ಇಂದು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ;* *ಶಿವಮೊಗ್ಗದ ತುಂಬಾ ಪೊಲೀಸರು*

*ಇಂದು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ;* *ಶಿವಮೊಗ್ಗದ ತುಂಬಾ ಪೊಲೀಸರು* ಇಂದು ಶಿವಮೊಗ್ಗದಲ್ಲಿ ನಡೆಯುವ ಹಿಂದೂ ಮಹಾ ಸಭಾ ಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆ (ರಾಜ ಬೀದಿ ಉತ್ಸವ) ಬಂದೋಬಸ್ತ್ ಕರ್ತವ್ಯಕ್ಕೆ ಸರ್ಪಗಾವಲು ಹಾಕಲಾಗಿದೆ. *05* ಪೊಲೀಸ್ ಅಧೀಕ್ಷಕರು, *02* ಹೆಚ್ಚುವರಿ ಪೊಲೀಸ್ ಅಧೀಕ್ಷಕರು, *21* ಪೊಲೀಸ್ ಉಪಾಧೀಕ್ಷಕರು, *58* ಪೋಲಿಸ್ ನಿರೀಕ್ಷಕರು, *65* ಪೊಲೀಸ್ ಉಪ ನಿರೀಕ್ಷಕರು, *198* ತರಬೇತಿಯಲ್ಲಿರುವ ಪೊಲೀಸ್ ಉಪ ನಿರೀಕ್ಷಕರು,*114* ಸಹಾಯಕ ಪೊಲೀಸ್ ನಿರೀಕ್ಷಕರು, *2259* ಪೊಲೀಸ್ ಹೆಡ್ ಕಾನ್ಸ್ ಟೆಬಲ್…

Read More

ಶಿವಮೊಗ್ಗದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಜೆಡಿಎಸ್ ವತಿಯಿಂದ ಶಿಕ್ಷಕರಿಗೆ ವಿಶೇಷ ಸನ್ಮಾನ* ಜೆಡಿಎಸ್ ನಗರಾಧ್ಯಕ್ಷ ದೀಪಕ್ ಸಿಂಗ್ ನೇತೃತ್ವದಲ್ಲಿ ನಡೆದ ಮಾದರಿ ಕಾರ್ಯಕ್ರಮ

*ಶಿವಮೊಗ್ಗದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಜೆಡಿಎಸ್ ವತಿಯಿಂದ ಶಿಕ್ಷಕರಿಗೆ ವಿಶೇಷ ಸನ್ಮಾನ* ಜೆಡಿಎಸ್ ನಗರಾಧ್ಯಕ್ಷ ದೀಪಕ್ ಸಿಂಗ್ ನೇತೃತ್ವದಲ್ಲಿ ನಡೆದ ಮಾದರಿ ಕಾರ್ಯಕ್ರಮ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿವಮೊಗ್ಗ ನಗರದ ವಿನೋಬನಗರ ವಾರ್ಡ್ ಸಂಖ್ಯೆ 18ರಲ್ಲಿ ಜನತಾದಳ (ಸೆಕ್ಯುಲರ್) ವತಿಯಿಂದ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜೆಡಿಎಸ್ ನಗರಾಧ್ಯಕ್ಷ ದೀಪಕ್ ಸಿಂಗ್  ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಮಾಜಿ ಶಾಸಕರೂ ಆದ ಜೆಡಿಎಸ್ ರಾಜ್ಯ ಉಪಾಧ್ಯಕ್ಷ  ಕೆ.ಬಿ. ಪ್ರಸನ್ನ ಕುಮಾರ್ ಅವರು ಉಪಸ್ಥಿತರಿದ್ದರು. ವಾರ್ಡ್…

Read More

*ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜಿನಾಮೆ* *ಶೇ.60 ರಷ್ಟು ಲಂಚದ ಮಾತುಕತೆ ಸಂಬಂಧದ ಆರೋಪದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ರಾಜಿನಾಮೆ ನೀಡಿದ ರವಿಕುಮಾರ್* *ಇದೀಗ ರಾಜಿನಾಮೆ ನೀಡಿದ ಶಿವಮೊಗ್ಗದ ರವಿಕುಮಾರ್*

*ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜಿನಾಮೆ* *ಶೇ.60 ರಷ್ಟು ಲಂಚದ ಮಾತುಕತೆ ಸಂಬಂಧದ ಆರೋಪದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ರಾಜಿನಾಮೆ ನೀಡಿದ ರವಿಕುಮಾರ್* *ಇದೀಗ ರಾಜಿನಾಮೆ ನೀಡಿದ ಶಿವಮೊಗ್ಗದ ರವಿಕುಮಾರ್*

Read More

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ನೇಮಕ; ಎಂ.ಶ್ರೀಕಾಂತ್ ರವರಿಗೆ ಜಿಲ್ಲಾ ಕಾಂಗ್ರೆಸ್ ನಿಂದ ಸನ್ಮಾನ

