ತಿಳಿನೀರಿನಂತೆ ಬರೆಯುವ ಅಶ್ವತ್ಥರ ಅಂಕಣ; ಸಿಂಟೆಕ್ಸ್ ಗಳು

ಸಿಂಟೆಕ್ಸ್ ಗಳು ನಮ್ಮಲ್ಲೊಬ್ಬ ಮೇಧಾವಿ ಹೀಗೆ ನಾಲ್ಕು ವರ್ಷಗಳ ಹಿಂದೆ ಎಸಿ ರೂಮಿನ ಆಯಕಟ್ಟಿನ ಕುರ್ಚಿಗೆ ಅಂಟಿಕೊಂಡ. ಆತನಿಗೆ ಇಲ್ಲಿನ ಭಾಷೆಯ ಗಾಳಿ ಗಂಧವು ಗೊತ್ತಿಲ್ಲ ಅನ್ನುವುದು ಒಂದು ಸತ್ಯವಾದರೆ ನಾಕು ವರ್ಷಗಳಾದರೂ ಭಾಷೆಯನ್ನು ಕಲಿಯುವ ಲಕ್ಷಣಗಳೇ ಇಲ್ಲವೆನ್ನುವುದು ಮತ್ತೊಂದು ಸತ್ಯ. ಬೇರೆ ಬೇರೆ ಭಾಷಿಕರನ್ನು ಅತ್ಯಂತ ಸೌಜನ್ಯ ಮತ್ತು ಸಂಯಮದಿಂದ ಕಾಣುವ ನಮಗೆ ಕಾಲಾನುಕಾಲ ಇಂತ ದ್ರೋಹಿಗಳು ತಂದೊಡ್ಡುವ ಅವಾಂತರಗಳು ಅವಘಡಗಳು ಒಂದರ ಮೇಲೊಂದು ಉರುಳಿಕೊಂಡು ನಮ್ಮ ಬದುಕಿಗೆ ಕಂಟಕವಾಗಿ ಬಿಡುತ್ತವೆ. ಆತ ಮಾತ್ರ ತನ್ನನ್ನು…

Read More

ಸಂಗೀತ ರವಿರಾಜ್ ರ ಮನಮಿಡಿಯುವ ಅಂಕಣ;  ಸಂಪಾಜೆಯ ಸಂಜೆಗಳು

             ಸಂಪಾಜೆಯ  ಸಂಜೆಗಳು ಬಾಲ್ಯವೇ ಹೀಗೆ, ಅನುಭವಗಳ ಸಕ್ಕರೆ ಮತ್ತು ಉಪ್ಪಿನ ಮೂಟೆ. ಹಾಗೆ ನೋಡಿದರೆ ಬದುಕು ಪೂರ್ತಿ ಅನುಭವಗಳೇ  ಆಗಿವೆ.  ಆ ಕ್ಷಣಕ್ಕೆ ಅದು ಜೀವನದ ಸತ್ಯವಾದರೂ ನಂತರಕ್ಕೆ ಅನುಭವದ ಮೂಟೆಯೊಳಗೆ ನುಸುಳಿಬಿಡುತ್ತದೆ. ಆದರೆ ಈ ಬಾಲ್ಯದಲ್ಲಿ ತಾಪತ್ರಯಗಳು ಇಲ್ಲದೆ ನಮ್ಮಷ್ಟಕ್ಕೆ ನಾವನುಭವಿಸುವ ದಿನಗಳು ಇವೆಯಲ್ಲ, ಈಗ ಆಲೋಚಿಸಿದರೆ ಅದೊಂದು ಸಿಹಿಯಾದ ಅಚ್ಚರಿ. ಹಾಗೆ ನೋಡಿದರೆ ಪ್ರತಿಯೊಬ್ಬರ ಬಾಲ್ಯ ಅತಿಯಾದ ಸಿಹಿಯಿಂದ ಕೂಡಿರುವುದಿಲ್ಲ ಎಂಬುದಂತು  ನಿಜ .ಹೆತ್ತವರು ಜಗಳವಾಡಿಕೊಂಡಿದ್ದರೆ , ಮಕ್ಕಳಿಗೆ ಅದಕ್ಕಿಂತ ಮಾನಸಿಕ  ನೋವು…

Read More

Gm ಶುಭೋದಯ💐 *ಕವಿಸಾಲು* ಎಲ್ಲದೂ ಬಾಚಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಲ್ಲರೂ… ಇಲ್ಲೇ ಬಿಟ್ಟು ಹೋಗಲು ಎಲ್ಲದೂ… – *ಶಿ.ಜು.ಪಾಶ*

Gm ಶುಭೋದಯ💐 *ಕವಿಸಾಲು* ಎಲ್ಲದೂ ಬಾಚಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಲ್ಲರೂ… ಇಲ್ಲೇ ಬಿಟ್ಟು ಹೋಗಲು ಎಲ್ಲದೂ… – *ಶಿ.ಜು.ಪಾಶ* 8050112067 (23/3/24)

