ನಾಡಹಬ್ಬ ದಸರಾ ಉದ್ಘಾಟನೆಗೆ ಮುನ್ನ ಸಾಹಿತಿ ಬಾನು ಮುಷ್ತಾಖ್ ಚಾಮುಂಡಿ ಪೂಜೆ ಮಾಡಲಿ* *ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿಕೆ*

*ನಾಡಹಬ್ಬ ದಸರಾ ಉದ್ಘಾಟನೆಗೆ ಮುನ್ನ ಸಾಹಿತಿ ಬಾನು ಮುಷ್ತಾಖ್ ಚಾಮುಂಡಿ ಪೂಜೆ ಮಾಡಲಿ* *ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿಕೆ* ನಾಡಹಬ್ಬ ದಸರೆ ಉದ್ಘಾಟನೆಗೆ ಭಾನು ಮುಷ್ತಾಕ್ ಅವರು ಒಪ್ಪಿಕೊಂಡಿದ್ದಾರೆ ಆದರೆ ಈ ಬಗ್ಗೆ ಹಲವಾರು ಜನರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಭಾನುಮುಷ್ತಾಕ್ ಅವರು ಮೊದಲು ಸ್ಪಷ್ಟಪಡಿಸಲಿ ಭಾನು ಮುಷ್ತಾಕ್ ಅವರು ಮೊದಲು ಚಾಮುಂಡಿ ಪೂಜೆ ನೆರವೇರಿಸಿ ಬಳಿಕ ದಸರಾ ಉದ್ಘಾಟಿಸಲಿ ಇದನ್ನು ಮಾಡುತ್ತಾರಾ ಅಂತಾ ಅವರು ಮೊದಲು ಸ್ಪಷ್ಟಪಡಿಸಲಿ ಬಳಿಕ ಅವರು ದಸರೆ ಉದ್ಘಾಟಿಸಲಿ. ನನ್ನದೇನು…

Read More

ಧರ್ಮಸ್ಥಳ ಪ್ರಕರಣದ ಬಗ್ಗೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ ರಾಷ್ಟ್ರ ವಿರೋಧಿ ಸಂಘಟನೆಗಳ ಪಾತ್ರ ಬುರುಡೆ ಗ್ಯಾಂಗ್ ಷಡ್ಯಂತ್ರಕೋರರನ್ನು ಕೂಡಲೇ ಬಂಧಿಸಿ ಎನ್ ಐ ಎ ತನಿಖೆಗೊಳಪಡಿಸಿ ಮಂಪರು ಪರೀಕ್ಷೆಗೊಳಪಡಿಸಿ

ಧರ್ಮಸ್ಥಳ ಪ್ರಕರಣದ ಬಗ್ಗೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ ರಾಷ್ಟ್ರ ವಿರೋಧಿ ಸಂಘಟನೆಗಳ ಪಾತ್ರ ಬುರುಡೆ ಗ್ಯಾಂಗ್ ಷಡ್ಯಂತ್ರಕೋರರನ್ನು ಕೂಡಲೇ ಬಂಧಿಸಿ ಎನ್ ಐ ಎ ತನಿಖೆಗೊಳಪಡಿಸಿ ಮಂಪರು ಪರೀಕ್ಷೆಗೊಳಪಡಿಸಿ ಧರ್ಮಸ್ಥಳದ ವಿರುದ್ಧ ಸಾಕಷ್ಟು ಅನುಮಾನಗಳು ಪರಿಹಾರವಾಗಿವೆ. ಸುಜಾತ ಭಟ್, ಚಿನ್ನಯ್ಯ ಹೇಳಿಕೊಟ್ಟಿದ್ದನ್ನು ಹೇಳಿದ್ದೇವೆ ಅಂತ ಹೇಳಿದ ಮೇಲೆ ಇಡೀ ಷಡ್ಯಂತ್ರದ ಹಿಂದೆ ಸೂತ್ರಧಾರಿಗಳಿದ್ದಾರೆ ಅಂತ ಗೊತ್ತಾಗುತ್ತೆ. ಎಸ್ ಐ ಟಿ ಜೊತೆಗೆ ಹಗಲೊತ್ತು ಗುಂಡಿ ತೆಗೆಸೋದು, ರಾತ್ರಿ ಷಡ್ಯಂತ್ರದ ಯೋಜನೆ ತಿಮ್ಮರೋಳಿ, ಮಟ್ಟೆಣ್ಣನವರ್, ಜಯಂತ್,…

Read More

ಲಿಂಗನ ಮಕ್ಕಿ ಡ್ಯಾಮಿನ 5 ಗೇಟ್ ಗಳನ್ನು ತೆರೆದ ನಂತರ ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಬಲ್ಕೀಶ್ ಬಾನು ಏನಂದ್ರು?

