*ಡಿ.ಕೆ. ಶಿವಕುಮಾರ್ ಸಿಎಂ ಆಗಲೆಂದು ಪ್ರಾರ್ಥಿಸಿ ಆರ್. ಮೋಹನ್ರಿಂದ ಕೇಶ ಮುಂಡನ* ತಿರುಪತಿ ದೇವರಿಗೆ ಮುಡಿ ಅರ್ಪಿಸಿದರು
*ಡಿ.ಕೆ. ಶಿವಕುಮಾರ್ ಸಿಎಂ ಆಗಲೆಂದು ಪ್ರಾರ್ಥಿಸಿ ಆರ್. ಮೋಹನ್ರಿಂದ ಕೇಶ ಮುಂಡನ* ತಿರುಪತಿ ದೇವರಿಗೆ ಮುಡಿ ಅರ್ಪಿಸಿದರು ಶಿವಮೊಗ್ಗ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿ ಉನ್ನತ ಸ್ಥಾನಕ್ಕೆ ಏರಲಿ ಎಂದು ಪ್ರಾರ್ಥಿಸಿ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ, ಕೆಪಿಸಿಸಿ ಸಂಯೋಜಕ ಆರ್. ಮೋಹನ್ ಅವರು ನಿನ್ನೆ ಮಂಗಳವಾರ ತಿರುಪತಿಗೆ ತೆರಳಿ ಕೇಶ ಮುಂಡನ ಮಾಡಿಸಿ ಪ್ರಾರ್ಥನೆ ಸಲ್ಲಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಶಿವಕುಮಾರ್ ಅವರ ಪಾತ್ರ ಪ್ರಮುಖವಾಗಿದೆ….


