ಜಲೈ 16 ಮಂಗಳವಾರ ಶಾಲಾ ಕಾಲೇಜಿಗೆ ರಜೆ

ಜಲೈ 16 ಮಂಗಳವಾರ ಶಾಲಾ ಕಾಲೇಜಿಗೆ ರಜೆ ಜಿಲ್ಲೆಯಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಾಲಾ ಕಾಲೇಜುಗಳಿಗೆ ಜುಲೈ 16 ರಂದು ರಜೆ ಘೋಷಿಸಿ ಮಾನ್ಯ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.

Read More

ಹುಷಾರ್…ಕಿಡಿಗೇಡಿಗಳೇ…ಹುಷಾರ್… ಶಿವಮೊಗ್ಗದಲ್ಲಿ ಚೆನ್ನಮ್ಮ ಪಡೆ ಇದೆ! ಪೊಲೀಸ್ ಪ್ರಕಟಣೆಯಲ್ಲೇನಿದೆ?

ಹುಷಾರ್…ಕಿಡಿಗೇಡಿಗಳೇ…ಹುಷಾರ್… ಶಿವಮೊಗ್ಗದಲ್ಲಿ ಚೆನ್ನಮ್ಮ ಪಡೆ ಇದೆ! ಪೊಲೀಸ್ ಪ್ರಕಟಣೆಯಲ್ಲೇನಿದೆ? ಶಿವಮೊಗ್ಗದಲ್ಲೀಗ ಚೆನ್ನಮ್ಮ ಪಡೆ ಸದ್ದು ಮಾಡುತ್ತಿದೆ. ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವವರ ವಿರುದ್ಧ ಸಮರ ಸಾರಲಿರುವ ಈ ಚೆನ್ನಮ್ಮ ಪಡೆ ಈ ಹಿಂದೆ ಓಬವ್ವ ಪಡೆಯಾಗಿ ಕಾರ್ಯನಿರ್ವಹಿಸುತ್ತಿತ್ತು. ಈಗ ಚೆನ್ನವ್ವ ಪಡೆ ಆಗಿ ಗಮನ ಸೆಳೆಯಲಿದೆ. ಶಿವಮೊಗ್ಗದಲ್ಲಿ ಕಿಡಿಗೇಡಿ ಕೃತ್ಯಗಳಿಗೆ ಕಡಿವಾಣ ಹಾಕಲೆಂದೇ ಈ ಚೆನ್ನಮ್ಮ ಪಡೆ ರೂಪಿಸಲಾಗಿದೆ. ಈ ಪಡೆಯಲ್ಲಿ ನುರಿತ ಮಹಿಳಾ ಪೊಲೀಸ್ ಸಿಬ್ಬಂದಿ ಎರಡು ಶಿಫ್ಟ್ ಗಳಲ್ಲಿ ಕೆಲಸ ಮಾಡಲಿದೆ. ಕರಾಟೆ ಸೇರಿದಂತೆ ಹತ್ತು…

Read More

ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಸ್.ಪಿ.ದಿನೇಶ್ ಸೇರಿ ಐದು ಜನರನ್ನು 6 ವರ್ಷ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಸ್.ಪಿ.ದಿನೇಶ್ ಸೇರಿ ಐದು ಜನರನ್ನು 6 ವರ್ಷ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ರವರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿರಿಯ ಕಾಂಗ್ರೆಸ್ ಮುಖಂಡರಾದ ಎಸ್.ಪಿ.ದಿನೇಶ್ ಸೇರಿದಂತೆ ಒಟ್ಟು ಐದು ಜನರನ್ನು ಕೂಡಲೇ ಜಾರಿಗೆ ಬರುವಂತೆ 6 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ. ಇದು…

Read More

ದೇವೇಗೌಡರ ಪತ್ರ

ದೇವೇಗೌಡರ ಪತ್ರ ವಿಕೃತ ಸಮೂಹ ಲೈಂಗಿಕ ದೌರ್ಜನ್ಯದ ವಿಡಿಯೋಗಳು ಹೊರಬಂದು ಒಂದು ತಿಂಗಳಾದ ಮೇಲೆ ಮಾಜಿ ಪ್ರಧಾನಿ ದೇವೇಗೌಡರು ಮೊಮ್ಮಗ ಪ್ರಜ್ವಲ್ ರೇವಣ್ಣನಿಗೆ ಎಚ್ಚರಿಕೆ ಎಂಬ ಎರಡು ಪುಟದ ಪತ್ರ ಬರೆದಿದ್ದಾರೆ. ಇದರಲ್ಲಿ ಎರಡನೇ ಪುಟದ ಎರಡು ಪ್ಯಾರಾಗಳಷ್ಟೇ ಈಗ ಮುಖ್ಯವಾದದ್ದು. ಇಷ್ಟನ್ನು ಮೂರು ವಾರ ಮೊದಲೇ ಬರೆದಿದ್ದರೆ ಮೊದಲ ಮೂರು ಪ್ಯಾರಾ ಬರೆಯುವ ಕಷ್ಟವೇ ಇರುತ್ತಿರಲಿಲ್ಲ. ಮೊದಲ ಪುಟದ ಸಾಲುಗಳು ಯಥಾಪ್ರಕಾರ ತಮ್ಮ ಪರವಾಗಿ ಅನುಕಂಪ ಗಿಟ್ಟಿಸಲು ಬರೆದಂತಿದೆ. ಎಲ್ಲರ ರಾಜಕೀಯದಾಟಗಳನ್ನು ಮಹಾಭಾರತದ ಕಾಲದಿಂದಲೂ ನೋಡುತ್ತಲೇ…

Read More

ಪ್ರಜ್ವಲ್ ಈಗ ಶಿಶ್ನಗೊಂಚಲಿನ ಬೇತಾಳ!’

