ಇವತ್ತಿನ ಕವಿಸಾಲು
Gm ಶುಭೋದಯ💐 *ಕವಿಸಾಲು* ಟೀ ತಣ್ಣಗಾಗುತ್ತಾ ಹೋಯ್ತು ನಿನ್ನೊಂದಿಗಿನ ಮಾತಿಗೆ ಬಿಸಿ ಏರುತ್ತಾ ಹೋಯ್ತು! – *ಶಿ.ಜು.ಪಾಶ* 8050112067 (9/3/24)
Gm ಶುಭೋದಯ💐 *ಕವಿಸಾಲು* ಟೀ ತಣ್ಣಗಾಗುತ್ತಾ ಹೋಯ್ತು ನಿನ್ನೊಂದಿಗಿನ ಮಾತಿಗೆ ಬಿಸಿ ಏರುತ್ತಾ ಹೋಯ್ತು! – *ಶಿ.ಜು.ಪಾಶ* 8050112067 (9/3/24)
ಮೀನು ದುಂಬಿ “”””””””””””””””””””””” ಗೆಳತಿ ನೀನು ಮೀನು, ಸಂಚಾರಿ ನಿಯಮ ಇಲ್ಲದೆ ನೀರಲಿ ಬಳುಕುವ ಸ್ವೇಚ್ಛಾಚಾರಿ, ಕೈಗೆಟಕದೆ ನುಸುಳುವ ಚಾಲಾಕಿ !! ಸಖೀ ನಾನು ಜೇನು ಹೂವಿಂದ ಮಕರಂದ ಹೀರಿಯೂ ಪರಹಿತಕೆ ಉಳಿಸಿ, ಬರಿಗೈಲಿ ತೆರಳುವ ಶ್ರಮದುಂಬಿ # ಸಾರಂಗರಾಜ್ *ಕಿರು ಪರಿಚಯ* # ಮೂಲತಃ ಸಾಸ್ವೆಹಳ್ಳಿ ಹುಟ್ಟಿ, ಬೆಳೆದದ್ದು ಶಿವಮೊಗ್ಗ ಹಾಲಿ ವಾಸ ಶಿವಮೊಗ್ಗ # ವೃತ್ತಿ ಪ್ರೌಢಶಾಲಾ ಶಿಕ್ಷಕ ಪ್ರಶಸ್ತಿ ಗೋಜಿಗೆ ಹೋಗದ ಶಿಕ್ಷಕರನ್ನು ಗುರುತಿಸಿ ನೀಡಲಾದ “ನಮ್ ಮೇಷ್ಟ್ರು ನಮ್ ಹೆಮ್ಮೆ” ಪ್ರಶಸ್ತಿಗೆ…
ಮೀನು ದುಂಬಿ “”””””””””””””””””””””” ಗೆಳತಿ ನೀನು ಮೀನು, ಸಂಚಾರಿ ನಿಯಮ ಇಲ್ಲದೆ ನೀರಲಿ ಬಳುಕುವ ಸ್ವೇಚ್ಛಾಚಾರಿ, ಕೈಗೆಟಕದೆ ನುಸುಳುವ ಚಾಲಾಕಿ !! ಸಖೀ ನಾನು ಜೇನು ಹೂವಿಂದ ಮಕರಂದ ಹೀರಿಯೂ ಪರಹಿತಕೆ ಉಳಿಸಿ, ಬರಿಗೈಲಿ ತೆರಳುವ ಶ್ರಮದುಂಬಿ # *ಸಾರಂಗರಾಜ್*
Gm ಶುಭೋದಯ💐 *ಮಹಿಳಾ ದಿನಾಚರಣೆ ಮತ್ತು ಅರ್ಧ ನಾರೀಶ್ವರನ ಶಿವರಾತ್ರಿಯ ಶುಭಾಶಯಗಳು* *ಕವಿಸಾಲು* ನಾರಿ ಅರ್ಥ ವಾಗಿದ್ದರೆ ಅರ್ಧ ನಾರೀ ಶ್ವರ ನಾಗುತ್ತಿದ್ದನೇ ಶಿವ?… – *ಶಿ.ಜು.ಪಾಶ* 8050112067 (8/3/24)
ದ್ವಿಮುಖ ನಡೆ ************ ಜೀವಸಖೀ ನಿನ್ನ ನಡೆಯ ಒಳತೋಟಿ ತಿಳಿಯುತ್ತಿಲ್ಲ, ಒಮ್ಮೊಮ್ಮೆ ನನ್ನ ಬಳಸಿ ನಾನೇ ನೀನು ಎನ್ನುತ್ತೀಯ.. ಮಗದೊಮ್ಮೆ ಏಕಾಂತದ ಮೊರೆಹೋಗಿ ವಿಮುಖಳಾಗುತ್ತೀ.. ಒಮ್ಮೊಮ್ಮೆ ಚಡಪಡಿಸಿ ಬಡಬಡಿಸಿ ತಾನೇ ಸುಖಿಸುತ್ತೀ.. ಮಗದೊಮ್ಮೆ ಸ್ನೇಹ ಪ್ರೀತಿ ಹಗಲಲಿ ತೋರುವ ಅನುರಾಧಾ ನಕ್ಷತ್ರ ಎನ್ನುತ್ತೀ..! **
Gm ಶುಭೋದಯ💐 *ಕವಿಸಾಲು* ಪ್ರಾಣ ಕೊಡುವುದು ಪ್ರೇಮವಲ್ಲ; ಪ್ರಾಣವೇ ಆಗಿಬಿಡುವುದು ಪ್ರೇಮ! – *ಶಿ.ಜು.ಪಾಶ* 8050112067 (7/3/24)
ಮಲೆನಾಡು ಎಕ್ಸ್ ಪ್ರೆಸ್ ವಾರಪತ್ರಿಕೆಯಲ್ಲಿ ಈ ವಾರ ಏನಿದೆ ವಿಶೇಷ?
