ಗೀತಾ ಗೆಲ್ಲಿಸಲು ಪಣ ತೊಟ್ಟ ಶಿವರಾಜ್ ಕುಮಾರ್ ಅಖಾಡಕ್ಕೆ ಅಧಿಕೃತವಾಗಿ ಇಳಿದ ಕಾಂಗ್ರೆಸ್ ಅಭ್ಯರ್ಥಿ

ಗೀತಾ ಗೆಲ್ಲಿಸಲು ಪಣ ತೊಟ್ಟ ಶಿವರಾಜ್ ಕುಮಾರ್ ಅಖಾಡಕ್ಕೆ ಅಧಿಕೃತವಾಗಿ ಇಳಿದ ಕಾಂಗ್ರೆಸ್ ಅಭ್ಯರ್ಥಿ ಲೋಕಸಭಾ ಚುನಾವಣಾ(Lok Sabha Election) ಕಾವು ಹೆಚ್ಚಾಗಿದ್ದು, ಹ್ಯಾಟ್ರಿಕ್ ಹೀರೋ ಶಿವ ರಾಜ್​ಕುಮಾರ್ ಅವರ ಪತ್ನಿ ಗೀತಾ ಶಿವ ರಾಜ್​ಕುಮಾರ್ (Geeta Shivarajkumar) ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿದ್ದಾರೆ. ಈ ಹಿನ್ನಲೆ ಶಿವಮೊಗ್ಗದಲ್ಲಿ ಗೀತಾ ಶಿವರಾಜ್ ​ಕುಮಾರ್ ಚುನಾವಣೆಯಲ್ಲಿ ಗೆಲ್ಲುವ ಮೂಲಕ  ನಮ್ಮ ತಂದೆಯ ಸೋಲಿನ ಸೇಡು ತಿರಿಸಿಕೊಳ್ಳಬೇಕಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ(madhu bangarappa) ವಾಗ್ದಾಳಿ ನಡೆಸಿದರು….

Read More

ನಾಳೆ ಮಧ್ಯಾಹ್ನ 3ಕ್ಕೆ ಪತ್ರಿಕಾಗೋಷ್ಠಿ  ಕರೆದಿರುವ ಚುನಾವಣಾ ಆಯೋಗ ಲೋಕಸಭಾ ಚುನಾವಣಾ ದಿನಾಂಕವನ್ನು ಘೋಷಿಸಲಿದೆ…

ನಾಳೆ ಮಧ್ಯಾಹ್ನ 3ಕ್ಕೆ ಪತ್ರಿಕಾಗೋಷ್ಠಿ  ಕರೆದಿರುವ ಚುನಾವಣಾ ಆಯೋಗ ಲೋಕಸಭಾ ಚುನಾವಣಾ ದಿನಾಂಕವನ್ನು ಘೋಷಿಸಲಿದೆ… ಅದರ ಪತ್ರ ಇಲ್ಲಿದೆ

Read More

ದುರ್ಗಿಗುಡಿ, ಶರಾವತಿ ನಗರ ಹಾಗೂ ಹೊಸಮನೆಯಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆ

ದುರ್ಗಿಗುಡಿ, ಶರಾವತಿ ನಗರ ಹಾಗೂ ಹೊಸಮನೆಯಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆ   ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ನಗರ ಜೆಡಿಎಸ್ ವತಿಯಿಂದ ದುರ್ಗಿಗುಡಿ, ಶರಾವತಿ ನಗರ ಹಾಗೂ ಹೊಸಮನೆ ಬಡಾವಣೆಯ ಮುಖಂಡರು ಮತ್ತು ಕಾರ್ಯಕರ್ತರ ಸಭೆಯನ್ನು ನಿನ್ನೆ ದಿವಸ ಹಮ್ಮಿಕೊಳ್ಳಲಾಗಿತ್ತು. ಪಕ್ಷದ ಸಂಘಟನೆ ಉದ್ದೇಶ ನಗರಾದ್ಯಂತ ಜೆಡಿಎಸ್ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಭಾಗವಾಗಿ ಹೊಸಮನೆ ಬಡಾವಣೆಯ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ನಗರ ಜೆಡಿಎಸ್ ಪ್ರಮುಖರು ಉಪಸ್ಥಿತರಿದ್ದರು. ಈ ಸಂದರ್ಭ ಮಾತನಾಡಿದ ನಾಗರಾಧ್ಯಕ್ಷ…

