಡಿಯಾದಲ್ಲಿ ಊಹಾಪೋಹದ ಸುದ್ದಿಗಳು ಹೆಚ್ಚಾಗುತ್ತಿದೆ. ಕಳೆದ ಒಂದು ವಾರದಿಂದ ಸೋಷಿಯಲ್ ಮೀಡಿಯಾದಲ್ಲಿ 500 ರೂ ನೋಟು ನಿಷೇಧವಾಗುವ ಸುದ್ದಿ ವೈರಲ್ ಆಗಿ ಹಬ್ಬುತ್ತಿದೆ. ಮುಂದಿನ ವರ್ಷದೊಳಗೆ (2026) 500 ರೂ ಮುಖಬೆಲೆಯ ನೋಟುಗಳನ್ನು ನಿಲ್ಲಿಸಲಾಗುವುದು ಎಂದು ಈ ವೈರಲ್ ಸುದ್ದಿಯಲ್ಲಿ ಹೇಳಲಾಗಿದೆ. ಆದರೆ, ಸರ್ಕಾರದ ಫ್ಯಾಕ್ಟ್ ಚೆಕ್ ವಿಭಾಗವು ಈ ಸುದ್ದಿಯನ್ನು ಅಲ್ಲಗಳೆದಿದೆ. ಜೂನ್ 2ರಂದು ಯೂಟ್ಯೂಬ್ ವಾಹಿನಿಯೊಂದರಲ್ಲಿ ಈ ಸುದ್ದಿ ಮೊದಲು ಬಿತ್ತರವಾಯಿತು. 2026ರ ಮಾರ್ಚ್ ತಿಂಗಳ…

Read More

ಕರ್ನಾಟಕದ ಯಾವ ಯಾವ ಜಿಲ್ಲೆಗಳಲ್ಲಿ ಮಳೆ?* *ಶಿವಮೊಗ್ಗ ಯಲ್ಲೋ ಅಲರ್ಟ್ ವ್ಯಾಪ್ತಿಯಲ್ಲಿ…*

*ಕರ್ನಾಟಕದ ಯಾವ ಯಾವ ಜಿಲ್ಲೆಗಳಲ್ಲಿ ಮಳೆ?* *ಶಿವಮೊಗ್ಗ ಯಲ್ಲೋ ಅಲರ್ಟ್ ವ್ಯಾಪ್ತಿಯಲ್ಲಿ…* ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.12ರಿಂದ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ,ವಿಜಯಪುರ, ಚಿಕ್ಕಬಳ್ಳಾಪುರ,ದಾವಣಗೆರೆ, ಕೊಡಗು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ರಾಮನಗರ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಸುಳ್ಳು ಹೇಳಿದರೆ ಪಾಪ ಅಂಟುತ್ತೆ; ಸತ್ಯ ಹೇಳಿದರಂತೂ ಬೆಂಕಿ! 2. ಜೊತೆಗೆ ನಿಲ್ಲುವವರು ಕಾರಣ ಹುಡುಕುತ್ತಾರೆ… ಹೊರಡುವವರು ನೆಪ! 3. ಎರಡು ಲೋಕಗಳ ಮಧ್ಯೆ ಸೇತುವೆಯು ಉಸಿರು; ಆಡುತ್ತಿದ್ದರೆ ಇಲ್ಲಿ ನಿಂತರೆ ಅಲ್ಲಿ! 4. ನೀನೆಲ್ಲಿ ಅರ್ಥ ಮಾಡಿಕೊಂಡೆ? ನಾನೇ ಅರ್ಥ ಮಾಡಿಕೊಂಡೆ ಮತ್ತು ಹೊರಟು ಬಿಟ್ಟೆ! – *ಶಿ.ಜು.ಪಾಶ* 8050112067 (8/6/25)

Read More

ಸಮುದ್ರದ ಅಡಿಯಿಂದ ಶ್ರೀರಾಮನ ಬಿಲ್ಲನ್ನು ತೆಗೆಯಲಾಗಿದೆಯೇ?:* ಏನಿದು ಸತ್ಯ? ಸಂಪೂರ್ಣ ವಿವರ ಇಲ್ಲಿ ಮಾತ್ರ👇

