ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ಶಾಂತಿನಗರ ನಾಗರೀಕ ಹಕ್ಕುಗಳ ವೇದಿಕೆಯು ಆಗಸ್ಟ್ 24 ರ ನಾಳೆ ಭಾನುವಾರ ಬೆಳಿಗ್ಗೆ 10.30ಕ್ಕೆ ಸೌಹಾರ್ದತೆ ಮತ್ತು ಭ್ರಾತೃತ್ವ ಗಟ್ಟಿಗೊಳಿಸುವ ಹಿನ್ನೆಲೆಯಲ್ಲಿ ಸೌಹಾರ್ದ ಜಾಥಾ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ… ಈ ಕಾರ್ಯಕ್ರಮದಲ್ಲಿ ಏನೆಲ್ಲ ನಡೆಯಲಿದೆ? ಯಾರು ಯಾರು ಪಾಲ್ಗೊಳ್ಳಲಿದ್ದಾರೆ? ಇಲ್ಲಿದೆ ಸಂಪೂರ್ಣ ಮಾಹಿತಿ…

ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ಶಾಂತಿನಗರ ನಾಗರೀಕ ಹಕ್ಕುಗಳ ವೇದಿಕೆಯು ಆಗಸ್ಟ್ 24 ರ ನಾಳೆ ಭಾನುವಾರ ಬೆಳಿಗ್ಗೆ 10.30ಕ್ಕೆ ಸೌಹಾರ್ದತೆ ಮತ್ತು ಭ್ರಾತೃತ್ವ ಗಟ್ಟಿಗೊಳಿಸುವ ಹಿನ್ನೆಲೆಯಲ್ಲಿ ಸೌಹಾರ್ದ ಜಾಥಾ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ… ಈ ಕಾರ್ಯಕ್ರಮದಲ್ಲಿ ಏನೆಲ್ಲ ನಡೆಯಲಿದೆ? ಯಾರು ಯಾರು ಪಾಲ್ಗೊಳ್ಳಲಿದ್ದಾರೆ? ಇಲ್ಲಿದೆ ಸಂಪೂರ್ಣ ಮಾಹಿತಿ…

Read More

ಡಿ ಎಸ್ ಎಸ್ ಗುರುಮೂರ್ತಿ ಪತ್ರಿಕಾಗೋಷ್ಠಿ;* *ಒಳ ಮೀಸಲಾತಿ ಜಾರಿ ಸ್ವಾಗತಾರ್ಹ* *ಅಲೆಮಾರಿಗಳ ನಿರ್ಲಕ್ಷ್ಯ ಸರಿಯಲ್ಲ*

*ಡಿ ಎಸ್ ಎಸ್ ಗುರುಮೂರ್ತಿ ಪತ್ರಿಕಾಗೋಷ್ಠಿ;* *ಒಳ ಮೀಸಲಾತಿ ಜಾರಿ ಸ್ವಾಗತಾರ್ಹ* *ಅಲೆಮಾರಿಗಳ ನಿರ್ಲಕ್ಷ್ಯ ಸರಿಯಲ್ಲ* ಶಿವಮೊಗ್ಗ: ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸುತ್ತಿರುವುದು ಸ್ವಾಗತಾರ್ಹ ಎಂದು ದಲಿತ ಸಂಘರ್ಷ ಸಮಿತಿ(ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶ ಐತಿಹಾಸಿಕವಾದುದು. ಇದನ್ನು ಜಾರಿಗೊಳಿಸಬೇಕಾದ ಹೊಣೆ ರಾಜ್ಯ ಸರ್ಕಾರಕ್ಕೆ ನೀಡಲಾಗಿತ್ತು. ರಾಜ್ಯ ಸರ್ಕಾರ ನಾಗಮೋಹನದಾಸ್ ಅವರ…

Read More

ನಾಳೆ ಪದವೀಧರರ ಸಹಕಾರ ಸಂಘದ 50ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ; ಅಧ್ಯಕ್ಷ ಎಸ್.ಪಿ.ದಿನೇಶ್ ವಿವರಣೆ*

