Category: ಅಂಕಣ

ಸಂಗೀತ ರವಿರಾಜ್ ಇಂದಿನ ಅಂಕಣ- ಕಡಲ ತಡಿಯ ಭಾರ್ಗವದ ವಿದ್ಯಾಲಯದಲ್ಲಿ ಅರಳಿದ ಮಹಿಳಾ ದಿನಾಚರಣೆ
ಕಡಲ ತಡಿಯ ಭಾರ್ಗವದ ವಿದ್ಯಾಲಯದಲ್ಲಿ ಅರಳಿದ ಮಹಿಳಾ ದಿನಾಚರಣೆ ವಿದ್ಯಾಲಯವೆಂದರೆ ಹೀಗಿರಬೇಕು ಎನ್ನುವ ಉದ್ಘಾರ ದೊಂದಿಗೆ ಮಹಿಳಾ ದಿನಾಚರಣೆಯ ಪ್ರಯುಕ್ತ ಕಾರ್ಯಕ್ರಮವೊಂದನ್ನು ಮುಗಿಸಿ ಪೆರುವಾಜೆಯ ಡಾ . ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ವಿದ್ಯಾಲಯದಿಂದ ಬೀಳ್ಗೊಂಡೆವು. ಇಲ್ಲಿ ಸ್ನಾತಕೋತ್ತರ ಅಧ್ಯಯನ ಕೇಂದ್ರವು ಇದೆ. ಜ್ಞಾನಪೀಠ ಪ್ರಶಸ್ತಿಯನ್ನು ಮುಡಿಗೇರಿಸಿದ ಕಾರಂತರು, ತಮ್ಮ ಹೆಸರಿಟ್ಟ ಈ ವಿದ್ಯಾಲಯವನ್ನು , ಅದರ ಪರಿಸರವನ್ನು ಸ್ವರ್ಗದಿಂದಲೇ(ಅವರದನ್ನು ನಂಬುತ್ತಿರಲಿಲ್ಲ ಎಂಬುದು ಬೇರೆ ಮಾತು) ನೋಡುತ್ತಾ ಎಷ್ಟು ಆನಂದ ಪಡುತ್ತಿರುವರೋ ಎಂದೊಮ್ಮೆ ನನಗೆ…
ಅಶ್ವತ್ಥ ಅಂಕಣ- ಜಂಗ್ಲಿಯ ಚುನಾವಣಾ ಕಾವು…
ಹಳ್ಳಿಯಲ್ಲೂ ಚುನಾವಣಾ ಕಾವು ಏರಿತ್ತು. ಸುಡು ಸುಡು ಮದ್ಯಾನ ಚವಳ್ಳಿಯ ಪೆಟ್ಟಿಗೆ ಅಂಗಡಿಯ ಕಲ್ಲು ಹಾಸಿನ ಮೇಲೆ ಜಂಗ್ಲಿ ಕೂತಿದ್ದ. ಕಲ್ಲು ಬೆಂಚು ಎಷ್ಟು ಕಾದಿತ್ತೆಂದರೆ ಪಟ್ಟಪಟ್ಟಿ ನಿಕ್ಕರನ್ನೂ ದಾಟಿ ಆ ಕಾವು ಕುಂಡಿಗೆ ತಾಗಿತ್ತು. ಒಂದು ಸಲ ಎದ್ದು ಕುಂಡಿಯನ್ನು ಸವರಿಕೊಂಡು ಮತ್ತೆ ಕೂತ. ಲ್ಯೇ ಚವಳ್ಳಿ ಈ ಬಿಸಿಲು ಕಾಲದಲ್ಲಿ ಅಂಗಡಿ ಮುಂದೆ ಒಂದು ಟಾರ್ಪಲ್ನಾದ್ರು ಇಳಿಬಿಡದಲ್ವ. ನಾಲ್ಕು ಜನ ಕೂತ್ಕೊಂಡ್ರೆ ತಾನೇ ನಿಂಗು ನಾಕ್ಕಾಸು ಸಂಪಾದನೆ ಆಗೋದು ಅಂದ. ಜಂಗ್ಲಿಯ ಮಾತು ಉರಿಯೋ…

ಮಾ.15 ಕ್ಕೆ ಫಿಕ್ಸ್ ಆಯ್ತು ಈಶ್ವರಪ್ಪ ಬಂಡಾಯ?* *ಮಾರಮ್ಮನಿಗೆ ಈಶ್ವರಪ್ಪ-ಕಾಂತೇಶರನ್ನೇ ರಾಜಕೀಯ ಬಲಿ ಕೊಟ್ಟರಾ ಯಡಿಯೂರಪ್ಪ?*
*ಮಾ.15 ಕ್ಕೆ ಫಿಕ್ಸ್ ಆಯ್ತು ಈಶ್ವರಪ್ಪ ಬಂಡಾಯ?* *ಮಾರಮ್ಮನಿಗೆ ಈಶ್ವರಪ್ಪ-ಕಾಂತೇಶರನ್ನೇ ರಾಜಕೀಯ ಬಲಿ ಕೊಟ್ಟರಾ ಯಡಿಯೂರಪ್ಪ?* ಮಾ.15ರಂದು ಬಿಜೆಪಿ ಪ್ರಮುಖ ನಾಯಕ ತಮ್ಮ ಅಪಾರ ಬೆಂಬಲಿಗರ ಮುಂದೆಯೇ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ತಾವು ಸ್ಪರ್ಧಿಸುತ್ತಿರುವುದನ್ನು ಘೋಷಣೆ ಮಾಡಲಿದ್ದಾರೆ. ಹಾಗೆಂದು, ಅವರ ಆಪ್ತ ಮೂಲಗಳು ಗಟ್ಟಿ ಧ್ವನಿಯಲ್ಲಿಯೇ ಹೇಳುತ್ತಿವೆ. ಮಾ.15 ರಂದು ಶಿವಮೊಗ್ಗದ ಬಂಜಾರ ಸಮುದಾಯ ಭವನದಲ್ಲಿ ವಿಶೇಷ ಸಭೆ ಕರೆದುಕೊಂಡಿರುವ ಕೆ.ಎಸ್.ಈಶ್ವರಪ್ಪ , ಬಿಜೆಪಿ ಹೈಕಮಾಂಡ್ ಘೋಷಿಸಿರುವ ಎರಡನೇ ಲೋಕಾ ಪಟ್ಟಿಯಲ್ಲಿ…

