*ಜನವಾರ್ತೆ ಆಶ್ರಯ ನಾಗರಾಜ್ ಪತ್ನಿ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ* *ಸಾಕು ನಾಯಿಯೂ ಕೊಳೆತು ನಾರುತ್ತಿತ್ತು!*

*ಜನವಾರ್ತೆ ಆಶ್ರಯ ನಾಗರಾಜ್ ಪತ್ನಿ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ* *ಸಾಕು ನಾಯಿಯೂ ಕೊಳೆತು ನಾರುತ್ತಿತ್ತು!* ಶಿವಮೊಗ್ಗದ ರವೀಂದ್ರ ನಗರದಲ್ಲಿ ಜನವಾರ್ತೆ ಪತ್ರಿಕೆಯ ಸಂಪಾದಕರಾಗಿದ್ದ ಆಶ್ರಯ ನಾಗರಾಜ್ ಅವರ ಪತ್ನಿ ಪ್ರಭಾವತಿ ಮೃತಪಟ್ಟಿದ್ದು, ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಮ್ಮ ಸ್ವಂತ ಮನೆಯಲ್ಲಿ ಸಾವನ್ನಪ್ಪಿದ್ದು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸಾಕು ನಾಯಿ ಕೂಡ ಸತ್ತಿದ್ದು, ಮೃತರ ಮೂವರು ಹೆಣ್ಣು ಮಕ್ಕಳು ಮದುವೆಯಾಗಿ ಬೇರೆ ಇದ್ದಾರೆ ಎನ್ನಲಾಗಿದೆ. ಮನೆಯಲ್ಲಿ ವೃದ್ಧೆ ಪ್ರಭಾವತಿ ಹೊರತು ಯಾರೂ ಇರಲಿಲ್ಲ….

Read More

*ವಿಶೇಷ ವರದಿ; ಭಾಗ-2* *ಕುಂಯ್ ಕುಂಯ್ ನಾಗ(H N S) ಮತ್ತು ಲೂಟಿಯಾಗುತ್ತಿರುವ ಕುಂಚೇನಹಳ್ಳಿ ಕೆರೆಯ ಬೆಲೆಬಾಳುವ ಮಣ್ಣು* *ಮಣ್ಣು ಮಾಫಿಯಾ ದೊರೆ ಕುಂಯ್ ಕುಂಯ್ ನಾಗನಿಗೆ ಅಧಿಕಾರಿಗಳದ್ದೇ ಸಾಥ್!* *ದಿನಾ ಲಕ್ಷಾಂತರ ಮೌಲ್ಯದ ಮಣ್ಣು ಲೂಟಿಯಾಗುತ್ತಿದ್ದರೂ ತಡೆಯದ, ದಂಡ ಹಾಕದ, ಜೈಲಿಗೆ ಕಳಿಸದ ಅಧಿಕಾರಿಗಳು!* *ಕುಂಯ್ ಕುಂಯ್ ನಾಗ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಲಿ*

*ವಿಶೇಷ ವರದಿ; ಭಾಗ-2* *ಕುಂಯ್ ಕುಂಯ್ ನಾಗ(H N S) ಮತ್ತು ಲೂಟಿಯಾಗುತ್ತಿರುವ ಕುಂಚೇನಹಳ್ಳಿ ಕೆರೆಯ ಬೆಲೆಬಾಳುವ ಮಣ್ಣು* *ಮಣ್ಣು ಮಾಫಿಯಾ ದೊರೆ ಕುಂಯ್ ಕುಂಯ್ ನಾಗನಿಗೆ ಅಧಿಕಾರಿಗಳದ್ದೇ ಸಾಥ್!* *ದಿನಾ ಲಕ್ಷಾಂತರ ಮೌಲ್ಯದ ಮಣ್ಣು ಲೂಟಿಯಾಗುತ್ತಿದ್ದರೂ ತಡೆಯದ, ದಂಡ ಹಾಕದ, ಜೈಲಿಗೆ ಕಳಿಸದ ಅಧಿಕಾರಿಗಳು!* *ಕುಂಯ್ ಕುಂಯ್ ನಾಗ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಲಿ* ಕುಂಯ್ ಕುಂಯ್ ನಾಗ(H N S) ಈಗ ಶಿವಮೊಗ್ಗಕ್ಕೆ ತಾಗಿಕೊಂಡೇ ಇರುವ ಕುಂಚೇನಹಳ್ಳಿ ಕೆರೆಗೆ…

Read More

*ಇಸ್ಪೀಟ್ ನರಸಿಂಹನ ಭೀಕರ ಮರ್ಡರ್ ಕೇಸ್ ಆರೋಪಿಗಳ ಬಂಧನ* *ಅಂಬು @ ಅನಿಲ, ಶಬರೀಶ,ಕತ್ತೆ ರವಿ, ಮಧು- ಭದ್ರಾವತಿಯಲ್ಲಿ ಬಂಧನ* *ಸಿಪಿಐ ಹರೀಶ್ ಪಾಟೀಲ್ ಟೀಮಿಂದ ಕ್ಷಿಪ್ರ ಬಂಧನ*