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರೂ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಎಸ್.ಮಧು ಬಂಗಾರಪ್ಪ ಹಾಗೂ ಸಾಗರ ಶಾಸಕರಾದ ಗೋಪಾಲಕೃಷ್ಣ ಬೇಳೂರು‌ , ವಿಧಾನ ಪರಿಷತ್ ಶಾಸಕರಾದ ಶ್ರೀಮತಿ ಬಲ್ಕೀಶ್ ಬಾನು ಭಾನುವಾರವಾದ ಇಂದು ಲಿಂಗನಮಕ್ಕಿ ಜಲಾಶಯದ 5 ಗೇಟ್ ಗಳನ್ನು ತೆರೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. 5 ಗೇಟ್ ಗಳನ್ನು ತೆರೆದು 3500 ಕ್ಯುಸೆಕ್ ನೀರನ್ನು‌ ಶರಾವತಿ ನದಿಗೆ ಬಿಡಲಾಯಿತು. ಆ ನಂತರ ಸುದ್ದಿಗಾರರ ಜೊತೆ ಮಾತಾಡಿದ ಸಚಿವರು ಮತ್ತು ಶಾಸಕರು ಏನಂದ್ರು? ಇಲ್ಲಿದೆ…

Read More

ಕೊಲೆ ಮಾಡಿ ನದಿಗೆ ಎಸೆದ ಪ್ರಕರಣ* *ಭದ್ರಾವತಿಯ ಲಕ್ಷ್ಮಿ ಮತ್ತು ಕೃಷ್ಣಮೂರ್ತಿಗೆ ಜೀವಾವಧಿ ಶಿಕ್ಷೆ* *ಮತ್ತೊಬ್ಬ ಆರೋಪಿ ಶಿವರಾಜುಗೆ 7 ವರ್ಷ ಶಿಕ್ಷೆ ವಿಧಿಸಿದ ಶಿವಮೊಗ್ಗದ ನ್ಯಾಯಾಲಯ*

*ಕೊಲೆ ಮಾಡಿ ನದಿಗೆ ಎಸೆದ ಪ್ರಕರಣ* *ಭದ್ರಾವತಿಯ ಲಕ್ಷ್ಮಿ ಮತ್ತು ಕೃಷ್ಣಮೂರ್ತಿಗೆ ಜೀವಾವಧಿ ಶಿಕ್ಷೆ* *ಮತ್ತೊಬ್ಬ ಆರೋಪಿ ಶಿವರಾಜುಗೆ 7 ವರ್ಷ ಶಿಕ್ಷೆ ವಿಧಿಸಿದ ಶಿವಮೊಗ್ಗದ ನ್ಯಾಯಾಲಯ* ಎಜಾಜ್ ಅಹಮ್ಮದ್ ರವರ ಸಹೋದರ ಇಮ್ತಿಯಾಜ್ ಅಹಮ್ಮದ್ ಆರೋಪಿ ಶ್ರೀಮತಿ ಲಕ್ಷ್ಮಿಯವರೊಂದಿಗೆ ಕಳೆದ 5 ವರ್ಷಗಳ ಹಿಂದೆ ಗುಲ್ಬರ್ಗದಲ್ಲಿ ರಿಜಿಸ್ಟರ್ ಮದುವೆಯಾಗಿದ್ದು, 2016 ಜುಲೈ 7 ರಂದು ಆಕೆಯ ಗಂಡನನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಸಾಯಿಸಿ ಶಿವರಾಜು ಹಾಗೂ ಕೃಷ್ಣಮೂರ್ತಿ ಎಂಬುವವರ ಸಹಾಯದಿಂದ ಮೃತದೇಹವನ್ನು ಹೊಳೆಗೆ ಹಾಕಲಾಗಿತ್ತು….