ರಂಗ್ ಬಿರಂಗಿ ಕವಿತೆಗಳು ಮತ್ತು ಸಾಸ್ವೆಹಳ್ಳಿ ರಂಗರಾಜ್*
ಕರ್ತವ್ಯವೇ ಪ್ರೀತಿ *************** ಗೆಳತಿ, ಪ್ರೀತಿಯ ನಿಭಾವಣೆ ಭಾರವು ಕಳಚಿದ ಕ್ಷಣದಿಂದ ಎದೆಯು ಹಗುರ ಎನಿಸಿದೆ.., ಕಣ್ಣು ನಿನ್ನ ಹುಡುಕಾಟ ನಿಲ್ಲಿಸಿವೆ, ಉಸಿರು ವಾಸನೆ ಮರೆತಿದೆ, ಅಧರಗಳು ಹೆಸರನೇ ಮರೆತಿವೆ, ಮಾತುಗಳು ಬರಿದಾಗಿವೆ, ಇನಿ ದನಿಯ ಸುಳಿವಿಲ್ಲದೆ ಶೂನ್ಯವಾಗಿದೆ, ಹೃದಯವೀಗ ಖಾಲಿ ಖಾಲಿ ! ಮನಸು ತುಂಬಾ ನಿರಾಳವಾಗಿದೆ.., ದೇವರಾಣೆ ಇದು ಸತ್ಯ, ಕರ್ಮಭೂಮಿ ನನ್ನ ದೇಗುಲ, ಕರ್ತವ್ಯ ದೇವರು, ಸಮರ್ಪಣೆ ಸುಂದರ, ಶಾಶ್ವತ ಪ್ರೀತಿ.! # ಸಾಸ್ವೆಹಳ್ಳಿ ರಂಗರಾಜ್ *ರಂಗ್ ಬಿರಂಗಿ ಕವಿತೆಗಳು ಮತ್ತು…
ಇವತ್ತಿನ ಕವಿಸಾಲು
Gm ಶುಭೋದಯ💐 *ಕವಿಸಾಲು* ನಿನ್ನ ಸಲಹೆಗಾರ ಕೃಷ್ಣನೋ ಶಕುನಿಯೋ ನೋಡಿಬಿಡು; ಯುದ್ಧ ಗೆಲ್ಲುವುದು ಅರ್ಜುನನೋ? ದುರ್ಯೋಧನನೋ? ಅರ್ಥವಾಗಿಬಿಡುತ್ತೆ! – *ಶಿ.ಜು.ಪಾಶ* 8050112067 (11/3/24)

Political dairy- ಹೇಗೆ ಗೆಲ್ತಾರೆ ಶ್ರೀಮತಿ ಗೀತಾ ಶಿವರಾಜ್ ಕುಮಾರ್? ಸೋಲ್ತಾರಾ ಬಿ.ವೈ.ರಾಘವೇಂದ್ರ?
ಹೇಗೆ ಗೆಲ್ತಾರೆ ಶ್ರೀಮತಿ ಗೀತಾ ಶಿವರಾಜ್ ಕುಮಾರ್? ಸೋಲ್ತಾರಾ ಬಿ.ವೈ.ರಾಘವೇಂದ್ರ? ಕಾಂಗ್ರೆಸ್ ಪಕ್ಷ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ರವರ ಹೆಸರನ್ನು ಅಭ್ಯರ್ಥಿಯಾಗಿ ಘೋಷಿಸುತ್ತಿದ್ದಂತೆಯೇ ಕೆಲ ಟ್ರೋಲಿಗರು ತುಪ್ಪ,ಬೆಣ್ಣೆ ಸವಿದಂತೆ ಸಂಭ್ರಮಿಸಿ *ರಾಘಣ್ಣನಿಗೆ ಮೂರು ಲಕ್ಷ ಲೀಡ್, ಐದು ಲಕ್ಷದ ಅಂತರದಲ್ಲಿ ಗೆಲ್ತಾರೆ…* ಎಂದೆಲ್ಲ ಟೋಲ್ ಮಾಡಿದರು. ಅಂಥದ್ದೊಂದು ಭ್ರಮೆ ಅವರದು. ಶಿವಮೊಗ್ಗದಲ್ಲಿ ಮೋದಿ ಹವಾ ಇದ್ದಿದ್ದರೆ ಶಿವಮೊಗ್ಗದ ವಿಧಾನಸಭಾ ಚುನಾವಣೆಯಲ್ಲಿಯೇ ಅದು ಸಾಬೀತಾಗಬೇಕಿತ್ತು. ಹಾಗಾಗದೇ, ಕಾಂಗ್ರೆಸ್ ಕಮಲವನ್ನು ಕೆಸರಿಗೇ ನೂಕಿ ಗೆಲುವಿನ…