ಡಿಸಿ- ಸಿಇಒಗಳ ಸಭೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ

ರಾಜ್ಯದ ಸಮಗ್ರ ಪ್ರಗತಿ ಪರಿಶೀಲನೆ ಕುರಿತಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ  ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳ ಎರಡನೇ ದಿನದ ಸಭೆಯಲ್ಲಿ  ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ  ಮಧು ಬಂಗಾರಪ್ಪನವರು ಭಾಗವಹಿಸಿದ್ದರು

Read More

ಶಿವರುದ್ರಯ್ಯ ಸ್ವಾಮಿಯವರ ವಿಶೇಷ ಲೇಖನ- ಒಳ ಮೀಸಲಾತಿ ಜಾತಿ ಸಮೀಕ್ಷೆ ಹಳಿ ತಪ್ಪುತ್ತಿದೆ*

*ಒಳ ಮೀಸಲಾತಿ ಜಾತಿ ಸಮೀಕ್ಷೆ ಹಳಿ ತಪ್ಪುತ್ತಿದೆ*~ –ಶಿವರುದ್ರಯ್ಯ ಸ್ವಾಮಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂಘಟನೆ ಓಡ್ ಕಮ್ಯೂನಿಟಿ ಕೌನ್ಸಿಲ್ ಆಫ್ ಇಂಡಿಯಾ, ನವದೆಹಲಿ ದಲಿತ ಸಮುದಾಯವನ್ನು ಒಳ ಮೀಸಲಾತಿ ಹೆಸರಿನಲ್ಲಿ ಸುಪ್ರೀಂ ಕೋರ್ಟ್ ಮುಖಾಂತರ ವಿಭಜಿಸಿದ ಮೇಲು ಸಮುದಾಯದ ರಾಜಕೀಯ ನಾಯಕರ ಮೇಲಾಟ ಈಗ ಕರ್ನಾಟಕದಲ್ಲಿ ಹೊಸ ಹೊಸ ಆಟಗಳಿಗೆ ನಾಟಕಗಳಿಗೆ ವೇದಿಕೆಯಾಗಿದೆ. ದಲಿತರಲ್ಲಿನ ಪರಸ್ಪರ ಅಸೂಯೆ ಮತ್ತು ಮತ್ಸರಗಳನ್ನು ಬಹಳ ಯಶಸ್ವಿಯಾಗಿ ತಮ್ಮ ಚಿಲ್ಲರೆ ರಾಜಕೀಯ ತಂತ್ರಗಾರಿಕೆಗೆ ಬಳಸಿಕೊಂಡ ಬಲಾಢ್ಯ ಸಮುದಾಯಗಳ ನಾಯಕರು ಭವಿಷ್ಯದಲ್ಲಿ…

Read More

ಶೋಭಾ ಮಳವಳ್ಳಿ ರಾಜಕೀಯ ವಿಶ್ಲೇಷಣೆ; 2026ರ ತಮಿಳು‌ನಾಡು ಚುನಾವಣೆ;  ದಳಪತಿ ವಿಜಯ್ ಜೊತೆ ಕೈಜೋಡಿಸಿದ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್

ಶೋಭಾ ಮಳವಳ್ಳಿ ರಾಜಕೀಯ ವಿಶ್ಲೇಷಣೆ; 2026ರ ತಮಿಳು‌ನಾಡು ಚುನಾವಣೆ;  ದಳಪತಿ ವಿಜಯ್ ಜೊತೆ ಕೈಜೋಡಿಸಿದ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ 2026ರ ತಮಿಳುನಾಡು ಎಲೆಕ್ಷನ್‌ ಗೆ ಈಗ ಬಂತು ನೋಡಿ ರಂಗು. ರಾಜಕೀಯಕ್ಕೆ ಭರ್ಜರಿ ಎಂಟ್ರಿ ಕೊಟ್ಟ ತಮಿಳು ನಟ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ ದಳಪತಿ ವಿಜಯ್​ ಜತೆ ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್ ಕೈ ಜೋಡಿಸಿರುವುದೇ ಸದ್ಯದ ಬ್ರೇಕಿಂಗ್ ನ್ಯೂಸ್​. ಇದರೊಂದಿಗೆ ತಮಿಳುನಾಡು ರಾಜಕೀಯ ಮಗ್ಗಲು ಬದಲಿಸುವುದು ಖಚಿತವಾಗಿದೆ. ಟಿವಿಕೆ ಪಕ್ಷದ…

Read More

ನಾನ್ ಬಯಾಲಜಿಕಲ್ ಮೋದಿ, ಶಿವತತ್ವ ಮತ್ತು ರಾಹುಲ್ ಪಂಚ್!