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ನೇಮಕ; ಎಂ.ಶ್ರೀಕಾಂತ್ ರವರಿಗೆ ಜಿಲ್ಲಾ ಕಾಂಗ್ರೆಸ್ ನಿಂದ ಸನ್ಮಾನ ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೂತನವಾಗಿ ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾಗಿ ನೇಮಕರಾದಂತಹ ಎಂ ಶ್ರೀಕಾಂತ್ ಅವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದಂತಹ ಆರ್ ಪ್ರಸನ್ನ ಕುಮಾರ್ ಅವರು ಸನ್ಮಾನಿಸಿ ಅಭಿನಂದಿಸಿದರು* *ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿಗಳಾದ ಪಿಓ ಶಿವಕುಮಾರ್, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ S T ಹಾಲಪ್ಪ, ಶಿವಾನಂದ, ಜ್ಯೋತಿ ಅರಳಪ್ಪ, ಆಫ್ರಿದಿ, S C ಘಟಕದ ಅಧ್ಯಕ್ಷರಾದ ಶಿವಣ್ಣ,…

Read More

ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಧಿಕೃತ ರ‍್ಯಾಂಕಿಂಗ್* *ಸಾರ್ವಜನಿಕ ವಿವಿಗಳ ವಿಭಾಗದಲ್ಲಿ ಟಾಪ್ 100ರಲ್ಲಿ ಸ್ಥಾನ* *2025ರ ಎನ್‌ಐಆರ್‌ಎಫ್ (NIRF) ರ‍್ಯಾಂಕಿಂಗ್: 51-100ರ ರ‍್ಯಾಂಕ್ ಪಟ್ಟಿಯಲ್ಲಿ ಕುವೆಂಪು ವಿಶ್ವವಿದ್ಯಾಲಯ*

*ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಧಿಕೃತ ರ‍್ಯಾಂಕಿಂಗ್* *ಸಾರ್ವಜನಿಕ ವಿವಿಗಳ ವಿಭಾಗದಲ್ಲಿ ಟಾಪ್ 100ರಲ್ಲಿ ಸ್ಥಾನ* *2025ರ ಎನ್‌ಐಆರ್‌ಎಫ್ (NIRF) ರ‍್ಯಾಂಕಿಂಗ್: 51-100ರ ರ‍್ಯಾಂಕ್ ಪಟ್ಟಿಯಲ್ಲಿ ಕುವೆಂಪು ವಿಶ್ವವಿದ್ಯಾಲಯ* ನವದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಗುರುವಾರ ಬಿಡುಗಡೆಗೊಳಿಸಿರುವ 2025ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್ (ಎನ್‌ಐಆರ್‌ಎಫ್) ನಲ್ಲಿ ದೇಶದ ಸರ್ಕಾರಿ ವಿಶ್ವವಿದ್ಯಾಲಯಗಳ ವಿಭಾಗದಲ್ಲಿ ಕುವೆಂಪು ವಿಶ್ವವಿದ್ಯಾಲಯ 51ರಿಂದ 100ರ ರ‍್ಯಾಂಕ್ ಪಟ್ಟಿಯಲ್ಲಿ ಸ್ಥಾನ ಗಳಿಸುವುದರೊಂದಿಗೆ ಮತ್ತೊಮ್ಮೆ ರಾಷ್ಟ್ರದ ಗಮನ ಸೆಳೆದಿದೆ. ರಾಜ್ಯಗಳ…

Read More

*ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಷಾ ರವರ ನೇತೃತ್ವದಲ್ಲಿ ಪ್ರವಾದಿ ಮೊಹಮ್ಮದ್ ಪೈಗಂಬರ್ ರವರ 1500ನೇ ಜನ್ಮ ದಿನಾಚರಣೆಯನ್ನು ಹಣ್ಣು ಹಂಪಲು ವಿತರಣೆ, ಅನ್ನ ಸಂತರ್ಪಣೆ ಮೂಲಕ ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಇಂದು ಆಚರಿಸಲಾಯಿತು.* *ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್.ಪ್ರಸನ್ನ ಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ.ಶ್ರೀಕಾಂತ್ ಸೇರಿದಂತೆ ಯಾರೆಲ್ಲ ಏನೇನು ಮಾತಾಡಿದರು?* *ಇಲ್ಲಿ ಗಮನಿಸಿ👇*

*ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಷಾ ರವರ ನೇತೃತ್ವದಲ್ಲಿ ಪ್ರವಾದಿ ಮೊಹಮ್ಮದ್ ಪೈಗಂಬರ್ ರವರ 1500ನೇ ಜನ್ಮ ದಿನಾಚರಣೆಯನ್ನು ಹಣ್ಣು ಹಂಪಲು ವಿತರಣೆ, ಅನ್ನ ಸಂತರ್ಪಣೆ ಮೂಲಕ ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಇಂದು ಆಚರಿಸಲಾಯಿತು.* *ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್.ಪ್ರಸನ್ನ ಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ.ಶ್ರೀಕಾಂತ್ ಸೇರಿದಂತೆ ಯಾರೆಲ್ಲ ಏನೇನು ಮಾತಾಡಿದರು?* *ಇಲ್ಲಿ ಗಮನಿಸಿ👇*