*ನಾಳೆ ಪದವೀಧರರ ಸಹಕಾರ ಸಂಘದ 50ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ; ಅಧ್ಯಕ್ಷ ಎಸ್.ಪಿ.ದಿನೇಶ್ ವಿವರಣೆ* ಶಿವಮೊಗ್ಗ: ಪದವೀಧರರ ಸಹಕಾರ ಸಂಘದ 50ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಆ. 24ರ ನಾಳೆ ಬೆಳಗ್ಗೆ 9.30ಕ್ಕೆ ಸವಳಂಗ ರಸ್ತೆಯಲ್ಲಿರುವ ಸರ್ಜಿ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಸ್.ಪಿ. ದಿನೇಶ್ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 54 ವರ್ಷಗಳ ಹಿಂದೆ ಕೇವಲ 163 ಸದಸ್ಯರಿಂದ ಆರಂಭವಾದ ಸಂಘ ಇಂದು 7051 ಸದಸ್ಯರನ್ನು ಹೊಂದಿದೆ….

Read More

ಕಟೀಲು ಅಶೋಕ್ ಪೈ ಮೆಮೋರಿಯಲ್ ಕಾಲೇಜ್ ನಲ್ಲಿ ಅಕ್ಟೋಬರ್ ನಿಂದ ಸಂಸ್ಕೃತ ಕಲಿಕಾ ತರಗತಿ ಆರಂಭ

ಕಟೀಲು ಅಶೋಕ್ ಪೈ ಮೆಮೋರಿಯಲ್ ಕಾಲೇಜ್ ನಲ್ಲಿ ಅಕ್ಟೋಬರ್ ನಿಂದ ಸಂಸ್ಕೃತ ಕಲಿಕಾ ತರಗತಿ ಆರಂಭ ನಗರದ  ಕಟೀಲು ಅಶೋಕ್ ಪೈ ಮೆಮೋರಿಯಲ್ ಕಾಲೇಜ್ ನಲ್ಲಿ ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ, ಗೃಹಿಣಿಯರಿಗೆ, ಉದ್ಯೋಗಸ್ಥರಿಗೆ ಸರಳವಾಗಿ ಸಂಸ್ಕತದಲ್ಲಿ ಮಾತನಾಡುವ, ಬರೆಯುವ ಹಾಗೂ ಓದುವ ಸರ್ಟಿಫಿಕೇಟ್ ಕೋರ್ಸ ನ್ನು ಪ್ರಾರಂಭಿಸಲು ದೆಹಲಿಯ ಕೆಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವು ಅನುಮತಿಯೊಂದಿಗೆ ಮಾನ್ಯತೆಯನ್ನು ನೀಡಲಾಗಿದೆ. ಇದೇ ಅಕ್ಟೋಬರ್ ತಿಂಗಳಿಂದ ಸಂಸ್ಕೃತ ಕಲಿಕಾ ತರಗತಿಯನ್ನು ಆರಂಭಿಸಲಾಗುತ್ತದೆ. ಪ್ರತೀ ಬುದವಾರ, ಗುರುವಾರ ಮತ್ತು ಶುಕ್ರವಾರ ದಂದು ಸಂಜೆ 6.30…