ಸದನದಲ್ಲಿ ರಾಹುಲ್ “ಶೈವಾ”ಸ್ತ್ರ! ಹತ್ತು ವರ್ಷಗಳ ನಂತರ ಸದನದಲ್ಲಿ ಪ್ರಜಾತಂತ್ರಕ್ಕೆ ನಿಜವಾದ ದನಿ ದಕ್ಕಿತು. ನಿರಂಕುಶ ಪ್ರಭುತ್ವದ ಮದದಲ್ಲಿ ತೇಲುತ್ತಿರುವಂತೆ ಭಾಸವಾಗುತ್ತಿದ್ದ ಆಡಳಿತ ಪಕ್ಷ, ವಂದನಾ ಪ್ರಸ್ತಾವ ಅಧಿವೇಶನದ ಮೊದಲ ದಿನವೇ ಪ್ರತಿಪಕ್ಷದ ನಾಯಕ ರಾಹುಲ್ ದಾಳಿಗೆ ತತ್ತರಿಸಿತು. “ನಾನ್ ಬಯಾಲಜಿಕಲ್” ಪ್ರಧಾನಿ ಅಕ್ಷರಶಃ ಕಕ್ಕಾಬಿಕ್ಕಿಯಾಗಿ ಕೂತಿದ್ದರು. ನಡುವೆ ಎದ್ದು ಮತ್ತೆ ರಾಹುಲ್ “ಹಿಂದು ವಿರೋಧಿ” ಎಂದು ಸದನದ ದಿಕ್ಕನ್ನು ಬದಲಿಸುವ ಅವರ ಯತ್ನ ವಿಫಲವಾಯಿತು. ಪಕ್ಷದ ಸದಸ್ಯರು , ಸಹೊದ್ಯೋಗಿಗಳು ಎಲ್ಲ ಗರಬಡಿದವರಂತೆ ಕೂತಿದ್ದರು. ಪರಮಾಪ್ತ…

Read More

ರಾಷ್ಟ್ರೀಯ ಬಿಜೆಪಿ ನೂತನ ಅಧ್ಯಕ್ಷ ಯಾರಾಗಲಿದ್ದಾರೆ?; ಕರ್ನಾಟಕದ ಬಿ.ಎಲ್.ಸಂತೋಷ್?*

*ರಾಷ್ಟ್ರೀಯ ಬಿಜೆಪಿ ನೂತನ ಅಧ್ಯಕ್ಷ ಯಾರಾಗಲಿದ್ದಾರೆ?; ಕರ್ನಾಟಕದ ಬಿ.ಎಲ್.ಸಂತೋಷ್?* ಮೋದಿ 3.0 ಕ್ಯಾಬಿನೆಟ್ ರಚನೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ 71 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿದ್ದ ಜೆಪಿ ನಡ್ಡಾ ಕೂಡ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಾಗಾದರೆ, ಮುಂದಿನ ಬಿಜೆಪಿ ಅಧ್ಯಕ್ಷ ಯಾರಾಗಲಿದ್ದಾರೆ? ಸಂಭಾವ್ಯ ಹೆಸರುಗಳ ಪಟ್ಟಿ ಇಲ್ಲಿದೆ. ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ (ಜೆಪಿ ನಡ್ಡಾ) ನರೇಂದ್ರ ಮೋದಿ ಸಂಪುಟದಲ್ಲಿ (Narendra Modi Cabinet) ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ….