*ಇಸ್ಪೀಟ್ ನರಸಿಂಹನ ಭೀಕರ ಮರ್ಡರ್ ಕೇಸ್ ಆರೋಪಿಗಳ ಬಂಧನ* *ಅಂಬು @ ಅನಿಲ, ಶಬರೀಶ,ಕತ್ತೆ ರವಿ, ಮಧು- ಭದ್ರಾವತಿಯಲ್ಲಿ ಬಂಧನ* *ಸಿಪಿಐ ಹರೀಶ್ ಪಾಟೀಲ್ ಟೀಮಿಂದ ಕ್ಷಿಪ್ರ ಬಂಧನ* ಇಸ್ಪೀಟ್ ನರಸಿಂಹನ ಭೀಕರ ಮರ್ಡರ್ ಕೇಸಿಗೆ ಸಂಬಂಧಿಸಿದಂತೆ ಕೋಟೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಅಂಬು @ ಅನಿಲ, ಶಬರೀಶ,ಕತ್ತೆ ರವಿ, ಮಧುರವರನ್ನು ಭದ್ರಾವತಿಯಲ್ಲಿ ಬಂಧಿಸಲಾಗಿದೆ. ಕೊಲೆ ಮಾಡಿದವರು ಇವರೇನಾ? ಕೊಲೆಗೆ ಕಾರಣವೇನು? ಎಂಬಿತ್ಯಾದಿ ವಿವರಗಳನ್ನು ಸಂಗ್ರಹಿಸಲು ಪೊಲೀಸರು ತನಿಖೆಗೊಳಪಡಿಸಿದ್ದಾರೆ. ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಮತ್ತೆ ರೌಡಿಗಳ ಅಟ್ಟಹಾಸ…

Read More

*ಇಸ್ಪೀಟ್ ನರಸಿಂಹನ ಭೀಕರ ಕೊಲೆಯಿಂದ ಮತ್ತೆ ಆರಂಭವಾಗಲಿದೆಯೇ ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್?*

*ಇಸ್ಪೀಟ್ ನರಸಿಂಹನ ಭೀಕರ ಕೊಲೆಯಿಂದ ಮತ್ತೆ ಆರಂಭವಾಗಲಿದೆಯೇ ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್?* ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಮತ್ತೆ ರೌಡಿಗಳ ಅಟ್ಟಹಾಸ ಮುಂದುವರೆದಿದೆ. ನಗರದ ಲಷ್ಕರ್ ಮೊಹಲ್ಲಾದಲ್ಲಿ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ಹಾಗೂ ಇಸ್ಪೀಟ್ ಗ್ಯಾಂಬ್ಲರ್ ಆಗಿದ್ದ ‘ಬ್ಯಾಟ್ ನರಸಿಂಹ’ ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ನರಸಿಂಹ ಮತ್ತೊಬ್ಬ ಕುಖ್ಯಾತ ರೌಡಿಶೀಟರ್ ಕಾಡಾ ಕಾರ್ತಿಕ್‌ನ ಆಪ್ತ ಸಹಚರ ಎಂದು ತಿಳಿದುಬಂದಿದೆ. ಲಷ್ಕರ್ ಮೊಹಲ್ಲಾ ಬಳಿ ನರಸಿಂಹ ಒಂಟಿಯಾಗಿ ಸಿಕ್ಕಿದ್ದನ್ನು ಗಮನಿಸಿದ ಸೀಗೆಹಟ್ಟಿಯ ಅಂಬು @ ಅನಿಲ…

Read More

*27 ಪಡಿತರ ಗೋದಾಮುಗಳ ಮೇಲೆ ಲೋಕಾಯುಕ್ತ ದಾಳಿ!* *ಶಿವಮೊಗ್ಗದ ಪಡಿತರ ಗೋದಾಮುಗಳ ಮೇಲೆ ದಾಳಿ ಯಾವಾಗ ಲೋಕಾಯುಕ್ತ ಪೊಲೀಸರೇ?…*