‘ಪ್ರಜ್ವಲ್ ಈಗ ಶಿಶ್ನಗೊಂಚಲಿನ ಬೇತಾಳ!’ ಸೆಕ್ಷುವಲ್ ಕೌನ್ಸೆಲಿಂಗ್ ಕ್ಲಾಸಿನಲ್ಲಿ ಲೈಂಗಿಕ ತಜ್ಞರಾದ ವಿಶ್ವರೂಪಾಚಾರ್ಯರು ಒಂದು ಪ್ರಶ್ನೆಯನ್ನು ಕೇಳಿದ್ದರು; ಮನುಷ್ಯರ ದೇಹದಲ್ಲಿರುವ ಪ್ರಮುಖ ಲೈಂಗಿಕ ಅಂಗ ಯಾವುದು?  ಗಂಡಸರಲ್ಲಾದರೆ  ಶಿಶ್ನ ಮತ್ತು ಹೆಣ್ಣಿನಲ್ಲಾದರೆ ಯೋನಿ ಎಂದು ನಾವೆಲ್ಲಾ ಉತ್ತರಿಸಿದ್ದೆವು. ಆದರೆ ಅವರು ನಿಮ್ಮ ಉತ್ತರ ಪೂರ್ತಿ ನಿಜವಲ್ಲ. ಲೈಂಗಿಕ ಬಯಕೆಯ  ಕೇಂದ್ರ ಬಿಂದು ಮಿದುಳು  ಎಂದು ಹೇಳಿ ಅದನ್ನು  ವಿವರಿಸುತ್ತಾ  ಹೋದ್ರು. ನಿಜ,‌ ಲೈಂಗಿಕ ಅಭೀಪ್ಸೆ ಮನಸಿನ ನಿಯಂತ್ರಣವನ್ನೂ ಮೀರಿ ಮಿದುಳಿನ ಸಂಕೇತವನ್ನು ಗ್ರಹಿಸಿ ಪ್ರಚೋದನೆಗೆ ಒಳಗಾಗುತ್ತದೆ.  ಅಂತಹ…

Read More

ಆರ್.ಟಿ.ವಿಠ್ಠಲಮೂರ್ತಿ; ಕುಮಾರಣ್ಣನ ಲೇಟೆಸ್ಟು ಚಿಂತೆ ದೇವೇಗೌಡ-ಯಡಿಯೂರಪ್ಪ ಜಂಟಿ ಯಾತ್ರೆ ಈಶ್ವರಪ್ಪಾಕೂ ಛೋಡ್ ದೋ ಸಿದ್ದು ಕೈಲಿದೆ ಸೀಕ್ರೆಟ್ ರಿಪೋರ್ಟ್

ಕುಮಾರಣ್ಣನ ಲೇಟೆಸ್ಟು ಚಿಂತೆ ಕಳೆದ ವಾರ ಚೆನ್ನೈಗೆ ಹೋಗುವ ಮೊದಲು ತಮ್ಮ ಅತ್ಯಾಪ್ಯರೊಬ್ಬರನ್ನು ಭೇಟಿ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚಿಂತೆ ಶುರುವಾಗಿದೆ.ಭೇಟಿಯ ಸಂದರ್ಭದಲ್ಲಿ ಈ ಆಪ್ತರು ಹೇಳಿದ ಮಾತೇ ಅವರ ಚಿಂತೆಗೆ ಕಾರಣ. ಅಂದ ಹಾಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ತಾವು ಮಾಡಿಕೊಂಡ ಮೈತ್ರಿ ಕುಮಾರಸ್ವಾಮಿ ಅವರಿಗೆ ಕಿರಿಕಿರಿ ಮಾಡಿಲ್ಲ.ಬದಲಿಗೆ ಬಿಜೆಪಿ ಜತೆಗಿನ ಮೈತ್ರಿಯ ಫಲವಾಗಿ ಜೆಡಿಎಸ್ ಗೆ ಹಾಸನ,ಮಂಡ್ಯ,ಕೋಲಾರ ಲೋಕಸಭಾ ಕ್ಷೇತ್ರಗಳು ಸಿಕ್ಕಿವೆ.ಉಳಿದಂತೆ ದೇವೇಗೌಡರ ಅಳಿಯ ಡಾ.ಮಂಜುನಾಥ್ ಅವರಿಗೆ ಟಿಕೆಟ್ ಕೊಟ್ಟಿರುವ…

Read More

ಮುಖ್ಯಮಂತ್ರಿ ಸಿದ್ದರಾಮಯ್ಯ;ರಾಜ್ಯಕ್ಕೆ ಎನ್.ಡಿ.ಆರ್.ಎಫ್ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರ Bharatiya Janata Party (BJP) ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ.