Read More

ಹೆಚ್.ಸಿ.ಯೋಗೇಶ್ ಜನ್ಮದಿನ ಆಚರಿಸಿ ಶುಭ ಕೋರಿದ ಜಿಲ್ಲಾ ಯುವ ಕಾಂಗ್ರೆಸ್*

*ಹೆಚ್.ಸಿ.ಯೋಗೇಶ್ ಜನ್ಮದಿನ ಆಚರಿಸಿ ಶುಭ ಕೋರಿದ ಜಿಲ್ಲಾ ಯುವ ಕಾಂಗ್ರೆಸ್* ಶಿವಮೊಗ್ಗ ನಗರದ ಕಾಂಗ್ರೆಸ್ ಪಕ್ಷದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಎಚ್ ಸಿ ಯೋಗೇಶ್ ರವರಿಗೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಹುಟ್ಟುಹಬ್ಬದ ಶುಭಾಶಯಗಳು ಕೋರಲಾಯಿತು* *ಈ ಸಂದರ್ಭದಲ್ಲಿ ಭೋವಿ ನಿಗಮದ ಅಧ್ಯಕ್ಷರಾದ ಎಸ್ ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಕೆ ರಂಗನಾಥ್, ಮಾಜಿ ಪಾಲಿಕೆ ಸದಸ್ಯರಾದ ನಾಗರಾಜ್ ಕಂಕಾರಿ, ಎಚ್ ಪಾಲಾಕ್ಷಿ, ಸೂಡ ಸದಸ್ಯರಾದ ಎಂ ಪ್ರವೀಣ್ ಕುಮಾರ್,…

Read More

ಧರ್ಮಸ್ಥಳ ಕೇಸ್​: ಬಂಧಿತ ಮಾಸ್ಕ್​​ಮ್ಯಾನ್ ಸಿಎನ್​ ಚಿನ್ನಯ್ಯ​ ಯಾರು?*

*ಧರ್ಮಸ್ಥಳ ಕೇಸ್​: ಬಂಧಿತ ಮಾಸ್ಕ್​​ಮ್ಯಾನ್ ಸಿಎನ್​ ಚಿನ್ನಯ್ಯ​ ಯಾರು?* ಧರ್ಮಸ್ಥಳದಲ್ಲಿ (Dharmasthala case) ಶವಗಳನ್ನ ಹೂತಿಟ್ಟ ಆರೋಪ ರಾಜಕೀಯ ತಿರುವು ಪಡೆದುಕೊಂಡಿದೆ. ಇತ್ತ ಬಿಜೆಪಿ ಧರ್ಮದ ಉಳಿವಿಗಾಗಿ ಧರ್ಮಯುದ್ಧ ಎಂಬ ಚಳವಳಿ ಶುರುಮಾಡಿದೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವ ಬೆಳವಣಿಗೆಯೊಂದು ನಡೆದಿದೆ. ಸಾಕ್ಷಿದಾರನಾಗಿ ಬಂದಿದ್ದ ಅನಾಮಿಕ ಮಾಸ್ಕ್​ಮ್ಯಾನ್ (Masked man) ​​ನನ್ನು ಇದೀಗ ಎಸ್​​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಸಿಎನ್​ ಚಿನ್ನಯ್ಯ ಅಲಿಯಾಸ್ ಚೆನ್ನ ಬಂಧಿತ ಆರೋಪಿ. ಈ ಮಾಸ್ಕ್​ಮ್ಯಾನ್​ ಯಾರು, ಎಲ್ಲಿಯವನು ಎಂದು ಸಾಕಷ್ಟು ಚರ್ಚೆಗಳು…

Read More

ಸೂಡಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಪತ್ರಿಕಾಗೋಷ್ಠಿ ಗೋಪಶೆಟ್ಟಿಕೊಪ್ಪದಲ್ಲಿ ಬಡಾವಣೆ ಅಭಿವೃದ್ಧಿಪಡಿಸುವ ಕಾರ್ಯ ಶೀಘ್ರ ಕಾರ್ಯಾರಂಭ  ಏನೆಲ್ಲ ಹೇಳಿದರು ಅಧ್ಯಕ್ಷರು?

ಸೂಡಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಪತ್ರಿಕಾಗೋಷ್ಠಿ ಗೋಪಶೆಟ್ಟಿಕೊಪ್ಪದಲ್ಲಿ ಬಡಾವಣೆ ಅಭಿವೃದ್ಧಿಪಡಿಸುವ ಕಾರ್ಯ ಶೀಘ್ರ ಕಾರ್ಯಾರಂಭ  ಏನೆಲ್ಲ ಹೇಳಿದರು ಅಧ್ಯಕ್ಷರು? ಶಿವಮೊಗ್ಗ  ನಗರದ ಹೊರವಲಯದಲ್ಲಿರುವ ಗೋಪಶೆಟ್ಟಿಕೊಪ್ಪ ಗ್ರಾಮದ ವಿವಿಧ ಸ.ನಂ.ಗಳ 104 ಎಕರೆ ಭೂಪ್ರದೇಶದ ಪೈಕಿ ಶೇ.50:50ರ ಅನುಪಾತದಲ್ಲಿ ಒಪ್ಪಿಗೆ ಸೂಚಿಸಿರುವ 30 ಎಕರೆ ಜಮೀನನ್ನು ಮೊದಲ ಹಂತದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಸರ್ಕಾರದ ಪೂರ್ವಾನುಮೋದನೆಗಾಗಿ ಸಲ್ಲಿಸಲಾಗಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅ‍ಧ್ಯಕ್ಷ ಹೆಚ್.ಎಸ್.ಸುಂದರೇಶ್‌ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಧ್ಯಮ…

Read More

ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ*

*ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ* ಬೆಂಗಳೂರು ಪೊಲೀಸ್ ಇಲಾಖೆಯಲ್ಲಿ *ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ* ನೀಡಿ ಸರ್ಕಾರವು 2025ನೇ ಆಗಸ್ಟ್ 21 ರಂದು ಆದೇಶ ಹೊರಡಿಸಿದೆ. ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ…

Read More

ಸೇವಾನಿರತ ನೌಕರರ ಮೇಲಿನ ಹಲ್ಲೆಗೆ ನಿರ್ದಾಕ್ಷಿಣ್ಯ ಕ್ರಮ : ಗುರುದತ್ತ ಹೆಗಡೆ

ಸೇವಾನಿರತ ನೌಕರರ ಮೇಲಿನ ಹಲ್ಲೆಗೆ ನಿರ್ದಾಕ್ಷಿಣ್ಯ ಕ್ರಮ : ಗುರುದತ್ತ ಹೆಗಡೆ ಶಿವಮೊಗ್ಗ : ಸೇವಾನಿರತ ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂಧಿಗಳ ಮೇಲೆ ಹಲ್ಲೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ನೌಕರರು ಯಾವುದೇ ಆತಂಕಗಳಿಲ್ಲದೇ ನಿರ್ಭೀತಿಯಿಂದ ಪ್ರಮಾಣಿಕವಾಗಿ ಜನಸಾಮಾನ್ಯರ ಸೇವೆಗೆ ಸಮರ್ಪಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತಹೆಗಡೆ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸರ್ಕಾರಿ ನೌಕರರ ಕುಂದು-ಕೊರತೆ, ಸಮಸ್ಯೆ, ಸೇವಾಸೌಲಭ್ಯಗಳ ತ್ವರಿತ ಸ್ಪಂದನೆಗಾಗಿ ರಚಿಸಲಾಗಿರುವ ಜಿಲ್ಲಾ ಮಟ್ಟದ ಜಂಟಿ ಸಮಾಲೋಚನಾ…

Read More

ದಿ ಆಶ್ರಮ ಶಾಲೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ*

*ದಿ ಆಶ್ರಮ ಶಾಲೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ* ಇಂದು ವಿಧಾನಸೌಧದಲ್ಲಿ ದಿ ಆಶ್ರಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಸಂವಾದ ನಡೆಸಿದರು. ಶಿಕ್ಷಣ ಕ್ಷೇತ್ರದ ಸುಧಾರಣೆಗಳ ಕುರಿತು, ವಿಶೇಷವಾಗಿ ಮೂರು ಪರೀಕ್ಷೆಗಳ ನೀತಿಯ ಬಗ್ಗೆ, ಹಲವು ಶೈಕ್ಷಣಿಕ ವಿಚಾರಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳ ಕುತೂಹಲ, ಜ್ಞಾನಾಸಕ್ತಿ ಮತ್ತು ಶಿಕ್ಷಣದ ಭವಿಷ್ಯದ ಕುರಿತ ಅವರ ಚಿಂತನೆಗಳನ್ನು ನೋಡಿ ಸಚಿವರು ಅಪಾರ ಸಂತೋಷ ವ್ಯಕ್ತಪಡಿಸಿದರು….

Read More