ಶೋಯಬ್ @ ಅಂಡಾ ಮೇಲೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು… ಬೀರನಕೆರೆಯಲ್ಲಿ ನಡೆಯಿತು ಘಟನೆ ಆಯುಧದಿಂದ ಹಲ್ಲೆ ಮಾಡಿದ ಅಂಡಾ ಮೇಲೆ ಗುಂಡು ಹಾರಿಸಿದ ಪಿಎಸ್ ಐ ಕುಮಾರ್

ಶೋಯಬ್ @ ಅಂಡಾ ಮೇಲೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು… ಬೀರನಕೆರೆಯಲ್ಲಿ ನಡೆಯಿತು ಘಟನೆ ಆಯುಧದಿಂದ ಹಲ್ಲೆ ಮಾಡಿದ ಅಂಡಾ ಮೇಲೆ ಗುಂಡು ಹಾರಿಸಿದ ಪಿಎಸ್ ಐ ಕುಮಾರ್ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಶೋಯಬ್ @ ಅಂಡನನ್ನು ಬಂಧಿಸಿ ಕರೆತರುವಾಗ ಆರೋಪಿ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಇತ್ತೀಚೆಗಿನ ಲಷ್ಕರ್ ಮೊಹಲ್ಲಾ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

Read More

ವಿದ್ಯಾರ್ಥಿನಿಯ ತಲೆ ಕಡಿದು ಒಯ್ದಿದ್ದ ಪ್ರಕಾಶ ಅರೆಸ್ಟ್

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯ ತಲೆ ಕಡಿದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸುತ್ತಿದ್ದಾರೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ (SSLC Student Murder) ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್​ಎಸ್​ಎಲ್​ಸಿ ಫಲಿತಾಂಶ ಹೊರ ಬಿದ್ದ ಮೇ 09ರಂದು ಆರೋಪಿ ಬಾಲಕಿಯ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ…

Read More

ಶಿವಮೊಗ್ಗದ ಭಯಾನಕ ಮೂರು ಮರ್ಡರ್; ಇಲ್ಲೀವರೆಗೆ ಬಂಧಿಸಿದ್ದರ ಪಟ್ಟಿ ಬಿಡುಗಡೆ ಮಾಡಿದ ಎಸ್ ಪಿ  ಶಿವಮೊಗ್ಗದ ಮೂರು ಭೀಕರ ಮರ್ಡರ್ ಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಎಸ್ ಪಿ ಯಾರು ಯಾರಿಗೆ ಬಂಧಿಸಿದ್ದಾರೆ ಗೊತ್ತಾ? ಒಟ್ಟು ಈ ವರೆಗೆ ಯಾಸೀನ್ ಖುರೇಷಿ ಮತ್ತು ಆದಿಲ್ ಪಾಷನ ಕಡೆಯವರನ್ನು ಬಂಧಿಸಿ ಜೈಲಿಗಟ್ಟಲಾಗಿದೆ. Adil pasha team(arrested) 1. Adil pasha 2. Sakib 3. Sageer 4. Sameer @ Affu 5. Ibrahar Ali @ Ibbu 6….

Read More

ಶಿವಮೊಗ್ಗ; ಮೂರು ಭೀಕರ ಮರ್ಡರ್- ಒಟ್ಟು 18 ಬಂಧನ

ಶಿವಮೊಗ್ಗ; ಮೂರು ಭೀಕರ ಮರ್ಡರ್- ಒಟ್ಟು 18 ಬಂಧನ ಶಿವಮೊಗ್ಗದ ಮೂರು ಭೀಕರ ಕೊಲೆಗಳ ಸಂಬಂಧ ಅಂದರೆ, ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಒಟ್ಟು 10 ಜನ ಆರೋಪಿಗಳನ್ನು ಬಂಧಿಸಿರುವ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದ ಪೊಲೀಸರು, ಹತ್ಯೆ ಪ್ರಯತ್ನದಲ್ಲಿ ಅಂದರೆ, IPC 307 ಪ್ರಕರಣದಲ್ಲಿ 8 ಜನರನ್ನು ಬಂಧಿಸಿದ್ದಾರೆ… ಎರಡು ಭೀಕರ ಕೊಲೆಗೆ ಮುನ್ನ ಕೊಲೆಯಾದವರಿಂದ ಗಂಭೀರವಾಗಿ ಹಲ್ಲೆಗೊಳಗಾಗಿದ್ದ ಜನತಾ ಮಟನ್ ಸ್ಟಾಲ್ ಮಾಲೀಕ, ರೌಡಿ ಶೀಟರ್ ಯಾಸೀನ್ ಖುರೇಷಿ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ…