Read More

ಶಿಕ್ಷಣ ಸಚಿವ ಮಧು ಬಂಗಾರಪ್ಪರ ನಕಲಿ ಆಪ್ತ ಸಹಾಯಕನನ್ನು ಬೇಟೆಯಾಡಿದ ಶಿವಮೊಗ್ಗ ಪೊಲೀಸರು* *ಸರ್ಕಾರಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಮೈಸೂರು ಮೂಲದ ಆರೋಪಿ* *ಶಿವಮೊಗ್ಗದ ಯುವ ಕಾಂಗ್ರೆಸ್ ಮುಖಂಡ ಗಿರೀಶ್ ನೀಡಿದ ದೂರಿನ ಮೇಲೆ ಒಂದೇ ದಿನದಲ್ಲಿ ಅರೆಸ್ಟ್ ಆದ ಆರೋಪಿ!*

*ಶಿಕ್ಷಣ ಸಚಿವ ಮಧು ಬಂಗಾರಪ್ಪರ ನಕಲಿ ಆಪ್ತ ಸಹಾಯಕನನ್ನು ಬೇಟೆಯಾಡಿದ ಶಿವಮೊಗ್ಗ ಪೊಲೀಸರು* *ಸರ್ಕಾರಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಮೈಸೂರು ಮೂಲದ ಆರೋಪಿ* *ಶಿವಮೊಗ್ಗದ ಯುವ ಕಾಂಗ್ರೆಸ್ ಮುಖಂಡ ಗಿರೀಶ್ ನೀಡಿದ ದೂರಿನ ಮೇಲೆ ಒಂದೇ ದಿನದಲ್ಲಿ ಅರೆಸ್ಟ್ ಆದ ಆರೋಪಿ!* ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪರವರ ಆಪ್ತ ಸಹಾಯಕನೆಂದು ಹೇಳಿಕೊಂಡು ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದ ಮೈಸೂರು ಮೂಲದ ವ್ಯಕ್ತಿಯನ್ನು ಶಿವಮೊಗ್ಗದ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೊಪ್ಪಿಸಿದ ಘಟನೆ ನಡೆದಿದೆ….

Read More

ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ಶಾಂತಿನಗರ ನಾಗರೀಕ ಹಕ್ಕುಗಳ ವೇದಿಕೆಯು ಆಗಸ್ಟ್ 24 ರ ನಾಳೆ ಭಾನುವಾರ ಬೆಳಿಗ್ಗೆ 10.30ಕ್ಕೆ ಸೌಹಾರ್ದತೆ ಮತ್ತು ಭ್ರಾತೃತ್ವ ಗಟ್ಟಿಗೊಳಿಸುವ ಹಿನ್ನೆಲೆಯಲ್ಲಿ ಸೌಹಾರ್ದ ಜಾಥಾ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ… ಈ ಕಾರ್ಯಕ್ರಮದಲ್ಲಿ ಏನೆಲ್ಲ ನಡೆಯಲಿದೆ? ಯಾರು ಯಾರು ಪಾಲ್ಗೊಳ್ಳಲಿದ್ದಾರೆ? ಇಲ್ಲಿದೆ ಸಂಪೂರ್ಣ ಮಾಹಿತಿ…

ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ಶಾಂತಿನಗರ ನಾಗರೀಕ ಹಕ್ಕುಗಳ ವೇದಿಕೆಯು ಆಗಸ್ಟ್ 24 ರ ನಾಳೆ ಭಾನುವಾರ ಬೆಳಿಗ್ಗೆ 10.30ಕ್ಕೆ ಸೌಹಾರ್ದತೆ ಮತ್ತು ಭ್ರಾತೃತ್ವ ಗಟ್ಟಿಗೊಳಿಸುವ ಹಿನ್ನೆಲೆಯಲ್ಲಿ ಸೌಹಾರ್ದ ಜಾಥಾ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ… ಈ ಕಾರ್ಯಕ್ರಮದಲ್ಲಿ ಏನೆಲ್ಲ ನಡೆಯಲಿದೆ? ಯಾರು ಯಾರು ಪಾಲ್ಗೊಳ್ಳಲಿದ್ದಾರೆ? ಇಲ್ಲಿದೆ ಸಂಪೂರ್ಣ ಮಾಹಿತಿ…

Read More

ಡಿ ಎಸ್ ಎಸ್ ಗುರುಮೂರ್ತಿ ಪತ್ರಿಕಾಗೋಷ್ಠಿ;* *ಒಳ ಮೀಸಲಾತಿ ಜಾರಿ ಸ್ವಾಗತಾರ್ಹ* *ಅಲೆಮಾರಿಗಳ ನಿರ್ಲಕ್ಷ್ಯ ಸರಿಯಲ್ಲ*