*27 ಪಡಿತರ ಗೋದಾಮುಗಳ ಮೇಲೆ ಲೋಕಾಯುಕ್ತ ದಾಳಿ!* *ಶಿವಮೊಗ್ಗದ ಪಡಿತರ ಗೋದಾಮುಗಳ ಮೇಲೆ ದಾಳಿ ಯಾವಾಗ ಲೋಕಾಯುಕ್ತ ಪೊಲೀಸರೇ?…* ವಿವಿಧ ಗೋದಾಮುಗಳಿಂದ ರಾಜ್ಯಾದ್ಯಂತ ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಧಾನ್ಯಗಳನ್ನು ಪೂರೈಸುವ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಬೆಂಗಳೂರು ನಗರ ಜಿಲ್ಲೆಯ 22 ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 5 ಕಡೆ ಸೇರಿ ಒಟ್ಟು 27 ಕಡೆ ಲೋಕಾಯುಕ್ತ ಪೊಲೀಸರು ಹಾಗೂ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಈ ಅಕ್ರಮಗಳ ಸಂಬಂಧ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ…

Read More

*ಶಿವಮೊಗ್ಗದ ಗಾಂಧಿ ಬಜಾರಲ್ಲಿ* *ಇಸ್ಪೀಟ್ ನರಸಿಂಹನ ಭೀಕರ ಕೊಲೆ* ಅಂಬು ಎಂಡ್ ಗ್ಯಾಂಗಿನಿಂದ ಕೊಲೆ

*ಶಿವಮೊಗ್ಗದ ಗಾಂಧಿ ಬಜಾರಲ್ಲಿ* *ಇಸ್ಪೀಟ್ ನರಸಿಂಹನ ಭೀಕರ ಕೊಲೆ* ಅಂಬು ಎಂಡ್ ಗ್ಯಾಂಗಿನಿಂದ ಕೊಲೆ ಇಸ್ಪೀಟ್ ಗಿರಾಕಿ, ರೌಡಿ ನರಸಿಂಹನನ್ನು ಮತ್ತೊಬ್ಬ ರೌಡಿ ಅಂಬು ಎಂಬಾತ ಭೀಕರವಾಗಿ ಕೊಂದಿರುವ ಘಟನೆ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಂದು ಸಂಜೆ ಈ ಭೀಕರ ಕೊಲೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕೊಲೆಯಾದ ನರಸಿಂಹ ರೌಡಿ ಕಾಡಾ ಕಾರ್ತೀಕನ ಸಹಚರ.

Read More

ಸೂಡಾವತಿಯಿಂದ ವಾಜಪೇಯಿ ಬಡಾವಣೆಯಿಂದ ರೂ.3.70 ಕೋಟಿ ವೆಚ್ಚದಲ್ಲಿ ಸುಮಾರು 1200ಮೀಟರ್ ಉದ್ದದ ರಿಂಗ್ ರಸ್ತೆ ನಿರ್ಮಾಣ; ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್

ಸೂಡಾವತಿಯಿಂದ ವಾಜಪೇಯಿ ಬಡಾವಣೆಯಿಂದ ರೂ.3.70 ಕೋಟಿ ವೆಚ್ಚದಲ್ಲಿ ಸುಮಾರು 1200ಮೀಟರ್ ಉದ್ದದ ರಿಂಗ್ ರಸ್ತೆ ನಿರ್ಮಾಣ; ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಸೂಡಾವತಿಯಿಂದ ವಾಜಪೇಯಿ ಬಡಾವಣೆಯಿಂದ ರೂ.3.70 ಕೋಟಿ ವೆಚ್ಚದಲ್ಲಿ ಸುಮಾರು 1200ಮೀಟರ್ ಉದ್ದದ ರಿಂಗ್ ರಸ್ತೆ ನಿರ್ಮಾಣ ಮಾಡಲಾಗುತ್ತಿದ್ದು ಗೆಜ್ಜೇನಹಳ್ಳಿ-ಸೋಮಿನಕೊಪ್ಪ ರಸ್ತೆಗೆ ಲಿಂಕ್ ಮಾಡಲಾಗುವುದು ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು. ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಗುರುವಾರ 60.00 ಮೀ ಅಗಲದ ಮಹಾಯೋಜನೆಯ ಹೊರ ವರ್ತುಲ ರಸ್ತೆ ಅಭಿವೃದ್ದಿ ಕಾಮಗಾರಿಗೆ…

Read More

ಮಾಜಿ ಉಪ ಮುಖ್ಯಮಂತ್ರಿ, ರಾಷ್ಟ್ರಭಕ್ತರ ಬಳಗದ ಮುಖಂಡರಾದ ಕೆ.ಎಸ್.ಈಶ್ವರಪ್ಪರವರ ಅದ್ಧೂರಿ ಜನ್ಮದಿನ ಆಚರಣೆ- ಎಲ್ಲರಿಗೂ ವಂದನೆ ಸಲ್ಲಿಸಿದ ಮಗ ಕೆ.ಇ.ಕಾಂತೇಶ್