Read More

ನೂತನ ಸೂಡ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹೆಚ್ ಎಸ್ ಸುಂದರೇಶ್*

*ನೂತನ ಸೂಡ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹೆಚ್ ಎಸ್ ಸುಂದರೇಶ್* ಬಹುದಿನಗಳ ನಿರೀಕ್ಷೆಯಂತೆ 44 ಮಂದಿ ಕಾಂಗ್ರೆಸ್ ಕಾರ್ಯಕರ್ತರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ನೀಡಿದೆ. ಕಾಂಗ್ರೆಸ್ ಪಾರ್ಟಿಯ ಹೈಕಮಾಂಡ್ ಕಳೆದ ಗುರುವಾರ (ಫೆ,29 ರಂದು) ಪಟ್ಟಿ ಬಿಡುಗಡೆಮಾಡಿತ್ತು ಈ ಪಟ್ಟಿಯಲ್ಲಿ ಕರ್ನಾಟಕ ಕಾಂಗ್ರೆಸ್ ಪಾರ್ಟಿಯ ಕಟ್ಟಾಳು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸಂಘಟನಾ ಚತುರ ಕಾಂಗ್ರೆಸ್ ಪಾರ್ಟಿಯೊಂದಿಗೆ ಕಳೆದ 35 ವರ್ಷದಿಂದ ಪಕ್ಷ ನಿಷ್ಠೆಯ ಜೋತೆಗೆ ಕಳೆದ…

Read More

ನೂತನ ಸೂಡ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹೆಚ್ ಎಸ್ ಸುಂದರೇಶ್*

*ನೂತನ ಸೂಡ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹೆಚ್ ಎಸ್ ಸುಂದರೇಶ್* ಬಹುದಿನಗಳ ನಿರೀಕ್ಷೆಯಂತೆ 44 ಮಂದಿ ಕಾಂಗ್ರೆಸ್ ಕಾರ್ಯಕರ್ತರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ನೀಡಿದೆ. ಕಾಂಗ್ರೆಸ್ ಪಾರ್ಟಿಯ ಹೈಕಮಾಂಡ್ ಕಳೆದ ಗುರುವಾರ (ಫೆ,29 ರಂದು) ಪಟ್ಟಿ ಬಿಡುಗಡೆಮಾಡಿತ್ತು ಈ ಪಟ್ಟಿಯಲ್ಲಿ ಕರ್ನಾಟಕ ಕಾಂಗ್ರೆಸ್ ಪಾರ್ಟಿಯ ಕಟ್ಟಾಳು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸಂಘಟನಾ ಚತುರ ಕಾಂಗ್ರೆಸ್ ಪಾರ್ಟಿಯೊಂದಿಗೆ ಕಳೆದ 35 ವರ್ಷದಿಂದ ಪಕ್ಷ ನಿಷ್ಠೆಯ ಜೋತೆಗೆ ಕಳೆದ…

Read More

ಆರ್. ಎಂ.ಮಂಜುನಾಥ ಗೌಡರು ಎಂ ಎ ಡಿ ಬಿ ಅಧ್ಯಕ್ಷರಾಗಿ ಮಾ.4 ರ ಸೋಮವಾರ ಬೆಳಿಗ್ಗೆ 12ಕ್ಕೆ ಅಧಿಕಾರ ಸ್ವೀಕರಿಸಲಿದ್ದಾರೆ

ಆರ್. ಎಂ.ಮಂಜುನಾಥ ಗೌಡರು ಎಂ ಎ ಡಿ ಬಿ ಅಧ್ಯಕ್ಷರಾಗಿ ಮಾ.4 ರ ಸೋಮವಾರ ಬೆಳಿಗ್ಗೆ 12ಕ್ಕೆ ಅಧಿಕಾರ ಸ್ವೀಕಾರ ಆರ್. ಎಂ.ಮಂಜುನಾಥ ಗೌಡರು ಎಂ ಎ ಡಿ ಬಿ ಅಧ್ಯಕ್ಷರಾಗಿ ಮಾ.4 ರ ಸೋಮವಾರ ಬೆಳಿಗ್ಗೆ 12ಕ್ಕೆ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿ ಮಧು ಬಂಗಾರಪ್ಪ, ಶಾಸಕರುಗಳಾಗ ಗೋಪಾಲಕೃಷ್ಣ ಬೇಳೂರು, ಬಿ.ಕೆ.ಸಂಗಮೇಶ್ವರ್, ಕಾಂಗ್ರೆಸ್ ಪ್ರಮುಖರು ಉಪಸ್ಥಿತರಿರಲಿದ್ದಾರೆ.  