Read More

ಡಾ.ಸರ್ಜಿ, ಭೋಜೇಗೌಡರ ಹೆಗಲೇರಿದ ಒಪಿಎಸ್ ಜಾರಿ/ವಿಶ್ಲೇಷಣೆ: ಡಾ.ಬಾಲಕೃಷ್ಣ ಹೆಗಡೆ, ಶಿವಮೊಗ್ಗ  

ಡಾ.ಸರ್ಜಿ, ಭೋಜೇಗೌಡರ ಹೆಗಲೇರಿದ ಒಪಿಎಸ್ ಜಾರಿ ವಿಶ್ಲೇಷಣೆ: ಡಾ.ಬಾಲಕೃಷ್ಣ ಹೆಗಡೆ, ಶಿವಮೊಗ್ಗ   ಅತ್ಯಂತ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನ ಪರಿಷತ್ತಿನ ನೈಋತ್ಯ ಪದವೀಧರ-ಶಿಕ್ಷಕರ ಕ್ಷೇತ್ರದ ಚುನಾವಣೆ-೨೦೨೪ ಮುಗಿದಿದೆ. ಫಲಿತಾಂಶವೂ ಬಂದಾಗಿದೆ. ಚುನಾವಣಾ ಕಣದಲ್ಲಿದ್ದ ರಾಷ್ಟ್ರೀಯ ಪಕ್ಷಗಳು, ತಮಗೆ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಆ ಪಕ್ಷಗಳಿಂದ ಬಂಡಾಯದ ಬಾವುಟ ಹಾರಿಸಿ ಸ್ವತಂತ್ರವಾಗಿ ಸ್ಪರ್ಧಿಸಿದವರು ಹಾಗೂ ಕೆಲ ಪಕ್ಷೇತರವಾಗಿ ಸ್ಪರ್ಧಿಸಿ ತಮ್ಮದೇ ಆದ ರೀತಿಯಲ್ಲಿ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದ್ದು ಈಗ ಮುಗಿದ ಅಧ್ಯಾಯ. ನೈಋತ್ಯ ಪದವೀಧರ…

Read More

ಡಾ.ಬಾಲಕೃಷ್ಣ ಹೆಗಡೆಯವರ ವಿಶೇಷ ರಾಜಕೀಯ ವಿಶ್ಲೇಷಣೆ;ಕರ್ನಾಟಕ ನೈಋತ್ಯ ಪದವೀಧರ, ಶಿಕ್ಷಕ ಕ್ಷೇತ್ರದ ಚುನಾವಣೆ-೨೦೨೪ ಓಟ್ ಫಾರ್ ಒ.ಪಿ.ಎಸ್.ಅಭಿಯಾನ: ಮತದಾರನ ಮನ ಗೆಲ್ಲುವವರಾರು?

ಕರ್ನಾಟಕ ನೈಋತ್ಯ ಪದವೀಧರ, ಶಿಕ್ಷಕ ಕ್ಷೇತ್ರದ ಚುನಾವಣೆ-೨೦೨೪ ಓಟ್ ಫಾರ್ ಒ.ಪಿ.ಎಸ್.ಅಭಿಯಾನ: ಮತದಾರನ ಮನ ಗೆಲ್ಲುವವರಾರು?  ಲೋಕಸಭಾ ಚುನಾವಣೆ ಮುಗಿದಿದೆ. ಫಲಿತಾಂಶದ ವಿಶ್ಲೇಷಣೆಯ ಗುಂಗಿನಲ್ಲಿರುವಾಗಲೇ ರಾಜಕೀಯ ಪಕ್ಷಗಳಿಗೆ ಮತ್ತೊಂದು ಚುನಾವಣೆ ಎದುರಾಗಿವೆ. ಇದರ ತಯಾರಿ ಮಾಡುವಷ್ಟರಲ್ಲಿ ಚುನಾವನೆಯೇ ಮುಗಿಯುತ್ತದೆ. ಕೆಲವು ಪಕ್ಷಗಳು ಮೊನ್ನೆ ಮೊನ್ನೆಮೊನ್ನೆಯಷ್ಟೇ ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದರೆ ಕೆಲವರು 4-5 ತಿಂಗಳಿನಿಂದ ವ್ಯವಸ್ಥಿತ ತಯಾರಿ ಮಾಡಿಕೊಂಡಿದ್ದಾರೆ ಕರ್ನಾಟಕ ವಿಧಾನ ಪರಿಷತ್ತಿನ ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಡೆಯುವ ೨೦೨೪ರ ಚುನಾವಣೆ ಅನೇಕ ಸಂಗತಿಗಳಿಂದ ಗಮನ…

Read More

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ;* *ಮೇ.16 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಆಯನೂರು ಮಂಜುನಾಥ್*

*ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ;* *ಮೇ.16 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಆಯನೂರು ಮಂಜುನಾಥ್* ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮೇ.16 ರಂದು ಬೆಳಿಗ್ಗೆ 11 ಕ್ಕೆ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುತ್ತಿರುವುದಾಗಿ ಅಭ್ಯರ್ಥಿ ಆಯನೂರು ಮಂಜುನಾಥ್ ತಿಳಿಸಿದ್ದಾರೆ. ಬಹಳಷ್ಟು ಕಾಂಗ್ರೆಸ್ ಮುಖಂಡರೊಂದಿಗೆ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿ ಹಾರೈಸಲಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಚುನಾವಣೆಯು ಜೂನ್ 3 ರಂದು ನಡೆಯಲಿದೆ.