Read More

ಈಶ್ವರಪ್ಪರಿಗೆ ಧೈರ್ಯ ತುಂಬಿರುವುದು ಓಂ ಶಕ್ತಿ ಮಹಿಳೆಯರು ಮತ್ತು ಮೋದಿ ಮುಖದ ಫೋಟೋ!*

*ಈಶ್ವರಪ್ಪರಿಗೆ ಧೈರ್ಯ ತುಂಬಿರುವುದು ಓಂ ಶಕ್ತಿ ಮಹಿಳೆಯರು ಮತ್ತು ಮೋದಿ ಮುಖದ ಫೋಟೋ!* ಕೆ.ಎಸ್.ಈಶ್ವರಪ್ಪ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಸೆಡ್ಡು ಹೊಡೆದಿರುವುದು ಗೊತ್ತಿರುವಂಥದ್ದೇ. ಆದರೆ, ಶಿವಮೊಗ್ಗ ಜಿಲ್ಲಾ ಬಿಜೆಪಿಯ ಅಷ್ಟೂ ಮಹಿಳಾ ಮಣಿಗಳ ಮೂಲಕ ಅವರು ಒಳ ಹೊಡೆತ ಆರಂಭಿಸಿದ್ದಾರೆ. ಬಹುತೇಕ ಬಿಜೆಪಿಯ ಮಹಿಳೆಯರು ಈ ಚುನಾವಣೆಯಲ್ಲಿ ಈಶ್ವರಪ್ಪ ಪರ ಕೆಲಸ ಮಾಡಿದ್ದಾರೆ. ಆ ಮಹಿಳೆಯರೆಲ್ಲ ಕೆಎಸ್ ಈ ಮನೆ ಅಂಗಳದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ದಿನಕಳೆದಂತೆಲ್ಲ ಬಿಜೆಪಿ ಅಭ್ಯರ್ಥಿಯ ಮುಖದ ಮೇಲಿನ ಮಂದಹಾಸ ಕಾಣೆಯಾಗುವಂತೆ ಈಶ್ವರಪ್ಪ ಚುನಾವಣಾ…

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ಸಾವಿಗೇಕೆ ಹೆದರಬೇಕು? ಅದು ಕ್ಷಣ ಮಾತ್ರದ ಮುಖಾಮುಖಿ; ಆಪತ್ತಿರೋದು ಬದುಕಿನದು… ವರ್ಷಾನುಗಟ್ಟಲೆ ಎದುರಿಸುತ್ತಲೇ ಇರಬೇಕು! – *ಶಿ.ಜು.ಪಾಶ* 8050112067 (21/3/24)

Read More

ಸಾಸ್ವೆಹಳ್ಳಿ ರಂಗರಾಜ್ ಪ್ರೀತಿಯ ಕುರಿತು ಬರೆದ ಮೂರು ಪದ್ಯಗಳು…ನಿಮಗಾಗಿ…

ಸಾಸ್ವೆಹಳ್ಳಿ ರಂಗರಾಜ್ ಪ್ರೀತಿಯ ಕುರಿತು ಬರೆದ ಮೂರು ಪದ್ಯಗಳು…ನಿಮಗಾಗಿ…   ಪ್ರೀತಿ ಎಂದರೆ..?! *************** ಹನ್ನೆರಡು ವರುಷ ಸತತ ನನಗಾಗಿ ಕಾದಿರುವ ನೀನು ಶಬರಿಯೂ ಅಲ್ಲ.., ಸಖೀ ? ಅಪಾರ ಭಕ್ತಿಯನು ಸ್ವೀಕರಿಸಿ, ನಿನ್ನ ಉದ್ಧಾರ ಮಾಡಲೆಂದು ಅವತರಿಸಿದ ರಾಮನೂ ನಾನಲ್ಲ ! ಲೋಕ ಒಪ್ಪಲು ರುಕ್ಮಿಣಿಯೂ ಮೋಹನ ಒಪ್ಪಲು ರಾಧೆಯೂ, ಇತ್ತ ಗೋಪಿಕೆಯೂ ನೀನಲ್ಲ ? ಎಲ್ಲರಿಗೂ ಪ್ರೀತಿಯ ಸಿಂಚನ ಮಾಡುತ್ತಲೇ ಆರೋಪವೂ ಹೊರಲು ಕೃಷ್ಣ‌ನೂ ನಾನಲ್ಲ ! ಯಶೋಧರೆಯ ಮಡಿಲಿಗೆ ರಾಹುಲನ ಇತ್ತು, ಪ್ರೀತಿ…

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ಮಸಣದ ಕಲ್ಲುಗಳು ಮಾತಾಡಿಕೊಳ್ಳುತ್ತಿದ್ದವು ಬೇಸರದಿಂದ; ಸ್ವರ್ಗದಲ್ಲಿ ಎಲ್ಲಾ ಸುಖಗಳಿವೆ- ಸಾವಿನದು ಬಿಟ್ಟು! – *ಶಿ.ಜು.ಪಾಶ* 8050112067 (20/3/24)

Read More

ಪಾಶುಪತಾಸ್ತ್ರ ನೋಡಿ ಖುಷಿಯಾದರು ಗೀತಕ್ಕ

ಪಾಶುಪತಾಸ್ತ್ರ ನೋಡಿ ಖುಷಿಯಾದರು ಗೀತಕ್ಕ ಮೊನ್ನೆ ಶನಿವಾರ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಫೋನು ಮಾಡಿದ್ದಾರೆ.ಹಾಗೆಯೇ  ಕರ್ನಾಟಕದ ಬಿಜೆಪಿ ಪಾಳಯದಲ್ಲಿ ಶುರುವಾದ ಬಂಡಾಯಕ್ಕೆ ಬ್ರೇಕ್ ಹಾಕುವ ಬಗ್ಗೆ ಪ್ರಸ್ತಾಪಿಸಿದ್ದಾರೆ. ಅಂದ ಹಾಗೆ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸುವ ಇಪ್ಪತ್ತು ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ವರಿಷ್ಟರು ಪ್ರಕಟಿಸಿದರಲ್ಲ?ಹಾಗೆ ಪ್ರಕಟಿಸಿದ ಬೆನ್ನಲ್ಲೇ ಹಲವು ಕಡೆ ಬಂಡಾಯ ಶುರುವಾಗಿದೆ. ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದರೆ,ಬೀದರ್,ರಾಯಚೂರು,ಚಿಕ್ಕೋಡಿ,ಹಾವೇರಿ…

Read More