ಮಾಜಿ ಉಪ ಮುಖ್ಯಮಂತ್ರಿ, ರಾಷ್ಟ್ರಭಕ್ತರ ಬಳಗದ ಮುಖಂಡರಾದ ಕೆ.ಎಸ್.ಈಶ್ವರಪ್ಪರವರ ಅದ್ಧೂರಿ ಜನ್ಮದಿನ ಆಚರಣೆ- ಎಲ್ಲರಿಗೂ ವಂದನೆ ಸಲ್ಲಿಸಿದ ಮಗ ಕೆ.ಇ.ಕಾಂತೇಶ್

Read More

*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಲಿದ್ದಾರಾ ಆಯನೂರು ಮಂಜುನಾಥ್?* ಬಿಳಿತಲೆ ಬಕೆಟ್ ಗಿರಾಚಿಗಳ ಸ್ವಚ್ಛತಾ ಕಾರ್ಯಕ್ರಮ ನಡೆಯುವುದೇ?!

*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಲಿದ್ದಾರಾ ಆಯನೂರು ಮಂಜುನಾಥ್?* ಬಿಳಿತಲೆ ಬಕೆಟ್ ಗಿರಾಚಿಗಳ ಸ್ವಚ್ಛತಾ ಕಾರ್ಯಕ್ರಮ ನಡೆಯುವುದೇ?! ಕರ್ನಾಟಕದಲ್ಲೀಗ ಕೆಪಿಸಿಸಿ ಅಧ್ಯಕ್ಷರೂ ಉಪ ಮುಖ್ಯಮಂತ್ರಿಗಳೂ ಆಗಿದ್ದ ಡಿ.ಕೆ.ಶಿವಕುಮಾರ್ ಆಡಳಿತ. ಅವರೇ ಮುಖ್ಯಮಂತ್ರಿಗಳಾಗಿರುವುದರಿಂದ ಮಾಜಿ ಸಂಸದರೂ ಹಲವು ಸ್ಥಾನಗಳ ಗೌರವ ಪಡೆದವರೂ ಆಗಿರುವ, ಬಿಜೆಪಿ ವಿರುದ್ಧ ಖಡಕ್ ಆಗಿ ಮಾತಾಡಬಲ್ಲವರಾಗಿರುವ ಆಯನೂರು ಮಂಜುನಾಥ್ ಈಗಿನ ಹೊಸ ಕೆಪಿಸಿಸಿ ಅಧ್ಯಕ್ಷರಾಗಿರುವ ಬಿ.ಕೆ.ಹರಿಪ್ರಸಾದ್ ರವರಿಗೂ ತೀರಾ ಆತ್ಮೀಯರು. ಬದಲಾಗುತ್ತಿರುವ ಪರಿಸ್ಥಿತಿಗಳಲ್ಲಿ ಆಯನೂರು ಮಂಜುನಾಥ್ ರವರು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗುವ…

Read More

ಜನ್ಮದಿನ ಆಚರಿಸಿಕೊಂಡ ಮಾಜಿ ಡಿಸಿಎಂ ಈಶ್ವರಪ್ಪ ಏನಂದ್ರು?

💐🙏 ಹೃತ್ಪೂರ್ವಕ ಧನ್ಯವಾದಗಳು 🙏💐 ನನ್ನ ಜನುಮದಿನದ ಸಂದರ್ಭದಲ್ಲಿ ದೂರವಾಣಿ ಕರೆಗಳ ಮೂಲಕ, ವೈಯಕ್ತಿಕ ಸಂದೇಶಗಳ ಮೂಲಕ ಹಾಗೂ ವಿವಿಧ ಗ್ರೂಪ್‌ಗಳಲ್ಲಿ ಶುಭ ಹಾರೈಕೆಗಳನ್ನು ತಿಳಿಸಿದ ಎಲ್ಲ ಆತ್ಮೀಯ ಬಂಧು-ಬಳಗ, ಸ್ನೇಹಿತರು ಮತ್ತು ಹಿತೈಷಿಗಳಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ನಿಮ್ಮ ಪ್ರೀತಿ, ವಿಶ್ವಾಸ, ಆಶೀರ್ವಾದ ಮತ್ತು ಶುಭ ಹಾರೈಕೆಗಳು ನನ್ನ ಜನುಮ ದಿನಕ್ಕೆ ಜೀವನದ ಆಚರಣೆಯನ್ನು ಇನ್ನಷ್ಟು ಅರ್ಥಪೂರ್ಣ ಹಾಗೂ ಸಂತೋಷಮಯವಾಗಿಸಿವೆ. ನಿಮ್ಮೆಲ್ಲರ ಶುಭಾಶಯಗಳು ನಮಗೆ ಹೊಸ ಉತ್ಸಾಹ ಮತ್ತು ಪ್ರೇರಣೆಯನ್ನು ನೀಡಿವೆ. ನಿಮ್ಮೆಲ್ಲರ ಸ್ನೇಹ, ಸಹಕಾರ…

Read More