Read More

ಸೂಡಾ ಸುಂದರೇಶ್ ರವರನ್ನು ಅಭಿನಂದಿಸಿದ ಎಂ.ಶ್ರೀಕಾಂತ್

ಸೂಡಾ ಸುಂದರೇಶ್ ರವರನ್ನು ಅಭಿನಂದಿಸಿದ ಎಂ.ಶ್ರೀಕಾಂತ್ ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಹೆಚ್.ಎಸ್.ಸುಂದರೇಶ್ ರವರನ್ನು ರಾಜ್ಯ ಕಾಂಗ್ರೆಸ್ ಮುಖಂಡರಾದ ಎಂ.ಶ್ರೀಕಾಂತ್ ರವರು ಹಾಗೂ ಅವರ ಅಪಾರ ಸಂಖ್ಯೆಯ ಬಳಗ ಅಭಿನಂದಿಸಿದ ಕ್ಷಣ…

Read More

ಸೂಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹೆಚ್.ಎಸ್.ಸುಂದರೇಶ್

ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಹೆಚ್.ಎಸ್.ಸುಂದರೇಶ್ ರವರನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿ.ಜು.ಪಾಶ, ಮುಖಂಡ ಹಿರಣ್ಣಯ್ಯ, ಮಾಜಿ ಕಾರ್ಪೊರೇಟರ್ ಧೀರರಾಜ್ ಹೊನ್ನವಿಲೆ ಅಭಿನಂದಿಸಿದ ಕ್ಷಣ

Read More

ಮಲೆನಾಡಿನ ಫೀನಿಕ್ಸ್ ಆರ್.ಎಂ.ಮಂಜುನಾಥ ಗೌಡರು ಈಗ MADB ಅಧ್ಯಕ್ಷರು

ಮಲೆನಾಡಿನ ಫೀನಿಕ್ಸ್ ಆರ್.ಎಂ.ಮಂಜುನಾಥ ಗೌಡರು ಫಿನಿಕ್ಸ್‌ ನಂತೆ ಎದ್ದು ಬಂದ ನಾಯಕ ಚತುರತೆವುಳ್ಳವನಿಗೆ ರಾಜಕೀಯದ ಚದುರಂಗದಾಟ ತುಂಬಾ ಸುಲಭ ……………….. ಇನ್ನೇನು ಮಗಿತು ಬಿಡಿ ಕಥೆ? ಕೇವಲ ಒಂದು ವರ್ಷದ ಹಿಂದಿನ ಮಾತು. ಹಿರಿಯ ಸಹಕಾರಿ ಹಾಗೂ ಕಾಂಗ್ರೆಸ್‌ ಮುಖಂಡ ಆರ್.‌ ಎಂ. ಮಂಜುನಾಥ ಗೌಡ ಅವರ ರಾಜಕೀಯ ಭವಿಷ್ಯದ ಬಗ್ಗೆ ಬಹಳಷ್ಟು ಜನ ಹೀಗೆ ಭವಿಷ್ಯ ನುಡಿದಿದ್ದರು. ಅವರ ವಿರೋಧಿಗಳು ಕೂಡ ಸಂಭ್ರಮಿಸಿದ್ದರು. ದುರಂತ ಅಂದ್ರೆ, ಮುಂದಿನ ಪರಿಸ್ಥಿತಿ ಹೇಗೋ ಏನೋ ಅಂತ ಅವರ ಆಪ್ತರು…

Read More

ಬಿಜೆಪಿ ಟೀಕೆಗಳಿಗೆ ಫಲಾನುಭವಿಗಳದ್ದೇ ಉತ್ತರ; ಫೆ.24 ರಂದು ಪಂಚ ಗ್ಯಾರಂಟಿ ಸಮಾವೇಶ- ಹೆಚ್.ಎಸ್.ಸುಂದರೇಶ್ ಪತ್ರಿಕಾಗೋಷ್ಠಿ

ಕಷ್ಟಗಳಿಗೆ “ಕೈ” ಹಿಡಿದ ಕಾಂಗ್ರೆಸ್ ಸರ್ಕಾರದಿಂದ 5 ಗ್ಯಾರಂಟಿಗಳ ಬಗ್ಗೆ ಮತ್ತಷ್ಟು ವಿಶ್ವಾಸ ತುಂಬಲು ಶಿವಮೊಗ್ಗದಲ್ಲಿ ಫೆ.24ರಂದು ಬೆಳಿಗ್ಗೆ 11ಕ್ಕೆ ಅಲ್ಲಮಪ್ರಭು ಬಯಲು ಮಂಟಪ (ಫ್ರೀಡಂ ಪಾರ್ಕ್)ದಲ್ಲಿ ಜಿಲ್ಲಾ ಫಲಾನುಭವಿಗಳ ಸಮಾವೇಶವನ್ನು ಆಯೋಜಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು. ಅವರು ಇಂದು ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಈಗಾಗಲೇ ಕೋಟ್ಯಾಂತರ ಮಹಿಳೆಯರು ಮತ್ತು ಬಡವರು ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲೂ ಕೂಡ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಬಡವರು ಎಲ್ಲಾ…

Read More