*ಸಮುದ್ರದ ಅಡಿಯಿಂದ ಶ್ರೀರಾಮನ ಬಿಲ್ಲನ್ನು ತೆಗೆಯಲಾಗಿದೆಯೇ?:* ಏನಿದು ಸತ್ಯ? ಸಂಪೂರ್ಣ ವಿವರ ಇಲ್ಲಿ ಮಾತ್ರ👇 ಒಂದು ವಿಡಿಯೋ ಭರ್ಜರಿ ವೈರಲ್ ಆಗುತ್ತಿದೆ. ಇದರಲ್ಲಿ ಸಮುದ್ರದಿಂದ ಬಿಲ್ಲು ಹೊರಬರುತ್ತಿರುವುದನ್ನು ಕಾಣಬಹುದು. ಇದನ್ನು ಹಂಚಿಕೊಳ್ಳುತ್ತಾ, ಕೆಲವು ಬಳಕೆದಾರರು ಇದು ಸಮುದ್ರದಲ್ಲಿ ಕಂಡುಬಂದಿರುವ ಭಗವಾನ್ ರಾಮನ ಬಿಲ್ಲು ಎಂದು ಹೇಳಿಕೊಳ್ಳುತ್ತಿದ್ದಾರೆ. ಆದಾಗ್ಯೂ, ಪಿಟಿಐ ಫ್ಯಾಕ್ಟ್ ಚೆಕ್‌ನ ತನಿಖೆಯಲ್ಲಿ ಈ ಹಕ್ಕು ಸುಳ್ಳು ಎಂದು ಸಾಬೀತಾಯಿತು. ಈ ವಿಡಿಯೋ ನಿಜವಲ್ಲ, ಬದಲಾಗಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಸಹಾಯದಿಂದ ತಯಾರಿಸಲಾಗಿದೆ ಎಂದು ತನಿಖೆಯಲ್ಲಿ…

Read More

ಪ್ರಿಯಕರನ ಜೊತೆ ಏಕಾಂತದಲ್ಲಿದ್ದಾಗ ಸಿಕ್ಕಿಬಿದ್ದ ಪತ್ನಿ;* *ತಲೆಕಡಿದು ರುಂಡ ಸಮೇತ ಠಾಣೆಗೆ ಬಂದ ಪತಿ*

*ಪ್ರಿಯಕರನ ಜೊತೆ ಏಕಾಂತದಲ್ಲಿದ್ದಾಗ ಸಿಕ್ಕಿಬಿದ್ದ ಪತ್ನಿ;* *ತಲೆಕಡಿದು ರುಂಡ ಸಮೇತ ಠಾಣೆಗೆ ಬಂದ ಪತಿ* ಪತ್ನಿಯ ತಲೆ ಕತ್ತರಿಸಿ ರುಂಡ ಸಮೇತ ಪತಿ ಸೂರ್ಯನಗರ ಪೊಲೀಸ್​ ಠಾಣೆಗೆ ಬಂದಿರುವ ಘಟನೆ ಬೆಂಗಳೂರು (Bengaluru) ನಗರ ಜಿಲ್ಲೆ ಆನೇಕಲ್ (Anekal) ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ. ಹೆನ್ನಾಗರ ನಿವಾಸಿಯಾಗಿರುವ ಶಂಕರ್ (28) ಕೊಲೆ ಮಾಡಿರುವ ಆರೋಪಿ. ಹೆಬ್ಬಗೋಡಿ ನಿವಾಸಿ ಮಾನಸ (26) ಮೃತ ದುರ್ದೈವಿ. ಸೂರ್ಯನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಮಾನಸ ಮತ್ತು ಆರೋಪಿ ಶಂಕರ್…

Read More

ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಕಲಿ ಚಿನ್ನದ ಹಗರಣ;* *ಮಂಜುನಾಥ್ ಗೌಡ ಮತ್ತು ಅವರ ಪತ್ನಿಗೆ ಸೇರಿದ 13.91 ಕೋಟಿ ರೂಪಾಯಿ ಮೌಲ್ಯ ಚರ- ಸ್ಥಿರಾಸ್ತಿ ಮುಟ್ಟುಗೋಲು ಮಾಡಿಕೊಂಡ ED*

*ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಕಲಿ ಚಿನ್ನದ ಹಗರಣ;* *ಮಂಜುನಾಥ್ ಗೌಡ ಮತ್ತು ಅವರ ಪತ್ನಿಗೆ ಸೇರಿದ 13.91 ಕೋಟಿ ರೂಪಾಯಿ ಮೌಲ್ಯ ಚರ- ಸ್ಥಿರಾಸ್ತಿ ಮುಟ್ಟುಗೋಲು ಮಾಡಿಕೊಂಡ ED* ನವದೆಹಲಿ: ನಕಲಿ ಚಿನ್ನ ಅಡವಿಟ್ಟು 63 ಕೋಟಿ ರೂಪಾಯಿ ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(Shivamogga DCC Bank) ಬ್ಯಾಂಕ್‍ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ ಮತ್ತು ಅವರ ಪತ್ನಿಗೆ ಸೇರಿದ ಸುಮಾರು 14 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು…

Read More