ರಾಜ್ಯಕ್ಕೆ ಎನ್.ಡಿ.ಆರ್.ಎಫ್ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರ Bharatiya Janata Party (BJP) ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ. ಕೇಂದ್ರದಿಂದ ನಮ್ಮ ಪಾಲಿನ ಪರಿಹಾರವನ್ನು ಇವತ್ತು ಕೊಡ್ತಾರೆ, ನಾಳೆ ಕೊಡ್ತಾರೆ, ಇವತ್ತು ಬರುತ್ತೆ, ನಾಳೆ ಬರುತ್ತೆ ಎಂದು ಕಳೆದ ಐದು ತಿಂಗಳು ಕಾದಿದ್ದಾಯ್ತು. ನಮಗೆ ಬೇರೆ ದಾರಿ ಇಲ್ಲದೆ ಸಂವಿಧಾನದ ಪರಿಚ್ಛೇದ 32ರ ಅಡಿಯಲ್ಲಿ ನಾವು ನಮ್ಮ ಕಾನೂನುಬದ್ಧ ಹಕ್ಕನ್ನು ಚಲಾಯಿಸಿದ್ದೇವೆ. ಬರದ ಸಂದರ್ಭದಲ್ಲಿ, ತುರ್ತು ಸಂದರ್ಭಗಳಲ್ಲಿ ಜನರಿಗೆ ತುರ್ತಾಗಿ ಸ್ಪಂದಿಸಬೇಕು…

Read More

ಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು?

ಚುನಾವಣಾ ಬಾಂಡ್: ಬಿಜೆಪಿಗೆ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳು ಯಾವುವು? ಹೈದರಾಬಾದ್ ಮೂಲದ ಮೇಘಾ ಸಮೂಹ ಸಂಸ್ಥೆಗಳು ಏಪ್ರಿಲ್ 2019 ಮತ್ತು ಜನವರಿ 2024ರ ನಡುವೆ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ರೂ. 664 ಕೋಟಿ ರೂಪಾಯಿಗಳ ಅತಿ ದೊಡ್ಡ ದೇಣಿಗೆ ನೀಡಿವೆ ಎಂದು ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಹೊಸ ಮಾ ಹಿತಿ ಬಹಿರಂಗಪಡಿಸಿದೆ. ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಗ್ರೂಪ್‌ನೊಂದಿಗೆ ಸಂಪರ್ಕ ಹೊಂದಿರುವ ಉದ್ಯಮಗಳು ಮತ್ತು ವ್ಯಕ್ತಿಗಳು ರೂ.545 ಕೋಟಿ ದೇಣಿಗೆ ನೀಡುವ…

Read More

ಎಂ.ಶ್ರೀಕಾಂತ್ ಜನ್ಮದಿನ; ಟೆಲೆಕ್ಸ್ ರವಿಕುಮಾರ್/ ಶಿ.ಜು.ಪಾಶರ ಆತ್ಮೀಯ ಬರಹಗಳು

ಶ್ರೀಕಾಂತ್ ಎಂಬ ‘ ಬುದ್ಧ ಕಾರುಣ್ಯ’ ಕ್ಕೆ ಶುಭಾಶಯಗಳು ಈ ಸಮಾಜದಲ್ಲಿ ಎರಡು ತರಹದ ವ್ಯಕ್ತಿತ್ವಗಳನ್ನು ಕಾಣುತ್ತೇವೆ‌ . ಮೊದಲನೆಯದು ತನ್ನ ವೈಯುಕ್ತಿಕ ಕಷ್ಟ,ದುಃಖಗಳನ್ನೆ ಈ ಸಮಾಜದ ದುಃಖ ಎಂದು ವಂಚಿಸುವವರು. ಸ್ವಾರ್ಥಿಗಳು. ಇಂತಹವರ ಸಂಖ್ಯೆಯೆ ಹೆಚ್ಚು. * ಎರಡನೆಯ ವ್ಯಕ್ತಿತ್ವ ಎಂದರೆ ಈ ಸಮಾಜದಲ್ಲಿ ಬದುಕುವ ಸಾಮಾನ್ಯರ, ಬಡವರ,ಅಸಹಾಯಕರ, ನೋವು,ಕಷ್ಟಗಳನ್ನೆಲ್ಲಾ ತನ್ನ ನೋವು – ದುಃಖಗಳೆಂದೆ ಭಾವಿಸುತ್ತಾ ಅವರಿಗಾಗಿ ಜೀವನಪೂರ್ತಿ ಮರುಗುವವರು,  ನವೆಯುವವರು. ಇಂತಹವರ ಸಂಖ್ಯೆ ಬಹಳ ವಿರಳ.  ಇಂತಹ  ಎರಡನೆ ವರ್ಗದ ಅಪರೂಪದ ವ್ಯಕ್ತಿಗಳ…

Read More