Read More

ಆರ್ ಟಿ ವಿಠ್ಠಲಮೂರ್ತಿ ರಾಜಕೀಯ ವಿಶ್ಲೇಷಣೆ; ಬಿಜೆಪಿಯ ಸಂತೋಷಕ್ಕೆ ಮುಸುಕು ಹಾಕಿದರು/ಕಾಂಗ್ರೆಸ್ಸಿಗೆ ಹದಿನೇಳು ನಿಕ್ಕಿಯಂತೆ/ಸಿದ್ರಾಮಯ್ಯ-ಡಿಕೆಶಿ ಹತ್ತಿರವಾಗಿದ್ದಾರೆ/

ಬಿಜೆಪಿಯ ಸಂತೋಷಕ್ಕೆ ಮುಸುಕು ಹಾಕಿದರು ಮೊನ್ನೆ ಶನಿವಾರ ರಾತ್ರಿ ಪಕ್ಷದ ಹಿರಿಯ ನಾಯಕರೊಬ್ಬರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಫೋನು ಮಾಡಿದ್ದಾರೆ.ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ನಾವು ಎಷ್ಟು ಸ್ಥಾನಗಳನ್ನು ಗೆಲ್ಲಬಹುದು ಅಂತ ಈ ಸಂದರ್ಭದಲ್ಲಿ ಅವರು ಕೇಳಿದರಂತೆ. ಅಂದ ಹಾಗೆ ಶನಿವಾರ ರಾಜ್ಯ ಬಿಜೆಪಿಯ ಹಿರಿಯ ನಾಯಕರಿಗೆ ನಡ್ಡಾ ಫೋನು ಮಾಡಲು ಒಂದು ಕಾರಣವಿತ್ತು.ಅದೆಂದರೆ ಅವತ್ತೇ ರಾಜ್ಯದಲ್ಲಿ ಪಕ್ಷದ ಪ್ರಮುಖರು ಆತ್ಮಾವಲೋಕನ ಸಭೆ ನಡೆಸಿದ್ದರು.ಈ ಸಭೆಯಲ್ಲಿ ಮಾತನಾಡಿದ ಹಲವರು,ಈ ಚುನಾವಣೆಯಲ್ಲಿ ನಾವು ಇಪ್ಪತ್ತೈದು ಸೀಟುಗಳನ್ನು ಗೆಲ್ಲುವುದು ಕಷ್ಟ…

Read More

ಪದವೀಧರ ನೈರುತ್ಯ ಕ್ಷೇತ್ರದ ಬಿಜೆಪಿ ಟಿಕೇಟ್ ಡಾ.ಧನಂಜಯ ಸರ್ಜಿಗೆ; ಏನಂತಾರೆ ಮಾಜಿ ಶಾಸಕ ರಘುಪತಿ ಭಟ್; ಬಿಜೆಪಿಯಲ್ಲೂ ಬಂಡಾಯ?

ಪದವೀಧರ ನೈರುತ್ಯ ಕ್ಷೇತ್ರದ ಬಿಜೆಪಿ ಟಿಕೇಟ್ ಡಾ.ಧನಂಜಯ ಸರ್ಜಿಗೆ; ಏನಂತಾರೆ ಮಾಜಿ ಶಾಸಕ ರಘುಪತಿ ಭಟ್; ಬಿಜೆಪಿಯಲ್ಲೂ ಬಂಡಾಯ? ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿ ಪದವೀಧರ ಕ್ಷೇತ್ರದ ಟಿಕೆಟ್ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿಗೆ ನೀಡಲಾಗಿದೆ. ಇದು ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡದೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗದ ವಿದ್ಯಾವಂತ, ಪ್ರಜ್ಞಾವಂತ ಮತದಾರರಿಗೆ…

Read More