ಆರ್.ಟಿ.ವಿಠಲಮೂರ್ತಿ- ವಿಜಯ ಯಾತ್ರೆ ಇವರಿಗೆಲ್ಲ ಮಾತ್ರೆ- ವಿಜಯೇಂದ್ರ ಲೆಕ್ಕಾಚಾರ ಏನು?- ಅಮಿತ್ ಷಾ ಆಟಕ್ಕೇನು ಕಾರಣ?- ಬದಲಾದ ಐರನ್ ಮ್ಯಾನ್ ಪ್ಲಾನು- ಇವರಿಗೆ ಜೆಡಿಎಸ್ ಏಕೆ ಬೇಕು?

ವಿಜಯ ಯಾತ್ರೆ ಇವರಿಗೆಲ್ಲ ಮಾತ್ರೆ ಮೊನ್ನೆ ಕರ್ನಾಟಕ ಬಿಜೆಪಿಯ ಉಸ್ತುವಾರಿ ರಾಧಾ ಮೋಹನ ದಾಸ್ ಅಗರ್ವಾಲ್ ಅವರನ್ನು ಸಂಪರ್ಕಿಸಿದ ರಾಜ್ಯ ಬಿಜೆಪಿಯ ನಾಯಕರೊಬ್ಬರು ಕಂಪ್ಲೇಂಟುಗಳ ಸುರಿಮಳೆ ಸುರಿಸಿದ್ದಾರೆ.ಪಕ್ಷದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಇಡುತ್ತಿರುವ ಹೆಜ್ಜೆ ನಮಗೆ ಮುಳುವಾಗಲಿದೆ ಅಂತ ಆತಂಕ ವ್ಯಕ್ತಪಡಿಸಿದ್ದಾರೆ. ಅಂದ ಹಾಗೆ ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯ ವಿರುದ್ಧ ವಿಜಯೇಂದ್ರ ನೇತೃತ್ವದಲ್ಲಿ ಆರಂಭವಾಗಿರುವ ಜನಾಕ್ರೋಶ ಯಾತ್ರೆ ಒಂದು ಮಟ್ಟದ ಹವಾ ಎಬ್ಬಿಸಿರುವುದು ನಿಜ. ಏಕತಾನತೆಯ ಹೋರಾಟಗಳಿಂದ ಮಂಕಾಗಿದ್ದ ರಾಜ್ಯ ಬಿಜೆಪಿಗೆ ವಿಜಯೇಂದ್ರ ನೇತೃತ್ವದ ಜನಾಕ್ರೋಶ…

Read More

ಕವಿಸಾಲು

*ನಮ್ಮೆಲ್ಲರ ಬೆಳಕು ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನದ ಶುಭಾಶಯಗಳನ್ನು ನಿಮಗೆಲ್ಲ ಒಪ್ಪಿಸುತ್ತಾ…* Gm ಶುಭೋದಯ💐💐 *ಕವಿಸಾಲು* ಹೃದಯವನ್ನು ಗೆಲ್ಲಲು ಹೃದಯವೇ ಬೇಕು… ಮೆದುಳಿನ ದ್ವೇಷ ಈಗ ಸಾಕು! – *ಶಿ.ಜು.ಪಾಶ* 8050112067 (14/4/25)

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* ಕೆಟ್ಟ ಜನರಿಗೆ ಒಳ್ಳೇ ರೀತಿಯಲ್ಲಿ ಅರ್ಥವಾಗುತ್ತಿದ್ದರೆ… ಕೊಳಲೂದುವ ಕೃಷ್ಣ ಮಹಾಭಾರತಕ್ಕೇಕೆ ನಿಲ್ಲುತ್ತಿದ್ದ?! – *ಶಿ.ಜು.ಪಾಶ* 8050112067 (10/4/25)

Read More

ಶೋಭಾ ಮಳವಳ್ಳಿ ಟಿಪ್ಪಣಿ; 13 ಮಹಿಳೆಯರ ಬರ್ಬರ ಹತ್ಯೆ- 7 ಹಸುಗೂಸುಗಳ ಭೀಕರ ಕೊಲೆ!  ಏನಿದು? ನಡೆದಿದ್ದೆಲ್ಲಿ?

ಶೋಭಾ ಮಳವಳ್ಳಿ ಟಿಪ್ಪಣಿ; 13 ಮಹಿಳೆಯರ ಬರ್ಬರ ಹತ್ಯೆ- 7 ಹಸುಗೂಸುಗಳ ಭೀಕರ ಕೊಲೆ!  ಏನಿದು? ನಡೆದಿದ್ದೆಲ್ಲಿ? ವೃದ್ಧೆ ತಾಯಿ, ಮಧ್ಯ ವಯಸ್ಕ ಮಗ, ಮನೆಗೊಬ್ಬ ಅಡುಗೆ ಕೆಲಸಗಾರ. ಸುಮಾರು 20 ವರ್ಷ ಆ ಮನೆಯಲ್ಲಿ ವಾಸವಿದ್ದ ಆತ 13 ಮಹಿಳೆಯರನ್ನು ಬರ್ಬರವಾಗಿ ಹತ್ಯೆಗೈಯುತ್ತಾನೆ. ಅದರಲ್ಲಿ 9 ಮಹಿಳೆಯರನ್ನು ಅಡುಗೆ ಕೆಲಸಗಾರ ಅತ್ಯಾ**ಚಾರವೆಸಗಿ ಕೊಲ್ಲುತ್ತಾನೆ. ಅವನಿಗೊಬ್ಬಳು ಚಿಕ್ಕವಯಸ್ಸಿನ ಹೆಂಡ್ತಿ. ಆಕೆಗೆ ಜನಿಸಿದ 8 ಮಕ್ಕಳ ಪೈಕಿ 7 ಹಸುಗೂಸುಗಳನ್ನು ಹುಟ್ಟುತ್ತಲೇ ಜೀವತೆಗೆಯುತ್ತಾನೆ.. ಕಥೆ ಕೇಳುತ್ತಿದ್ದಂತೆ ಮೈ ಜುಮ್​…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಒಬ್ಬನೇ ಇದ್ದೆ ಸರಿಯಿದ್ದೆ; ಜನರ ಜೊತೆ ಬೆರೆತೆನೋ ಸಂತೆ ಆಗಿಹೋದೆ! 2. ಪ್ರತಿಯೊಬ್ಬರೂ ಆನಂದದಿಂದಿರಲು ಇಲ್ಲಿ ಚಿಂತೆಗೊಳಗಾಗಿದ್ದಾರೆ ಹೃದಯವೇ… – *ಶಿ.ಜು.ಪಾಶ* 8050112067 (24/3/25)

Read More