Gm ಶುಭೋದಯ💐 *ಕವಿಸಾಲು* ಕಣ್ರೆಪ್ಪೆಯಲ್ಲಿ ಕಣ್ಣೀರು ಹೃದಯದಲ್ಲಿ ನೋವು ಈಗಷ್ಟೇ ಮಲಗಿದೆ; ನಗುವವರೇ ಮೆಲ್ಲಗೆ ನಗಿ… ನಿಗಿನಿಗಿ ಕೆಂಡದ ಮೇಲಿನ ಬೂದಿ ಹಾರೀತು! – *ಶಿ.ಜು.ಪಾಶ* 8050112067 (6/3/24)
ಒಲೆ ಉರಿಸುವ ಕಲೆಯ – ಲಯ , ರಾಗ, ತಾಳ. ಕಾಲ ಯಾವುದಾದರೇನು ಒಲೆ ಉರಿಯಲೇ ಬೇಕು ತಾನೆ? ಅದೇ ಉರಿಯಲ್ಲಿ ನಾವೂ ಬೇಯುತ್ತ ಅಡುಗೆ ಮಾಡಲೇಬೇಕಾದ ಅನಿವಾರ್ಯತೆ. ಮಳೆಗಾಲಕ್ಕೆಂದು ಸೌದೆ , ಕಾಯಿ ಚೆಪ್ಪು , ತೆಂಗಿನ ಗರಿಗಳನ್ನೆಲ್ಲ ಸಂಗ್ರಹಿಸಿ ಇಟ್ಟದ್ದು ಆಯ್ತು , ಅದು ಅದರಷ್ಟಕ್ಕೆ ಅತಿಯಾದ ಗಾಳಿ ಮಳೆಗೆ ಥಂಡಿ ಹಿಡಿದದ್ದು ಆಯ್ತು ! ಅದನ್ನುರಿಸಿ ಅಡುಗೆ ಮಾಡುವ ಮಹಿಳೆಯರ ಪಾಡು , ಅವಳಿಗಷ್ಟೇ ತಿಳಿದ ಹಾಡು. ಮಳೆಗಾಲದ ಸುಂದರವಾದ ,…
ಬದುಕಿನ ಅನೇಕ ಮಜಲುಗಳಲ್ಲಿ ನಮ್ಮ ದೃಷ್ಟಿಕೋನಗಳು ಕಾಲ ಕಾಲಕ್ಕೆ ಬದಲಾಗುವುದು ಎಷ್ಟು ಸತ್ಯವೂ ಒಪ್ಪಿಕೊಳ್ಳಬೇಕಾದ ಅನಿವಾರ್ಯತೆ ಕೂಡ ಅಷ್ಟೇ ಸತ್ಯ ಹೀಗಿರುವಾಗ ನಮ್ಮ ನಡುವಿನ ಸಂಬಂಧಗಳು ತಿದ್ದಿ ತೀಡಿದಷ್ಟು ಡೊಂಕಾಗಿಯೇ ಉಳಿದುಬಿಡುವುದು ಮತ್ತೊಂದು ರೀತಿಯ ವಿಪರ್ಯಾಸ. ಯಾವಾಗಲೋ ಕರಗಿ ಹೋಗುವ ಮೇಣದಬತ್ತಿಗೆ ಅಡ್ಡಲಾಗಿ ಏನನ್ನಾದರೂ ಮರೆಮಾಚುತ್ತೇವೆ. ಇದರ ಉದ್ದೇಶ ಬೆಳಕು ಇಡೀ ಕೋಣೆಗೆ ಆವರಿಸುತ್ತದೆ ಅನ್ನುವುಕ್ಕಿಂತ ಆ ಮೇಣದಬತ್ತಿಯ ಕ್ಷಣಕಾಲದ ಜೊತೆಗಾರಿಕೆ ಕತ್ತಲೆಯ ಭಯವನ್ನು ಹೋಗಲಾಡಿಸಿ ಒಂದಷ್ಟು ಧೈರ್ಯ ಮತ್ತು ಭರವಸೆಯನ್ನು ಕೊಡುತ್ತದೆ. ಬೆಳಕಿನ ಜೊತೆ ಬದುಕುತ್ತಿದ್ದೇವೆನ್ನುವ…