*ಡಿ ಎಸ್ ಎಸ್ ಗುರುಮೂರ್ತಿ ಪತ್ರಿಕಾಗೋಷ್ಠಿ;* *ಒಳ ಮೀಸಲಾತಿ ಜಾರಿ ಸ್ವಾಗತಾರ್ಹ* *ಅಲೆಮಾರಿಗಳ ನಿರ್ಲಕ್ಷ್ಯ ಸರಿಯಲ್ಲ* ಶಿವಮೊಗ್ಗ: ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸುತ್ತಿರುವುದು ಸ್ವಾಗತಾರ್ಹ ಎಂದು ದಲಿತ ಸಂಘರ್ಷ ಸಮಿತಿ(ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶ ಐತಿಹಾಸಿಕವಾದುದು. ಇದನ್ನು ಜಾರಿಗೊಳಿಸಬೇಕಾದ ಹೊಣೆ ರಾಜ್ಯ ಸರ್ಕಾರಕ್ಕೆ ನೀಡಲಾಗಿತ್ತು. ರಾಜ್ಯ ಸರ್ಕಾರ ನಾಗಮೋಹನದಾಸ್ ಅವರ…

Read More

ನಾಳೆ ಪದವೀಧರರ ಸಹಕಾರ ಸಂಘದ 50ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ; ಅಧ್ಯಕ್ಷ ಎಸ್.ಪಿ.ದಿನೇಶ್ ವಿವರಣೆ*

*ನಾಳೆ ಪದವೀಧರರ ಸಹಕಾರ ಸಂಘದ 50ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ; ಅಧ್ಯಕ್ಷ ಎಸ್.ಪಿ.ದಿನೇಶ್ ವಿವರಣೆ* ಶಿವಮೊಗ್ಗ: ಪದವೀಧರರ ಸಹಕಾರ ಸಂಘದ 50ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಆ. 24ರ ನಾಳೆ ಬೆಳಗ್ಗೆ 9.30ಕ್ಕೆ ಸವಳಂಗ ರಸ್ತೆಯಲ್ಲಿರುವ ಸರ್ಜಿ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಸ್.ಪಿ. ದಿನೇಶ್ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 54 ವರ್ಷಗಳ ಹಿಂದೆ ಕೇವಲ 163 ಸದಸ್ಯರಿಂದ ಆರಂಭವಾದ ಸಂಘ ಇಂದು 7051 ಸದಸ್ಯರನ್ನು ಹೊಂದಿದೆ….

Read More

ಕಟೀಲು ಅಶೋಕ್ ಪೈ ಮೆಮೋರಿಯಲ್ ಕಾಲೇಜ್ ನಲ್ಲಿ ಅಕ್ಟೋಬರ್ ನಿಂದ ಸಂಸ್ಕೃತ ಕಲಿಕಾ ತರಗತಿ ಆರಂಭ

ಕಟೀಲು ಅಶೋಕ್ ಪೈ ಮೆಮೋರಿಯಲ್ ಕಾಲೇಜ್ ನಲ್ಲಿ ಅಕ್ಟೋಬರ್ ನಿಂದ ಸಂಸ್ಕೃತ ಕಲಿಕಾ ತರಗತಿ ಆರಂಭ ನಗರದ  ಕಟೀಲು ಅಶೋಕ್ ಪೈ ಮೆಮೋರಿಯಲ್ ಕಾಲೇಜ್ ನಲ್ಲಿ ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ, ಗೃಹಿಣಿಯರಿಗೆ, ಉದ್ಯೋಗಸ್ಥರಿಗೆ ಸರಳವಾಗಿ ಸಂಸ್ಕತದಲ್ಲಿ ಮಾತನಾಡುವ, ಬರೆಯುವ ಹಾಗೂ ಓದುವ ಸರ್ಟಿಫಿಕೇಟ್ ಕೋರ್ಸ ನ್ನು ಪ್ರಾರಂಭಿಸಲು ದೆಹಲಿಯ ಕೆಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವು ಅನುಮತಿಯೊಂದಿಗೆ ಮಾನ್ಯತೆಯನ್ನು ನೀಡಲಾಗಿದೆ. ಇದೇ ಅಕ್ಟೋಬರ್ ತಿಂಗಳಿಂದ ಸಂಸ್ಕೃತ ಕಲಿಕಾ ತರಗತಿಯನ್ನು ಆರಂಭಿಸಲಾಗುತ್ತದೆ. ಪ್ರತೀ ಬುದವಾರ, ಗುರುವಾರ ಮತ್ತು ಶುಕ್ರವಾರ ದಂದು ಸಂಜೆ 6.30…

Read More