Read More

ಕವಿಸಾಲು

*ಪ್ರವಾದಿ ಮೊಹಮ್ಮದರ ಜನ್ಮದಿನಕ್ಕೆ ಹಾಗೂ ಶಿಕ್ಷಕರ ದಿನಕ್ಕೆ ಶುಭ ಕೋರುತ್ತಾ…* Gm ಶುಭೋದಯ💐💐 *ಕವಿಸಾಲು* 1. ಬೆಳಗುವ ಸೂರ್ಯನೂ ಕತ್ತಲ ಗರ್ಭದಿಂದಲೇ ಹುಟ್ಟುವನು… 2. ಅದೊಂದು ದಿನ ಅರ್ಥವಾಗಿಬಿಡುವುದು… ಯುದ್ಧ ಮಾಡದಿರುವುದೇ ಅತ್ಯಂತ ದೊಡ್ಡ ಯುದ್ಧವೂ – *ಶಿ.ಜು.ಪಾಶ* 8050112067 (5/9/2025)

Read More

ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾವೈಕ್ಯತೆಯ ರೋಮಾಂಚಕ ಕ್ಷಣಗಳು*

*ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾವೈಕ್ಯತೆಯ ರೋಮಾಂಚಕ ಕ್ಷಣಗಳು* ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೂಳೆಬೈಲ್ ದುರ್ಗಮ್ಮ ದೇವಸ್ಥಾನ ಶ್ರೀ ಮಾರುತಿ ಮಲ್ಲೇಶ್ವರ ಗಣಪತಿ ಮೆರವಣಿಗೆ ಸಂಧರ್ಭದಲ್ಲಿ ವಿಶೇಷ ದೃಶ್ಯಗಳು ಕಂಡು ಬಂದವು. * ಅನ್ನ ಸಂತರ್ಪಣೆಗೆ ಕುಡಿಯುವ ನೀರು ಮತ್ತು ತಂಪು ಪಾನೀಯ ವ್ಯವಸ್ಥೆ ಮಾಡಿದ ಮುಸ್ಲಿಂ ಬಾಂಧವರಿಗೆ ಸನ್ಮಾನ ಮಾಡಿದರು. * ಸೂಳೇ ಬೈಲ್ ಮಲ್ಲಿಕ್ ದಿನಾರ್ ಮದರಸದಿಂದ ಹಬೀಬ್ ಹಾಗೂ ಮುನ್ನ ಗಣಪತಿಗೆ ಹೂವಿನ ಹಾರ ಹಾಕಿ ಭಾವೈಕ್ಯತೆ…

Read More

ಶಿವಮೊಗ್ಗ- ಭದ್ರಾವತಿ; ಎರಡು ಶಾದಿಮಹಲ್ ಗಳಿಗೆ ಅನುದಾನ ಕೊಡಿ* ಸಚಿವ ಜಮೀರ್ ಅಹಮದ್ ರಿಗೆ ಶಾಸಕಿ ಬಲ್ಕೀಸ್ ಬಾನು ಮನವಿ

*ಶಿವಮೊಗ್ಗ- ಭದ್ರಾವತಿ; ಎರಡು ಶಾದಿಮಹಲ್ ಗಳಿಗೆ ಅನುದಾನ ಕೊಡಿ* ಸಚಿವ ಜಮೀರ್ ಅಹಮದ್ ರಿಗೆ ಶಾಸಕಿ ಬಲ್ಕೀಸ್ ಬಾನು ಮನವಿ ಇಂದು ಬೆಂಗಳೂರಿನ ವಿಧಾನ ಸೌಧದಲ್ಲಿ ಶಾಸಕರೂ ವಿಧಾನ ಪರಿಷತ್ ಸದಸ್ಯರೂ ಆದ ಬಲ್ಕೀಸ್ ಬಾನು ರವರು ರಾಜ್ಯ ವಸತಿ ಸಚಿವರಾದ  ಜಮೀರ್ ಅಹ್ಮದ್ ಖಾನ್ ರವರನ್ನು ಭೇಟಿಮಾಡಿ ಭದ್ರಾವತಿ ಹಾಗು ಶಿವಮೊಗ್ಗ ನಗರಗಳಲ್ಲಿ ಹೊಸದಾಗಿ ಶಾದಿಮಹಲ್ ನಿರ್ಮಾಣಕ್ಕೆ 2 ಕೋಟಿ ಅನುದಾನ ಬಿಡುಗಡೆ ಮಾಡಲು ಮನವಿ ಮಾಡಿದರು .

Read More