Read More

ಶಿವಮೊಗ್ಗದ ಮೂರು ಭೀಕರ ಕೊಲೆಗಳು ಪ್ರಮುಖ ಆರೋಪಿ ಆದಿಲ್ ಅಂದರ್

ಶಿವಮೊಗ್ಗದ ಮೂರು ಭೀಕರ ಕೊಲೆಗಳು ಪ್ರಮುಖ ಆರೋಪಿ ಆದಿಲ್ ಅಂದರ್ ಎರಡು ಭೀಕರ ಕೊಲೆಗೆ ಮುನ್ನ ಕೊಲೆಯಾದವರಿಂದ ಗಂಭೀರವಾಗಿ ಹಲ್ಲೆಗೊಳಗಾಗಿದ್ದ ಜನತಾ ಮಟನ್ ಸ್ಟಾಲ್ ಮಾಲೀಕ, ರೌಡಿ ಶೀಟರ್ ಯಾಸೀನ್ ಖುರೇಷಿ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ನಿನ್ನೆ ರಾತ್ರಿಯಿಂದ ಚಿಕಿತ್ಸೆ ಮುಂದುವರೆದಿತ್ತು. ಇದೀಗ ಬಂದ ಮಾಹಿತಿಯ ಪ್ರಕಾರ ಆತ ಸಾವು ಕಂಡಿದ್ದಾನೆ. ಆತನ ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ರವಾನಿಸಲಾಗಿದೆ ತಿಳಿದು ಬಂದಿದೆ. ನಿನ್ನೆ ಸಂಜೆ ನಡೆದ ರೌಡಿಗಳ ತಂಡವೊಂದು ಲಷ್ಕರ್ ಮೊಹಲ್ಲಾದ ಜನತಾ ಮಟನ್ ಸ್ಟಾಲ್ ಗೆ…

Read More

ಭೀಕರವಾಗಿ ಶೇಬು- ಗೌಸ್ ನನ್ನು ಕೊಂದರು! ಈಗ ಯಾಸೀನ್ ಖುರೇಷಿಯೂ ಜೀವಬಿಟ್ಟ!

ಭೀಕರವಾಗಿ ಶೇಬು- ಗೌಸ್ ನನ್ನು ಕೊಂದರು! ಈಗ ಯಾಸೀನ್ ಖುರೇಷಿಯೂ ಜೀವಬಿಟ್ಟ!   ಎರಡು ಭೀಕರ ಕೊಲೆಗೆ ಮುನ್ನ ಕೊಲೆಯಾದವರಿಂದ ಗಂಭೀರವಾಗಿ ಹಲ್ಲೆಗೊಳಗಾಗಿದ್ದ ಜನತಾ ಮಟನ್ ಸ್ಟಾಲ್ ಮಾಲೀಕ, ರೌಡಿ ಶೀಟರ್ ಯಾಸೀನ್ ಖುರೇಷಿ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ನಿನ್ನೆ ರಾತ್ರಿಯಿಂದ ಚಿಕಿತ್ಸೆ ಮುಂದುವರೆದಿತ್ತು. ಇದೀಗ ಬಂದ ಮಾಹಿತಿಯ ಪ್ರಕಾರ ಆತ ಸಾವು ಕಂಡಿದ್ದಾನೆ. ಆತನ ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ರವಾನಿಸಲಾಗಿದೆ ತಿಳಿದು ಬಂದಿದೆ. ನಿನ್ನೆ ಸಂಜೆ ನಡೆದ ರೌಡಿಗಳ ತಂಡವೊಂದು ಲಷ್ಕರ್ ಮೊಹಲ್ಲಾದ ಜನತಾ ಮಟನ್…

Read More

ಶಿವಮೊಗ್ಗದಲ್ಲಿ ಡಬಲ್ ಮರ್ಡರ್; ಗೌಸ್, ಶೋಯಬ್ ಕೊಲೆಯಾದವರು!

ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಡಬಲ್ ಮರ್ಡರ್ ಯಾಸೀನ್ ಖುರೇಷಿಗೆ ಕೊಲೆ ಮಾಡಲು ಬಂದು ಭೀಕರ ಕೊಲೆಗೊಳಗಾದ ಇಬ್ಬರು… ಕಳೆದ ಎರಡು ದಿನಗಳಿಂದ ಪರಸ್ಪರ ತಲೆ ತೆಗೆಯಲು ಹೊರಟಿದ್ದ ಎರಡೂ ಗ್ಯಾಂಗ್ ಗಳು… ಕೊಲೆಯಾದವರು ಗೌಸ್(30),  ಶೋಯೆಬ್(35).. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Read More

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಕೆ.ಎಸ್‌ ಈಶ್ವರಪ್ಪ ವಿರುದ್ದ ಎಫ್‌ಐಆರ್*

*ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಕೆ.ಎಸ್‌ ಈಶ್ವರಪ್ಪ ವಿರುದ್ದ ಎಫ್‌ಐಆರ್* ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ವೇಳೆ ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ರೀತಿಯ ಅನುಮತಿ ಪಡೆಯದೆ ರಾಜಕೀಯ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಕೆ.ಎಸ್.ಈಶ್ವರಪ್ಪನವರ ವಿರುದ್ದ ಎಫ್‌ಐಆರ್‌ ದಾಖಲಿಸಲಾಗಿದೆ. ಏ.೫ ರಂದು ತೀ‍ರ್ಥಹಳ್ಳಿ ತಾಲ್ಲೂಕು ನೊಣಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಂಬುತೀರ್ಥದ ದೇವಸ್ಥಾನ ಒಂದರಲ್ಲಿ ಪೂಜಾ ಕಾ‍ರ್ಯಕ್ರಮ ನೆರವೇರಿಸಿ, ಅಲ್ಲೇ ಹತ್ತಿರದಲ್ಲೇ ಅರ್ಚಕರ ಮನೆಗೆ ಹೋಗಿ, ಅಲ್ಲಿ ಅವರ ಮನೆಯ…

Read More

ಕಡ್ಡಿಮಧು ವಿರೋಧಿ ಗ್ಯಾಂಗ್ ಮಾರಿಹಬ್ಬ ಮಾಡಿದ್ದು ಹೇಗೆ? ಮಧು ಮನೆಗೂ ಮುನ್ನ ದಾಳಿ ಮಾಡಿದ ಮತ್ತೊಂದು ಮನೆ ಯಾವುದು? ಇಲ್ಲಿದೆ ಕುತೂಹಲಭರಿತ ಕಹಾನಿ!

ಕಡ್ಡಿಮಧು ವಿರೋಧಿ ಗ್ಯಾಂಗ್ ಮಾರಿಹಬ್ಬ ಮಾಡಿದ್ದು ಹೇಗೆ? ಮಧು ಮನೆಗೂ ಮುನ್ನ ದಾಳಿ ಮಾಡಿದ ಮತ್ತೊಂದು ಮನೆ ಯಾವುದು? ಇಲ್ಲಿದೆ ಕುತೂಹಲಭರಿತ ಕಹಾನಿ! ಕಡ್ಡಿ ಮಧು ವಿರೋಧಿ ರೌಡಿಗ್ಯಾಂಗ್ ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಮತ್ತೊಂದು ದಲಿತ ಮನೆಗೂ ನುಗ್ಗಿ ರಂಪಾಟ ಮಾಡಿದ್ದಲ್ಲದೇ ಮಾಂಗಲ್ಯ ಸರವನ್ನೂ ದೋಚಿ ಪರಾರಿಯಾಗಿದೆ ಎಂದು ದೊಡ್ಡಪೇಟೆ ಠಾಣೆಯಲ್ಲಿ 112/24 ರಂತೆ ಮಾ.23ರಂದು ಎಫ್ ಐ ಆರ್ ದಾಖಲಾಗಿದೆ. ಮಾರಿಹಬ್ಬದ ದಿನ ಸಚಿನ್ @ ಶ್ಯಾಡೋ, ದರ್ಶನ್ @ ನಲ್ ಕುಮಾರಿ, ಪ್ರವೀಣ್ @…

Read More

ಮಾಸ್ಟರ್ ಕಟ್ ಕಟ್ಟಿಂಗ್ ಶಾಪ್ ಮಾಲೀಕ ಬ್ಲೇಡ್ ಸೀನನ ವಿರುದ್ಧ ಎಫ್ ಐ ಆರ್ ವೆಂಕಟೇಶ ಸೇರಿ 11ಜನರಿಂದ ದೊಡ್ಡಪೇಟೆ ಠಾಣೆಯಲ್ಲಿ ದೂರು ಶಿವಮೊಗ್ಗದ ಸುಂದರ್ ಆಶ್ರಯ ಬಳಿ ಇರುವ ಮಾಸ್ಟರ್ ಕಟ್ ಕಟ್ಟಿಂಗ್ ಶಾಪ್ ಮಾಲೀಕ ಶ್ರೀನಿವಾಸ್ @ ಬ್ಲೇಡ್ ಸೀನನ ಮೇಲೆ ದೊಡ್ಡಪೇಟೆ ಪೊಲೀಸರು ಲಿಖಿತ ದೂರಿನ ಆಧಾರದ ಮೇಲೆ ಎಸ್ ಸಿ ಎಸ್ ಟಿ ಕಾಯ್ದೆಯೂ ಸೇರಿದಂತೆ ಹಲವು ಮೊಕದ್ದಮೆ ದಾಖಲಿಸಿದ್ದಾರೆ. ಬ್ಲೇಡ್ ಸೀನ ಸೇರಿದಂತೆ ಐದಾರು ಜನರ ಮೇಲೆ ಪ್ರಕರಣ ದಾಖಲಾಗಿದೆ….

Read More